ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಸಮರ್ಪಕವಾಗಿ ಪರಿಹಾರ ತಲುಪಿಸಿ: ಸಿಎಂ
CM Siddaramaiah: ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಬೆಳೆ ಹಾನಿಗೆ ಸಮರ್ಪಕವಾಗಿ ಪರಿಹಾರ ತಲುಪಿಸಿ. ಮಾನವ- ಜಾನವಾರು ಜೀವ ಹಾನಿಗಳಿಗೆ ಶೇ.100ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸಿ ಎಂದು ಸಿಎಂ ಸಿದ್ದರಾಮಯ್ಯ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.