ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಸಿಎಂ
Caste census: ಹಿಂದುಳಿದ ಜಾತಿಗಳ ಶಾಶ್ವತ ಆಯೋಗ ಸಲ್ಲಿಸಿರುವ ವರದಿಯ ಮೇಲೆ ಇಂದು ಅಂತಿಮವಾಗಿ ಚರ್ಚೆ ಮಾಡಲು ಕಳೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಿ, ಇಂದು ಒಂದೇ ವಿಷಯದ ಮೇಲೆ ಚರ್ಚೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Ahmedabad Plane Crash: ಗುಜರಾತ್ನ ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿ ಈ ಅವಘಡ ಸಂಭವಿಸಿದೆ. ಏರ್ ಇಂಡಿಯಾ ವಿಮಾನ ಸುಮಾರು 800 ಅಡಿ ಎತ್ತರದಿಂದ ಪತನವಾಗಿದ್ದು, ಘಟನೆ ವೇಳೆ ಸುಮಾರು 242 ಪ್ರಯಾಣಿಕರು ವಿಮಾನದಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.
Caste Census: ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿರುವ ಹಿನ್ನಲೆಯಲ್ಲಿ, ಈಗಾಗಲೇ ಸಲ್ಲಿಕೆಯಾಗಿರುವ ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ ನೀಡಿ, ಸಮೀಕ್ಷೆಗೆ ಮರುಗಣತಿ ನಡೆಸಲು ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ತಿಳಿಸಿದ್ದರು. ಇದೀಗ ಈ ಸಂಬಂದ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಈ ವರ್ಷ 25ನೇ ವರ್ಷದ ಗ್ರೀನ್ ಆಸ್ಕರ್ (Green Oscar) ಪುರಸ್ಕಾರಗಳನ್ನು ಆಶ್ಡೆನ್ ಸಂಸ್ಥೆ ನೀಡುತ್ತಿದೆ. ಈ ವರ್ಷದ ಔಟ್ಸ್ಟಾಂಡಿಂಗ್ ಅಚೀವ್ಮೆಂಟ್ ಅವಾರ್ಡ್- ಇಂಟರ್ನ್ಯಾಶನಲ್ʼ ಅನ್ನು ಸೆಲ್ಕೋ ತನ್ನದಾಗಿಸಿಕೊಂಡಿದೆ. ಕಳೆದ ಮೂರು ದಶಕಗಳಲ್ಲಿ ಮೂರನೇ ಬಾರಿಗೆ ಈ ಪ್ರಶಸ್ತಿಯನ್ನು ಸೆಲ್ಕೋ ತನ್ನದಾಗಿಸಿಕೊಳ್ಳುತ್ತಿದೆ.
ಶಿರಸಿಯ ನಗರದಲ್ಲಿ ಹಲವು ಕಡೆಗಳಲ್ಲಿಯ ಸರ್ಕಲ್ ಗಳು ಧುತ್ತನೆ ವಾಹನವನ್ನು ನಿಲ್ಲಿಸು ವಂತೆ ಮಾಡುತ್ತವೆ. ಈಗಲೇ ಹೊಸದಾಗಿ ಆರಂಭವಾಗಿರುವ ಟ್ರಾಪಿಕ್ ಸ್ಟೇಷನ್ ಇದೆ ಟ್ರಾಫಿಕ್ ಪೊಲೀಸ್ ತಡೆಯುತ್ತಾರೆಂದಲ್ಲ. ರಸ್ತೆಯ ಮಧ್ಯೆ ಇರುವ ದೊಡ್ಡ ಹೊಂಡಗಳಿಂದಾಗಿ. ಸರ್ಕಲ್ ಗಳ ರಸ್ತೆ ಮಧ್ಯೆ ಇರುವ ಹೊಂಡದಿಂದಾಗಿ ವಾಹನ ಸವಾರರಿಗೆ ಇದು ತೊಂದರೆಯಾಗುತ್ತಿತ್ತು
Kalaburagi News: ದೂರುಗಳ ಸಂಬಂಧ ಮೊಬೈಲ್ಗಳ ಪತ್ತೆಗಾಗಿ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ಇನ್ಸ್ಪೆಕ್ಟರ್ಗಳ ಮುಂದಾಳತ್ವದಲ್ಲಿ ತಾಂತ್ರಿಕ ಮತ್ತು ಸೆನ್ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿ ಒಳಗೊಂಡ ತನಿಖಾ ತಂಡ ರಚಿಸಿ, ಮೊಬೈಲ್ಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗಿತ್ತು.
IAS Transfer: ಕರ್ನಾಟಕ ಸಿಲ್ಕ್ ಮಾರ್ಕೆಟಿಂಗ್ ಬೋರ್ಡ್ನ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೊಪಾಲಿಟನ್ ಟಾಸ್ಕ್ ಪೋರ್ಸ್ನ ಹೆಚ್ಚುವರಿ ಡಿಜಿಪಿ ಆಗಿ ವರ್ಗಾಯಿಸಲಾಗಿದೆ. ರೋಹಿಣಿ ಸಿಂಧೂರಿ ದಾಸರಿ ಅವರನ್ನು ಕೃಷಿ ಇಲಾಖೆಯ ಆಹಾರ ಸಂಸ್ಕರಣೆ ಮತ್ತು ಬೆಳೆ ತಂತ್ರಜ್ಞಾನ ವಿಭಾಗದ ಕಾರ್ಯದರ್ಶಿ ಸ್ಥಾನದಿಂದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗ ಮಾಡಲಾಗಿದೆ.
CM Siddaramaiah: ಕೋಲಾರದ ಶ್ರೀನಿವಾಸಪುರದ ತೋತಾಪುರಿ ಮಾವು ಖರೀದಿ ಮಾಡದಂತೆ ಆಂಧ್ರದ ಚಿತ್ತೂರು ಜಿಲ್ಲಾಡಳಿತ ಮೌಖಿಕ ನಿರ್ಬಂಧ ಹೇರಿತ್ತು. ಇದರ ಬೆನ್ನಲ್ಲೇ ಮಾವು ಬೆಲೆ ಕುಸಿತ ಉಂಟಾಗಿ ಮಾವು ಬೆಳೆಗಾರರಿಗೆ ನಷ್ಟ ಉಂಟಾಗಿತ್ತು. ಆತಂಕಗೊಂಡ ರೈತರು ಮಾವುಗಳನ್ನು ರಸ್ತೆಗೆ ಸುರಿದು ಧರಣಿ ಮಾಡಿದ್ದಾರೆ.
Kantara Chapter 1: ವಿಜು ವಿ. ಕೆ ಎಂಬ ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ಕಾಂತಾರ ಚಲನಚಿತ್ರದ ಶೂಟಿಂಗ್ಗಾಗಿ ಆಗಮಿಸಿದ್ದು, ಆಗುಂಬೆ ಸಮೀಪದ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. ನಿನ್ನೆ ರಾತ್ರಿ ಏಕಾಏಕಿ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ.
Gold Price Today on 12th June 2025: ಬೆಂಗಳೂರಿನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಹೆಚ್ಚಾಗಿ 9,100 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್ 1 ಗ್ರಾಂ ಚಿನ್ನದ ದರದಲ್ಲಿ88 ರೂ. ಏರಿಕೆಯಾಗಿ 9,928 ರೂ.ಗೆ ಬಂದು ನಿಂತಿದೆ. 22 ಕ್ಯಾರಟ್ನ 8 ಗ್ರಾಂ ಚಿನ್ನ 72,800 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 91,100 ರೂ. ಮತ್ತು 100 ಗ್ರಾಂಗೆ 9,10,000 ರೂ. ನೀಡಬೇಕಾಗುತ್ತದೆ.
Shocking News: ಹುಡುಗಿಯರನ್ನು ಮರುಳು ಮಾಡಿ ದುರ್ಬಳಕೆ ಮಾಡಿಕೊಳ್ಳುವ ಜಾಲವನ್ನು ಪತ್ತೆ ಹಚ್ಚಿದ ಹಿನ್ನೆಲೆ ಬೆದರಿಕೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಿದ್ಧಾಪುರದ ಕಾನೆಹಳ್ಳಿ ಬಳಿ ದೂಪದಕಾನು ಅರಣ್ಯದಲ್ಲಿ ಅಕೇಶಿಯಾ ಮರಕ್ಕೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Cauvery Aarti: ರೈತರು ಯೋಜನೆಯನ್ನು ವಿರೋಧಿಸಿದ್ದರಿಂದ, ಕೆಆರ್ಎಸ್ ಅಣೆಕಟ್ಟಿನ ಬಳಿ ಬೃಂದಾವನದಲ್ಲಿ ಆರಂಭಿಸಿದ್ದ ಕಾಮಗಾರಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಉನ್ನತ ಅಧಿಕಾರಿಗಳು ಮೌಖಿಕ ಆದೇಶಗಳನ್ನು ನೀಡಿದ್ದಾರೆ ಎಂದು ಕಾವೇರಿ ನೀರಾವರಿ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಜಯಂತ್ ತಿಳಿಸಿದ್ದಾರೆ.
Karnataka weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆ ಅಥವಾ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಗೌರಿಬಿದನೂರು ನಗರದ ಶೇ 90ರಷ್ಟು ಅಭಿವೃದ್ದಿಗೆ ಅನುದಾನ ನೀಡಿ ಆಶೀರ್ವಾದ ಮಾಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಮ್ಮ ನಗರಕ್ಕೆ ಬಂದಿರುವುದು ಭಾಗ್ಯದ ಬಾಗಿಲು ತೆರೆದಂತಾ ಗಿದೆ. ನನ್ನನ್ನು ಹೆಚ್.ಎನ್.ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಕ್ಕಾಗಿ ತಾಲೂಕಿನ ಜನತೆಯ ಪರವಾಗಿ ಅಭಿನಂದನೆಗಳನ್ನು ಅರ್ಪಿಸುತ್ತೇನೆ ಎಂದರು.
ಬಿಜೆಪಿ ವತಿಯಿಂದ ಮುಖ್ಯಮಂತ್ರಿಗಳ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕುಂಭ ಮೇಳದಲ್ಲಿ 40-50 ಜನ ಕಾಲ್ತುಳಿತದಲ್ಲಿ ಸತ್ತರು. ಆಗ ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ? ಸೇತುವೆಯೊಂದು ಉದ್ಘಾಟನೆಯಾದ ದಿನವೇ ಬಿದ್ದು 140 ಜನ ಸತ್ತರು ಆಗ ಪ್ರಧಾನಿಗಳ ರಾಜಿನಾಮೆ ಕೇಳಿದರೇ ? ಗೋಧ್ರಾ ಹತ್ಯಾ ಕಾಂಡದಲ್ಲಿ ಎಷ್ಟು ಜನ ಸತ್ತರು
ಸೀಕಲ್ ರಾಮಚಂದ್ರಗೌಡರು ಮೂಲತಃ ಚಿಂತಾಮಣಿ ತಾಲೂಕಿನವರಾಗಿದ್ದು ಬೆಂಗಳೂರು ಸೇರಿದಂತೆ ದೇಶದ ನಾನಾ ಕಡೆ ಆಸ್ಪತ್ರೆಗಳನ್ನು ತೆರೆದಿರುವ ಖ್ಯಾತ ಉದ್ಯಮಿಯಾಗಿದ್ದಾರೆ. 2023ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಪ್ರಯತ್ನದಲ್ಲಿಯೇ 15446 ಮತಗಳನ್ನು ಪಡೆಯವ ಮೂಲಕ ಕ್ಷೇತ್ರದ ಗಮನ ಸೆಳೆದಿದ್ದರು.ಅಲ್ಲಿಂದ ಈವರೆಗೆ ಬಿಜೆಪಿ ಪಕ್ಷದ ನಿಷ್ಟಾವಂತ ಕಾರ್ಯಕರ್ತರಾಗಿ ಪಕ್ಷ ಕಟ್ಟುವ ಕೆಲಸ ಮಾಡುತ್ತಾ ಬಂದಿದ್ದಾರೆ.
ಪರಿವರ್ತನ ಪ್ರಭ ದಿನಪತ್ರಿಕೆ ನೀಡುತ್ತಿರುವ ಕರ್ನಾಟಕ ರತ್ನ ಪ್ರಶಸ್ತಿ ಯನ್ನು ಹಂದನಕೆರೆ ಗುರುಗಿರಿ ಸಿದ್ದೇಶ್ವರ ಸ್ವಾಮಿಯವರ ನಿಜೈಕ್ಯ ಕ್ಷೇತ್ರದ ಪರಮಪೂಜ್ಯ ಶ್ರೀ ವೇದಮೂರ್ತಿ ರುದ್ರರಾಧ್ಯರಿಗೆ ನೀಡಲಾ ಯಿತು. ತಮ್ಮ ಕಾಯಕತತ್ವದಿಂದ ಧಾರ್ಮಿಕ ಕ್ಷೇತ್ರ ಮತ್ತು ಸಮಾಜದಲ್ಲಿ ತಂದ ಸಕಾರಾತ್ಮಕ ಬದಲಾವಣೆಗಳಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗಿದೆ