ಜು.29ರಂದು ರೈತರಿಗೆ ಒಂದು ದಿನದ ನೈಸರ್ಗಿಕ ಕೃಷಿ ಕಾರ್ಯಾಗಾರ
ಭಾರತೀಯ ಕಿಸಾನ್ ಸಂಘದ ವತಿಯಿಂದ ನಗರದ ಉಡುವಲೋಡು ದಿನ್ನೆಯಲ್ಲಿರುವ ಶ್ರೀ ಸಾಯಿ ಬಾಬ ಮಂದಿರದ ಆವರಣದಲ್ಲಿ ತಾಲೂಕಿನ ರೈತರಿಗಾಗಿ ಒಂದು ದಿನದ ನೈಸರ್ಗಿಕ ಕೃಷಿ ಕಾರ್ಯಾಗಾರ ವನ್ನು ಜು.29ರಂದು ಮಂಗಳವಾರ ಏರ್ಪಡಿಸಲಾಗಿದೆ ಎಂದು ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಪ್ರಕಾಶ್ ತಿಳಿಸಿದ್ದಾರೆ.