ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Gold Rate Today: ಸ್ವರ್ಣಪ್ರಿಯರಿಗೆ ಗುಡ್‌ನ್ಯೂಸ್‌; ಇಂದಿನ ರೇಟ್‌ ಎಷ್ಟಿದೆ?

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 15th May 2025: ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 195 ರೂ. ಇಳಿಕೆಯಾಗಿದ್ದು, 8,610 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 213 ರೂ. ಕಡಿಮೆಯಾಗಿ, 9,393 ರೂ.ಗೆ ಬಂದು ಮುಟ್ಟಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 68,880 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 86,100 ರೂ. ಮತ್ತು 100 ಗ್ರಾಂಗೆ 8,61,000 ರೂ. ನೀಡಬೇಕಾಗುತ್ತದೆ.

Chikkaballapur News: ಮಕ್ಕಳು ಬೇಸಿಗೆ ಶಿಬಿರ ಪ್ರಯೋಜನ ಪಡೆದುಕೊಳ್ಳಿ: ಡಿಡಿಪಿಐ ವೆಂಕಟೇಶ್ ರೆಡ್ಡಿ

ಮಕ್ಕಳು ಬೇಸಿಗೆ ಶಿಬಿರ ಪ್ರಯೋಜನ ಪಡೆದುಕೊಳ್ಳಿ: ಡಿಡಿಪಿಐ ವೆಂಕಟೇಶ್ ರೆಡ್ಡಿ

ಬೇಸಿಗೆ ರಜೆ ಅವಧಿಯಲ್ಲಿ ಮಕ್ಕಳು ಕಾಲ ಕಳೆಯುವುದನ್ನು ಬಿಟ್ಟು ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತರಬೇತಿ ಪಡೆಯುವುದರ ಮೂಲಕ 15 ದಿನಗಳ ಕಾಲ ಬೇಸಿಗೆ ಶಿಬಿರ ಪ್ರಯೋಜನ ಪಡೆದುಕೊಳ್ಳಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ ಪೋಷಕರಿಗೆ ಮನವಿ ಮಾಡಿದರು

N H Shivashankar Reddy : ಡಾ.ಹೆಚ್.ಎನ್ ಪ್ರಾಧಿಕಾರದ ಅಧ್ಯಕ್ಷರಾಗಿ ಮಾಜಿ ಶಾಸಕ ಸಚಿವ ಎನ್.ಎಚ್. ಶಿವಶಂಕರ್ ರೆಡ್ಡಿ ನೇಮಕ

ಎಚ್.ಎನ್ ಪ್ರಾಧಿಕಾರದ ಅಧ್ಯಕ್ಷರಾಗಿ ಮಾಜಿ ಶಾಸಕ ನೇಮಕ

ಇದು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರಿಗೆ ಸಂತಸದ ಸುದ್ದಿಯಾಗಿದೆ. 25 ವರ್ಷದ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ತೋರಿಸಿಕೊಳ್ಳದೆ  ತಾಲ್ಲೂಕಿನ ಅಭಿವೃದ್ಧಿಗೆ ತಮ್ಮ ತನುಮನ ಧನವನ್ನು ಅರ್ಪಿಸಿ ತಾಲ್ಲೂಕಿನ್ನು ಅಭಿವೃದ್ಧಿ ಮಾಡಿದ್ದಾರೆ. ಇಂತಹ ಜನಪರ ನಾಯಕರಿಗೆ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಒಳಿದು ಬಂದಿರುವುದು ತಾಲೂಕಿನ ಕಾಂಗ್ರೆಸ್ ಪಾಳೆಯದಲ್ಲಿ ಸಂತೋಷ ತಂದಿದೆ

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ : ಅತೃಪ್ತರ ಸಭೆ ಮೂಲಕ ಎಚ್ಚರಿಕೆ ಸಂದೇಶ ರವಾನೆ

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ

ಕಳೆದ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದ, ಬಲಾಢ್ಯ ರಾಜಕಾರಣಿ ಡಾ. ಕೆ.ಸುಧಾಕರ್ ಅವರನ್ನು ಶತಾಯಗತಾಯ ಸೋಲಿಸಲೇಬೇಕು ಎಂಬ ಕೆಚ್ಚಿ ನಿಂದ ರಾಜಕೀಯ ಕ್ಷೇತ್ರಕ್ಕೆ ಮೊದಲ ಬಾರಿ ಅಂಬೆಗಾಲಿಟ್ಟು ಬಂದು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದು ಸ್ಪರ್ಧಿಸಿದ್ದ ಪ್ರದೀಪ್ ಈಶ್ವರ್ ರವರನ್ನು ಏನೂ ನೋಡದೆ ಅಖಂಡ ಬೆಂಬಲದಿಂ ದ ಇದೇ ಕಾಂಗ್ರೆಸ್ ಮುಖಂಡರುಗಳು ಹಗಲು ಇರುಳು ಶ್ರಮವಹಿಸಿ ಗೆಲ್ಲಿಸಿಸುವ ಮೂಲಕ ವಿಧಾನ ಸಭೆಯ ಮೆಟ್ಟಲು ಏರುವಂತೆ ಮಾಡಿದ್ದೆವು.ಇದು ನಿರರ್ಥಕ ಎಂದು ಈಗ ಅನಿಸುತ್ತಿದೆ

Chikkaballapur rain: ಬಾಗೇಪಲ್ಲಿ ಪಟ್ಟಣದಲ್ಲಿ ಭಾರಿ ಮಳೆ ಅವಾಂತರ ಜನಜೀವನ ಅಸ್ತವ್ಯಸ್ತ

ಬಾಗೇಪಲ್ಲಿ ಪಟ್ಟಣದಲ್ಲಿ ಭಾರಿ ಮಳೆ ಅವಾಂತರ ಜನಜೀವನ ಅಸ್ತವ್ಯಸ್ತ

ಪಟ್ಟಣದಲ್ಲಿ ಬುಧವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಹಲವು ಅವಾಂತರಗಳು ಸಂಭವಿಸಿದವರ ಪಟ್ಟಣದ ಹೆಚ್ ನರಸಿಂಹಯ್ಯ ವೃತ್ತದಲ್ಲಿ  ರಸ್ತೆಗಳ ಸಂಪೂರ್ಣ ಜಲಾವೃತ ಗೊಂಡಿದ್ದು, ಚರಂಡಿಗಳ ಕೊಳಚೆ ನೀರು ಮಳೆ ನೀರಿರೊಂದಿಗೆ ಸೇರಿ ರಸ್ತೆ ಅಗಲಕ್ಕೂ ಹರಡಿ ಅವಾಂತರ ಸೃಷ್ಟಿಸಿದೆ.

Lokayukta Raid: ಬೆಳ್ಳಂ ಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಶಾಕ್- ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ರೇಡ್‌

ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್

ರಾಜ್ಯಾದ್ಯಂತ ವಿವಿಧ ಇಲಾಖೆಯ ಅಧಿಕಾರಿಗಳ ಮನೆ, ಕಚೇರಿ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. ತುಮಕೂರು, ಮಂಗಳೂರು, ವಿಜಯಪುರ, ಬೆಂಗಳೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

Greater Bengaluru Authority: ಇನ್ಮುಂದೆ BBMP ಇರಲ್ಲ.. ಇನ್ನೇನಿದ್ದರೂ ಗ್ರೇಟರ್‌ ಬೆಂಗಳೂರು- ಆಡಳಿತದಲ್ಲೂ ಬದಲಾವಣೆ!

BBMP ಯುಗಾಂತ್ಯ! ಇಂದಿನಿಂದ ಗ್ರೇಟರ್‌ ಬೆಂಗಳೂರು ಆಡಳಿತ

BBMP: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯಾಚರಣೆ ನಿನ್ನೆದ ಮುಕ್ತಾಯಗೊಂಡಿದೆ. ಈ ಬಗ್ಗೆ ರಾಜ್ಯ ಸರ್ಕಾರ ನಿನ್ನೆ GBAಗೆ ಅಧಿಕೃತ ಅಧಿಸೂಚನೆ ಹೊರಡಿಸಿತ್ತು. ಇಂದಿನಿಂದ ಬಿಬಿಎಂಪಿ ಬದಲಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಬಿಬಿಎಂಪಿ ವ್ಯಾಪ್ತಿಯನ್ನ ವಿಸ್ತರಣೆ ಮಾಡಿಕೊಳ್ಳಲು ಅವಕಾಶ ಇದೆ.

Summer Printed Fashion: ಬೇಸಿಗೆಯಲ್ಲಿ ಮನಸ್ಸನ್ನು ಉಲ್ಲಾಸಗೊಳಿಸುವ ಪ್ರಿಂಟೆಡ್‌ ಫ್ಯಾಷನ್‌ವೇರ್ಸ್ ಹಂಗಾಮ

ಬೇಸಿಗೆಯಲ್ಲಿ ಪ್ರಿಂಟೆಡ್‌ ಫ್ಯಾಷನ್‌ವೇರ್ಸ್ ಹಂಗಾಮ

Summer Printed Fashion: ಪ್ರತಿ ಬಾರಿಯಂತೆ ಈ ಬಾರಿಯೂ ಬೇಸಿಗೆಯಲ್ಲಿ ಮನಸ್ಸನ್ನು ಉಲ್ಲಾಸಿತಗೊಳಿಸುವ ಪ್ರಿಂಟೆಡ್‌ ಫ್ಯಾಷನ್‌ವೇರ್‌ಗಳು ಹೊಸ ರೂಪದಲ್ಲಿ ಮರುಕಳಿಸಿವೆ. ಯಾವ್ಯಾವ ಬಗೆಯವು ಬಂದಿವೆ? ಯಾವ ಬಗೆಯವು ಪ್ರಚಲಿತದಲ್ಲಿವೆ? ಎಂಬುದರ ಬಗ್ಗೆ ಇಲ್ಲಿದೆ ವರದಿ.

Suhas Shetty Murder Case: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ-  ಮತ್ತೆ ಮೂವರು ಆರೋಪಿಗಳು ಅರೆಸ್ಟ್‌

ಸುಹಾಸ್‌ ಶೆಟ್ಟಿ ಹತ್ಯೆ ಕೇಸ್‌- ಮತ್ತೆ ಮೂವರು ಅರೆಸ್ಟ್‌

ಮೇ 1ರ ಗುರುವಾರದಂದು ರಾತ್ರಿ ಮಂಗಳೂರು ಸಮೀಪವಿರುವ ಬಜ್ಪೆ ಎಂಬಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯರನ್ನು ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಘಟನೆಗೆ ಸಂಬಂಧಿಸಿಂದಂತೆ ಮಂಗಳೂರು ಪೊಲೀಸರಿಂದ ಈಗಾಗಲೇ 8 ಆರೋಪಿಗಳ ಬಂಧನ ಆಗಿದೆ. ಇದೀಗ ಮತ್ತೆ ಮೂವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

Karnataka weather: ಇಂದಿನ ಹವಾಮಾನ; ಬೆಂಗಳೂರು, ರಾಮನಗರ ಸೇರಿ ಈ ಜಿಲ್ಲೆಗಳಲ್ಲಿ ಆರ್ಭಟಿಸಲಿದೆ ಮಳೆ!

ಇಂದು ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಆರ್ಭಟ ಸಾಧ್ಯತೆ

Karnataka weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಸಂಜೆಯ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಾಗುತ್ತದೆ. ಬಿರುಗಾಳಿ ಸಹಿತ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

4 ಬೇಸ್‌ಕೇರ್‌ನ ಹೊಸ ಜೀನೋಮಿಕ್ಸ್ ಪ್ರಯೋಗಾಲಯ, ಜಾಗತಿಕ ಕ್ಯಾನ್ಸರ್ ವೈವಿಧ್ಯತಾ ಭೂಪಟ' ಉದ್ಘಾಟಿಸಿದ ನಾರಾಯಣ ಮೂರ್ತಿ

ಮಹದೇವಪುರದಲ್ಲಿ ಅತ್ಯಾಧುನಿಕ ಜೀನೋಮಿಕ್ಸ್ ಪ್ರಯೋಗಾಲಯ ಲೋಕಾರ್ಪಣೆ

4ಬೇಸ್‌ಕೇರ್‌ನ (4baseCare) ಈ ನೂತನ ಪ್ರಯೋಗಾಲಯವು ಅತ್ಯಾಧುನಿಕ ಜೀನೋಮಿಕ್ ಪರೀಕ್ಷಾ ತಂತ್ರಜ್ಞಾನಗಳನ್ನು ಹೊಂದಿದೆ. ಇದರಲ್ಲಿ ಸಮಗ್ರ ಜೀನ್ ಪ್ಯಾನೆಲ್‌ಗಳು, ಸಂಪೂರ್ಣ ಎಕ್ಸೋಮ್ ಸೀಕ್ವೆನ್ಸಿಂಗ್ ಮತ್ತು ಟ್ರಾನ್ಸ್‌ಕ್ರಿಪ್ಟೋಮ್ ವಿಶ್ಲೇಷಣೆಯಂತಹ ಸೌಲಭ್ಯಗಳು ವೈದ್ಯರಿಗೆ ಲಭ್ಯವಾಗಲಿವೆ. ಈ ಸುಧಾರಿತ ವಿಧಾನಗಳು ವೈಯಕ್ತಿಕ ರೋಗಿಗಳಿಗನುಗುಣವಾಗಿ ಹೆಚ್ಚು ಪರಿಣಾಮಕಾರಿ ಕ್ಯಾನ್ಸರ್ ಚಿಕಿತ್ಸೆ ಗಳನ್ನು ನೀಡಲು ನೆರವಾಗುತ್ತವೆ.

Bengaluru News: ನೆಲಮೂಲ ಸಂಸ್ಕೃತಿ ಉಳಿಸಿ ಜನಪದ ಮಹಾಕಾವ್ಯಗಳನ್ನು ಸಂರಕ್ಷಿಸಬೇಕು : ಕುಲಸಚಿವ ಪ್ರೊ. ಬಿ. ರಮೇಶ್

ನೆಲಮೂಲ ಸಂಸ್ಕೃತಿ ಉಳಿಸಿ ಜನಪದ ಮಹಾಕಾವ್ಯಗಳನ್ನು ಸಂರಕ್ಷಿಸಬೇಕು

ಎ.ಪಿ.ಎಸ್ ಕಲೆ ಮತ್ತು ವಿಜ್ಞಾನ ಕಾಲೇಜಿನಲ್ಲಿ ಕನ್ನಡ ವಿಭಾಗದಿಂದ ಕರ್ನಾಟಕ ಜಾನ ಪದ ಅಕಾಡೆಮಿ ಸಹಯೋಗದೊಂದಿಗೆ “ಜನಪದ ಮಹಾಕಾವ್ಯಗಳು ಪರಂಪರೆಯ ಮೌಲ್ಯಗಳು” ವಿಷಯ ಕುರಿತು ಒಂದು ದಿನದ ರಾಷ್ಟ್ರೀ ಯ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಜನಪದ ಮಹಾ ಕಾವ್ಯ ಗಳು ಯುಗ ಯುಗಗಳ ಕಥನಕ್ಕೆ ಸಾಕ್ಷಿಯಾಗಿವೆ. ಇಂತಹ ಮಹಾ ಕಾವ್ಯಗಳ ಸಂರಕ್ಷಣೆ ಇಂದಿನ ಅಗತ್ಯ ವಾಗಿದೆ

Bengaluru News: ಸಮಾಜದಲ್ಲಿ ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ. ಎಂ.ಎಸ್.ಜಗನ್ನಾಥ್

ಸಮಾಜದಲ್ಲಿ ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ. ಎಂ.ಎಸ್.ಜಗನ್ನಾಥ್

ಸಮಾಜದಲ್ಲಿ ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ. ಜೊತೆಗೆ ಸರ್ಕಾರಿ ಸೌಲಭ್ಯ ವನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ದಲಿತ ಸೇನೆ ರಾಜ್ಯಾಧ್ಯಕ್ಷ ಎಂ.ಎಸ್. ಜಗನ್ನಾಥ್ ಹೇಳಿದರು. ಹಾರೋಹಳ್ಳಿಯ ಬಸ್ ನಿಲ್ದಾಣದ ವೃತ್ತದಲ್ಲಿ ದಲಿತ ಸೇನೆ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತ ನಾಡಿದರು

Pralhad Joshi: ಇ-ಕಾಮರ್ಸ್‌ ಸಂಸ್ಥೆಗಳಲ್ಲಿ ಪಾಕ್‌ಗೆ ಸರಕು ಮಾರಾಟ ನಿಲ್ಲಿಸಿ; ಸಚಿವ ಪ್ರಲ್ಹಾದ್‌ ಜೋಶಿ ಸೂಚನೆ

ಇ-ಕಾಮರ್ಸ್‌ ಸಂಸ್ಥೆಗಳಲ್ಲಿ ಪಾಕ್‌ಗೆ ಸರಕು ಮಾರಾಟ ತಕ್ಷಣವೇ ನಿಲ್ಲಿಸಿ: ಜೋಶಿ

Pralhad Joshi: ಇ-ಕಾಮರ್ಸ್‌ ಸಂಸ್ಥೆಗಳಲ್ಲಿ ಪಾಕಿಸ್ತಾನಕ್ಕೆ ಸರಕು ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು, ತಕ್ಷಣವೇ ಇದನ್ನು ನಿಲ್ಲಿಸಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಮೇ 19ರಿಂದ ಬೆಂಗಳೂರಿನಲ್ಲಿ ಸುಟ್ಟ ಗಾಯಗಳಿಗೆ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರ

ಮೇ 19ರಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರ: ಪಾಯಲ್

Tumkur News: ಬೆಂಗಳೂರಿನ ಫ್ರೆಂಡ್ಸ್ ವೆಲ್‌ಫೇರ್ ಆರ್ಗನೈಸೇಷನ್ ವತಿಯಿಂದ ಮೇ 19ರಿಂದ 10 ದಿನಗಳ ಕಾಲದ ಸುಟ್ಟ ಗಾಯಗಳಿಗೆ ಉಚಿತವಾಗಿ ಪ್ಲಾಸ್ಟಿಕ್ ಸರ್ಜರಿ ನಡೆಸುವ ಶಿಬಿರವನ್ನು ಬೆಂಗಳೂರಿನ ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರೆಂಡ್ಸ್ ವೆಲ್‌ಫೇರ್ ಆರ್ಗನೈಸೇಷನ್‌ನ ಪಾಯಲ್ ತಿಳಿಸಿದ್ದಾರೆ.

327 ಕೋಟಿ ರೂ. ವೆಚ್ಚದ ನವಲಗುಂದ ಬೈಪಾಸ್ ರಸ್ತೆಗೆ ಕೇಂದ್ರ ಅಸ್ತು

327 ಕೋಟಿ ರೂ. ವೆಚ್ಚದ ನವಲಗುಂದ ಬೈಪಾಸ್ ರಸ್ತೆಗೆ ಕೇಂದ್ರ ಅಸ್ತು

Pralhad Joshi: ಸವದತ್ತಿ ಯಲ್ಲಮ್ಮನಗುಡ್ಡ ಸೇರಿದಂತೆ ವಿವಿಧ ಸುಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ನವಲಗುಂದ ಬೈಪಾಸ್‌ ರಸ್ತೆ ₹327 ಕೋಟಿ ವೆಚ್ಚದ ಕಾಮಗಾರಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಅಪರೂಪದ 8 ಸೆಂ.ಮೀ. ಅಂಡಾಶಯ ಚೀಲ ಹೊಂದಿದ್ದ 16 ವರ್ಷದ ವಿದ್ಯಾರ್ಥಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಅಂಡಾಶಯ ಚೀಲ ಹೊಂದಿದ್ದ 16 ವರ್ಷದ ವಿದ್ಯಾರ್ಥಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

10ನೇ ತರಗತಿ ಓದುತ್ತಿರುವ ಬಾಲಕಿಯು ಹಿಂದಿನಿಂದಲೂ ಹೊಟ್ಟೆ ಕಳೆಭಾಗದಲ್ಲಿ ನೋವು, ಬೆನ್ನು ನೋವು, ಮೂತ್ರ ವಿಸರ್ಜಿಸುವಾಗ ನೋವು ಅನುಭವಿಸುತ್ತಿದ್ದಳು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಸಂದರ್ಭ ದಲ್ಲಿಯೇ ಅತಿಯಾದ ನೋವು ಕಾಣಿಸಿಕೊಂಡು ಆಸ್ಪತ್ರೆ ಸೇರುವ ಸ್ಥಿತಿ ನಿರ್ಮಾಣವಾಯಿತು

CM Siddaramaiah: ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು, ತೋರಿಕೆ ಇರಬಾರದು: ಸಿದ್ದರಾಮಯ್ಯ

ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು, ತೋರಿಕೆ ಇರಬಾರದು: ಸಿಎಂ

CM Siddaramaiah: ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು. ಇವತ್ತಿನ‌ ಸಂದರ್ಭದಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವವರು, ಮಾತಾಡುವವರು ಬಹಳ ಮಂದಿ ಸಿಗ್ತಾರೆ. ಆದರೆ ಬದ್ಧತೆ ಇರುವವರು ಕಡಿಮೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

DishTV ಯ WATCHO APPನಲ್ಲಿ “FLIQS” ಎಂಬ ಹೊಸ ವಿಶೇಷ ಡಿಜಿಟಲ್‌ ಕಂಟೆಂಟ್‌ ವಿಭಾಗ ಪ್ರಾರಂಭ, OTT ಕ್ಷೇತ್ರದಲ್ಲಿ ಒಂದು ಕ್ರಾಂತಿ

DishTV WATCHO APPನಲ್ಲಿ “FLIQS” ಎಂಬ ವಿಭಾಗ ಪ್ರಾರಂಭ

ಕಂಟೆಂಟ್‌ ಇಂಡಿಯಾ, 2025 ಶೃಂಗಸಭೆಯನ್ನು ಮೊದಲ ಬಾರಿಗೆ ಏಪ್ರಿಲ್‌ 2025ರಲ್ಲಿ ನಡೆಸು ವುದು ಈ ದಿಕ್ಕಿನಲ್ಲಿ ಮೊದಲ ಹೆಜ್ಜೆಯಾಗಿದೆ. ಮುಂದೆ ಇದನ್ನೇ ಅನುಸರಿಸಿ, DishTV ತನ್ನ WATCHO APPನಲ್ಲಿ “FLIQS” ಎಂಬ ಹೊಸ ರೀತಿಯ ವಿಶೇಷ ಡಿಜಿಟಲ್‌ ಕಂಟೆಂಟ್‌ ವಿಭಾಗವನ್ನು ಪ್ರಾರಂಭಿಸುವ ಮೂಲಕ OTT ಕ್ಷೇತ್ರದಲ್ಲಿ ಒಂದು ಕ್ರಾಂತಿಯನ್ನೇ ಸೃಷ್ಟಿಸಿದೆ. ಈ ವಿಭಾಗವನ್ನು ಅಧಿಕೃತವಾಗಿ WAVES 2025 ರಲ್ಲಿ ಅನಾವರಣಗೊಳಿಸಲಾಯಿತು

Car Accident: ಬಿಳಿಗಿರಿರಂಗನ ಬೆಟ್ಟದಲ್ಲಿ ಸಚಿವ ವೆಂಕಟೇಶ್ ಎಸ್ಕಾರ್ಟ್ ವಾಹನ ಪಲ್ಟಿ; ಪಿಎಸ್‌ಐ, ಚಾಲಕನಿಗೆ ಗಂಭೀರ ಗಾಯ

ಬಿಳಿಗಿರಿರಂಗನ ಬೆಟ್ಟದಲ್ಲಿ ಸಚಿವ ವೆಂಕಟೇಶ್ ಎಸ್ಕಾರ್ಟ್ ವಾಹನ ಪಲ್ಟಿ

Car Accident: ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಈ ಘಟನೆ ನಡೆದಿದೆ. ಚಾಲಕ ಮತ್ತು ಪಿಎಸ್‌ಐ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬೆಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Karnataka Rains: ಬಾಗೇಪಲ್ಲಿಯಲ್ಲಿ ಭಾರಿ ಮಳೆಯಿಂದ ಅವಾಂತರ; ಸಂಚಾರ, ಜನಜೀವನ ಅಸ್ತವ್ಯಸ್ತ

ಬಾಗೇಪಲ್ಲಿ ಪಟ್ಟಣದಲ್ಲಿ ಮಳೆಯಿಂದ ಭಾರಿ ಅವಾಂತರ; ಜನಜೀವನ ಅಸ್ತವ್ಯಸ್ತ

Karnataka Rains: ಬಾಗೇಪಲ್ಲಿ ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಚರಂಡಿ ಅವ್ಯವಸ್ಥೆ ಕಾರಣ ಮಳೆ ನೀರು ಸಮರ್ಪಕವಾಗಿ ಹರಿಯದೆ ರಸ್ತೆಯಲ್ಲೇ ನೀರು ನಿಂತು, ಪ್ರಯಾಣಿಕರಿಗೆ ಬಾರಿ ತೊಂದರೆಯಾಗಿದೆ. ಧಾರಾಕಾರವಾಗಿ ಸುರಿದ ಮಳೆಗೆ ಇಳೆ ತಂಪಾದರೂ, ಮನೆಗಳಿಗೆ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯಸ್ತವಾಗಿದೆ.

Rakesh Poojary: ರಾಕೇಶ್ ಪೂಜಾರಿ ಅಂತಿಮ ದರ್ಶನಕ್ಕೆ ತೆರಳದ ಚಿತ್ರತಂಡ ವಿರುದ್ಧ ಹಿತೇಶ್‌ ಆಕ್ರೋಶ

ರಾಕೇಶ್ ಅಂತಿಮ ದರ್ಶನಕ್ಕೆ ಹೋಗದ ಚಿತ್ರತಂಡದ ವಿರುದ್ಧ ಹಿತೇಶ್ ಗರಂ

ರಾಕೇಶ್ ಪೂಜಾರಿ ಅವರ ಅಂತಿಮ ಕಾರ್ಯ ಅವರ ಹುಟ್ಟೂರು ಉಡುಪಿಯಲ್ಲಿ ನಡೆದಿದೆ. ಅವರ ಅಂತಿಮ ದರ್ಶನ ಪಡೆಯಲು ಹಲವು ಸೆಲೆಬ್ರಿಟಿಗಳು, ಸಹಕಲಾವಿದರು ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರಗಳಿಂದ ಆಗಮಿಸಿದ್ದರು. ರಾಕೇಶ್ ಪೂಜಾರಿ ನಿಧನದ ಬಳಿಕ ಚಿತ್ರತಂಡವೊಂದು ತೋರಿದ ವರ್ತನೆ ಬಗ್ಗೆ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಪ್ಯಾಕು ಪ್ಯಾಕು ಹಿತೇಶ್‌ ಸೋಶಿಯಲ್ ‌ಮೀಡಿಯಾ ಪೋಸ್ಟ್ ಮೂಲಕ‌ ಆಕ್ರೋಶ ಹೊರಹಾಕಿದ್ದಾರೆ.

Operation Abhyas: ಚಿಕ್ಕಬಳ್ಳಾಪುರದಲ್ಲಿ 'ಆಪರೇಷನ್ ಅಭ್ಯಾಸ್' ಅಣಕು ಕವಾಯತು; ತುರ್ತು ಪರಿಸ್ಥಿತಿ ಎದುರಿಸುವ ಬಗ್ಗೆ ಜಾಗೃತಿ

ಚಿಕ್ಕಬಳ್ಳಾಪುರದಲ್ಲಿ ಆಪರೇಷನ್ ಅಭ್ಯಾಸ್ ಅಣಕು ಕವಾಯತು

Chikkaballapur News: ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಕೇಂದ್ರ ಬಸ್ ನಿಲ್ದಾಣದಲ್ಲಿ ʼಆಪರೇಷನ್ ಅಭ್ಯಾಸ್ʼ ಅಂಗವಾಗಿ ಬುಧವಾರ ನಾಗರಿಕ ರಕ್ಷಣಾ ಕಾರ್ಯಾಚರಣೆಯ ಸಂಬಂಧ ಸಾರ್ವಜನಿಕರು ಆಪತ್ಕಾಲದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬ ಬಗ್ಗೆ ಭೌತಿಕ ಪ್ರಾತ್ಯಕ್ಷಿಕೆಯ ಮೂಲಕ ಸರ್ಮರ್ಥವಾಗಿ ಅರಿವು ಮೂಡಿಸಲಾಯಿತು. ಈ ಕುರಿತ ವಿವರ ಇಲ್ಲಿದೆ.

Murder Case: ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಶವವಾಗಿ ಪತ್ತೆ!

ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಶವವಾಗಿ ಪತ್ತೆ!

Murder Case: 2022ರಲ್ಲಿ ಸಿದ್ದರಾಮಯ್ಯ ಅವರು ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ ಅವರ ಕಾರಿನ ಮೇಲೆ ವ್ಯಕ್ತಿಯೊಬ್ಬ ಮೊಟ್ಟೆ ಎಸೆದಿದ್ದ ಪ್ರಕರಣ ನಡೆದಿತ್ತು. ಇದೀಗ ಈ ಪ್ರಕರಣದ ಆರೋಪಿಯ ಶವ ಹಾಸನದಲ್ಲಿ ಪತ್ತೆಯಾಗಿದೆ.