ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

MLC Ramesh Babu: ಚಿಕ್ಕನಾಯಕನಹಳ್ಳಿಗೆ ಜಿಟಿಟಿಸಿ, ಐಟಿಐ ಮಂಜೂರಾತಿಗೆ ಎಂಎಲ್‌ಸಿ ರಮೇಶಬಾಬು ಆಗ್ರಹ

ಚಿಕ್ಕನಾಯಕನಹಳ್ಳಿಗೆ ಜಿಟಿಟಿಸಿ, ಐಟಿಐ ಮಂಜೂರಾತಿಗೆ ರಮೇಶಬಾಬು ಆಗ್ರಹ

Chikkanayakanahalli News: ಚಿಕ್ಕನಾಯಕನಹಳ್ಳಿ, ತಾಲೂಕಿನ ಗ್ರಾಮೀಣ ಭಾಗದ ಯುವಕರಿಗೆ ತಾಂತ್ರಿಕ ಶಿಕ್ಷಣ ಹಾಗೂ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಚಿಕ್ಕನಾಯಕನಹಳ್ಳಿಯಲ್ಲಿ ಜಿಟಿಟಿಸಿ (GTTC) ತರಬೇತಿ ಕೇಂದ್ರ ಹಾಗೂ ಹೊಸದಾಗಿ ಸರ್ಕಾರಿ ಐಟಿಐ ಕಾಲೇಜು ಆರಂಭಿಸುವಂತೆ ವಿಧಾನಪರಿಷತ್ ಸದಸ್ಯ ರಮೇಶಬಾಬು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕಲಬುರಗಿ ಜೈಲಿನಲ್ಲಿ ಆರ್.ಡಿ. ಪಾಟೀಲ್ ಕಿರಿಕ್; ಸ್ಥಳಾಂತರಕ್ಕೆ ಜೈಲಾಧಿಕಾರಿ ಪತ್ರ

ಕಲಬುರಗಿ ಜೈಲಿನಲ್ಲಿ ಆರ್.ಡಿ. ಪಾಟೀಲ್ ಕಿರಿಕ್; ಸ್ಥಳಾಂತರಕ್ಕೆ ಪತ್ರ

RD Patil: ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್‌ ಕಿರಿಕ್‌ ಮಿತಿಮೀರಿದೆ. ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಬೇರೆ ಜೈಲಿಗೆ ವರ್ಗಾಯಿಸುವಂತೆ ಜೈಲು ಮುಖ್ಯ ಅಧೀಕ್ಷಕಿ ಡಾ. ಅನಿತಾ ಅವರು ಕಾರಾಗೃಹ ಇಲಾಖೆಯ ಡಿಐಜಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

Amazing Pet Planet: ಅಮೇಜಿಂಗ್ ಪೆಟ್ ಪ್ಲಾನೆಟ್; ಶಿರಸಿಯಲ್ಲಿದೆ ಒಂದು ಪುಟ್ಟ ಪ್ರಾಣಿ ಸಾಮ್ರಾಜ್ಯ!

ಅಮೇಜಿಂಗ್ ಪೆಟ್ ಪ್ಲಾನೆಟ್; ಶಿರಸಿಯಲ್ಲಿದೆ ಒಂದು ಪುಟ್ಟ ಪ್ರಾಣಿ ಸಾಮ್ರಾಜ್ಯ!

ಇದು ಪ್ರಾಣಿ-ಪಕ್ಷಿಗಳ ಅನಾಥಾಶ್ರಮವಾಗಿದೆ. ಪ್ರಾಣಿಪ್ರಿಯ ವೈದ್ಯ ಡಾ. ರಾಜೇಂದ್ರ ಸಿರ್ಸಿಕರ್ ಮತ್ತು ​ಪೂಜಾರಾಜ್ ಸಿರ್ಸಿಕರ್ ದಂಪತಿ ಈ 'ಅಮೇಜಿಂಗ್ ಪೆಟ್ ಪ್ಲಾನೆಟ್' ಅನ್ನು ನಡೆಸುತ್ತಿದ್ದಾರೆ. ರಸ್ತೆ ಅಪಘಾತಕ್ಕೊಳಗಾದ ಮತ್ತು ಅನಾರೋಗ್ಯಕ್ಕೆ ತುತ್ತಾದ ಅನಾಥ ಪ್ರಾಣಿ-ಪಕ್ಷಿಗಳನ್ನು ಈ ದಂಪತಿ ರಕ್ಷಿಸಿ ತಂದು, ತಮ್ಮ ಸ್ವಂತ ಹಣದಲ್ಲಿ ಪೋಷಿಸುತ್ತಿದ್ದಾರೆ.

ಕೇರಳಿಗರು ಮತ್ತು ನನ್ನ ನಡುವೆ ಉತ್ತಮ ಬಾಂಧವ್ಯವಿದೆ, ಬಿಜೆಪಿಗರು ಹುಳಿ ಹಿಂಡಬೇಡಿ ಎಂದ ಡಿ.ಕೆ.ಶಿವಕುಮಾರ್‌

ಕೇರಳಿಗರು ಮತ್ತು ನನ್ನ ನಡುವೆ ಉತ್ತಮ ಬಾಂಧವ್ಯವಿದೆ: ಡಿ.ಕೆ.ಶಿವಕುಮಾರ್‌

ರಾಜೀವ್ ಚಂದ್ರಶೇಖರ್ ಅವರ ಹೇಳಿಕೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿ, “ಕೇರಳದ ಜನರು ಹಾಗೂ ನನ್ನ ನಡುವೆ ಉತ್ತಮ ಬಾಂಧವ್ಯವಿದೆ. ಕೇರಳ ಜನ ನನ್ನನ್ನು ಬಹಳ ಪ್ರೀತಿಸುತ್ತಾರೆ. ನನಗೂ ಅವರ ಮೇಲೆ ಗೌರವವಿದೆ. ಕೇರಳ ಚುನಾವಣೆ ಪ್ರಚಾರಕ್ಕೆ ನಾನು ಹೋಗುತ್ತೇನೆ. ಅಲ್ಲಿ ನಮ್ಮ ಸರ್ಕಾರ ಬರಲಿದೆ. ಹೀಗಾಗಿ ಬಿಜೆಪಿಯವರು ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆ.

K C Veerendra Puppy: ಆನ್‌ಲೈನ್‌ ಬೆಟ್ಟಿಂಗ್‌ ಪ್ರಕರಣ; ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು

ಆನ್‌ಲೈನ್‌ ಬೆಟ್ಟಿಂಗ್‌ ಪ್ರಕರಣ; ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು

ಅಕ್ರಮ ಬೆಟ್ಟಿಂಗ್‌ ಪ್ರಕರಣದಲ್ಲಿ ಪ್ರಕರಣದಲ್ಲಿ ಶಾಸಕನಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, 150 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದರು. ಸುಮಾರು 30 ಕಡೆ ನಡೆದ ದಾಳಿಯಲ್ಲಿ ನಗದು, ಚಿನ್ನ, ವಿದೇಶಿ ಕರೆನ್ಸಿ ಸೇರಿದಂತೆ ಕೋಟ್ಯಂತರ ಮೌಲ್ಯದ ಆಸ್ತಿ ವಶಕ್ಕೆ ಪಡೆದಿದ್ದರು.

ಅಶ್ಲೀಲ ವಿಡಿಯೊ ತೋರಿಸಿ ಲೈಂಗಿಕ ಕ್ರಿಯೆಗೆ ಒತ್ತಡ; ಸೈಕೋ ಪತಿ ವಿರುದ್ಧ ಪತ್ನಿ ದೂರು

ಅಶ್ಲೀಲ ವಿಡಿಯೊ ತೋರಿಸಿ ಲೈಂಗಿಕ ಕ್ರಿಯೆಗೆ ಪತಿ ಒತ್ತಡ; ಪತ್ನಿ ದೂರು

Bengaluru News: ಬೆಂಗಳೂರಿನಲ್ಲಿ ಮಂಜುನಾಥ್‌ ಎಂಬಾತನ ವಿರುದ್ಧ ಪತ್ನಿ ದೂರು ನೀಡಿದ್ದಾಳೆ. ಈ ದಂಪತಿ ಒಂದೇ ಖಾಸಗಿ ಕಂಪನಿಯಲ್ಲಿ ಸಹೋದ್ಯೋಗಿಗಳು. ಮದುವೆಯಾದ ಮೂರೇ ತಿಂಗಳಿಗೆ ಪತಿಯ ವರ್ತನೆಗೆ ಬೇಸತ್ತ ಹೆಂಡತಿ, ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾಳೆ.

Hulikal Ghat Bus Accident: ಹುಲಿಕಲ್ ಘಾಟ್‌ನಲ್ಲಿ ಗುಡ್ಡಕ್ಕೆ ಖಾಸಗಿ ಬಸ್‌ ಡಿಕ್ಕಿ; ಮಗು ಸಾವು, ಹಲವರಿಗೆ ಗಾಯ

ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ ಅಪಘಾತ; ಮಗು ಸಾವು, ಹಲವರಿಗೆ ಗಾಯ

Bus Accident in Shivamogga: ದಾವಣಗೆರೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ದುರ್ಗಾಂಬ ಬಸ್, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್‌ ಘಾಟ್‌ನಲ್ಲಿ ಅಪಘಾತಕ್ಕೀಡಾಗಿದ್ದು, ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಮಗು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಕ್ರಮ ವಲಸಿಗರಿಗೆ ಮನೆ; ರಾಜ್ಯ ಸರ್ಕಾರದ ವಿರುದ್ಧ ಬೃಹತ್‌ ಹೋರಾಟಕ್ಕೆ ಮುಂದಾದ ಬಿಜೆಪಿ

ಅಕ್ರಮ ವಲಸಿಗರಿಗೆ ಮನೆ; ಬೃಹತ್ ಹೋರಾಟಕ್ಕೆ ಮುಂದಾದ ಬಿಜೆಪಿ

BY Vijayendra: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ವಿಚಾರದ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ನಿಯಮಗಳನ್ನು ಗಾಳಿಗೆ ತೂರಿ, ಅಕ್ರಮ ವಲಸಿಗರಿಗೆ ಅಕ್ರಮವಾಗಿ ಮನೆ ಕೊಡುವುದಾಗಿ ಘೋಷಿಸಿದ್ದು ಖಂಡಿತಕ್ಕೂ ಕಾನೂನಿನ ವಿರುದ್ಧವಾದುದು. ಸಿಎಂ, ಡಿಸಿಎಂ ನಿರ್ಧಾರವೇ ಅಕ್ರಮ. ಕನ್ನಡಿಗರ ಆತ್ಮಗೌರವಕ್ಕೆ ಧಕ್ಕೆ ಆಗುವಂತೆ ಯಾಕೆ ಇಂಥ ನಿರ್ಧಾರ ಮಾಡುತ್ತೀರಿ ಎಂದು ಪ್ರಶ್ನಿಸಿದ್ದಾರೆ.

Kogilu House Demolitions: ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ ಎಂದ ಡಿ.ಕೆ. ಶಿವಕುಮಾರ್

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಕೆಶಿ

DK Shivakumar: ಕೋಗಿಲು ವಿಚಾರವಾಗಿ ಪಾಕಿಸ್ತಾನದ ವಿದೇಶಾಂಗ ಸಚಿವರು ಪ್ರತಿಕ್ರಿಯೆ ನೀಡಿರುವ ಕುರಿತು ಮಾಧ್ಯಮಗಳ ಜತೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಮಾತನಾಡಿದ್ದಾರೆ. ಇದಕ್ಕೆ ದೇಶದ ಹಿರಿಯ ನಾಯಕರು ಉತ್ತರಿಸಲಿದ್ದಾರೆ. ಇನ್ನು ಎರಡೆರಡು ರಾಜ್ಯದ ಆಧಾರ್ ಕಾರ್ಡ್‌ಗಳು, ಮತದಾರರ ಚೀಟಿಗಳು ಸಂತ್ರಸ್ತರ ಬಳಿ ಇರುವ ಬಗ್ಗೆ ನನಗೆ ಗೊತ್ತಿಲ್ಲ. ಅಧಿಕಾರಿಗಳು ಇದರ ಬಗ್ಗೆ ಪರಿಶೀಲನೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

Karnataka MLC elections: ವಿಧಾನ ಪರಿಷತ್‌ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ

ವಿಧಾನ ಪರಿಷತ್‌ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಕರ್ನಾಟಕದ ಪಶ್ಚಿಮ ಪದವೀಧರ ಕ್ಷೇತ್ರ, ಆಗ್ನೇಯ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಎಐಸಿಸಿ ಪ್ರಕಟಿಸಿದೆ. 2026ರ ನವೆಂಬರ್‌ನಲ್ಲಿ ಕರ್ನಾಟಕ ವಿಧಾನ ಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ.

ಹೊಸ ವರ್ಷದ ಸಂಭ್ರಮಕ್ಕೆ ಬ್ರೇಕ್‌; ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿಷೇಧ

ಹೊಸ ವರ್ಷಕ್ಕೆ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿಷೇಧ

Chikkamagaluru Tourism Place: ಹೊಸ ವರ್ಷವನ್ನು ಬರ ಮಾಡಿಕೊಳ್ಳಲು ಎಲ್ಲೆಡೆ ಸಿದ್ಧತೆ ಜೋರಾಗಿದೆ. ಜನರು ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಹೊಸ ವರ್ಷವನ್ನು ಆಚರಿಸಲು ಪ್ಲಾನ್‌ ಮಾಡಿರುತ್ತಾರೆ. ಈಗಾಗಲೇ ರಾಜ್ಯದ ಹಲವಡೆ ಪ್ರವಾಸಿ ತಾಣಗಳಿಗೆ ನಿಷೇಧ ಹೇರಲಾಗಿದ್ದು, ಆ ಸಾಲಿಗೆ ಚಿಕ್ಕಮಗಳೂರಿನ 22 ಸ್ಥಳಗಳು ಸೇರಿವೆ.

‌ವಿದೇಶದಲ್ಲಿ ಯಕ್ಷಗಾನ ಮೇಳ ಕಟ್ಟಿದ ಕೆನಡಾ ವಿವಿ ಪ್ರೊಫೆಸರ್

ವಿದೇಶದಲ್ಲಿ ಯಕ್ಷಗಾನ ಮೇಳ ಕಟ್ಟಿದ ಕೆನಡಾ ವಿವಿ ಪ್ರೊಫೆಸರ್

ತಮ್ಮ ಉದ್ಯೋಗ ನಿಮಿತ್ತ ಅಮೆರಿಕಾ, ಇಂಗ್ಲೆಂಡ್ ಸೇರಿದಂತೆ ವಿದೇಶದಲ್ಲಿರುವ ನಮ್ಮವರು ಅನೇಕರು ಯಕ್ಷಗಾನದ ಮೇಲಿನ ಪ್ರೀತಿಯಿಂದ ತಮ್ಮ ವೃತ್ತಿಯ ನಡುವೆಯೂ ಅಲ್ಲಿ ಯಕ್ಷ ಸಂಘಟನೆಯನ್ನು ಕಟ್ಟಿ ಪ್ರದರ್ಶನ ನೀಡುವ ಮತ್ತು ಇಲ್ಲಿಯ ಕಲಾವಿದರನ್ನೂ ಕರೆಸಿ ವೇದಿಕೆ ಕಲ್ಪಿಸುವ ಕೆಲಸ ಹಿಂದಿನಿಂದಲೂ ನಡೆಸಿಕೊಂಡು ಬರುತ್ತಿದ್ದಾರೆ ಈಗಲೂ ಮುಂದುವರಿದಿದೆ.

MLA SN Subbareddy: ಗ್ರಾಮ ಪಂಚಾಯತಿಗಳು ಜನರ ಕೆಲಸ ಮಾಡಿಕೊಡುವಲ್ಲಿ ಕಾಳಜಿ ವಹಿಸಬೇಕು: ಶಾಸಕ ಎಸ್.ಎನ್. ಸುಬ್ಬಾರೆಡ್ಡಿ

ಗ್ರಾಮ ಪಂಚಾಯತಿಗಳು ಜನರ ಕೆಲಸ ಮಾಡಿಕೊಡುವಲ್ಲಿ ಕಾಳಜಿ ವಹಿಸಬೇಕು

ಗ್ರಾಮೀಣ ಭಾಗದಲ್ಲಿ ಜನತೆಗೆ ಅಷ್ಟೊಂದು ತಿಳುವಳಿಕೆ ಇರುವುದಿಲ್ಲ. ಯಾವ ಕೆಲಸ ಎಲ್ಲಿ ಮಾಡಿಸಿ ಕೊಳ್ಳಬೇಕು ಎಂಬ ಅರಿವು ತುಂಬಾ ಕಡಿಮೆ ಇರುತ್ತದೆ. ಆದ್ದರಿಂದ ಅವರ ಸೇವೆ ಮಾಡುವುದು ಗ್ರಾಮ ಪಂಚಾಯತಿ ಸದಸ್ಯರ ಪ್ರಮುಖ ಕೆಲಸವಾಗಬೇಕು. ಗ್ರಾಮಗಳಲ್ಲಿ ಸ್ವಚ್ಚತೆ ಸೇರಿದಂತೆ ಮೂಲ ಸೌಕರ್ಯ ಗಳನ್ನು ಕಲ್ಪಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು

ಕೊಪ್ಪಳದ ಹುಲಿಗೆಮ್ಮ ದೇವಸ್ಥಾನದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಹುಲಿಗೆಮ್ಮ ದೇವಸ್ಥಾನದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

Huligemma Temple: ಪ್ರಸಿದ್ಧ ಹುಲಿಗೆಮ್ಮ ದೇವಸ್ಥಾನದಲ್ಲಿ ನವಜಾತ ಹೆಣ್ಣು ಶಿಶುವೊಂದು ಪತ್ತೆಯಾಗಿದೆ. ದೇವಾಲಯದ ಆವರಣದಲ್ಲಿ ಶಿಶುವನ್ನು ಬಿಸಾಡಿ ಹೋಗಲಾಗಿದೆ. ಶಿಶುವಿನ ದೇಹ ಹುಳುಗಳಿಂದ ತುಂಬಿತ್ತು. ಮಗು ಅಳುವ ಶಬ್ಧ ಕೇಳಿ ಭಕ್ತರು ಗಮನಿಸಿ ಹೋಂ ಗಾರ್ಡ್ ಸಿಬ್ಬಂದಿಗೆ ತಿಳಿಸಿದ್ದಾರೆ.

ಅಂತರಗಂಗೆ ಅತಿಕ್ರಮಣ ತೆರವಿಗೆ ಹಸಿರು ನಿಶಾನೆ

ಅಂತರಗಂಗೆ ಅತಿಕ್ರಮಣ ತೆರವಿಗೆ ಹಸಿರು ನಿಶಾನೆ

ಶತಶೃಂಗ ಪರ್ವತ ಶ್ರೇಣಿಯ 7 ಹಳ್ಳಿಗಳ ಜಮೀನಿಗೆ ಬೆಲೆ ಕಟ್ಟಲಾಗದ ಮೌಲ್ಯ ಬಂದಿರುವುದರಿಂದಾಗಿ ಸರಕಾರಿ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡುವುದು, ಗೋಮಾಳಕ್ಕೆ ಕಾಂಪೌಂಡ್ ಹಾಕುವುದು, ರಾತ್ರೋರಾತ್ರಿ ಗೂಡು ಅಂಗಡಿಗಳನ್ನು ತಂದಿರಿಸುವುದು, ಬಂಡೆಯನ್ನು ಸಿಡಿಸಿ ಮನೆಗೆ ಪಾಯ ಹಾಕುವುದನ್ನು ಭೂದಂಧೆಕೋರರು ರಾಜಾರೋಷವಾಗಿ ಈ ಹಿಂದೆ ನಡೆಸು ತ್ತಿದ್ದರು

ವೈಕುಂಠ ಏಕಾದಶಿ ಸಂಭ್ರಮ; ಬೆಳಗಿನಿಂದಲೇ ದೇವಾಲಯಗಳಲ್ಲಿ ವಿಶೇಷ ಪೂಜೆ

ವೈಕುಂಠ ಏಕಾದಶಿ ಸಂಭ್ರಮ; ದೇವಾಲಯಗಳಲ್ಲಿ ಪೂಜೆ

Vaikuntha Ekadashi: ನಾಡಿನಾದ್ಯಂತ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದೆ. ಬೆಳಗಿನ ಜಾವದಿಂದಲೇ ವಿವಿಧ ದೇಗುಲಗಳಲ್ಲಿ ಶ್ರೀ ವೆಂಕಟೇಶ್ವರನಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿಸುತ್ತಿದ್ದಾರೆ. ಬೆಂಗಳೂರಿನ ಪ್ರಸಿದ್ಧ ದೇಗುಲ ಇಸ್ಕಾನ್, ವೈಯಾಲಿಕಾವಲ್ ಟಿಟಿಡಿ ಸೇರಿದಂತೆ ಪ್ರಮುಖ ದೇವಾಲಯದಲ್ಲಿ‌ ವಿಶೇಷ ವ್ಯವಸ್ಥೆ ಮಾಡಲಾಗಿದೆ.

ಕಾಲುವೆಗಳಲ್ಲಿ ತುಂಬಿದ ಹೂಳು, ಕೇಳುವವರಿಲ್ಲ ರೈತರ ಗೋಳು

ಕಾಲುವೆಗಳಲ್ಲಿ ತುಂಬಿದ ಹೂಳು, ಕೇಳುವವರಿಲ್ಲ ರೈತರ ಗೋಳು

ಕೆರೆ ನಿರ್ಮಾಣವಾದ ಬಳಿಕ ಇದುವರೆಗೆ ಹೊಳು ತೆಗೆದು ಸ್ವಚ್ಛಗೊಳಿಸುವ ಕೆಲಸವಾಗಿಲ್ಲ. ಸರಕಾರ ದಿಂದ ನಿರ್ವಹಣೆಗೆ ಬರುವ ಅನುದಾನ ಎಲ್ಲಿ ಹೋಯಿತು ಎಂಬುದರ ಬಗ್ಗೆ ತನಿಖೆ ನಡೆಸಬೇಕೆಂದು ರೈತರು ಒತ್ತಾಯಿಸಿದ್ದಾರೆ. ಬಡ ಹಾಗೂ ಸಣ್ಣ ರೈತರು ತಮ್ಮ ಖರ್ಚಿನಲ್ಲಿ ಹೊಳು ತೆಗೆದು ನೀರು ಪಡೆಯಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಜವಾಬ್ದಾರಿ ಅರಿತು ಬಾಳುವುದು ನಿಜವಾದ ಸಂಸ್ಕೃತಿ

ಜವಾಬ್ದಾರಿ ಅರಿತು ಬಾಳುವುದು ನಿಜವಾದ ಸಂಸ್ಕೃತಿ

‘ರಸ್ತೆಯಲ್ಲಿರುವ ಸತ್ತ ಹೆಗ್ಗಣ ತಂದು ಗಬ್ಬು ತರಿಸಬೇಡಿ‘ ಎಂಬ ಮಾತು ಎಷ್ಟು ಮಾರ್ಮಿಕವೋ ಅಷ್ಟೇ ಎಚ್ಚರಿಕೆಯದು. ಬೇರೆಯವರ ಕೆಟ್ಟ ವಿಷಯಗಳನ್ನು ಚರ್ಚಿಸಿ ನಮ್ಮ ಮನಸ್ಸನ್ನು ನಾವು ಯಾಕೆ ಹೊಲಸು ಮಾಡಿಕೊಳ್ಳಬೇಕು? ನಮ್ಮ ಬದುಕಿನ ಜವಾಬ್ದಾರಿಯನ್ನು ಅರಿತು ಬಾಳುವುದೇ ನಿಜವಾದ ಸುಸಂಸ್ಕೃತಿ.

ಬೆಂಗಳೂರಿಗರಿಗೆ ಗುಡ್‌ ನ್ಯೂಸ್‌; ಡಿ. 31ರ ತಡರಾತ್ರಿವರೆಗೂ ಮೆಟ್ರೋ, BMTC ಲಭ್ಯ

ಡಿ. 31ರ ತಡರಾತ್ರಿವರೆಗೂ ಮೆಟ್ರೋ, BMTC ಲಭ್ಯ

Namma Metro: ಹೊಸ ವರ್ಷದ ಸಂಭ್ರಮಾಚರಣೆಗೆ ಸಜ್ಜಾಗಿರುವ ಬೆಂಗಳೂರಿಗರಿಗೆ ಬಿಎಂಆರ್‌ಸಿಎಲ್ ಹಾಗೂ ಬಿಎಂಟಿಸಿ (BMTC) ವತಿಯಿಂದ ದೊಡ್ಡ ಗುಡ್ ನ್ಯೂಸ್ ಸಿಕ್ಕಿದೆ. ಡಿಸೆಂಬರ್ 31ರ ತಡರಾತ್ರಿಯಿಂದ ಜನವರಿ 1ರ ಬೆಳಗಿನಜಾವದವರೆಗೂ ಮೆಟ್ರೋ ರೈಲು ಹಾಗೂ ಬಸ್‌ ಇರಲಿದೆ.

Yettinahole project: ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಿ: ಮುರುಳೀಧರ ಹಾಲಪ್ಪ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಿ

2014 ರಲ್ಲಿ ಸಿದ್ದರಾಮಯ್ಯ ಅವರೇ ಚಾಲನೆ ನೀಡಿದ ಎತ್ತಿನಹೊಳೆ ಯೋಜನೆಗೆ ಈಗಾಗಲೇ ರಾಜ್ಯ ಸರ್ಕಾರ 23 ಸಾವಿರ ಕೋಟಿ ವಿನಿಯೋಗಿಸಿ ಶೇ.90ರಷ್ಟು ಕೆಲಸ ಪೂರ್ಣವಾಗಿದೆ. ಈ ಸಮಯ ರಾಜ್ಯ ಸರ್ಕಾರಕ್ಕೆ ಹೆಸರು ಬರುತ್ತದೆ ಎಂಬ ಅಸೂಯೆಯಲ್ಲಿ ಅರಣ್ಯ, ಪರಿಸರ ಹೆಸರಿನಿಂದ ಯೋಜನೆಗೆ ಅಡ್ಡಗಾಲು ಹಾಕುತ್ತಿದೆ ಎಂದು ನೇರ ಆರೋಪ ಮಾಡಿದರು

Green gram procurement: ಹೆಸರು ಖರೀದಿ ಅವಧಿ ವಿಸ್ತರಣೆ; ಜೋಶಿ ಮನವಿಗೆ ಕೇಂದ್ರ ಸ್ಪಂದನೆ

ಹೆಸರು ಖರೀದಿಗೆ ಮತ್ತಷ್ಟು ಕಾಲಾವಕಾಶ; ಜೋಶಿ ಮನವಿಗೆ ಕೇಂದ್ರ ಸ್ಪಂದನೆ

ಕರ್ನಾಟಕದಲ್ಲಿ 2025-26ರ ಮುಂಗಾರು ಹಂಗಾಮಿನಲ್ಲಿ ಬೆಳೆದ ಹೆಸರುಕಾಳು ಖರೀದಿಗೆ ಬೆಂಬಲ ಬೆಲೆ ಯೋಜನೆಯಡಿ ಮತ್ತಷ್ಟು ಸಮಯ ಹೆಚ್ಚಿಸುವಂತೆ ಪ್ರಲ್ಹಾದ್‌ ಜೋಶಿ ಅವರು ಕೇಂದ್ರ ಕೃಷಿ ಸಚಿವರ ಗಮನ ಸೆಳೆದಿದ್ದರು. ಕೇಂದ್ರ ಸರ್ಕಾರ ಈ ಮನವಿ ಪುರಸ್ಕರಿಸಿ ಇದೀಗ ಹೆಸರುಕಾಳು ಬೆಂಬಲ ಯೋಜನೆ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.

ಕೋಗಿಲು ಲೇಔಟ್‌ ನಿರಾಶ್ರಿತರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ: ಸಿಎಂ

ಕೋಗಿಲು ಲೇಔಟ್‌ ನಿರಾಶ್ರಿತರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಮನೆ ಹಂಚಿಕೆ: ಸಿಎಂ

ಡಿಸಿಎಂ ಡಿ.ಕೆ.ಶಿವಕುಮಾರ್, ವಸತಿ ಸಚಿವರಾದ ಜಮೀರ್ ಅಹ್ಮದ್, ಸ್ಥಳೀಯ ಶಾಸಕರಾದ ಕೃಷ್ಣ ಬೈರೇಗೌಡ ಅವರ ಜತೆ ಮಾತನಾಡಿ, ಕೋಗಿಲು ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ ಮಾಡುವ ಸಂಬಂಧ ಚರ್ಚಿಸಿದ್ದೇನೆ. ಜನವರಿ 1ರಂದು ಹೊಸ ವರ್ಷ ಪ್ರಾರಂಭದ ದಿನ ಮನೆ ಒದಗಿಸಿಕೊಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Bagepally News: ಕಠಿಣ ಪರಿಶ್ರಮ, ಶ್ರದ್ದೆ, ಶಿಸ್ತು, ಸಾಧಿಸಬೇಕು ಎನ್ನುವ ಛಲದಿಂದ ಮಾತ್ರ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ : ಡಾ.ನಿಮಿಷಾಂಬ

ಛಲದಿಂದ ಮಾತ್ರ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ

ಸಾಧನೆಗೆ ಬಡವ ಶ್ರೀಮಂತ ಎಂಬ ಯಾವುದೇ ಭೇಧಭಾವವಿಲ್ಲ, ಸಾಧನೆ ಮಾಡುವುದು ಅಷ್ಟು ಸುಲಭದ ಮಾತಲ್ಲ, ಕೇವಲ ಅಂಕಗಳಿಕೆಯಿAದ ಸಾಧನೆ ಮಾಡಲು ಸಾದ್ಯವಿಲ್ಲ, ಯಾವುದೇ ಕಾರಣಕ್ಕೂ ನಿರ್ಲಕ್ಷö್ಯ ತೋರದೆ ಕಠಿಣ ಪರಿಶ್ರಮ, ಶಿಸ್ತು, ನಿರಂತರ ಅಭ್ಯಾಸ, ಗುರಿ ಮುಟ್ಟುವ ಹಠ, ಛಲ ಇದ್ದರೆ ಮಾತ್ರ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯ

Chikkaballapur News: ನೂರಾರು ಭಕ್ತರ ಸಮ್ಮುಖದಲ್ಲಿ: ವಾಪಸಂದ್ರದ ಶ್ರೀ ರಂಗನಾಥಸ್ವಾಮಿ ದೇವಾಲಯದಲ್ಲಿ ಕಲ್ಯಾಣ ಮಹೋತ್ಸವ

ವಾಪಸಂದ್ರದ ಶ್ರೀ ರಂಗನಾಥಸ್ವಾಮಿ ದೇವಾಲಯದಲ್ಲಿ ಕಲ್ಯಾಣ ಮಹೋತ್ಸವ

ನಮ್ಮ ಪೂರ್ವಜರ ಪ್ರಕಾರ  ಈ ದೇವಾಲಯಕ್ಕೆ ಸುಮಾರು 300 ವರ್ಷಗಳ ಇತಿಹಾಸವಿದ್ದು, ಚಿಕ್ಕ ಬಳ್ಳಾಪುರದ ‘ದೇವರ ಮೂಲೆ’ ಎಂದೇ ಪ್ರಸಿದ್ಧವಾಗಿದೆ.ಇಲ್ಲಿ ನಿಷ್ಠೆಯಿಂದ ಹರಕೆ ಸಲ್ಲಿಸಿದರೆ ಅದು ಖಂಡಿತವಾಗಿಯೂ ನೆರವೇರುತ್ತದೆ ಎಂಬ ದೃಢ ನಂಬಿಕೆ ಭಕ್ತರಲ್ಲಿ ಇದೆ. ಹೀಗಾಗಿ ಈ ದೇವರಿಗೆ ಶ್ರದ್ಧಾ ಭಕ್ತಿಯಿಂದ ನಡೆದುಕೊಂಡು ಬಂದಿದ್ದೇವೆ

Loading...