ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Chikkaballapur News: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಖಿಲ ಭಾರತ ವಕೀಲರ ಸಂಘದ ಸಹಿ ಸಂಗ್ರಹ ಅಭಿಯಾನ ಹಾಗೂ ತಹಸೀಲ್ದಾರ್ ಗೆ ಮನವಿ ಪತ್ರ

ವಿವಿಧ ಬೇಡಿಕೆಗಳ ಈಡೇರಿಕೆ: ತಹಸೀಲ್ದಾರ್ ಗೆ ಮನವಿ ಪತ್ರ

ಕಾನೂನು ವಿದ್ಯಾರ್ಥಿಗಳನ್ನು ಗೊಂದಲಕ್ಕೆ ತಳ್ಳುವ ಮತ್ತು ಅವರ ಭವಿಷ್ಯವನ್ನು ಅಭದ್ರತೆ ಯಲ್ಲಿಡುವ ಅವೈಜ್ಞಾನಿಕ ಅಖಿಲ ಭಾರತ ಬಾರ್ ಪರೀಕ್ಷೆ ರದ್ದು ಪಡಿಸಬೇಕು. ಕಿರಿಯ ವಕೀಲರ ವೃತ್ತಿ ಆರಂಭದ ಬದುಕಿಗೆ ಪೂರಕವಾಗುವಂತೆ ೨ ವರ್ಷಗಳ ಕಾಲ ಮಾಸಿಕ 10 ಸಾವಿರ ರೂ. ಸಹಾಯಧನ ನೀಡಬೇಕು.

Child Labour: ಆರ್ಥಿಕವಾಗಿ ಬಡತನವಿರುವ ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ಬಾಲಕಾರ್ಮಿಕರಾಗುತ್ತಿರುವುದು ವಿಷಾಧನೀಯ: ನ್ಯಾಯಾಧೀಶ ಮಂಜುನಾಥಾಚಾರಿ

ಬಡತನವಿರುವ ಮಕ್ಕಳು ಬಾಲಕಾರ್ಮಿಕರಾಗುತ್ತಿರುವುದು ವಿಷಾಧನೀಯ

ಶುಕ್ರವಾರ ಕಾನೂನು ಸೇವಾ ಸಮಿತಿ, ಬಾಗೇಪಲ್ಲಿ ತಾಲ್ಲೂಕು ವಕೀಲರ ಸಂಘ, ತಾಲ್ಲೂಕು ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ,ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆ ಗಳ ಇವರುಗಳ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು

Drug Smuggling: ಚೂಡಿದಾರ್ ಡ್ರೆಸ್ ಪೀಸ್​​ಗಳಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ!; ಬೆಂಗಳೂರಲ್ಲಿ ನೈಜೀರಿಯಾ ಯುವತಿ ಅರೆಸ್ಟ್‌

ಚೂಡಿದಾರ್ ಡ್ರೆಸ್ ಪೀಸ್​​ಗಳಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ!

Drug Smuggling: ಬೆಂಗಳೂರಿನಲ್ಲಿ ಡ್ರಗ್ಸ್‌ ಸಾಗಿಸುತ್ತಿದ್ದ ನೈಜೀರಿಯಾ ಮೂಲದ ಯುವತಿಯನ್ನು ಬಂಧಿಸಲಾಗಿದೆ. ಆರೋಪಿಯಿಂದ 5.325 ಕೆಜಿ ಮೌಲ್ಯದ ಎಂಡಿಎಂಎ ಕ್ರಿಸ್ಟೆಲ್, ಒಂದು ಆ್ಯಪಲ್ ಮೊಬೈಲ್ ಹಾಗೂ 11 ಹೊಸ ಚೂಡಿದಾರ್ ಡ್ರೆಸ್ ಪೀಸ್​​ಗಳನ್ನು ವಶಕ್ಕೆ ಪಡೆಯಲಾಗಿದೆ.

ಗ್ರಾಹಕರಿಗೆ ಈಗ ಬ್ಯಾಂಕಿನ ' ಸೈಬರ್ನೆಟ್ ' ಪ್ಲಾಟ್ಫಾರ್ಮ್ ಮೂಲಕ ಪಾವತಿ ಮಾಡುವ ಅವಕಾಶ

ಕರ್ನಾಟಕ ರಾಜ್ಯ ಖಜಾನೆಯೊಂದಿಗೆ ಸೌತ್ ಇಂಡಿಯನ್ ಬ್ಯಾಂಕ್ ಸಂಯೋಜನೆ

ಕರ್ನಾಟಕ ರಾಜ್ಯ ತೆರಿಗೆಗಳಿಗೆ ಪಾವತಿಗಳನ್ನು ಈಗ ಸೌತ್ ಇಂಡಿಯನ್ ಬ್ಯಾಂಕಿನ ನೆಟ್ ಬ್ಯಾಂಕಿಂಗ್ ಮೂಲಕ ಮಾಡಬಹುದಾಗಿದೆ. ಬ್ಯಾಂಕಿನ ನೆಟ್ ಬ್ಯಾಂಕಿಂಗ್ ಪೋರ್ಟಲ್ ಆದ ಸೈಬರ್ನೆಟ್ (SIBerNet), ಈಗ ಕರ್ನಾಟಕ ರಾಜ್ಯ ಖಜಾನೆಯ ಸಮಗ್ರ ಹಣಕಾಸು ನಿರ್ವಹಣಾ ವ್ಯವಸ್ಥೆ, ಖಜಾನೆ 2 ನೊಂದಿಗೆ ಏಕೀಕತಿಸಲ್ಪಟ್ಟಿದೆ.

ಟೊಯೋ ಮತ್ತು ಮೊಡೆಕ್ ಅಧಿಕೃತವಾಗಿ ತೆರೆಯಲಿದೆ ಬೆಂಗಳೂರಿನಲ್ಲಿ ಜಾಗತಿಕ ಸಾಮರ್ಥ್ಯ ಕೇಂದ್ರ

ಮೂರು ವರ್ಷಗಳಲ್ಲಿ 750 ಉದ್ಯೋಗಿಗಳ ನೇಮಕಕ್ಕೆ ಸಿದ್ಧತೆ

ಒಎಫ್ಎಸ್ ಇಂಡಿಯಾ ಟೊಯೊ ಎಂಜಿನಿಯರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (ಟೊಯೊ ಇಂಡಿಯಾ) ನ ಜಂಟಿ ಉದ್ಯಮ ಕಂಪನಿಯಾಗಿದ್ದು, ಇದು ಟೊಯೊ ಜಪಾನ್ ಮತ್ತು ಆರ್ಫ್ರೋ ಫ್ರಾಂಟಿರ್ಯರ್ ಸೊಲ್ಯೂಷನ್ಸ್ ಪಿಟಿಇಯ ಅಂಗಸಂಸ್ಥೆಯಾಗಿದೆ. ಲಿಮಿಟೆಡ್ (ಒಎಫ್ಎಸ್), ಮೊಡೆಕ್ ಗ್ರೂಪ್ ಕಂಪನಿ. ಹೊಸ ಕೇಂದ್ರವು ಕಂಪನಿಗಳ ಜಾಗತಿಕ ಬೆಳವಣಿಗೆಯ ಕಾರ್ಯತಂತ್ರದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ

Tumkur University: ತುಮಕೂರು ವಿವಿಯ ಜ್ಞಾನಸಿರಿ ಕ್ಯಾಂಪಸ್ ಪರಿಸರಕ್ಕೆ ಮನಸೋತ ವಿದ್ಯಾರ್ಥಿಗಳು

ತುಮಕೂರು ವಿವಿಯ ಜ್ಞಾನಸಿರಿ ಕ್ಯಾಂಪಸ್ ಪರಿಸರಕ್ಕೆ ಮನಸೋತ ವಿದ್ಯಾರ್ಥಿಗಳು

Tumkur News: ತುಮಕೂರಿನ ಬಿದರಕಟ್ಟೆಯಲ್ಲಿರುವ ತುಮಕೂರು ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ‘ಜ್ಞಾನಸಿರಿ’ ಪರಿಚಯ ಮಾಡಿಕೊಡುವ ಉದ್ದೇಶದಿಂದ ನಗರ ಕ್ಯಾಂಪಸ್‌ನಲ್ಲಿರುವ ಎಲ್ಲ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ಜ್ಞಾನಸಿರಿ ಕ್ಯಾಂಪಸ್‌ಗೆ ಭೇಟಿ ನೀಡುವ ಅವಕಾಶವನ್ನು ಕಲ್ಪಿಸಲಾಗಿತ್ತು. ಪ್ರಶಾಂತ ಪರಿಸರದಲ್ಲಿ ನೆಲೆಸಿರುವ ಈ ಕ್ಯಾಂಪಸ್‌ನಲ್ಲಿ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಇದೆ.

Bike Taxi Ban: ಓಲಾ, ಉಬರ್‌, ರ‍್ಯಾಪಿಡೋಗೆ ಶಾಕ್; ಬೈಕ್‌ ಟ್ಯಾಕ್ಸಿ ಸೇವೆ ನಿರ್ಬಂಧ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

ಬೈಕ್‌ ಟ್ಯಾಕ್ಸಿ ಸೇವೆ ನಿರ್ಬಂಧಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

Bike Taxi Service: ಈ ಮೊದಲು ಜೂನ್‌ 15ರವರೆಗೆ ಬೈಕ್‌ ಟ್ಯಾಕ್ಸಿ ಸೇವೆ ವಿಸ್ತರಣೆಗೆ ಕೋರ್ಟ್ ಅವಕಾಶ ನೀಡಿತ್ತು. ಆದರೆ, ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸಲು ಅನುಮತಿಗೆ ನಿರ್ದೇಶನ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್‌ ವಿಭಾಗೀಯ ಪೀಠವು, ಏಕಸದಸ್ಯ ಪೀಠ ಮಾಡಿದ್ದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ.

16th Finance Commission: ಬೆಂಗಳೂರು ಅಭಿವೃದ್ಧಿಗೆ 1.15 ಲಕ್ಷ ಕೋಟಿ ಒದಗಿಸಿ; 16ನೇ ಹಣಕಾಸಿನ ಆಯೋಗಕ್ಕೆ ಸಿಎಂ ಜ್ಞಾಪನ ಪತ್ರ

ಬೆಂಗಳೂರು ಅಭಿವೃದ್ಧಿಗೆ 1.15 ಲಕ್ಷ ಕೋಟಿ ನೀಡಿ; ಸಿಎಂ ಮನವಿ

CM Siddaramaiah: ನವದೆಹಲಿಯಲ್ಲಿ 16ನೇ ಹಣಕಾಸಿನ ಆಯೋಗದ ಅಧ್ಯಕ್ಷ ಅರವಿಂದ ಪನಗಾರಿಯಾ ಮತ್ತು ಸದಸ್ಯರನ್ನು ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿ ಹೆಚ್ಚುವರಿ ಜ್ಞಾಪನಾ ಪತ್ರವನ್ನು ಆಯೋಗಕ್ಕೆ ಸಲ್ಲಿಸಿದ್ದಾರೆ. ಒಕ್ಕೂಟದ ವ್ಯವಸ್ಥೆ ಬಲಪಡಿಸಿ, ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

MLA Vinay Kulkarni: ಯೋಗೀಶ್ ಗೌಡ ಹತ್ಯೆ ಪ್ರಕರಣ; ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ!

ಯೋಗೀಶ್ ಗೌಡ ಹತ್ಯೆ ಪ್ರಕರಣ; ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ

MLA Vinay Kulkarni: ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಅವರ ಜಾಮೀನು ರದ್ದು ಮಾಡಿ, ಶರಣಾಗತಿಗೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಹೀಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲದ ಮುಂದೆ ಹಾಜರಾದರು. ವಿಚಾರಣೆ ಬಳಿಕ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Karnataka Rains: ಜೂ.17ರವರೆಗೆ ಕರಾವಳಿಯಲ್ಲಿ ಭಾರಿ ಮಳೆ, Red Alert; ಸಮುದ್ರಕ್ಕಿಳಿಯಂತೆ ಮೀನುಗಾರರಿಗೆ ಎಚ್ಚರಿಕೆ!

Red Alert: ಜೂ.17ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

CM Siddaramaiah: 16ನೇ ಹಣಕಾಸು ಆಯೋಗದ ಸಭೆಯಲ್ಲಿ ಸಿಎಂ ಭಾಗಿ; ರಾಜ್ಯದ ಬೆಳವಣಿಗೆಗೆ ಪ್ರೋತ್ಸಾಹ ನೀಡಲು ಪ್ರಸ್ತಾವನೆ

16ನೇ ಹಣಕಾಸು ಆಯೋಗದ ಸಭೆಯಲ್ಲಿ ಸಿಎಂ ಭಾಗಿ; ಕರ್ನಾಟಕದ ಪ್ರಸ್ತಾವನೆ ಸಲ್ಲಿಕೆ

CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನವದೆಹಲಿಯಲ್ಲಿ 16ನೇ ಹಣಕಾಸು ಆಯೋಗದಲ್ಲಿ ಭಾಗಿಯಾಗಿ, ಜ್ಞಾಪಕ ಪತ್ರವನ್ನು ಸಲ್ಲಿಸಿದ್ದಾರೆ. ನ್ಯಾಯಯುತ, ಪಾರದರ್ಶಕ ಮತ್ತು ಬೆಳವಣಿಗೆಯನ್ನು ಪ್ರೋತ್ಸಾಹಿಸುವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ರಾಜ್ಯದ ದೃಷ್ಟಿಕೋನವನ್ನು ಸ್ಪಷ್ಟಪಡಿಸಿದ್ದಾರೆ.

45 Movie: ‘45’ ಚಿತ್ರದ ಪ್ರಮೋಷನ್ ಹಾಡಿಗೆ ನೃತ್ಯಕ್ಕಾಗಿ ಉಗಾಂಡದಿಂದ ಆಗಮಿಸಿದ ನೃತ್ಯಗಾರರು!

‘45’ ಚಿತ್ರದ ಪ್ರಮೋಷನ್ ಹಾಡಿಗೆ ನೃತ್ಯಕ್ಕಾಗಿ ಉಗಾಂಡದಿಂದ ಬಂದ ನೃತ್ಯಗಾರರು

45 Movie: ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ ʼ45ʼ ಚಿತ್ರಕ್ಕಾಗಿ ಅದ್ದೂರಿ ಪ್ರಮೋಷನ್ ಸಾಂಗ್‌ನ ಚಿತ್ರೀಕರಣ ನಡೆಸಲು ಚಿತ್ರತಂಡ ತಯಾರಿ ನಡೆಸಿದೆ. ಶಿವಣ್ಣ, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರೊಂದಿಗೆ ಈ ಹಾಡಿಗೆ ಹೆಜ್ಜೆ ಹಾಕಲು ಉಗಾಂಡದಿಂದ ʼಜಿಟೊ ಕಿಡ್ಸ್ʼ ಎಂದೇ ಖ್ಯಾತರಾಗಿರುವ ನೃತ್ಯಗಾರರ ತಂಡ ಆಗಮಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Mango Price Drop: ಮಾವು ಬೆಲೆ ಕುಸಿತ; ರೈತರ ನೆರವಿಗೆ ಧಾವಿಸಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ

ಮಾವು ಬೆಳೆಗಾರರ ನೆರವಿಗೆ ಧಾವಿಸಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ

Mango Price Drop: 'ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲಿ ಒಂದಾಗಿದೆ. ಇದನ್ನು ಸುಮಾರು 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತದೆ. ಆದರೆ, ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದು, ಅವರ ನೆರವಿಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.

Bengaluru News: ಬೆಂಗಳೂರಿನಲ್ಲಿ ನವರಸನ್ ನೇತೃತ್ವದ ‘ಉತ್ಸವ್ ಕೆಫೆ’ ಆರಂಭ

ಬೆಂಗಳೂರಿನಲ್ಲಿ ನವರಸನ್ ನೇತೃತ್ವದ ‘ಉತ್ಸವ್ ಕೆಫೆ’ ಆರಂಭ

Bengaluru News: ನವರಸನ್ ಅವರು ಬೆಂಗಳೂರಿನ ಜಿ.ಟಿ.ಮಾಲ್‌ನಲ್ಲಿ ʼಉತ್ಸವ್ ಕೆಫೆʼ ಎಂಬ ನೂತನ ಶುದ್ಧ ಸಸ್ಯಹಾರಿ ಹೋಟೆಲ್ ಆರಂಭಿಸಿದ್ದಾರೆ. ಈ ವೇಳೆ ಮಾತನಾಡಿರುವ ಅವರು ಶುದ್ಧ ಸಸ್ಯಹಾರಿ ಹೋಟೆಲ್ ಆರಂಭಿಸುವುದು ನನ್ನ ಎರಡು ವರ್ಷಗಳ ಕನಸು. ಅದು ಈಗ ಈಡೇರಿದೆ ಎಂದು ತಿಳಿಸಿದ್ದಾರೆ.

Kamal Haasan: ಕಮಲ್‌ ಹಾಸನ್‌ ಚಿತ್ರಕ್ಕೆ ರಕ್ಷಣೆ ಕೋರಿದ್ದ ಅರ್ಜಿ ವಿಚಾರಣೆ ಜೂನ್‌ 20ಕ್ಕೆ ಮುಂದೂಡಿಕೆ

ಕಮಲ್‌ ಹಾಸನ್‌ ಅರ್ಜಿ ವಿಚಾರಣೆ ಜೂನ್‌ 20ಕ್ಕೆ ಮುಂದೂಡಿಕೆ

Thug Life Movie: ಸದ್ಯದ ಮಟ್ಟಿಗೆ‌ ಕರ್ನಾಟಕ ರಾಜ್ಯದಲ್ಲಿ ಸಿನಿಮಾ ಬಿಡುಗಡೆ ಮಾಡುವುದಿಲ್ಲ ಎಂದು ಕಮಲ್ ಹಾಸನ್ ಈ ಮೊದಲು ಹೇಳಿಕೆ ನೀಡಿದ್ದರು. ಇದೀಗ ಅರ್ಜಿ ವಿಚಾರಣೆ ಮುಂದೂರಿಕೆಯಾದ ಕಾರಣ ಜೂನ್‌ 20ರವರೆಗೆ ಥಗ್‌ ಲೈಫ್ ಚಿತ್ರ‌ ರಿಲೀಸ್‌ ಆಗುವುದು ಅನುಮಾನವಾಗಿದೆ.

Bengaluru Stampede: ಕಾಲ್ತುಳಿತದ ವರದಿ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದ ಸರಕಾರ

ಕಾಲ್ತುಳಿತದ ವರದಿ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದ ಸರಕಾರ

Bengaluru Stampede: ಸರಕಾರದ ಪರ ಹಾಜರಾಗಿದ್ದ ಎ.ಜಿ, ಸರಕಾರದಿಂದ ಇಲ್ಲಿಯವರೆಗೆ ಕೈಗೊಂಡ ಕ್ರಮದ ಬಗ್ಗೆ ಹೈಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿದರು. ವಿಚಾರಣೆ ವೇಳೆ ಹೈಕೋರ್ಟ್ ಕೇಳಿದ್ದ ಪ್ರಶ್ನೆಗಳಿಗೆ ಸರಕಾರ ಉತ್ತರಿಸಿದೆ. ಎಲ್ಲ ದಾಖಲೆಗಳನ್ನೂ ಮುಖ್ಯ ಕಾರ್ಯದರ್ಶಿ ಕಸ್ಟಡಿಯಲ್ಲಿರಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.

SSLC Exam- 2 Result: ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ಫಲಿತಾಂಶ ಪ್ರಕಟ, 4 ಮಂದಿ ಔಟ್‌ ಆಫ್‌ ಔಟ್

ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ಫಲಿತಾಂಶ ಪ್ರಕಟ, 4 ಮಂದಿ ಔಟ್‌ ಆಫ್‌ ಔಟ್

SSLC Exam- 2 Result: 2025ರ ಪರೀಕ್ಷೆ-2ರಲ್ಲಿ 11,818 ವಿದ್ಯಾರ್ಥಿಗಳು ಫಲಿತಾಂಶ ಉತ್ತಮಪಡಿಸಿಕೊಳ್ಳಲು ನೋಂದಾಯಿಸಿದ್ದು, ಅವರಲ್ಲಿ 6,635 ವಿದ್ಯಾರ್ಥಿಗಳು (ಶೇ.56.14ರಷ್ಟು ವಿದ್ಯಾರ್ಥಿಗಳು) ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಂಡಿದ್ದಾರೆ. ಅಂಕ ಹೆಚ್ಚಳಕ್ಕೆ ಪರೀಕ್ಷೆ ಬರೆದಿದ್ದ ನಾಲ್ವರಿಗೆ ಔಟ್‌ ಆಫ್ ಔಟ್ ಅಂಕ ಬಂದಿದೆ.​

Viral News: ಇದೆಂಥಾ ಹುಚ್ಚಾಟ?! ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದ ವ್ಯಕ್ತಿಗೆ ಬೈಯ್ದ ಮಹಿಳೆ; ಕಿಡಿಕಾರಿದ ನೆಟ್ಟಿಗರು

ಬೈಕ್‌ನಲ್ಲಿದ್ದವನ ಬಾಯಲ್ಲಿ ರಕ್ತ ಸೋರುತ್ತಿದ್ದರೂ ಕ್ಯಾರೆ ಎನ್ನದ ಮಹಿಳೆ!

ಬೆಂಗಳೂರಿನಲ್ಲಿ ಪೆಟ್ರೋಲ್ ಬಂಕ್‌ ಬಳಿ ಕಾರು ಮತ್ತು ಬೈಕ್‍ ನಡುವೆ ಅಪಘಾತ ನಡೆದಿದೆ. ಈ ಘಟನೆಯಲ್ಲಿ ಬೈಕಿನಲ್ಲಿದ್ದ ವ್ಯಕ್ತಿಗೆ ತೀವ್ರ ಗಾಯವಾಗಿ ರಕ್ತಸೋರುತ್ತಿತ್ತು. ಆದರೆ ಕಾರು ಮಾಲಕಿ ಇದ್ಯಾವುದನ್ನೂ ಗಮನಿಸದೆ ಆತ ನಟನೆ ಮಾಡುತ್ತಿದ್ದಾನೆ ಎಂದು ನಿಂದಿಸಿದ್ದಾಳೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

Chakravarty Sulibele: ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಕೇಸ್‌ಗಳ ಮಾಹಿತಿ ಕ್ರೋಢೀಕರಣ, ಗಡಿಪಾರು ಬಗ್ಗೆ ಗೃಹ‌ ಸಚಿವರ ಪ್ರತಿಕ್ರಿಯೆ

ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಕೇಸ್‌ಗಳ ಮಾಹಿತಿ ಕ್ರೋಢೀಕರಣ

ಪ್ರಚೋದನಕಾರಿ ಭಾಷಣಗಳಿಗೆ ಬ್ರೇಕ್​ ಹಾಕುವ ನಿಟ್ಟಿನಲ್ಲಿ ಕೆಲ ಸಂಘಟನೆಗಳ ಮುಖಂಡರ ಗಡಿಪಾರಿಗೂ ಪೊಲೀಸ್‌ ಇಲಾಖೆ ಮುಂದಾಗಿದೆ. ಇದೀಗ ಚಕ್ರವರ್ತಿ ಸೂಲಿಬೆಲೆ (Chakravarty Sulibele) ಮೇಲಿನ ಕೇಸ್‌ಗಳನ್ನು ಒಟ್ಟುಗೂಡಿಸುತ್ತಿರುವ ಹಿನ್ನೆಲೆಯಲ್ಲಿ, ಅವರನ್ನು ಕೂಡ ಗಡಿಪಾರು ಮಾಡಲಾಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ವೈದ್ಯೋ ನಾರಾಯಣೋ ಹರಿಃ; ಹೃದಯಾಘಾತಕ್ಕೊಳಗಾದ ವ್ಯಕ್ತಿಯ ಜೀವ ಉಳಿಸಿದ ಡಾಕ್ಟರ್‌

ಕುಸಿದು ಬಿದ್ದ ವ್ಯಕ್ತಿಯ ಜೀವ ಉಳಿಸಿದ ವೈದ್ಯ

ವರ್ತೂರು ರಸ್ತೆಯಲ್ಲಿರುವ ಮಣಿಪಾಲ್‌ ಆಸ್ಪತ್ರೆಗೆ ಎದೆನೋವಿನಿಂದ ಬಳಲುತ್ತಿದ್ದ 67 ವರ್ಷದ ವ್ಯಕ್ತಿಯೊಬ್ಬ ಭೇಟಿ ನೀಡಿದಾಗ ಇದ್ದಕ್ಕಿದ್ದಂತೆ ರಿಸೆಪ್ಶನ್‍ನಲ್ಲಿ ಕುಸಿದು ಬಿದ್ದಿದ್ದಾನೆ. ಆಗ ಅಲ್ಲಿದ್ದ ಹೃದ್ರೋಗ ತಜ್ಞರಾದ ಡಾ. ರಾಕಿ ಕಥೇರಿಯಾ ಅವರು ಆತನಿಗೆ ಹೃದಯಾಘಾತವಾಗಿದೆ ಎಂಬುದನ್ನು ಅರಿತು ಕೂಡಲೇ ಸಿಪಿಆರ್‌ ಮಾಡಿ ಆತನ ಜೀವ ಉಳಿಸಿದ್ದಾರೆ. ಈ ಸುದ್ದಿ ಈಗ ವೈರಲ್‌ (Viral News) ಆಗಿದೆ.

Tragic death: ಮಂಗಳೂರಿನಲ್ಲಿ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

ಮಂಗಳೂರಿನಲ್ಲಿ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

Tragic Death: ನಿನ್ನೆ ರಾತ್ರಿ ಬಟ್ಟೆ ಒಣಗಿಸಲೆಂದು ಹೋಗಿದ್ದ ಹಿಬಾ 12ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ವೈದ್ಯರುಗಳಾದ ಡಾ.ಮುಮ್ತಾಜ್ ಅಹ್ಮದ್ ದಂಪತಿ ಅಪಾರ್ಟ್ ಮೆಂಟ್‌ನ 12ನೇ ಮಹಡಿಯಲ್ಲಿ ವಾಸವಾಗಿದ್ದಾರೆ. ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Sira (Tumkur) News: ಭಾರತೀಯ ದಲಿತ ಸಂಘರ್ಷ ಸಮಿತಿಯಿಂದ 101 ಜೋಡಿಗಳ ಉಚಿತ ಸಾಮೂಹಿಕ ವಿವಾಹ; ಡಾ.ಎಚ್.ಪ್ರಕಾಶ ಬೀರಾವರ

ಭಾರತೀಯ ದಲಿತ ಸಂಘರ್ಷ ಸಮಿತಿಯಿಂದ 101 ಜೋಡಿಗಳ ಉಚಿತ ಸಾಮೂಹಿಕ ವಿವಾಹ

ಭಾರತೀಯ ದಲಿತ ಸಂಘರ್ಷ ಸಮಿತಿ ವತಿಯಿಂದ ಜೂ.20ರ ಶುಕ್ರವಾರ ಬೆಳಿಗ್ಗೆ 10ಗಂಟೆಗೆ ಶಿವಮೊಗ್ಗ ವಿನೋಭ ನಗರದ ಶುಭ ಮಂಗಳ ಸಮುದಾಯ ಭವನದಲ್ಲಿ ನೂತನ ಯುವ ಘಟಕ ರಾಜ್ಯಾಧ್ಯಕ್ಷರ ಪದಗ್ರಹಣ ಹಾಗೂ ರಾಜ್ಯ ಮಟ್ಟದ ಪದಾಧಿಕಾರಿಗಳ ಸಮಾವೇಶ ಹಾಗೂ 101 ಜೋಡಿಯ ಉಚಿತ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ

Indi (Vijayapura) News: ಎಸ್‌ಬಿಐ ಬ್ಯಾಂಕ್ ಅನೇಕ ರೈತಪರ ಯೋಜನೆಗಳನ್ನು ಹಮ್ಮಿಕೊಂಡು ಜನರ ವಿಶ್ವಾಸ ಗಳಿಸಿದೆ

ಎಸ್‌ಬಿಐ ಬ್ಯಾಂಕ್ ರೈತಪರ ಯೋಜನೆಗಳನ್ನು ಹಮ್ಮಿಕೊಂಡು ಜನರ ವಿಶ್ವಾಸ ಗಳಿಸಿದೆ

ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ತಮ್ಮ ಜವಾಬ್ದಾರಿಯನ್ನು ನಿಭಾಯಿಸಲು ಹಾಗೂ ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಲು ಹೆಚ್ಚಿನ ವಿದ್ಯಾಬ್ಯಾಸಕ್ಕಾಗಿ ನಾಲ್ಕು ಲಕ್ಷದಿಂದ ಇಪ್ಪತ್ತು ಲಕ್ಷದ ವರೆಗೆ ನಮ್ಮಲ್ಲಿ ಸಾಲ ಸೌಲಭ್ಯ ಇದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ರೈತರು ಬ್ಯಾಂಕ್ ನಿಂದ ಸಾಲ ಪಡೆದು ಸಕಾಲದಲ್ಲಿ ತುಂಬಿ ಮತ್ತೆ ಸಾಲ ಪಡೆಯಬಹುದು ಇದರಿಂದ ರೈತರು ತಮ್ಮ ಆದಾಯವನ್ನು ದ್ವಿಗುಣ ಮಾಡಿಕೊಂಡು ಸ್ವಾವಲಂಬಿ ಜೀವನ ಮಾಡಬಹುದು.

Indi(Vijayapura) News: ವಿಶ್ವ “ಬಾಲಕಾರ್ಮಿಕ ವಿರೋಧಿ”ದಿನ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ

ಕಾನೂನು ಅರಿವು ನೆರವು ಕಾರ್ಯಕ್ರಮ

ಪ್ರತೀ ವರ್ಷ ಜೂನ್ 12ರಂದು ಬಾಲ ಕಾರ್ಮಿಕ ವಿರೋಧಿನ ದಿನ ಆಚರಣೆ ಮಾಡಲಾಗುತ್ತದೆ. ಬಾಲ ಕಾರ್ಮಿಕ ಪದ್ಧತಿಯ ವಿರುಧ್ಧ ಜಾಗೃತಿ ಮೂಡಿಸುವುದು ಮತ್ತು ಈ ಪಿಡುಗನ್ನು ಸಂಪೂರ್ಣವಾಗಿ ತೊಡೆದು ಹಾಕುವ ಉದ್ದೇಶದಿಂದ ಈ ಯೋಜನೆಯನ್ನು ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ 2002 ರಲ್ಲಿ ಈ ದಿನವನ್ನು ಪ್ರಥಮವಾಗಿ ಆಚರಿಸಿತು