ಅಂಜಲಿ ನಿಂಬಾಳ್ಕರ್ ದಾಖಲೆ ಬಿಡುಗಡೆ ಮಾಡಲಿ ಅಥವಾ ಕ್ಷಮೆ ಕೋರಲಿ
ಎಐಸಿಸಿ(AICC) ಕಾರ್ಯದರ್ಶಿ ಅಂಜಲಿ ನಿಂಬಾಳ್ಕರ್(Anjali Nimbalkar) ಅವರು ಎಸ್ಐಆರ್ (SIR) ಕುರಿತು ಬಿಜೆಪಿ ವಿರುದ್ಧ ಮಾಡಿರುವ ಆರೋಪಗಳನ್ನು ಸಮರ್ಥಿಸಿಕೊಳ್ಳಲು ದಾಖಲೆಗಳನ್ನು ಬಿಡುಗಡೆ ಮಾಡಬೇಕು, ಇಲ್ಲವೇ ಬೇಷರತ್ ಕ್ಷಮೆ ಕೋರಬೇಕು ಎಂದು ಬಿಜೆಪಿ ಜಿಲ್ಲಾ ವಕ್ತಾರರಾದ ಸದಾನಂದ ಭಟ್ ನಿಡಗೋಡ್ ಆಗ್ರಹಿಸಿದ್ದಾರೆ