ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

ಫೆ.12ಕ್ಕೆ ನಗರಕ್ಕೆ ಜಗಜೀತ್‌ಸಿಂಗ್ ದಲೇವಾಲ ಆಗಮನ : ಅಂಬೇಡ್ಕರ್ ಭವನದಲ್ಲಿ ಸನ್ಮಾನ

ಫೆ.12ಕ್ಕೆ ನಗರಕ್ಕೆ ಜಗಜೀತ್‌ಸಿಂಗ್ ದಲೇವಾಲ ಆಗಮನ

ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ದೇಶಕ್ಕೆ ಅನ್ನ ನೀಡುವ ಅನ್ನದಾತರು ಸಮಸ್ಯೆಗಳ ಸುಳಿಯಿಂದ ಹೊರಬರಲಾಗದೆ ನರಳುತ್ತಿದ್ದಾರೆ.ಬೆವರು ಹರಿಸಿ ದುಡಿದರೂ ಕೂಡ ಬೆಳೆದ ಬೆಳೆಗಳಿಗೆ ಸ0ರಿಯಾದ ಬೆಲೆ ದೊರೆಯುತ್ತಿಲ್ಲ. ನಮ್ಮನ್ನಾಳುವ ಕೇಂದ್ರ ಮತ್ತು ರಾಜ್ಯ ಸರಕಾರಗಳೂ ಕೂಡ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹರ ಕಂಡುಹಿಡಿಯುವಲ್ಲಿ ಸಂಪೂರ್ಣ ಸೋತಿವೆ.

Gubbi News: ಅದ್ದೂರಿ ಜರುಗಿದ ಸ್ಟೆಲ್ಲಾ ಮೇರಿಸ್ ಶಾಲೆಯ ಆರಂಭ-2ಕೆ26 ವಾರ್ಷಿಕೋತ್ಸವ

ಅದ್ದೂರಿ ಜರುಗಿದ ಸ್ಟೆಲ್ಲಾ ಮೇರಿಸ್ ಶಾಲೆಯ ಆರಂಭ-2ಕೆ26 ವಾರ್ಷಿಕೋತ್ಸವ

ಸಂಸ್ಕಾರವಿಲ್ಲದ ಶಿಕ್ಷಣ ದೇಶಕ್ಕೆ ಮಾರಕ. ದೇಶದ್ರೋಹ ಕೆಲಸ, ಮೋಸ, ಭ್ರಷ್ಟಾಚಾರ ಎಲ್ಲವೂ ವಿದ್ಯಾ ವಂತರಿಂದ ನಡೆದಿದೆ ಎಂಬುದು ವಿಷಾದನೀಯ. ಅದರಲ್ಲೂ ಸಂಸ್ಕಾರರಹಿತ ಶಿಕ್ಷಣ ಪಡೆದವರಲ್ಲಿ ಸಮಾಜಘಾತುಕ ಶಕ್ತಿಗಳು ಕಾಣುತ್ತಿವೆ ಎಂದ ವಿಷಾದಿಸಿದ ಅವರು ವೃದ್ಧಾ ಶ್ರಮ, ಅನಾಥಾಶ್ರಮ ಹೆಚ್ಚಾ ಗಲು ಈ ಸಂಸ್ಕಾರವಿಲ್ಲದ ವಿದ್ಯೆ ಕಾರಣ.

Gubbi News: ಜೀವನದ ಜಂಜಾಟದಲ್ಲಿ ಅಧ್ಯಯನ ಪ್ರವಾಸ ಬಹಳ ಮುಖ್ಯ: ಗುಬ್ಬಿ ಬಸವರಾಜ್

ಜೀವನದ ಜಂಜಾಟದಲ್ಲಿ ಅಧ್ಯಯನ ಪ್ರವಾಸ ಬಹಳ ಮುಖ್ಯ

ಸಮುದಾಯದ ಅಭಿವೃದ್ಧಿಗಾಗಿ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಹೀಗೆ ಅನೇಕ ಉದ್ದೇಶಗಳನ್ನು ಹೊಂದಿ ದ್ದು ಇದರ ಬಗ್ಗೆ ಸಮುದಾಯದ ಜನರಿಗೆ ತಿಳುವಳಿಕೆ ನೀಡುವ ಅಧ್ಯಯನ ಪ್ರವಾಸ ವಾಗಿದ್ದು, ಮಾದಿಗ ಸಮುದಾಯದ ಮೂಲ ದೇವತೆ ಮಾತಂಗೇಶ್ವರಿ ಬೆಟ್ಟವನ್ನೇರಿ ದರ್ಶನ ಮಾಡಿಸುವ ಮೂಲಕ ಕ್ಷೇತ್ರದ ಮಹತ್ವ ತಿಳಿಸಲಾಗಿದೆ

ನಮ್ಮ ಮೆಟ್ರೋ ಪ್ರಯಾಣ ದರ ಇಳಿಕೆಯಾಗುತ್ತ? ಬೆಲೆ ಏರಿಕೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಮೆಟ್ರೋ ಟಿಕೆಟ್‌ ಬೆಲೆ ಏರಿಕೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

Namma Metro Ticket Price Hike: ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣ ದರವನ್ನು ಶೇ. 5ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಫೆಬ್ರವರಿ 9ರಂದು ಹೊಸ ದರ ಜಾರಿಗೆ ಬರಲಿದೆ. ಈ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ಕೇಂದ್ರದ ಜತೆ ಚರ್ಚಿಸುವುದಾಗಿ ತಿಳಿಸಿದ್ದಾರೆ.

ರಾಜ್ಯಕ್ಕೆ ಕೇಂದ್ರದಿಂದ ಬಂಪರ್‌ ಕೊಡುಗೆ; ಕರ್ನಾಟಕಕ್ಕೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್ ಸಾಧ್ಯತೆ

ರಾಜ್ಯಕ್ಕೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್ ಭರವಸೆ

Pralhad Joshi: ಬೆಂಗಳೂರು ಮತ್ತು ಪುಣೆ ನಡುವೆ ಹೈ ಸ್ಪೀಡ್ ರೈಲು ಕಾರಿಡಾರ್ ನಿರ್ಮಾಣಕ್ಕಾಗಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದು, ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಈ ಬಗ್ಗೆ ಪ್ರಲ್ಹಾದ್‌ ಜೋಶಿ ಮಾಹಿತಿ ನೀಡಿದ್ದಾರೆ.

ಮತಪತ್ರಕ್ಕೆ ಮಣೆ; ರಾಜ್ಯ ಸರ್ಕಾರದ್ದು ತಂತ್ರಜ್ಞಾನ ವಿರುದ್ಧದ ನಡೆ: ಜೋಶಿ ಕಿಡಿ

ರಾಜ್ಯ ಸರ್ಕಾರದ್ದು ತಂತ್ರಜ್ಞಾನ ವಿರುದ್ಧದ ನಡೆ: ಪ್ರಲ್ಹಾದ್‌ ಜೋಶಿ

Pralhad Joshi: ಇಡೀ ದೇಶವೇ ಆಧುನಿಕ ತಂತ್ರಜ್ಞಾನ ಮತ್ತು ಪ್ರಗತಿಯತ್ತ ಸಾಗುತ್ತಿದೆ. ಆದರೆ ರಾಜ್ಯ ಸರ್ಕಾರ ಚುನಾವಣೆಯಲ್ಲಿ ಮತಪತ್ರ ಬಳಕೆ ಮೂಲಕ ಆಧುನಿಕತೆಯ ವಿರುದ್ಧ ಕಾರ್ಯ ನಿರ್ವಹಿಸುತ್ತಿರುವದು ವಿಷಾದನೀಯ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.

Yamaha: EC-06 ಬಿಡುಗಡೆ ಮಾಡುವ ಮೂಲಕ ಭಾರತದ ಇವಿ ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಟ್ಟ ಯಮಹಾ

ಭಾರತದ ಇವಿ ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಟ್ಟ ಯಮಹಾ

EC-06 ಬಿಡುಗಡೆ ಮಾಡುವ ಮೂಲಕ ಯಮಹಾ ಸಂಸ್ಥೆಯು ಎಲೆಕ್ಟ್ರಿಕ್ ವಾಹನ ವಲಯಕ್ಕೆ ಅದ್ದೂರಿ ಯಾಗಿ ಪ್ರವೇಶ ಮಾಡಿದೆ ಮತ್ತು ಪರಿಸರ ಸುಸ್ಥಿರತೆಯ ಬಗೆಗಿನ ಕಂಪನಿಯ ಬದ್ಧತೆ ಸಾರಿದೆ. ಈ ವಾಹನ ಬಿಡುಗಡೆಯು ಭಾರತ ಸರ್ಕಾರದ 'ನ್ಯಾಷನಲ್ ಮಿಷನ್ ಆನ್ ಟ್ರಾನ್ಸ್‌ ಫಾರ್ಮೇಟಿವ್ ಮೊಬಿಲಿಟಿ' ಪರಿಕಲ್ಪನೆಗೆ ನೀಡಿದ ನೇರ ಕೊಡುಗೆಯಾಗಿದ್ದು, 2070 ರ ವೇಳೆಗೆ 'ನೆಟ್-ಝೀರೋ' ಇಂಗಾಲ ಹೊರಸೂಸುವಿಕೆಯನ್ನು ಸಾಧಿಸುವ ರಾಷ್ಟ್ರದ ಮಹತ್ವಾ ಕಾಂಕ್ಷೆಯ ಗುರಿಗೆ ಪೂರಕವಾಗಿ ಮೂಡಿ ಬಂದಿದೆ

ಲಕ್ಷ್ಮೀ ಹೆಬ್ಬಾಳಕರ್‌ಗೆ ಚಿನ್ನದ ಸರ ಉಡುಗೊರೆ ನೀಡಿದ ಗ್ರಾಮಸ್ಥರು; ಜನರ ಪ್ರೀತಿಗೆ ಸಚಿವೆ ಭಾವುಕ

ಲಕ್ಷ್ಮೀ ಹೆಬ್ಬಾಳಕರ್‌ಗೆ ಚಿನ್ನದ ಸರ ಉಡುಗೊರೆ ನೀಡಿದ ಗ್ರಾಮಸ್ಥರು

Lakshmi Hebbalkar: ಬೆಳಗಾವಿ ಜಿಲ್ಲೆಯ ಕೊಂಡಸ್ಕೊಪ್ಪ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಠ್ಠಲ ಬೀರ ದೇವರ ಮತ್ತು ಬಾಗುಬಾಯಿ ದೇವಸ್ಥಾನ ಉದ್ಘಾಟಿಸಿದರು. ಈ ವೇಳೆ ಗ್ರಾಮಸ್ಥರು ಚಿನ್ನದ ಸರ ತೊಡಿಸಿ ಸನ್ಮಾನಿಸಿದರು.

ಕಾಂಗ್ರೆಸ್ ಎಂದರೆ 3 ಸಿ: ಕೈ ಪಕ್ಷಕ್ಕೆ ಹೊಸ ವ್ಯಾಖ್ಯಾನ ನೀಡಿದ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ

ಕಾಂಗ್ರೆಸ್ ಕಾಲದಲ್ಲಿ ಎಷ್ಟು ಸಾರಿ ಹೆಸರು ಬದಲಿಸಿಲ್ಲ? ಛಲವಾದಿ ಪ್ರಶ್ನೆ

Chalavadi Narayanaswamy: ಕಾಂಗ್ರೆಸ್ ಎಂದರೆ 3 ಸಿ. ಅಂದರೆ, ಕರಪ್ಶನ್ ಅಂದರೆ ಭ್ರಷ್ಟಾಚಾರ. ಕಾಂಗ್ರೆಸ್‌ ನಾಯಕರು ಭ್ರಷ್ಟಾಚಾರದಲ್ಲಿ ನಿಪುಣರು. ಮೋದಿ ಅವರ ಸರ್ಕಾರ 12 ವರ್ಷ ಪೂರೈಸುತ್ತಿದ್ದು, ಈ 12 ವರ್ಷಗಳಲ್ಲಿ ಭ್ರಷ್ಟಾಚಾರದ ಆರೋಪಗಳಿಲ್ಲ. ಕಾಂಗ್ರೆಸ್ಸೆಂದರೆ ಕಮಿಷನ್; ಟೆಂಡರ್ ಹಾಕು ಕಮಿಷನ್ ಹೊಡಿ ಎಂಬ ನೀತಿ. ಅದಾದ ಮೇಲೆ ಕನ್ನಿಂಗ್, ಕಮ್ಯುನಲ್, ಕಾಸ್ಟಿಸಂ, ಓಲೈಕೆಗಳು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಪ್ರಿಸಿಷನ್ ಆಯುರ್ವೇದ ಚಿಕಿತ್ಸೆ ಮೂಲಕ ಕೋಮಾದಲ್ಲಿದ್ದ 78 ವರ್ಷದ ರೋಗಿಯನ್ನು ಪುನಶ್ಚೇತನಗೊಳಿಸಿ ಸಾಧನೆ ಮಾಡಿದ ಅಪೋಲೋ ಆಯುರ್ವೈದ್

ಕುಟುಂಬದವರೇ ಆಸೆ ತೊರೆದಿದ್ದ ವ್ಯಕ್ತಿಗೆ ಸಮರ್ಪಕ ಚಿಕಿತ್ಸೆ

ನಿರಂತರ ಎರಡು ವಾರಗಳ ಜ್ವರ, ಅತಿಯಾದ ಗಂಟಲ ಸ್ರವಿಸುವಿಕೆಯೊಂದಿಗೆ ತೀವ್ರ ಕೆಮ್ಮು, ಉಸಿರಾಟದ ತೊಂದರೆ ಮತ್ತು ಬಲಗೈ ಹಾಗೂ ಕಾಲಿನ ತೀವ್ರ ದೌರ್ಬಲ್ಯದಿಂದ ಅವರು ಬಳಲು ತ್ತಿದ್ದರು. ಅವರನ್ನು ಅಪೋಲೋ ಆಯುರ್ವೈದ್ ಗೆ ದಾಖಲಿಸುವ ಮೊದಲು ಅವರು ಅಲೋಪತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು, ಅಲ್ಲಿ ಅವರ ಸ್ಥಿತಿ ಹದಗೆಟ್ಟು ಐಸಿಯುನಲ್ಲಿ ಚಿಕಿತ್ಸೆಯಲ್ಲಿ ಚಿಕಿತ್ಸೆ ನೀಡಬೇಕಾಗಿ ಬಂದಿತ್ತು

ಐತಿಹಾಸಿಕ ಎಲ್ಲೋಡು ಆದಿನಾರಾಯಣಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಸಜ್ಜು: ಫೆ.8 ರಂದು ಬ್ರಹ್ಮರಥೋತ್ಸವ, 9 ರಂದು ಹೂವಿನ ಪಲ್ಲಕಿ

ಫೆ.8 ರಂದು ಬ್ರಹ್ಮರಥೋತ್ಸವ, 9 ರಂದು ಹೂವಿನ ಪಲ್ಲಕಿ

ಹದಿನಾಲ್ಕು ದಿನಗಳ ಕಾಲ ನಡೆಯುವ ಈ ವೈಭವದ ಉತ್ಸವದ ಅಂಗವಾಗಿ ಫೆ.8 ರಂದು ಶ್ರೀ ಲಕ್ಷ್ಮೀ ಆದಿನಾರಾಯಣಸ್ವಾಮಿಯ ಬ್ರಹ್ಮರಥೋತ್ಸವ ನಡೆಯಲಿದ್ದು, ಮರುದಿನ ಫೆ.9 ರಂದು ಹೂವಿನ ಪಲ್ಲಕಿ ಕಾರ್ಯಕ್ರಮ ಹಾಗೂ ಬ್ರಾಹ್ಮಣ ಸೇವಾ ಸಂಘದ ವತಿಯಿಂದ ಸಾಮೂಹಿಕ ಧರ್ಮೋ ಪನಯನ ನಡೆಯಲಿದೆ

Chikkaballapur News: ಸಂವಿಧಾನದ ಆಶಯಗಳ ಈಡೇರಿಕೆ, ಸರಕಾರಿ ನೌಕರರ ಹೊಣೆ: ಜಿಲ್ಲಾಧಿಕಾರಿ ಜಿ.ಪ್ರಭು

ಸಂವಿಧಾನದ ಆಶಯಗಳ ಈಡೇರಿಕೆ, ಸರಕಾರಿ ನೌಕರರ ಹೊಣೆ

ಸಂವಿಧಾನದ ಬಲಿಷ್ಟ ಅಂಗವಾದ ಕಾರ್ಯಾಂಗದ ಅಡಿಯಲ್ಲಿ ಬರುವ ನಾವು ನೀವೆಲ್ಲಾ ಸೇರಿ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗಿಯಾಗುವ ಮೂಲಕ ಮನೋಲ್ಲಾಸದ ಜತೆಗೆ ಕ್ರೀಡೋಲ್ಲಾಸದ ಅಮೃತದ ಗಳಿಗೆಗಳಿಗೆ ಸಾಕ್ಷಿಯಾಗುತ್ತಿದ್ದೇವೆ. ಸಾರ್ವಜನಿಕ ಜೀವನದಲ್ಲಿರುವ ನಾವು ನೀವೆಲ್ಲಾ ಲವಲವಿಕೆಯಿಂದ ಕೆಲಸ ಮಾಡಬೇಕಾದರೆ ಸದೃಢ ದೇಹ ಮತ್ತು ಮನಸ್ಸನ್ನು ಹೊಂದಿರ ಬೇಕಾದ್ದು ಮುಖ್ಯ

ಫೆಬ್ರವರಿ 14ರಂದು ಪ್ರೇಮಿಯೊಂದಿಗೆ ನಂದಿ ಬೆಟ್ಟಕ್ಕೆ ಹೋಗುವ ಪ್ಲ್ಯಾನ್‌ ಮಾಡುವ ಮುನ್ನ ಈ ಸುದ್ದಿ ಓದಿ

ಪ್ರೇಮಿಗಳಿಗೆ ಶಾಕ್‌ ನೀಡಿದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ

Chikkaballapur News: ಫೆಬ್ರವರಿ 14ರಂದು ಸಂಗಾತಿಯೊಂದಿಗೆ ಚಿಕ್ಕಬಳ್ಳಾಪುರದ ನಂದಿ ಬೆಟ್ಟಕ್ಕೆ ಹೋಗಿ ವ್ಯಾಲೆಂಟೈನ್ಸ್ ಡೇ ಆಚರಿಸಬೇಕು ಎಂದುಕೊಂಡಿದ್ದ ಪ್ರೇಮಿಗಳಿಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಶಾಕ್‌ ನೀಡಿದೆ. ಸುರಕ್ಷತೆ ದೃಷ್ಟಿಯಿಂದ ಫೆಬ್ರವರಿ 14ರಂದು ವಿಶ್ವವಿಖ್ಯಾತ ನಂದಿಗಿರಿಧಾಮ ಬಂದ್​ ಆಗಲಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಸಿನಿಮಾಗಳು ಕನ್ನಡ ಸಾಹಿತ್ಯ-ಸಂಸ್ಕೃತಿಯ ಬೇರುಗಳಿಂದ ದೂರ ಆಗಿವೆ: ಕೆ.ವಿ. ಪ್ರಭಾಕರ್

ಸಿನಿಮಾಗಳು ಕನ್ನಡ ಸಾಹಿತ್ಯ-ಸಂಸ್ಕೃತಿಯ ಬೇರುಗಳಿಂದ ದೂರ ಆಗಿವೆ: ಕೆವಿಪಿ

KV Prabhakar: ಈಗ ಒಂದು ಸಿನಿಮಾ ತೆರೆ ಕಾಣುತ್ತಿದ್ದಂತೆ ನಾಯಕ ನಟರು ಅವರವರೇ ಸ್ವಘೋಷಿತ ಸ್ಟಾರ್‌ಗಳಾಗಿ ಬಿಡುತ್ತಾರೆ. ಇವೆಲ್ಲವೂ ನಮ್ಮ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಬೇರುಗಳಿಂದ ಬೇರ್ಪಟ್ಟಿದ್ದರ ದುಷ್ಪರಿಣಾಮ ಎಂದು ಮುಖ್ಯಮಂತ್ರಿಯ ಮಾಧ್ಯಮ‌ ಸಲಹೆಗಾರ ಕೆ.ವಿ. ಪ್ರಭಾಕರ್ ಬೇಸರ ವ್ಯಕ್ತಪಡಿಸಿದ್ದಾರೆ.

Bengaluru Power Cut: ಬೆಂಗಳೂರಿಗರೇ ವೀಕೆಂಡ್‌ ಪ್ಲ್ಯಾನ್‌ ಮಾಡುವ ಮುನ್ನ ಗಮನಿಸಿ; ಈ ಏರಿಯಾಗಳಲ್ಲಿ ಫೆಬ್ರವರಿ 7, 8ರಂದು ಕರೆಂಟ್‌ ಇರಲ್ಲ

ಬೆಂಗಳೂರಿನ ಈ ಏರಿಯಾಗಳಲ್ಲಿ ಫೆಬ್ರವರಿ 7,8ರಂದು ಕರೆಂಟ್‌ ಇರಲ್ಲ

BESCOM News: ಕೆಪಿಟಿಸಿಎಲ್ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಚಂದಾಪುರ ವಿಭಾಗದ 66/11 ಕೆ.ವಿ ಸೂರ್ಯಘರ್, 66/11 ಕೆವಿ ಸಮುದ್ರ, 66/11 ಕೆವಿ ಆನೆಕಲ್, 66/11 ಕೆವಿ ಹುಳಿಮಾವು ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಫೆ. 7ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಜತೆಗೆ ಫೆ. 8ರಂದು ಪೀಣ್ಯ ವಿಭಾಗ ಸೇರಿದಂತೆ ಕೆಲವಡೆ ಪವರ್‌ ಕಟ್‌ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಯತೀಂದ್ರ ನಮ್ಮ ಹೈಕಮಾಂಡ್‌ ಎಂದ ಡಿ.ಕೆ. ಶಿವಕುಮಾರ್‌; ಏನಿದರ ಮರ್ಮ?

ಕಾಂಗ್ರೆಸ್ ಜಾತಿ ಮೇಲೆ ಅಲ್ಲ, ನೀತಿ ಮೇಲೆ ರಾಜಕಾರಣ ಮಾಡುತ್ತದೆ: ಡಿಕೆಶಿ

DK Shivakumar: ಶಿಲಾನ್ಯಾಸ ಕಾರ್ಯಕ್ರಮಕ್ಕೆ ಮುಸಲ್ಮಾನರನ್ನು ಕರೆದಿಲ್ಲ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌, ‘ʼಕಾಂಗ್ರೆಸ್ ಜಾತಿ ಮೇಲೆ ಅಲ್ಲ, ನೀತಿ ಮೇಲೆ ರಾಜಕಾರಣ ಮಾಡುತ್ತದೆ. ನಮಗೆ ಎಲ್ಲ ಜಾತಿ, ಧರ್ಮದವರು ಬೇಕು. ನಾವು ಜಾತಿ ಹಾಗೂ ಧರ್ಮದ ಮೇಲೆ ರಾಜಕಾರಣ ಮಾಡುವುದಿಲ್ಲ. ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಇದು ನಮ್ಮ ಪಕ್ಷದ ಸಿದ್ಧಾಂತ. ಯಾರೋ ಅಸೂಯೆ ಇರುವವರು ಈ ರೀತಿ ಮಾಡುತ್ತಾರೆʼ’ ಎಂದು ತಿಳಿಸಿದ್ದಾರೆ.

ಕೋಗಿಲು ಲೇಔಟ್‌ ತೆರವು: ಸಂತ್ರಸ್ತರ ಪುನರ್ವಸತಿ, ನಿರ್ಗತಿಕರ ಮಾಹಿತಿ ಒದಗಿಸಲು ಹೈಕೋರ್ಟ್‌ ಸೂಚನೆ

ಕೋಗಿಲು ಲೇಔಟ್‌ ತೆರವು: ಮಾಹಿತಿ ಒದಗಿಸಲು ಹೈಕೋರ್ಟ್‌ ಸೂಚನೆ

Kogilu Encroachment: ಕೋಗಿಲು ಕೋಗಿಲು ಲೇಔಟ್‌ ತೆರವು ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿರುವ ಕರ್ನಾಟಕ ಹೈಕೋರ್ಟ್‌, ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿರುವುದು ಮತ್ತು ನಿರ್ಗತಿಕರಾಗಿರುವವರ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸಲು ಅಮಿಕಸ್‌ ಕ್ಯೂರಿಗೆ ನಿರ್ದೇಶಿಸಿದೆ. ಜತೆಗೆ ಮಾರ್ಚ್‌ 12ಕ್ಕೆ ವಿಚಾರಣೆ ಮುಂದೂಡಿದೆ.

SBI CBO Recruitment 2026: ಪದವೀಧರರಿಗೆ ಗುಡ್‌ನ್ಯೂಸ್‌; ಬರೋಬ್ಬರಿ 2,273 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಎಸ್‌ಬಿಐ

ಬರೋಬ್ಬರಿ 2,273 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ SBI

Bank Jobs: ಸಾರ್ವಜನಿಕ ವಲಯದ ಭಾರತದ ಅತಿದೊಡ್ಡ ಬ್ಯಾಂಕ್‌ ಎಸ್‌ಬಿಐ ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 2,273 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿಯೇ 211 ಹುದ್ದೆಗಳಿವೆ. ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಫೆಬ್ರವರಿ 18.

Karnataka high court: ನೈಜ ಪ್ರೇಮಿ ವಿಕೃತನಾಗಲಾರ: ಪ್ರೇಯಸಿ ಸಂಗ ವಿಡಿಯೋ ಮಾಡಿದವನಿಗೆ ಹೈಕೋರ್ಟ್‌ ಕ್ಲಾಸ್‌, ಜಾಮೀನು ನಿರಾಕರಣೆ

ನೈಜ ಪ್ರೇಮಿ ವಿಕೃತನಾಗಲಾರ: ಲವರ್‌ಗೆ ಹೈಕೋರ್ಟ್‌ ಕ್ಲಾಸ್‌, ಜಾಮೀನಿಲ್ಲ

ಪ್ರಿಯಕರನೊಬ್ಬ ತನ್ನ ಪ್ರೇಯಸಿಯೊಂದಿಗಿನ ಖಾಸಗಿ ಕ್ಷಣಗಳನ್ನು ಸೆರೆ ಹಿಡಿದು ಅದನ್ನು ಆಕೆಗೆ ತೋರಿಸಿ ಮತ್ತೆ ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡಿದ್ದಾನೆ. ಈ ಸಂಬಂಧ ಪೊಲೀಸ್‌ ಪ್ರಕರಣ ದಾಖಲಾಗಿದ್ದು, ಇದನ್ನು ರದ್ದು ಕೋರಿ ಪ್ರಿಯಕರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದ. ವಿಚಾರಣೆ ನಡೆಸಿದ ಕೋರ್ಟ್‌ ಜಾಮೀನು ನೀಡಲು ನಿರಾಕರಣೆ ಮಾಡಿದೆ.

Davanagere news: ಕೋಟಿ ಮೌಲ್ಯದ ಆಸ್ತಿಪಾಸ್ತಿ ತೊರೆದು ಸನ್ಯಾಸ ಸ್ವೀಕರಿಸಿದ ಇಂಜಿನಿಯರಿಂಗ್‌ ವಿದ್ಯಾರ್ಥಿನಿ

ಆಸ್ತಿಪಾಸ್ತಿ ತೊರೆದು ಸನ್ಯಾಸ ಸ್ವೀಕರಿಸಿದ ಇಂಜಿನಿಯರಿಂಗ್‌ ವಿದ್ಯಾರ್ಥಿನಿ

ದಾವಣಗೆರೆಯ BIET ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಟಾಪರ್ ಸ್ಟೂಡೆಂಟ್ ಆಗಿದ್ದ ಆಂಚಲ್‌ಕುಮಾರಿ, ಇತ್ತೀಚೆಗೆ ಆಧ್ಯಾತ್ಮದ ಕಡೆಗೆ ಒಲವು ಹೊಂದಿದ್ದರು. ಸಂಸಾರದ ಸುಖಕ್ಕಿಂತ ಸನ್ಯಾಸತ್ವದ ಸುಖ ಶಾಶ್ವತವಾದುದು ಎಂದು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಆಂಚಲ್ ಅವರು ದಾವಣಗೆರೆ ಚೌಕಿಪೇಟೆಯ ಚಿನ್ನದ ವ್ಯಾಪಾರಿ ಮುಕೇಶ್ ಹಾಗೂ ಸುನಿತಾ ಅವರ ಪುತ್ರಿಯಾಗಿದ್ದಾರೆ.

Bangla immigrants: ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ನೂರಾರು ಶೆಡ್‌ ಬೆಂಕಿಗಾಹುತಿ

ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ನೂರಾರು ಶೆಡ್‌ ಬೆಂಕಿಗಾಹುತಿ

ಅಕ್ರಮ ಬಾಂಗ್ಲಾ ವಲಸಿಗರ ಶೆಡ್‌ಗಳು ಹಾಗು ಸ್ಕ್ರಾಪ್ ವಸ್ತುಗಳು ಬೆಂಕಿಗಾಹುತಿಯಾಗಿದೆ. ಹೈ ಟೆನ್ಷನ್‌ ವಯರ್‌ ತುಂಡಾಗಿ ಬಿದ್ದು ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಕುರಿತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Grama Panchayat Election: ಇವಿಎಂಗೆ ಖೊಕ್‌, ಗ್ರಾಮ ಪಂಚಾಯತ್‌ ಚುನಾವಣೆಗೆ ಬ್ಯಾಲೆಟ್‌ ಪೇಪರ್‌ ಬಳಕೆ

ಇವಿಎಂಗೆ ಖೊಕ್‌, ಗ್ರಾಮ ಪಂಚಾಯತ್‌ ಚುನಾವಣೆಗೆ ಬ್ಯಾಲೆಟ್‌ ಪೇಪರ್‌ ಬಳಕೆ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ 5 ಪಾಲಿಕೆಗಳ ಮಾದರಿಯಲ್ಲೇ ಗ್ರಾಮ ಪಂಚಾಯತ್‌, ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ಚುನಾವಣೆಯಲ್ಲೂ ಎಲೆಕ್ಟ್ರಾನಿಕ್‌ ಮತಯಂತ್ರ (EVM) ಬದಲಿಗೆ ಮತಪತ್ರ (ಬ್ಯಾಲೆಟ್‌ ಪೇಪರ್‌) ಬಳಕೆಗೆ ಅವಕಾಶ ಕಲ್ಪಿಸುವ ‘ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ತಿದ್ದುಪಡಿ ಮಸೂದೆ-2026’ಕ್ಕೆ ಸಂಪುಟ ಅನುಮೋದನೆ ನೀಡಿದೆ.

Karnataka Weather: ರಾಜ್ಯಾದ್ಯಂತ ಮುಂದುವರಿದ ಚಳಿ, ಒಣ ಹವೆ

ರಾಜ್ಯಾದ್ಯಂತ ಮುಂದುವರಿದ ಚಳಿ, ಒಣ ಹವೆ

ಗರಿಷ್ಠ ತಾಪಮಾನದಲ್ಲಿ (Temperature) ಹೆಚ್ಚಳವಾಗುತ್ತಿದ್ದು, ಕರ್ನಾಟಕದ ವಿವಿಧ ಭಾಗಗಳಲ್ಲಿ ಮಧ್ಯಾಹ್ನದ ವೇಳೆ ಬಿಸಿಲು ಅಲ್ಪ ಪ್ರಮಾಣದಲ್ಲಿ ಹೆಚ್ಚಾಗಲಿದೆ. ಉಳಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣ ಹವೆ ಮುಂದುವರಿದಿದೆ. ದೂಳಿನ ಸಮಸ್ಯೆ ಮುಂದಿನ ದಿನಗಳಲ್ಲಿ ಹೆಚ್ಚಲಿದೆ. ರಾಜ್ಯದ ಜನತೆ ಬೆಚ್ಚಗಿರಲು ಸೂಚಿಸಲಾಗಿದೆ.

Bus fire accident: ಮತ್ತೊಂದು ಖಾಸಗಿ ಬಸ್‌ ಧಗಧಗ, ನೆಲಮಂಗಲದಲ್ಲಿ 40 ಪ್ರಯಾಣಿಕರಿದ್ದ ಬಸ್‌ ಬೆಂಕಿಗಾಹುತಿ

ನೆಲಮಂಗಲದಲ್ಲಿ 40 ಪ್ರಯಾಣಿಕರಿದ್ದ ಖಾಸಗಿ ಬಸ್‌ ಬೆಂಕಿಗಾಹುತಿ

ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಂಜನಾ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಬಸ್ ಹೊತ್ತಿ ಉರಿದಿದೆ. ಬಸ್‌ನಲ್ಲಿ 40 ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹನುಮಂತಪುರ ಗೇಟ್ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿದೆ.

Loading...