ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Chikkaballapur News: ನಗರ ಹೊರವಲಯದ ಗುಣಿಯಿಂದ ಮೇಲೇಳದ ಗುರುಭವನ : ಕೋಟಿ ಹಣ ಗುಳುಂ

ನಗರ ಹೊರವಲಯದ ಗುಣಿಯಿಂದ ಮೇಲೇಳದ ಗುರುಭವನ

ನಗರ ಹೊರವಲಯ ಮಹಾವೀರ್ ಜೈನ್ ಆಸ್ಪತ್ರೆ ಸಮೀಪವಿರುವ ಬೃಹತ್ ಗುಣಿಯನ್ನು ಸಮತಟ್ಟು ಮಾಡಿ ನಿರ್ಮಿಸಲು ಹೊರಟಿರುವ ಜಿಲ್ಲಾ ಗುರುಭವನದ ಕಾಮಗಾರಿ ೨೦೨೧-೨೨ರಿಂದ ಗುಣಿಯನ್ನು ಬಿಟ್ಟು ಮೇಲೇಳಲೇಯಿಲ್ಲ. ನಿರ್ಮಾಣಕ್ಕಾಗಿ ಇಟ್ಟಿದ್ದ ಎರಡೂವರೆ ಕೋಟಿ ಹಣ ಕರಗಿಸಿ ನೆಲಮಾಳಿಗೆ ಯಷ್ಟೇ ನಿರ್ಮಾಣ ಮಾಡಲಾಗಿದೆ.

Earthquake Alert: ವಿಜಯಪುರ ಜಿಲ್ಲೆಯ ಎರಡು ಕಡೆ ಭೂಮಿ ಕಂಪನ; 2.6 ತೀವ್ರತೆ ದಾಖಲು

ವಿಜಯಪುರ ಜಿಲ್ಲೆಯ ಎರಡು ಕಡೆ ಕಂಪಿಸಿದ ಭೂಮಿ!

Earthquake Alert: ಮೊದಲನೆಯ ಕಂಪನ ವಿಜಯಪುರ ಜಿಲ್ಲೆಯ ಟಿಕೋಟಾ ತಾಲೂಕಿನ ಹೊನ್ವಾಡ್ ಗ್ರಾಮ ಪಂಚಾಯಿತಿಯ ಪೂರ್ವ ಈಶಾನ್ಯದ 2.9 ಕಿ.ಮೀ ದೂರದಲ್ಲಿ ಬೆಳಗ್ಗೆ 11.41 ಕ್ಕೆ ಸಂಭವಿಸಿದೆ ಮತ್ತು ಎರಡನೆಯ ಕಂಪನ ಬಸವನ ಬಾಗೇವಾಡಿ ತಾಲೂಕಿನ ಮಂಗೋಲಿ ಗ್ರಾಮ ಪಂಚಾಯಿತಿನಲ್ಲಿ ದಾಖಲಾಗಿದೆ.

Dulquer Salmaan: ದುಲ್ಕರ್ ಸಲ್ಮಾನ್ ನಟನೆಯ 41ನೇ ಚಿತ್ರಕ್ಕೆ ನಟ ನಾನಿ ಸಾಥ್

ದುಲ್ಕರ್ ಸಲ್ಮಾನ್ ನಟನೆಯ 41ನೇ ಚಿತ್ರಕ್ಕೆ ನಟ ನಾನಿ ಸಾಥ್

Dulquer Salmaan: ದುಲ್ಕರ್ ಸಲ್ಮಾನ್ ನಟನೆಯ 41ನೇ ಸಿನಿಮಾದ ಮುಹೂರ್ತ ಸಮಾರಂಭ ಅದ್ಧೂರಿಯಾಗಿ ನೆರವೇರಿದೆ. DQ41 ಚಿತ್ರಕ್ಕೆ ತೆಲುಗಿನ ಖ್ಯಾತ ನಟ ನ್ಯಾಚುರಲ್ ಸ್ಟಾರ್ ನಾನಿ ದುಲ್ಕರ್ ಸಲ್ಮಾನ್ ಅವರ ಹೊಸ ಸಿನಿಮಾಗೆ ಕ್ಲಾಪ್ ಮಾಡುವ ಮೂಲಕ ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದಾರೆ.

KSRTC staff strike: ಸಾರಿಗೆ ಮುಷ್ಕರ; 38 ತಿಂಗಳ ಬಾಕಿ ವೇತನ ಬೇಡಿಕೆ ಸಮಂಜಸವಲ್ಲ ಎಂದ ಸಿಎಂ

ಸಾರಿಗೆ ಮುಷ್ಕರ; 38 ತಿಂಗಳ ಬಾಕಿ ವೇತನ ಬೇಡಿಕೆ ಸಮಂಜಸವಲ್ಲ ಎಂದ ಸಿಎಂ

CM Siddaramaiah: ಸಾರಿಗೆ ನಿಗಮದ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಈಗಾಗಲೇ ಕೆಲವು ಸುತ್ತಿನ ಸಭೆ ನಡೆಸಲಾಗಿದೆ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದೆ. ನಾಳೆ ಕರೆದಿರುವ ಚಳವಳಿಯನ್ನು ವಾಪಾಸು ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Karnataka Rains: ಮುಂದಿನ 3 ದಿನ ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್‌ ಅಲರ್ಟ್‌; ಭಾರಿ ಮಳೆ ನಿರೀಕ್ಷೆ!

ಮುಂದಿನ 3 ದಿನ ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್‌ ಅಲರ್ಟ್‌!

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ ಸುಮಾರು 28°C ಮತ್ತು 20°C ಇರಬಹುದೆಂದು ನಿರೀಕ್ಷಿಸಲಾಗಿದೆ.

Raghavendra Swamy Aradhana: ಆ.8ರಿಂದ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವ

ಆ.8ರಿಂದ ಮಂತ್ರಾಲಯದಲ್ಲಿ ಶ್ರೀ ರಾಯರ 354ನೇ ಆರಾಧನಾ ಮಹೋತ್ಸವ

ಕಲಿಯುಗದ ಕಾಮಧೇನು ಕಲ್ಪವೃಕ್ಷ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೇ ವರ್ಷದ ಆರಾಧನಾ ಸಪ್ತರಾತ್ರೋತ್ಸವ ಕಾರ್ಯಕ್ರಮವು ಆ.8ರಿಂದ 14 ರವರೆಗೆ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಶ್ರೀ ಮಠದ ಸಂಪ್ರದಾಯದಂತೆ ಅನೇಕ ಧಾರ್ಮಿಕ, ಆಧ್ಯಾತ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಕುರಿತ ಮಾಹಿತಿ ಇಲ್ಲಿದೆ.

Actress Ramya: ನಟಿ ರಮ್ಯಾಗೆ ಖಾಸಗಿ ಅಂಗದ ಫೋಟೊ, ವಿಡಿಯೊ ಕಳುಹಿಸಿದ್ದ ದರ್ಶನ್‌ ಅಭಿಮಾನಿ!

ನಟಿ ರಮ್ಯಾಗೆ ಖಾಸಗಿ ಅಂಗದ ಫೋಟೊ, ವಿಡಿಯೊ ಕಳುಹಿಸಿದ್ದ ದರ್ಶನ್‌ ಅಭಿಮಾನಿ!

Actress Ramya: ನಟಿ ರಮ್ಯಾಗೆ ಆರೋಪಿ ರಾಜೇಶ್ ಅತಿ ಹೆಚ್ಚು ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂದು ತನಿಖೆಯ ವೇಳೆ ತಿಳಿದು ಬಂದಿದೆ. ಆರೋಪಿ ರಾಜೇಶ್ ಚಿಕ್ಕಮಗಳೂರು ಜಿಲ್ಲೆಯ ಕಡೂರು ನಿವಾಸಿಯಾಗಿದ್ದಾನೆ. ಖಾಸಗಿ ಅಂಗದ ಫೋಟೊ ಕಳುಹಿಸಿ ರಮ್ಯಾಗೆ ಹಿಂಸೆ ನೀಡಿದ್ದ ಎನ್ನಲಾಗಿದೆ.

Congress Protest: ಮತಗಳ್ಳತನ ವಿರುದ್ಧ ರಾಹುಲ್‌ ಗಾಂಧಿ ನೇತೃತ್ವದ ಪ್ರತಿಭಟನೆ ಆ.8ಕ್ಕೆ ಮುಂದೂಡಿಕೆ

ರಾಹುಲ್‌ ಗಾಂಧಿ ನೇತೃತ್ವದ ಪ್ರತಿಭಟನೆ ಆ.8ಕ್ಕೆ ಮುಂದೂಡಿಕೆ

Rahul Gandhi: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನಕ್ಕೆ ಮೂರು ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ಪ್ರತಿಭಟನಾ ಸಭೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

KSRTC staff strike: ನಾಳಿನ ಸಾರಿಗೆ ಮುಷ್ಕರ ಮುಂದೂಡಲು ಹೈಕೋರ್ಟ್‌ ಸೂಚನೆ

ನಾಳಿನ ಸಾರಿಗೆ ಮುಷ್ಕರ ಮುಂದೂಡಲು ಹೈಕೋರ್ಟ್‌ ಸೂಚನೆ

KSRTC staff strike: ಮುಷ್ಕರವನ್ನು ಒಂದು ದಿನದ ಮಟ್ಟಿಗೆ ಮುಂದೂಡಲು ನ್ಯಾ.ಕೆ.ಎಸ್‌.ಮುದಗಲ್, ಎಂ.ಜಿ.ಎಸ್‌ ಕಮಲ್‌ ಅವರಿದ್ದ ವಿಭಾಗಗೀಯ ಪೀಠ ಸೂಚಿಸಿದೆ. ಮುಷ್ಕರಕ್ಕೆ ಅವಕಾಶ ನೀಡಬಾರದು. ಇದರಿಂದ ಜನಜೀವನ ಅಸ್ತವ್ಯಸ್ತವಾಗಲಿದೆ ಎಂದು ಬೆಂಗಳೂರಿನ ಜೆ. ಸುನೀಲ್‌ ಹಾಗೂ ಮತ್ತಿತರರು ಪಿಐಎಲ್‌ ಸಲ್ಲಿಕೆ ಮಾಡಿದ್ದರು.

KSRTC staff strike: ಸಾರಿಗೆ ನೌಕರರ ಒಕ್ಕೂಟದ ಜತೆ ಸಿಎಂ ಸಂಧಾನ ವಿಫಲ; ನಾಳೆಯಿಂದ ಮುಷ್ಕರಕ್ಕೆ ಕರೆ

ಸಾರಿಗೆ ನೌಕರರ ಒಕ್ಕೂಟದ ಜತೆ ಸಿಎಂ ಸಂಧಾನ ವಿಫಲ; ನಾಳೆಯಿಂದ ಮುಷ್ಕರಕ್ಕೆ ಕರೆ

KSRTC staff strike: ಸಾರಿಗೆ ನೌಕರರ ಒಕ್ಕೂಟದ ಪದಾಧಿಕಾರಿಗಳ ಜತೆಗಿನ ಸಿಎಂ ಸಿದ್ದರಾಮಯ್ಯ ಅವರು ನಡೆಸಿದ ಸಂಧಾನ ಸಭೆ ವಿಫಲಗೊಂಡಿದೆ. ಹೀಗಾಗಿ ನಾಳೆ ಸಾರಿಗೆ ಬಸ್‌ಗಳು ರಸ್ತೆಗೆ ಇಳಿಯುವುದಿಲ್ಲ.ನಾಳೆ ಬೆಳಗ್ಗೆ 6ರಿಂದ ಮುಷ್ಕರ ನಡೆಸುತ್ತೇವೆ ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಗಮನ ಸೆಳೆಯುತ್ತದೆ 3TENX ಹೈಡ್ರೈಫೈ ಗ್ಲಾಸ್

ಬೆಂಗಳೂರಿನಲ್ಲಿ ಗಮನ ಸೆಳೆಯುತ್ತದೆ 3TENX ಹೈಡ್ರೈಫೈ ಗ್ಲಾಸ್

ತನ್ನ ಅದ್ಭುತ ಸಲೂನ್ ಅನುಭವದ ಮೂಲಕ ಸ್ವಚ್ಛ ಕೇಶ ರಕ್ಷಣೆಯ ಮೊದಲ ಬ್ರ್ಯಾಂಡ್ 3TENX, ಬೆಂಗಳೂರಿನಲ್ಲಿ ತನ್ನ ಪ್ರಮುಖ ಉತ್ಪನ್ನ ಹೈಡ್ರೈಫೈ ಗ್ಲಾಸ್ ಮಿಸ್ಟ್ ಅನ್ನು ಪ್ರದರ್ಶಿಸಿದ್ದರಿಂದ ಒಂದು ಅಪ್‌ಗ್ರೇಡ್ಅನ್ನು ಪಡೆಯುತ್ತದೆ. ನಗರದ ಪ್ರಮುಖ ಸಲೂನ್‌ಗಳಲ್ಲಿ ಒಂದರಲ್ಲಿ ನಡೆದ ಈ ಕಾರ್ಯ ಕ್ರಮವು ಪ್ರಮುಖ ಸ್ಟೈಲಿಸ್ಟ್‌ಗಳು ಮತ್ತು ಸೌಂದರ್ಯತಜ್ಞರನ್ನು ಒಟ್ಟುಗೂಡಿಸಿ, 10+ ಪ್ರಯೋಜನಗಳ ನೀಡುವ ಈಕಲ್ಟ್-ಫೇವರಿಟ್ ಉತ್ಪನ್ನದ ಬಗ್ಗೆ ಆಳವಾದ ಅಧ್ಯಯನಕ್ಕೆ ಮೀಸಲಾಯಿತು.

ತಾಯಿಯಾಗುವ ಮಹಿಳಾ ಉದ್ಯೋಗಿಗಳಿಗೆ "ಮಾಮ್‌ ಮೆಂಟಮ್‌:2.0" ಕಾರ್ಯಕ್ರಮ ಪರಿಚಯಿಸಿದ ಸ್ವಿಗ್ಗಿ

ಮಹಿಳಾ ಉದ್ಯೋಗಿಗಳಿಗೆ "ಮಾಮ್‌ ಮೆಂಟಮ್‌:2.0" ಕಾರ್ಯಕ್ರಮ

*ಸ್ವಿಗ್ಗಿಯ ಲಿಂಗ-ತಟಸ್ಥ ನೀತಿಯ ಅಡಿಯಲ್ಲಿ ಪೋಷಕರಾಗುವುದನ್ನು ಪರಿಗಣಿಸುವ ಕ್ಷಣದಿಂದಲೇ ಅವರನ್ನು ಬೆಂಬಲಿಸುತ್ತದೆ, IVF ಮತ್ತು ಪ್ರಸವಪೂರ್ವ ಆರೈಕೆಗೆ ಭಾಗಶಃ ಆರ್ಥಿಕ ಬೆಂಬಲ, IVF ಚಕ್ರ ಗಳಲ್ಲಿ ಹೊಂದಿಕೊಳ್ಳುವ ಕೆಲಸ, ಐದು ಪಾವತಿಸಿದ ರಜೆಗಳು ಮತ್ತು ಫಲವತ್ತತೆ ಚಿಕಿತ್ಸೆಗಳು, ದತ್ತು ಅಥವಾ ಸರೊಗಸಿ ಕಾರ್ಯವಿಧಾನಗಳಿಗೆ ಪ್ರತಿ ಮಗುವಿಗೆ ಆರ್ಥಿಕ ನೆರವು ನೀಡುತ್ತದೆ.

Bellary Accident: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ದಂಪತಿ ದುರ್ಮರಣ

ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ದಂಪತಿ ದುರ್ಮರಣ

Road Accident: ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಕುಡದರಾಳ ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ನಾಗಭೂಷಣ ರೆಡ್ಡಿ (36) ಮತ್ತು ಸಂಧ್ಯಾ (32) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಿರುಗುಪ್ಪ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Self Harming: ಜಾನಪದ ಗಾಯಕಿಯ ಮಗ, 7ನೇ ತರಗತಿ ವಿದ್ಯಾರ್ಥಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ

ಗಾಯಕಿಯ ಮಗ, 7ನೇ ತರಗತಿ ವಿದ್ಯಾರ್ಥಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ

ʼ14 ವರ್ಷಗಳ ಕಾಲ ನಾನು ಬದುಕಿದ್ದು ಅದರಲ್ಲೇ ತೃಪ್ತನಾಗಿದ್ದೇನೆ. 14 ವರ್ಷಗಳಲ್ಲಿ ನಾನು ಖುಷಿಯ ಕ್ಷಣ ಕಳೆದಿದ್ದೇನೆ ಅದೇ ಸಾಕು. ಸ್ವರ್ಗದಲ್ಲಿ ನಾನು ಖುಷಿಯಾಗಿದ್ದೇನೆ. ನನ್ನ ಮೇಲೆ ನಿಮಗೆ ಕೋಪ ಇದ್ದರೆ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ನನ್ನ ತಪ್ಪುಗಳನ್ನು ದಯವಿಟ್ಟು ಕ್ಷಮಿಸಿ' ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ

Internal Reservation: ನ್ಯಾ. ನಾಗಮೋಹನ್ ದಾಸ್ ನಿಯೋಗದಿಂದ ಸಿಎಂಗೆ ಒಳಮೀಸಲು ವರದಿ ಸಲ್ಲಿಕೆ

ನ್ಯಾ. ನಾಗಮೋಹನ್ ದಾಸ್ ನಿಯೋಗದಿಂದ ಸಿಎಂಗೆ ಒಳಮೀಸಲು ವರದಿ ಸಲ್ಲಿಕೆ

CM Siddaramaiah: ಒಳ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ಪರಿಶಿಷ್ಟ ಕುಟುಂಬಗಳ ದತ್ತಾಂಶ ಸಂಗ್ರಹಿಸಲು ರಾಜ್ಯದಾದ್ಯಂತ ಮೇ 5ರಿಂದ ವಿವಿಧ ಹಂತಗಳಲ್ಲಿ ‘ಪರಿಶಿಷ್ಟ ಜಾತಿ, ಉಪ ಜಾತಿ ಸಮಗ್ರ ಸಮೀಕ್ಷೆ’ ನಡೆದಿತ್ತು. ಸಂಗ್ರಹಿಸಲಾದ ದತ್ತಾಂಶಗಳನ್ನು ಇ-ಆಡಳಿತ ಇಲಾಖೆಯ ಸಹಯೋಗದಲ್ಲಿ ವಿಶ್ಲೇಷಿಸಲಾಗಿದೆ.

M S Dhoni as Ambassador: ಹೂಡಿಕೆದಾರ ಮತ್ತು ಬ್ರ್ಯಾಂಡ್ ರಾಯಭಾರಿಯಾಗಿ ಆಕ್ಕೊ(ACKO) ಸೇರಿದ ಎಮ್‌ಎಸ್ ಧೋನಿ; ಸ್ಮಾರ್ಟ್ ವಿಮೆಯ ಭವಿಷ್ಯತ್ತಿನ ಮೇಲೆ ಪಣ

ಆಕ್ಕೊ(ACKO) ಹೂಡಿಕೆದಾರ ಮತ್ತು ಬ್ರ್ಯಾಂಡ್ ರಾಯಭಾರಿ ಎಮ್‌ಎಸ್ ಧೋನಿ

ನಗರದ ಆಧುನಿಕ ಭಾರತೀಯನಿಗಾಗಿ ವಿಮೆಯನ್ನು ಸರಳವಾದ, ಸಂವೇದನಾಶೀಲ ಹಾಗೂ ಪ್ರವೇಶಾವ ಕಾಶ ಇರುವಂಥ ವಿಮೆಯಾಗಿ ಮರುಕಲ್ಪಿಸಿಕೊಳ್ಳುವ ಭಾರತದ ಅತ್ಯಂತ ಪ್ರೀತಿಪಾತ್ರ ವಿಮಾ ಬ್ರ್ಯಾಂಡ್ ಆಗಿ ನಿರ್ಮಾಣಗೊಳ್ಳಬೇಕೆಂಬ ಆಕ್ಕೋದ ಧ್ಯೇಯೋದ್ದೇಶದಲ್ಲಿ ಅವರ ಪ್ರಬಲ ನಂಬಿಕೆಯನ್ನು ಸೂಚಿಸುತ್ತದೆ.

A Khata: ಅ.22ರಿಂದ ಬೃಹತ್​ ಇ ಖಾತಾ ಅಭಿಯಾನ; ಎ ಖಾತಾ, ಇ ಖಾತಾ ಮಾಡಿಸಿಕೊಳ್ಳಿ​

ಅ.22ರಿಂದ ಬೃಹತ್​ ಇ ಖಾತಾ ಅಭಿಯಾನ; ಎ ಖಾತಾ, ಇ ಖಾತಾ ಮಾಡಿಸಿಕೊಳ್ಳಿ​

E Khata: ಅಕ್ಟೋಬರ್ 22ರಿಂದ ನವಂಬರ್ 1ರವರೆಗೆ ಮೆಗಾ ಖಾತಾ ಆಂದೋಲನ ನಡೆಸಲಾಗುತ್ತೆ. ಈ ವೇಳೆ ಬಿಲ್ ಕಲೆಕ್ಟರ್, ಬೆಸ್ಕಾಂ ಮೀಟರ್ ರೀಡರ್, ಸ್ಕೂಲ್ ಟೀಚರ್​ಗಳು ಪ್ರತಿಯೊಂದು ಮನೆಗೂ ಭೇಟಿ ನೀಡಿ, ಜನರು ಅವರ ಆಸ್ತಿಗಳಿಗೆ ಇ ಖಾತೆ ಪಡೆಯಲು ಸಹಾಯ ಮಾಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

Peacocks Death: ತುಮಕೂರು ಜಿಲ್ಲೆಯಲ್ಲಿ 19 ನವಿಲುಗಳು ನಿಗೂಢ ಸಾವು

ತುಮಕೂರು ಜಿಲ್ಲೆಯಲ್ಲಿ 19 ನವಿಲುಗಳು ನಿಗೂಢ ಸಾವು

Tumkur News: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರ ಗ್ರಾಮದ ಕೆರೆ ಕೋಡಿ ನೀರು ಹರಿಯುವ ಪಕ್ಕದ ಜಮೀನುಗಳಲ್ಲಿ 5 ಗಂಡು ಹಾಗೂ 14 ಹೆಣ್ಣು ಸೇರಿ ಒಟ್ಟು 19 ನವಿಲುಗಳು ನಿಗೂಢವಾಗಿ ಸಾವನ್ನಪ್ಪಿರುವುದು ಪತ್ತೆ ಆಗಿದೆ.

Actress Ramya: ರಮ್ಯಾಗೆ ಅಶ್ಲೀಲ ಮೆಸೇಜ್‌, ಮತ್ತಿಬ್ಬರು ಡಿ ಬಾಸ್‌ ಫ್ಯಾನ್ಸ್‌ ಬಂಧನ

ರಮ್ಯಾಗೆ ಅಶ್ಲೀಲ ಮೆಸೇಜ್‌, ಮತ್ತಿಬ್ಬರು ಡಿ ಬಾಸ್‌ ಫ್ಯಾನ್ಸ್‌ ಬಂಧನ

Actor Darshan: ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ನೀಡಿರುವ ದೂರಿನ ಬಗ್ಗೆ ಸಿಸಿಬಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಒಟ್ಟಾರೆ ಐವರು ಕಿಡಿಗೇಡಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದರ್ಶನ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ತೀರ್ಪಿಗೆ ಸಂಬಂಧಿಸಿ ರಮ್ಯಾ ಪೋಸ್ಟ್‌ ಮಾಡಿದ್ದರು.

Gold Price Today: ಚಿನ್ನದ ದರದಲ್ಲಿ ಇಂದು ಕೊಂಚ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 4th Aug 2025: ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 5 ರೂ. ಹೆಚ್ಚಾಗಿದ್ದು, 9,295 ರೂ. ಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 5 ರೂ. ಅಧಿಕವಾಗಿದ್ದು, 10,140 ರೂ.ಗೆ ಮುಟ್ಟಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 74,360 ರೂ. ಬಾಳಿದರೆ, 10 ಗ್ರಾಂಗೆ ನೀವು 92,950 ರೂ. ಹಾಗೂ 100 ಗ್ರಾಂಗೆ 9,29,500 ರೂ. ನೀಡಬೇಕಾಗುತ್ತದೆ.

Sirsi News: ಶಿರಸಿ ನಗರ ಠಾಣೆ ಪೊಲೀಸರಿಂದ ಕಾರ್ಯಾಚರಣೆ; ಗಾಂಜಾ ಸಾಗಾಟ ಮಾಡುತ್ತಿದ್ದವನ ಬಂಧನ

ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಶಿರಸಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾವೇರಿಯ ಅಬ್ದುಲ್ ರಜಾಕ್ ಅಬ್ದುಲ್ ಮುನಾಫ್ ಬಾಗಲಕೋಟೆ (30) ಬಂಧಿತ ವ್ಯಕ್ತಿ. ಈತ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಗಾಂಜಾ ಖರೀದಿಸಿ, ಅಕ್ರಮವಾಗಿ ಶಿರಸಿಗೆ ಸಾಗಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

Murder Case: ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ ಯುವಕನ ಕೊಲೆ

ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ ಯುವಕನ ಕೊಲೆ

Koppala: ಕುರುಬರ ಓಣಿಯ ನಿವಾಸಿ 30 ವರ್ಷದ ಗವಿಸಿದ್ದಪ್ಪ ನಾಯಕ ಅನ್ಯಕೋಮಿನ ಯುವತಿಯೊಬ್ಭಳನ್ನು ಪ್ರೀತಿಸುತ್ತಿದ್ದ. ಈ ವಿಚಾರವಾಗಿ ಹುಡುಗಿಯ ಕಡೆಯವರಿಗೂ ಈತನಿಗೂ ಬಿಸಿಬಿಸಿ ಮಾತುಕತೆ ನಡೆದಿತ್ತು ಎನ್ನಲಾಗಿದೆ. ಮೂರು ಜನರು ಮಾರಕಾಸ್ತ್ರಗಳನ್ನು ಬಳಸಿ ಗವಿಸಿದ್ದಪ್ಪನ ಮೇಲೆ ದಾಳಿ ಮಾಡಿದ್ದಾರೆ ಎಂದು ಗೊತ್ತಾಗಿದೆ.

Su From So records: ಒಂದೇ ವಾರದಲ್ಲಿ ಹಲವು ದಾಖಲೆ ಉಡೀಸ್‌ ಮಾಡಿದ 'ಸು ಫ್ರಂ ಸೋ'

ಒಂದೇ ವಾರದಲ್ಲಿ ಹಲವು ದಾಖಲೆ ಉಡೀಸ್‌ ಮಾಡಿದ 'ಸು ಫ್ರಂ ಸೋ'

Su from So: ಈ ಸಿನಿಮಾ ಈವರೆಗೆ ಸುಮಾರು 35.60 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಅಂದರೆ ಬಜೆಟ್​ನ ಹತ್ತು ಪಟ್ಟು ಗಳಿಕೆ ಆಗಿದೆ. ಪರಭಾಷೆಗಳಿಂದಲೂ ಸಿನಿಮಾ ಡಬ್ ಮಾಡುವಂತೆ ಬೇಡಿಕೆ ಶುರುವಾಗಿದೆ. ಈಗಾಗಲೇ ಮಲಯಾಳಂ ಭಾಷೆಗೆ ಡಬ್ ಆಗಿ ರಿಲೀಸ್ ಆಗಿದೆ. ತೆಲುಗಿಗೆ ಶೀಘ್ರದಲ್ಲೇ ಡಬ್ ಆಗುತ್ತಿದೆ.

KSRTC Strike: ನಾಳೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಅನಿರ್ದಿಷ್ಟಾವಧಿ ಮುಷ್ಕರ, ಇಂದು ಸಿಎಂ ಸಭೆ

ನಾಳೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಮುಷ್ಕರ, ಇಂದು ಸಿಎಂ ಸಭೆ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರ ಮನವೊಲಿಕೆಗೆ ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದೆ. ಸಿಎಂ ವಿಧಾನಸೌಧದಲ್ಲಿಂದು ಸಾರಿಗೆ ನಿಗಮಗಳ ನೌಕರ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಮಹತ್ವದ ಸಭೆ ಕರೆದಿದ್ದಾರೆ.

Loading...