ನಾನು ಕರ್ನಾಟಕ ಆರಿಸಿಕೊಂಡಿಲ್ಲ, ಕನ್ನಡಾಂಬೆಯೇ ನನ್ನನ್ನು ಆರಿಸಿಕೊಂಡಿದ್ದಾರೆ
ನಾನು ಭಗವಾನ್ ಸತ್ಯ ಸಾಯಿ ಬಾಬಾರವರ ಶಿಷ್ಯ. ಅವರ ಶಿಕ್ಷಣ ಸಂಸ್ಥೆಗಳಲ್ಲಿ ಓದಿ ಸೇವಾ ಚಟುವಟಿಕೆಗಳಿಗಾಗಿ ಅವರ ಮಾರ್ಗದರ್ಶನದ ನಿರೀಕ್ಷೆಯಲ್ಲಿದ್ದೆ. ಅವರ ಮಹಾಸಮಾಧಿಯ ನಂತರ ನನಗೆ ಆಧ್ಯಾತ್ಮಿಕ ಅನುಭವವಾಯಿತು. ಅದರಂತೆ ಅವರ ಸೂಚನೆಯಂತೆ ಕರ್ನಾಟಕದಲ್ಲಿ ಸೇವಾ ಚಟುವಟಿಕೆ ಆರಂಭಿಸಿದೆವು