ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

Sand Mining: ಮರಳು ದಂಧೆ: ಬರಿದಾಗುತ್ತಿದೆ ಕೃಷ್ಣೆಯ ಒಡಲು

Sand Mining: ಮರಳು ದಂಧೆ: ಬರಿದಾಗುತ್ತಿದೆ ಕೃಷ್ಣೆಯ ಒಡಲು

ಕಳೆದ ವರ್ಷ ಸಹ ಬರೋಬ್ಬರಿ 7 ಕೋಟಿ ರು.ಮೌಲ್ಯದ ಅಕ್ರಮ ಮರಳು ವಶಕ್ಕೆ ಪಡೆದಿದ್ದರು. ಜತೆಗೆ 2025ರ ಅಂತ್ಯಕ್ಕೆ 94 ಪ್ರಕರಣ ದಾಖಲು ಮಾಡಲಾಗಿತ್ತು. ಆದರೆ, 2026ರ ಆರಂಭದಲ್ಲಿ ಯೇ 22.58 ಕೋಟಿ ಮರಳು ಜಪ್ತಿಯಾಗಿರುವುದು ಕೃಷ್ಣೆ ಒಡಲು ಬಗೆದಿರುವ ಪರಿ ಕುರಿತು ಕಳವಳ ತರಿಸಿದೆ.

ಪ್ರಯಾಣಿಕರೇ ಗಮನಿಸಿ; ಯುಗಾದಿ, ರಂಜಾನ್ ಗೆ ಊರಿಗೆ ತೆರಳಲು KSRTCಯಿಂದ 2,000 ವಿಶೇಷ ಬಸ್‌ಗಳ ಸಂಚಾರ

ಯುಗಾದಿ, ರಂಜಾನ್‌ಗೆ ಊರಿಗೆ ತೆರಳಲು KSRTCಯಿಂದ 2,000 ವಿಶೇಷ ಬಸ್‌ಗಳ ಸಂಚಾರ

ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮಹತ್ವದ ಕ್ರಮ ಕೈಗೊಂಡಿದೆ. ಮಾರ್ಚ್ 18ರಿಂದ ರಾಜ್ಯಾದ್ಯಂತ ಒಟ್ಟು 2,000 ವಿಶೇಷ ಹೆಚ್ಚುವರಿ ಕೆಸ್‌ಆರ್‌ಟಿಸಿ ಬಸ್‌ಗಳು ಸಂಚರಿಸಲಿದ್ದು, ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೇಳಲಾಗಿದೆ.

Safari: ಬಿಸಿಲ ನಾಡಲ್ಲಿ ಈಗ ʼಜಂಗಲ್ ಸಫಾರಿʼ ಸದ್ದು  !

Safari: ಬಿಸಿಲ ನಾಡಲ್ಲಿ ಈಗ ʼಜಂಗಲ್ ಸಫಾರಿʼ ಸದ್ದು !

ಕಲಬುರಗಿ ಜಿಲ್ಲೆಯ ಪ್ರಕೃತಿ ಪ್ರೇಮಿಗಳ ಗುಪ್ತಗಾಮಿನಿಯಾಗಿದ್ದ ಚಿಂಚೋಳಿ ವನ್ಯಜೀವಿ ಧಾಮದಲ್ಲಿ ಈಗ ಅಧಿಕೃತವಾಗಿ ‘ಜಂಗಲ್ ಸಫಾರಿ’ಗೆ ಚಾಲನೆ ಸಿಕ್ಕಿದ್ದು, ಈ ಭಾಗದ ಪ್ರವಾಸೋ ದ್ಯಮಕ್ಕೆ ಹೊಸ ಆಯಾಮ ದೊರೆತಿದೆ. ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡುವ ಮೂಲಕ ಚಾರಣಿಗರ ಮತ್ತು ವನ್ಯಜೀವಿ ಪ್ರೇಮಿಗಳ ದಶಕಗಳ ಕನಸನ್ನು ನನಸು ಮಾಡಿದ್ದಾರೆ.

Chikkaballapura bandh today: ಇಂದು ಚಿಕ್ಕಬಳ್ಳಾಪುರ ಬಂದ್: ಸಂಘಟನೆಗಳ ಬೃಹತ್ ಬೆಂಬಲ

ಇಂದು ಚಿಕ್ಕಬಳ್ಳಾಪುರ ಬಂದ್: ಸಂಘಟನೆಗಳ ಬೃಹತ್ ಬೆಂಬಲ

ಭಾನುವಾರ ಅಂಬೇಡ್ಕರ್ ವೃತ್ತದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಯಲಹಂಕ ಶಾಸಕ ವಿಶ್ವನಾಥ್ ಭಾಗಿಯಾಗಲಿದ್ದು ಹೆಚ್.ಎನ್. ವ್ಯಾಲಿ ಮೂರನೇ ಹಂತದ ಶುದ್ಧೀಕರಣಕ್ಕೆ ಒತ್ತಾಯಿಸಲಿದ್ದಾರೆ. ಚಿಕ್ಕಬಳ್ಳಾಪುರ ನಗರದ ಆಟೋ ಚಾಲಕರ ಸಂಘ, ಕನ್ನಡಪರ ಸಂಘಟನೆ ಗಳ ಮುಖಂಡರು, ರೈತ ಸಂಘದ ಮುಖಂಡರು, ಶಾಶ್ವತ ನೀರಾವರಿ ಹೋರಾಟ ಸಮಿತಿ ಸೇರಿದಂತೆ ಹಲವಾರು ಸಂಘಟನೆಗಳು , ಸಂಘ ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿವೆ.

Chikkaballapur News: ಯುದ್ಧ ನಿಲ್ಲಿಸಲು ಆಗ್ರಹಿಸಿ ಕೆಪಿಆರ್‌ಎಸ್ ಸಂಘಟನೆ ವತಿಯಿಂದ ನಗರದಲ್ಲಿ ಪ್ರತಿಭಟನೆ

ಯುದ್ಧ ನಿಲ್ಲಿಸಲು ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ

ಅಮೆರಿಕಾ ಇರಾನ್ ದೇಶದ ಯುದ್ಧದಿಂದ ಭಾರತ ದೇಶದಲ್ಲಿ ಅಡುಗೆ ಅನಿಲ ಮತ್ತು ಪೆಟ್ರೋಲ್, ಡಿಸೇಲ್ ಮೇಲೆ ವ್ಯತೀರಿಕ್ತ ಪರಿಣಾಮ ಬೀರುತ್ತಿದೆ. ಅಡುಗೆ ಅನಿಲ ಬುಕ್ಕಿಂಗ್ ತಗೆದುಕೊಳ್ಳು ತ್ತಿಲ್ಲ. ಪಶ್ಚಿಮ ಬಂಗಾಳದಲ್ಲಿ ಹಾಸ್ಟೇಲ್, ಶಾಲಾ ಕಾಲೇಜು ಗಳನ್ನು ಮುಚ್ಚಿದ್ದಾರೆ. ರಾಜ್ಯದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪಿಜಿಗಳಲ್ಲಿ ವಾಸ ಮಾಡುತ್ತಿದ್ದು, ಊಟವಿಲ್ಲದ ಪರಿಸ್ಥಿತಿ ನಿರ‍್ಮಾಣವಾಗಿದೆ.

3ನೇ ಹಂತದ ಶುದ್ಧೀಕರಣ ಆಗದಿರಲು ಕೇಂದ್ರ ಸರಕಾರವೇ ಹೊಣೆಯಾಗಿದೆ: ಬಿ.ಎಸ್.ರಫಿವುಲ್ಲಾ ಆರೋಪ

3ನೇ ಹಂತದ ಶುದ್ಧೀಕರಣ ಆಗದಿರಲು ಕೇಂದ್ರ ಸರಕಾರವೇ ಹೊಣೆಯಾಗಿದೆ

ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ನೇತೃತ್ವದ ಎನ್.ಡಿ.ಎ.ಸರ್ಕಾರ ರಾಜ್ಯಕ್ಕೆ ನ್ಯಾಯೋಚಿತವಾಗಿ ಸಲ್ಲಬೇಕಾದ ಜಿಎಸ್‌ಟಿ (GST)ನೀಡದೆ ಇರುವುದು ಆರ್ಥಿಕ ಮುಗ್ಗಟ್ಟಿಗೆ ಕಾರಣವಾಗಿದೆ. ಒಂದು ವೇಳೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾಗಿದ್ದ ಸುಮಾರು 10 ಸಾವಿರ ಕೋಟಿ ಜಿಎಸ್‌ಟಿ ಹಣ ತಾರತಮ್ಯ ಇಲ್ಲದೆ ನೀಡಿದ್ದರೆ ಆರ್ಥಿಕ ಸೌಲಭ್ಯ ದೊರೆಯುತ್ತಿತ್ತು

GBA Election: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ; ಮತದಾರರ ಪಟ್ಟಿ ಪ್ರಕಟ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ; ಮತದಾರರ ಪಟ್ಟಿ ಪ್ರಕಟ

ಮತದಾರರು ವಾರ್ಡ್‌ವಾರು ತಮ್ಮ ಹೆಸರನ್ನು ಆನ್‌ಲೈನ್‌ನಲ್ಲಿ ಎಪಿಕ್‌ ಸಂಖ್ಯೆ ಅಥವಾ ಅವರ ಹೆಸರಿನ ಮೂಲಕ ಹುಡುಕಲು ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಜಿಬಿಎ ಅಧಿಕೃತ ಜಾಲತಾಣದಲ್ಲಿ ಬಿಡುಗಡೆ ಮಾಡಲಾಗಿದೆ.

Chikkaballapur News: ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ, ಬೆಲೆ ಏರಿಕೆ ವಿರೋಧಿಸಿ ಬ್ಲಾಕ್ ಮತ್ತು ಯುವ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ನಮ್ಮ ನೆರೆಹೊರೆ ದೇಶಗಳಲ್ಲಿ ನಡೆಯುವ ಯುದ್ಧ ಯುದ್ಧದಲ್ಲಿ ಭಾಗಿಯಾಗದ ತಟಸ್ಥ ದೇಶ ಗಳ ಮೇಲೂ ಪರಿಣಾಮ ಬೀರುತ್ತದೆ. ಎಲ್ಲ ಸಮಸ್ಯೆಗಳಿಗೂ ಯುದ್ಧವೇ ಪರಿಹಾರವಲ್ಲ. ಮಹಾತ್ಮ ಗಾಂಧೀಜಿ ಅವರು ತಿಳಿಸಿದ ಶಾಂತಿಯ ಮಾರ್ಗವನ್ನು ಅನುಸರಿಸಿದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲೆಸಲು ಸಾಧ್ಯ. ಹೀಗಾಗಿ ನಾವು ಗಾಂಧೀಜಿ ಅವರ ತತ್ವಗಳನ್ನು ವಿಶ್ವಕ್ಕೆ ತಿಳಿಸಬೇಕಾಗಿದೆ

Lok Adalat: ಲೋಕ ಅದಾಲತ್‌ನಲ್ಲಿ ಪ್ರಕರಣಗಳಿಗೆ ಶೀಘ್ರ ಮುಕ್ತಿ ದೊರೆಯುತ್ತದೆ: ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ಕಳವಳ

ಲೋಕ ಅದಾಲತ್‌ನಲ್ಲಿ ಪ್ರಕರಣಗಳಿಗೆ ಶೀಘ್ರ ಮುಕ್ತಿ ದೊರೆಯುತ್ತದೆ

ಹಿಂದಿನ ಕಾಲದಲ್ಲಿ ಅವಿಭಕ್ತ ಕುಟುಂಬಗಳಿದ್ದವು. ಕುಟುಂಬದಲ್ಲಿದ್ದ ಅಜ್ಜ, ಅಜ್ಜಿ ಹಾಗೂ ಇನ್ನಿತರ ಹಿರಿಯ ಸದಸ್ಯರಿಂದ ಮಕ್ಕಳು ಅಥವಾ ಮೊಮ್ಮಕ್ಕಳು ತಪ್ಪು ಮಾಡಿದಾಗ ಮೂಲದಲ್ಲೇ ತಿದ್ದಿ ಸರಿ ಮಾಡುವ ಕೆಲಸ ಆಗುತ್ತಿತ್ತು. ಇಂದಿನ ದಿನಮಾನದಲ್ಲಿ ವಿಭಕ್ತ ಕುಟುಂಬಗಳೇ ಹೆಚ್ಚಾಗಿ ಇರುವುದರಿಂದ ಸಣ್ಣ ಸಣ್ಣ ಜಗಳಕ್ಕೂ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ದಾಖಲಿಸುತ್ತಿರುವುದು ಕಳವಳಕಾರಿ ವಿಚಾರ

SSD: ಎಸ್‌ಎಸ್‌ಡಿ ರಾಜ್ಯಾಧ್ಯಕ್ಷರಾಗಿ ಜಿ.ಸಿ.ವೆಂಕಟರೋಣಪ್ಪ ಆಯ್ಕೆ: ಕಾರ್ಯಕರ್ತರ ಸಂತಸ

ಎಸ್‌ಎಸ್‌ಡಿ ರಾಜ್ಯಾಧ್ಯಕ್ಷರಾಗಿ ಜಿ.ಸಿ.ವೆಂಕಟರೋಣಪ್ಪ ಆಯ್ಕೆ

ವೆಂಕಟರೋಣಪ್ಪ ಅವರು ಬೆಂಗಳೂರಿನ ಗಾಂಧಿನಗರ ದಲ್ಲಿರುವ ಹೋಟೆಲ್ ಚೇತನ್ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ಶನಿವಾರ ನಡೆದ ರಾಜ್ಯ ಮಟ್ಟದ ಚುನಾವಣೆಯಲ್ಲಿ ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಕ್ಯಾಪ್ಟನ್ ಅಶೋಕ್ ಖಾನ್ನಡೆ ಅವರ ಅಧ್ಯಕ್ಷತೆಯಲ್ಲಿ ಜಿ.ಸಿ.ವೆಂಕಟ ರಮಣಪ್ಪ ಆದ ನನ್ನನ್ನು ರಾಜ್ಯ ಅಧ್ಯಕ್ಷ ರಾಗಿ ಆಯ್ಕೆ ಮಾಡಿರುತ್ತಾರೆ

ಶಾಲೆಗೆ 2 ನಿಮಿಷ ಲೇಟ್‌ ಆಗಿದ್ದಕ್ಕೆ 1ನೇ ತರಗತಿ ವಿದ್ಯಾರ್ಥಿಯನ್ನು 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!

ಶಾಲೆಗೆ ಲೇಟ್‌ ಆಗಿ ಬಂದ ವಿದ್ಯಾರ್ಥಿಯನ್ನು ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!

ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಅಮಾನವೀಯ ಘಟನೆ ನಡೆದಿದೆ. ಈ ವಿಚಾರ ತಿಳಿದು ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಪ್ರಶ್ನಿಸಲು ಹೋದಾಗ, ಆಡಳಿತ ಮಂಡಳಿಯವರು ದರ್ಪದಿಂದ ಮಾತನಾಡಿರುವುದು ಕಂಡುಬಂದಿದೆ.

Court Recruitment: ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿದೆ 25 ಹುದ್ದೆ; ಸ್ಟೆನೋಗ್ರಾಫರ್, ಟೈಪಿಸ್ಟ್, ಜವಾನ ಹುದ್ದೆಗೆ ಅರ್ಜಿ ಆಹ್ವಾನ

ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಾಮರಾಜನಗರ ಜಿಲ್ಲಾ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್, ಟೈಪಿಸ್ಟ್, ಟೈಪಿಸ್ಟ್–ಕಾಪಿಸ್ಟ್ ಮತ್ತು ಜವಾನ ಸೇರಿ ಒಟ್ಟು 25 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 13ರಿಂದ ಏಪ್ರಿಲ್ 13ರವರೆಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕೇಂದ್ರ ಕಾನೂನಿಗೆ ಹೊಂದಿಸಿ ಬಳಿಕವೇ ಗಿಗ್ ಕಾರ್ಮಿಕ ಕಲ್ಯಾಣ ಶುಲ್ಕ ಜಾರಿ ಮಾಡಿರಿ ಎಂದು ಕರ್ನಾಟಕ ಸರ್ಕಾರಕ್ಕೆ ಮನವಿ

ಗಿಗ್ ಕಾರ್ಮಿಕ ಕಲ್ಯಾಣ ಶುಲ್ಕ ಜಾರಿ ಮಾಡಿರಿ

CoSS ಅಡಿಯಲ್ಲಿ, ಅಗ್ರಿಗೇಟರ್‌ಗಳು ಈಗಾಗಲೇ ಗಿಗ್ ಮತ್ತು ಪ್ಲಾಟ್‌ಫಾರ್ಮ್ ಕಾರ್ಮಿಕ ರಿಗಾಗಿ ರಾಷ್ಟ್ರೀಯ ಮಟ್ಟದ ಸಾಮಾಜಿಕ ಭದ್ರತಾ ಚೌಕಟ್ಟಿಗೆ ಕೊಡುಗೆ ನೀಡುವುದು ಕಡ್ಡಾಯ ವಾಗಿದ್ದು, ಪ್ರತ್ಯೇಕವಾಗಿ, ಕರ್ನಾಟಕ ಪ್ಲಾಟ್‌ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ) ಅಧಿನಿಯಮ, 2025, ರಾಜ್ಯದ ಒಳಗೆ ಕಾರ್ಯ ನಿರ್ವಹಿಸುವ ಅದೇ ವರ್ಗದ ಅಗ್ರಿಗೇಟರ್‌ಗಳಿಂದ ಕಲ್ಯಾಣ ಶುಲ್ಕವನ್ನು ಪಾವತಿಸಲು ಬಾಧ್ಯತೆಯನ್ನು ವಿಧಿಸುತ್ತದೆ.

1 ರೂ.ಗೆ ಒಂದು ಲೀಟರ್ ಹಾಲು; ಫ್ಲಿಪ್‌ಕಾರ್ಟ್ ವಿರುದ್ಧ ಡಿ.ಕೆ. ಸುರೇಶ್‌ ದೂರು, ಪ್ರಧಾನಿ ಮೋದಿಗೆ ಪತ್ರ

1 ರೂ.ಗೆ ಒಂದು ಲೀಟರ್ ಹಾಲು; ಫ್ಲಿಪ್‌ಕಾರ್ಟ್ ವಿರುದ್ಧ ದೂರು

Milk selling in flipkart: ಹಣ ಮಾಡುವ ಭರದಲ್ಲಿ ಫ್ಲಿಪ್ ಕಾರ್ಟ್ ಎನ್ನುವ ಸಂಸ್ಥೆ ಒಂದು ರೂಪಾಯಿಗೆ ಒಂದು ಲೀಟರ್ ಹಾಲು ನೀಡಲು ಮುಂದಾಗಿದೆ. ರೈತ ಸಮುದಾಯವನ್ನ ಧ್ವಂಸ ಮಾಡುವಂತಹ ಕೃತ್ಯಕ್ಕೆ ಕೈ ಹಾಕಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಬಮುಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ತಿಳಿಸಿದ್ದಾರೆ.

ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಹಣವಿಲ್ಲವೆಂಬ ಬಿಜೆಪಿಯ ಆರೋಪ ಸತ್ಯಕ್ಕೆ ದೂರ: ಸಿಎಂ ಸಿದ್ದರಾಮಯ್ಯ

ಅಭಿವೃದ್ಧಿಗೆ ಹಣವಿಲ್ಲವೆಂಬ ಬಿಜೆಪಿಯ ಆರೋಪ ಸತ್ಯಕ್ಕೆ ದೂರ: ಸಿಎಂ

CM Siddaramaiah: ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂದು ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಸತ್ಯಕ್ಕೆ ದೂರವಾದ ಮಾತು. ನಮ್ಮ ಸರ್ಕಾರ ಗ್ಯಾರಂಟಿ ಹಾಗೂ ಅಭಿವೃದ್ಧಿಯನ್ನು ಸಮಾನ ಆದ್ಯತೆ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Ugadi-Ramzan Fashion 2026: ಯುಗಾದಿ-ರಂಜಾನ್ ಸೀಸನ್‌ನಲ್ಲಿ ಬ್ಯಾಂಗಲ್ಸ್ ಕಲರವ!

ಯುಗಾದಿ-ರಂಜಾನ್ ಸೀಸನ್‌ನಲ್ಲಿ ಬ್ಯಾಂಗಲ್ಸ್ ಕಲರವ!

ರಂಜಾನ್ ಮತ್ತು ಯುಗಾದಿ ಫೆಸ್ಟೀವ್ ಸೀಸನ್‌ನಲ್ಲಿ ಇದೀಗ ನಾನಾ ಬಗೆಯ ವಿನ್ಯಾಸದ ಬ್ಯಾಂಗಲ್ಸ್ ಲಗ್ಗೆ ಇಟ್ಟಿವೆ. ನಾನಾ ಕಲರ್‌ಗಳಲ್ಲಿ ಡಿಸೈನ್‌ಗಳಲ್ಲಿ ಲಭ್ಯ. ಲೆಹೆಂಗಾ, ಸೀರೆ, ಲಂಗ-ದಾವಣಿಗೆ ಮ್ಯಾಚ್ ಆಗುವಂತಹ, ಸೈಡ್‌ನಲ್ಲಿ, ಕಡದಂತಹ ಡಿಸೈನ್ ಹೊಂದಿರುವ ಬಳೆಗಳು ಇವುಗಳೊಂದಿಗೆ ಬಂದಿವೆ. ಇವನ್ನು ಮಿಕ್ಸ್ ಮಾಡಿ ಕೂಡ ಧರಿಸಬಹುದು ಎನ್ನುತ್ತಾರೆ ಸ್ಟೈಲಿಸ್ಟ್ಸ್. ಈ ಕುರಿತ ವರದಿ ಇಲ್ಲಿದೆ.

ಅಧಿಕಾರಿಗಳ ನಿರ್ಲಕ್ಷ್ಯ, ಹದಗೆಟ್ಟ ಹೆದ್ದಾರಿ

ಅಧಿಕಾರಿಗಳ ನಿರ್ಲಕ್ಷ್ಯ, ಹದಗೆಟ್ಟ ಹೆದ್ದಾರಿ

ಕಳೆದ ಒಂದು ವರ್ಷದ ಹಿಂದೆ ರಾಷ್ಟ್ರೀಯ ಹೆದ್ದಾರಿ ಮಾಡಿದ ಮೇಲೂ ಏನು ಪ್ರಯೋಜನ ವಿಲ್ಲ. ಜನರು ಇಂಡಿ ವಿಜಯಪುರ ರಸ್ತೆ ಸಂಚಾರ ಬೇಡವೇ ಬೇಡ ಎನ್ನುತ್ತಿದ್ದಾರೆ. ಅಲ್ಲದೆ ಈ ರಸ್ತೆಯಲ್ಲಿ ಸಂಚಾರ ಮಾಡೋಕು ಆಗದೆ ವಾಹನ ಸವಾರರು ಪರದಾಡುವಂತಾಗಿದೆ. ಪ್ರತಿ ನಿತ್ಯ ಅಪಾರ ಸಂಖ್ಯೆಯ ವಾಹನಗಳು ಇದೇ ಮಾರ್ಗದಲ್ಲಿ ಸಂಚರಿಸುತ್ತವೆ, ಇನ್ನೂ ಗರ್ಭಿಣಿಯರಿಗೆ, ರೋಗಿಗಳಿಗೆ ಈ ರಸ್ತೆಯಲ್ಲಿ ಸಂಚಾರ ಮಾಡುವಂತಿಲ್ಲ ಎಂಬಂತಾಗಿದೆ, ಒಂದು ಕಡೆ ಹಾಳಾದ ರಸ್ತೆ.

Ranbir Kapoor: ಮನ ಪ್ರಾಜೆಕ್ಸ್ಟ್‌ ಗೆ ಬ್ಯ್ರಾಂಡ್‌ ಅಂಬಾಸಿಡರ್ ಆಗಿ ಕೈ ಜೋಡಿಸಿದ ರಣಬೀರ್ ಕಪೂರ್

ಮನ ಪ್ರಾಜೆಕ್ಸ್ಟ್‌ ಗೆ ಬ್ಯ್ರಾಂಡ್‌ ಅಂಬಾಸಿಡರ್ ಆಗಿ ರಣಬೀರ್ ಕಪೂರ್

ನವೀಕರಿಸಿದ ಬ್ರ್ಯಾಂಡ್ ಗುರುತು, ಸ್ಥಳ, ಡಿಸೈನ್‌, ಪ್ರಕೃತಿ, ಕಲ್ಪನೆ ಒಳಗೊಂಡ ವಸತಿ ಪರಿಸರವನ್ನು ಸೃಷ್ಟಿಸುವ ತತ್ವದೊಂದಿಗೆ ಅರ್ಥಪೂರ್ಣ ಜೀವನ ಅನುಭವ ನೀಡುವುದನ್ನು ಪ್ರತಿನಿಧಿಸುತ್ತದೆ. ಪ್ರಕೃತಿಯ ಜೊತೆ ಜೀವನ ಎಂಬ ನಂಬಿಕೆಯೊಂದಿಗೆ ಸಂಸ್ಥೆಯು ಚಿಂತನಶೀಲ ವಾಸ್ತುಶಿಲ್ಪ, ಪರಿಸರ ಸಂವೇದನೆ ಮತ್ತು ಸಮಕಾಲೀನ ಜೀವನ ಶೈಲಿಯ ಅಗತ್ಯಗಳನ್ನು ಸಂಯೋಜಿಸುವ ಸಮುದಾಯಗಳನ್ನು ಅಭಿವೃದ್ಧಿ ಪಡಿಸುವುದನ್ನು ಮುಂದುವರೆಸಿದೆ.

Raichur News: ಸೆಕೆ ಅಂತ ಮನೆ ಮುಂದೆ ಮಲಗಿದ್ದ ವೃದ್ಧೆಗೆ ಕಚ್ಚಿದ ಹಾವು!

ಸೆಕೆ ಅಂತ ಮನೆ ಮುಂದೆ ಮಲಗಿದ್ದ ವೃದ್ಧೆಗೆ ಕಚ್ಚಿದ ಹಾವು!

Snake Bite: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದಲ್ಲಿ ಮನೆ ಮುಂದೆ ಮಲಗಿದ್ದ ವೃದ್ಧೆಗೆ ಹಾವು ಕಚ್ಚಿದೆ. ಮಾರ್ಚ್ 8ರಂದು ರಾತ್ರಿ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹಾವು ಕಡಿತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕರ್ನಾಟಕ, ತಮಿಳುನಾಡಿನ 10,000 ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಶಿಕ್ಷಣ ಒದಗಿಸಲು ಕಾರ್ಯಾಗಾರ

10,000 ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಶಿಕ್ಷಣ

ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಲ್ಲಿ ವೈಯಕ್ತಿಕ ಹಾಗೂ ಸಮುದಾಯ ಮಾನಸಿಕ ಆರೋಗ್ಯವನ್ನು ಉತ್ತೇಜಿಸುವ ಅಗತ್ಯವನ್ನು ಗುರುತಿಸಿ, ತಂತ್ರಜ್ಞಾನ ಸಂಸ್ಥೆ ಟೆಕಿಯಾನ್ ಮತ್ತು ಸರ್ಕಾರೇತರ ಸಂಸ್ಥೆ ಮೈಂಡ್ ಆ್ಯಂಡ್‌ ಮ್ಯಾಟರ್ ಸಹಭಾಗಿತ್ವದಲ್ಲಿ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ಉದ್ದೇಶ ಹೊಂದಿದೆ.

Ugadi Shopping Tips 2026: ಯುಗಾದಿ ಎಥ್ನಿಕ್‌ವೇರ್ಸ್ ಶಾಪಿಂಗ್‌ಗೆ 5 ಸಿಂಪಲ್‌ ಟಿಪ್ಸ್

ಯುಗಾದಿ ಎಥ್ನಿಕ್‌ವೇರ್ಸ್ ಶಾಪಿಂಗ್‌ಗೆ 5 ಸಿಂಪಲ್‌ ಟಿಪ್ಸ್

ಯುಗಾದಿ ಈ ಹಬ್ಬಕ್ಕೆ ಡಿಸೈನರ್‌ವೇರ್‌ ಅದರಲ್ಲೂ ಎಥ್ನಿಕ್‌ವೇರ್ಸ್ ಖರೀದಿಸುವವರು ಒಂದಿಷ್ಟು ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಈ ಸಿಂಪಲ್‌ 5 ಟಿಪ್ಸ್ ಫಾಲೋ ಮಾಡಿದಲ್ಲಿ ನಿಮ್ಮ ಶಾಪಿಂಗ್‌ ಅರ್ಥಪೂರ್ಣವಾಗುವುದು ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಈ ಕುರಿತ ವಿವರ ಇಲ್ಲಿದೆ.

ರಾಜ್ಯದಲ್ಲಿ 4,824 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಸಮ್ಮತಿ; 14,525 ಉದ್ಯೋಗ ಸೃಷ್ಟಿ ನಿರೀಕ್ಷೆ

₹4,824 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಸಮ್ಮತಿ: ಎಂಬಿಪಿ

MB Patil: ಐಟಿ ಮೂಲಸೌಲಭ್ಯ, ಸಕ್ಕರೆ ಕಾರ್ಖಾನೆ, ಟೆಕ್ನಿಕಲ್‌ ಟೆಕ್ಸ್‌ಟೈಲ್‌, ಕಂಪ್ರೆಸ್ಡ್‌ ಗ್ಯಾಸ್‌, ವೈಮಾಂತರಿಕ್ಷ, ಚಿನ್ನಾಭರಣ ತಯಾರಿಕೆ, ಎಲೆಕ್ಟ್ರಾನಿಕ್ಸ್‌, ಸಾಫ್ಟ್‌ವೇರ್‌ ಹಾಗೂ ಪಂಚತಾರಾ ಹೋಟೆಲ್‌ ನಿರ್ಮಾಣ ಯೋಜನೆಗಳಿಗೆ ನೀಡಿರುವ ಅನುಮೋದನೆಗಳಿಂದ ರಾಜ್ಯದಲ್ಲಿ ಹೊಸದಾಗಿ 14,525 ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ಬೃಹತ್‌ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

Chikkamagaluru: ತಂದೆಯ ಶವಕ್ಕೆ ಮಗಳಿಂದಲೇ ಅಗ್ನಿಸ್ಪರ್ಶ, ಕಡೂರಿನಲ್ಲಿ ಮಾದರಿ ಘಟನೆ

ತಂದೆಯ ಶವಕ್ಕೆ ಮಗಳಿಂದಲೇ ಅಗ್ನಿಸ್ಪರ್ಶ, ಕಡೂರಿನಲ್ಲಿ ಮಾದರಿ ಘಟನೆ

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನಲ್ಲಿ ಹೆಣ್ಣುಮಕ್ಕಳು ತಂದೆಯ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಲಿಂಗ ಸಮಾನತೆಯ ಸಂದೇಶ ಸಾರಿದ್ದಾರೆ. ಮೃತದೇಹದ ಸುತ್ತ ಹೆಗಲ ಮೇಲೆ ಕುಡಿಕೆ ಹೊತ್ತು ಸಂಪ್ರದಾಯದಂತೆ ವಿಧಿ ವಿಧಾನಗಳನ್ನು ನೆರವೇರಿಸಿದ ಹೆಣ್ಣುಮಗಳು ಎಲ್ಲರ ಗಮನ ಸೆಳೆದರು.

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು; ಎಚ್.ವೈ.ಮೇಟಿಯವರ  ಕನಸು ನನಸು ಎಂದ ಸಿಎಂ

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು

Government medical college in Bagalkot: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ ನೆರವೇರಿಸಲು ಬಾಗಲಕೋಟೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಬಾಗಲಕೋಟೆಯ ನವನಗರ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ.

Loading...