ಬಸವನಗೌಡ ಪಾಟೀಲ್ ಯತ್ನಾಳ್ ನನ್ನನ್ನು ಜೋಕರ್ ಎಂದಿದ್ದು ಖುಷಿ ತಂದಿದೆ
ವಿಧಾನಸಭೆ ಎದುರು ೧೧ ಜೆಸಿಬಿಗಳನ್ನು ನಿಲ್ಲಿಸುವ ಮೊದಲು ಅವರದ್ದೇ ಕ್ಷೇತ್ರದ ಕೆಲವು ವಾರ್ಡ್ಗಳ ರಸ್ತೆ ಸರಿಪಡಿಸಲು ಜೆಸಿಜಿಗಳನ್ನು ಕಳುಹಿಸಲಿ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನುಗುಣವಾಗಿ ಜನಪ್ರತಿನಿಧಿ ಗಳು ಕಾರ್ಯನಿರ್ವಹಿಸಬೇಕು. ಇದನ್ನು ಬಿಟ್ಟು ಜೆಸಿಬಿ ತಂದು ಕಟ್ಟಡ ಹೇಗೆ ಕೆಡವಲಾಗುತ್ತದೆ. ಅವರಿಗೆ ಧೈರ್ಯವಿದ್ದಲ್ಲಿ ಕ್ಷೇತ್ರಗಳಿಗೆ ಜೆಸಿಬಿ ತಂದು ಕೆಲಸ ಮಾಡಿ ತೋರಿಸಲಿ