ಹೆಚ್ಚುತ್ತಿರುವ ಹೃದಯಾಘಾತ: ತಜ್ಞರ ಜತೆ ಪತ್ರಕರ್ತರ ಸಂವಾದ
ಯುವಕರು ಮತ್ತು ಮಕ್ಕಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘವು ಹುಣ್ಣಿಮೆ ಅಂಗವಾಗಿ ತಜ್ಞವೈದ್ಯರು ಮತ್ತು ಮತ್ರಕರ್ತರ ಜತೆ ಮುಖಾಮುಖಿ ಸಂವಾದ ಏರ್ಪಡಿಸಿ ಈ ಬಗ್ಗೆ ಸಾಕಷ್ಟು ಖಚಿತ ಮಾಹಿತಿಯನ್ನು ಪಡೆದು ಕೊಳ್ಳುವಲ್ಲಿ ಯಶಸ್ವಿಯಾದರು.