ಕಾಶ್ಮೀರದಿಂದ ರಾಜ್ಯದ 13 ವಿದ್ಯಾರ್ಥಿಗಳನ್ನು ಕರೆತರಲು ಎಚ್ಡಿಕೆ ನೆರವು
Operation Sindoor: ಜಮ್ಮು ಮತ್ತು ಕಾಶ್ಮೀರದ ಶೇರ್-ಇ-ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕದ 13 ವಿದ್ಯಾರ್ಥಿಗಳು ಕ್ಷೇಮವಾಗಿ ನವದೆಹಲಿಗೆ ಮುಟ್ಟಿದ್ದು, ನಾಳೆ ಸಂಜೆ ಬೆಂಗಳೂರು ತಲುಪಲಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.