ದೇಶದ ಎಲ್ಲ ರಾಜ್ಯಗಳಿಗೂ ವಿದ್ಯಾರ್ಥಿ ನಿಧಿ ವಿಸ್ತರಣೆಗೆ ಚಿಂತನೆ
ಭಾರತ ರಾಷ್ಟ್ರ ನಿರ್ಮಾಣ ವಿದ್ಯಾರ್ಥಿ ನಿಧಿ ಸಮಾವೇಶದ ಸಮಾರೋಪದಲ್ಲಿ ಆಶೀರ್ವಚನ ನೀಡಿದ ಅವರು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಸಾವಿರಾರು ಮಕ್ಕಳು ಇನ್ನೂ ಈ ಯೋಜನೆಯ ನಿರೀಕ್ಷೆಯಲ್ಲಿದ್ದು, ಅವರಿಗೆ ಶಿಕ್ಷಣದ ನೆರವು ತಲುಪಿಸುವ ಉದ್ದೇಶದಿಂದ ಯೋಜನೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ