ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಜಂಗಮಕೋಟೆ ಹೋಬಳಿಯಲ್ಲೇ ಕೈಗಾರಿಕೆ ಸ್ಥಾಪಿಸಬೇಕು ಎಂದು ಉಪವಾಸ ಸತ್ಯಾಗ್ರಹ

ಜಂಗಮಕೋಟೆ ಹೋಬಳಿಯಲ್ಲೇ ಕೈಗಾರಿಕೆ ಸ್ಥಾಪಿಸಬೇಕು ಎಂದು ಉಪವಾಸ ಸತ್ಯಾಗ್ರಹ

76 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಜಿಲ್ಲಾಡಳಿತ ನಮ್ಮ ಬೇಡಿಕೆಗಳಿಗೆ ಸ್ಪಂದನೆ ತೋರಿಲ್ಲ. ನಮ್ಮದು ಬಡವರ ಪರವಾದ ಹೋರಾಟವಾಗಿದೆ. ಇಲ್ಲಿಗೆ ಬಂದರೆ ಯಾವ ಲಾಭವೂ ಆಗುವುದಿಲ್ಲ. ಆದರೆ ರಿಯಲ್ ಎಸ್ಟೇಟ್ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ಮತ್ತೊಂದು ರೈತಸಂಘದ ವೇದಿಕೆಗೆ ಹತ್ತಾರುಬಾರಿ ಹೋಗಿ ಅಹವಾಲು ಆಲಿಸು ತ್ತಾರೆ. ಅವರಿಗೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡಿಕೊಡುತ್ತಾರೆ

ರಾಮಲಿಂಗಾರೆಡ್ಡಿಗೆ ನಾನು ಮಾತು ಕೊಟ್ಟಿದ್ದು ನಿಜ: ಖಾತೆ ಹಂಚಿಕೆ ಬಗ್ಗೆ ಸಿಎಂ ಡಿಕೆಶಿ ಪ್ರತಿಕ್ರಿಯೆ

ರಾಮಲಿಂಗಾರೆಡ್ಡಿಗೆ ನಾನು ಮಾತು ಕೊಟ್ಟಿದ್ದು ನಿಜ: ಸಿಎಂ ಡಿಕೆಶಿ

DK Shivakumar: ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನಿನಗೆ ಕೊಡುತ್ತೇನೆ ಎಂದು ಡಿಕೆಶಿ ಭರವಸೆ ಕೊಟ್ಟಿದ್ದರು. ಆದರೆ ಈಗ ಜಲಸಂಪನ್ಮೂಲ ಕೊಟ್ಟಿದ್ದಾರೆ. ಹೀಗಾಗಿ ರಾಜೀನಾಮೆ ನೀಡಿರುವುದಾಗಿ ರಾಮಲಿಂಗಾರೆಡ್ಡಿ ಹೇಳಿದ್ದರು. ಅವರ ಹೇಳಿಕೆಗೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

Chikkaballapur News: ಕೆ.ಹೆಚ್.ಮುನಿಯಪ್ಪಗೆ ಕಂದಾಯ ಇಲ್ಲವೆ ಸಮಾಜ ಕಲ್ಯಾಣ ಖಾತೆ ನೀಡಿ, ಆಹಾರ ಇಲಾಖೆ ಖಾತೆ ಬೇಡ : ಬಾಲಕುಂಟಹಳ್ಳಿ ಗಂಗಾಧರ್

ಕೆ.ಹೆಚ್.ಮುನಿಯಪ್ಪಗೆ ಸಮಾಜ ಕಲ್ಯಾಣ ಖಾತೆ ನೀಡಿ

ಬಾಲಕುಂಟಹಳ್ಳಿ ಗಂಗಾಧರ್ ಮಾತನಾಡಿ ನಮ್ಮ ಸಮುದಾಯದ ಹಿರಿಯ ನಾಯಕರಾದ ಕೆ.ಹೆಚ್.ಮುನಿಯಪ್ಪ ಅವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(D K Shivakumar) ಮತ್ತು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಎಚ್ಚೆತ್ತುಕೊಂಡು ಈಗಿರುವ ಆಹಾರ ಮತ್ತು ನಾಗರೀಕ ಸರಬರಾಜು ಖಾತೆಯ ಬದಲಿಗೆ ಸಮಾಜ ಕಲ್ಯಾಣ ಅಥವಾ ಕಂದಾಯ ಇಲಾಖೆಯ ಜವಾಬ್ದಾರಿ ನೀಡುತ್ತಾರೆ ಎಂಬ ನಂಬಿಕೆಯಿತ್ತು.

World Environment Day: ಪರಿಸರ ಸಂರಕ್ಷಣೆಗಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 5 ಲಕ್ಷ ಗಿಡಗಳ ನೆಡುವ ಮಹಾ ಅಭಿಯಾನಕ್ಕೆ ಕೈಜೋಡಿಸಿ : ನ್ಯಾಯಾಧೀಶೆ ಲತಾ ಕುಮಾರಿ ಎಂ

ಪರಿಸರ ಸಂರಕ್ಷಣೆಗಾಗಿ 5 ಲಕ್ಷ ಗಿಡಗಳ ನೆಡುವ ಮಹಾ ಅಭಿಯಾನಕ್ಕೆ ಕೈಜೋಡಿಸಿ

ಜಿಲ್ಲೆಯ ವಿವಿಧೆಡೆ, ರಸ್ತೆ ಬದಿಗಳು, ಸರ್ಕಾರಿ ಜಾಗಗಳು, ಶಾಲಾ ಆವರಣಗಳು, ಕೆರೆಗಳ ಸುತ್ತಮುತ್ತ ಹಾಗೂ ಬೆಟ್ಟ ಪ್ರದೇಶಗಳಲ್ಲಿ ಗಿಡಗಳನ್ನು ನೆಡಲಾಗುತ್ತಿದೆ. ಈ ಅಭಿಯಾನದ ಪ್ರಮುಖ ಉದ್ದೇಶ ಪರಿಸರ ಸಮತೋಲನ ಕಾಪಾಡುವುದು, ಭೂಗರ್ಭ ಜಲಮಟ್ಟ ಹೆಚ್ಚಿಸುವುದು, ಹಸಿರು ಹೊದಿಕೆ ಯನ್ನು ವಿಸ್ತರಿಸುವುದು ಮತ್ತು ಹವಾಮಾನ ಬದಲಾವಣೆಯ ದುಷ್ಪರಿಣಾಮಗಳನ್ನು ತಗ್ಗಿಸುವು ದಾಗಿದೆ.

KIADB: ರಸ್ತೆ ಬಂದ್‌ಗೆ ಸೀಮಿತವಾದ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತ ಸಂಘದ ವಿಧಾನ ಸೌಧ ಚಲೋ

ರಸ್ತೆ ಬಂದ್‌ಗೆ ಸೀಮಿತವಾದ ವಿಧಾನ ಸೌಧ ಚಲೋ

ನಗರದ ಜಿಲ್ಲಾಡಳಿತ ಭವನದ ಎದುರು ಕಳೆದ 80 ದಿನಗಳಿಂದ ಜಂಗಮಕೋಟೆ ಭಾಗದಲ್ಲಿ ಕೆಐಎಡಿಬಿ ಹಮ್ಮಿಕೊಂಡಿರುವ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಶುಕ್ರವಾರ ಏರ್ಪಡಿಸಿದ್ದ ವಿಧಾನ ಸೌಧ ಬೈಕ್ ರ‍್ಯಾಲಿಗೆ ಚಲೋಗೆ ಸಾವಿರಾರು ಮಂದಿ ರೈತರು ಆಗಮಿಸಿದ್ದರು.

KCET Results 2026: ನಾಳೆ ಮಧ್ಯಾಹ್ನ 2 ಗಂಟೆಗೆ ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡುವುದು ಹೇಗೆ?

ನಾಳೆ ಮಧ್ಯಾಹ್ನ ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡುವುದು ಹೇಗೆ?

ಏ.23 ಮತ್ತು ಏ.24ರಂದು ರಾಜ್ಯದ 745 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಸಿಇಟಿ ಪರೀಕ್ಷೆಗೆ 3.1 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ರಾಜ್ಯದಲ್ಲಿ ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಈ ಪರೀಕ್ಷೆ ಬಹಳ ಮಹತ್ವದ್ದಾಗಿದ್ದು, ಇದರಲ್ಲಿ ಪಡೆದ ರ‍್ಯಾಂಕ್‌ ಆಧರಿಸಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ.

World Environment Day: ವಿಶ್ವ ಪರಿಸರ ದಿನಾಚರಣೆ ಆಚರಿಸಿದ ಬಿಜೆಪಿ ಯುವಮೋರ್ಚಾ

ವಿಶ್ವ ಪರಿಸರ ದಿನಾಚರಣೆ ಆಚರಿಸಿದ ಬಿಜೆಪಿ ಯುವಮೋರ್ಚಾ

ಹಸಿರು ಉಸಿರು ಎಂಬ ಘೋಷಣೆ ಪ್ರಸ್ತುತ ದಿನಮಾನದಲ್ಲಿ ಅನುಷ್ಠಾನಕ್ಕೆ ಬರಬೇಕಿದೆ. ಅರಣ್ಯ ಸಂಪತ್ತು ಈಗಾಗಲೇ ಕ್ಷೀಣಿಸಿ ಜಾಗತಿಕ ಉಷ್ಣತೆ ಹೆಚ್ಚಾಗಿದೆ. ಪರಿಸರದ ಮೇಲೆ ಬೀರುತ್ತಿರುವ ದುಷ್ಪರಿಣಾಮ ಮನುಷ್ಯ ಕುಲಕ್ಕೆ ಮಾರಕ ಆಗಲಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಪ್ರಜೆ ಎರಡು ಗಿಡ ನೆಟ್ಟು ಪೋಷಿಸಿದರೆ ಹಸಿರು ಕ್ರಾಂತಿ (Green Revolution) ಗೆ ಮುನ್ನುಡಿ ಬರೆಯಬಹುದು

Kodagu Elephant Attack: ಕೊಡಗಿನಲ್ಲಿ ಕಾಡಾನೆ ದಾಳಿಯಿಂದ RAW ಐಜಿ ಸುನಿಲ್ ಅಚ್ಚಯ್ಯ ಪತ್ನಿ ಸಾವು

ಕೊಡಗಿನಲ್ಲಿ ಕಾಡಾನೆ ದಾಳಿಯಿಂದ RAW ಐಜಿ ಸುನಿಲ್ ಅಚ್ಚಯ್ಯ ಪತ್ನಿ ಸಾವು

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತಿತಿಮತಿ ಸಮೀಪದ ಕೊಣನಕಟ್ಟೆ ಗ್ರಾಮದ ತೋಟದಲ್ಲಿ ದುರಂತ ನಡೆದಿದೆ. ಕಾಫಿ ತೋಡ ವೀಕ್ಷಿಸಲು ಸಂಬಂಧಿಕರೊಂದಿಗೆ ತೆರಳಿದ್ದಾಗ, ಐಜಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಅಚ್ಚಯ್ಯ ಅವರ ಮೇಲೆ ಆನೆ ದಾಳಿ ಮಾಡಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ಅವರು ಮೃತಪಟ್ಟಿದ್ದಾರೆ.

ಬೆಂಗಳೂರಿಗೆ ಮುಂಗಾರು ಮಳೆ ಎಂಟ್ರಿ ಯಾವಾಗ? ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಏನು?

ಬೆಂಗಳೂರಿಗೆ ಮುಂಗಾರು ಮಳೆ ಎಂಟ್ರಿ ಯಾವಾಗ?

Monsoon Season: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮುಂಗಾರು ಮಳೆ ಆರಂಭವಾಗಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಘೋಷಿಸಿದೆ. ಮುಂದಿನ ಎರಡ್ಮೂರು ದಿನಗಳಲ್ಲಿ ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಿಗೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ನಿರೀಕ್ಷೆಯಿದೆ.

KH Muniyappa: ಐ ಆ್ಯಮ್​ ಹ್ಯಾಪಿ; ರಾಹುಲ್‌ ಗಾಂಧಿ ಜತೆ ಚರ್ಚೆ ಬಳಿಕ ರಾಜೀನಾಮೆಯಿಂದ ಹಿಂದೆ ಸರಿದ ಕೆ.ಎಚ್.ಮುನಿಯಪ್ಪ

ರಾಹುಲ್‌ ಜತೆ ಚರ್ಚೆ ಬಳಿಕ ರಾಜೀನಾಮೆಯಿಂದ ಹಿಂದೆ ಸರಿದ ಕೆ.ಎಚ್.ಮುನಿಯಪ್ಪ

ರಾಜ್ಯಸಭೆ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ಅವರ ನಾಮಪತ್ರ ಸಲ್ಲಿಕೆ ಹಿನ್ನೆಲೆ ಬೆಂಗಳೂರಿಗೆ ಬಂದಿದ್ದ ರಾಹುಲ್ ಗಾಂಧಿ ಜತೆ ಸಿಎಂ ಡಿಕೆ ಶಿವಕುಮಾರ್ ಅವರು ಸಚಿವರ ಖಾತೆ ಕ್ಯಾತೆ ವಿಚಾರ ಪ್ರಸ್ತಾಪಿಸಿದ್ದಾರೆ. ಇದೇ ವೇಳೆ ಕೆ.ಎಚ್ ಮುನಿಯಪ್ಪ ಅವರ ಅಸಮಾಧಾನವೂ ಸಹ ಚರ್ಚೆಯಾಗಿದೆ.

ಗೃಹಲಕ್ಷ್ಮಿ ಯೋಜನೆ ರೀತಿ ನಮಗೂ 2000 ರೂ. ಕೊಡಿ; ಸಿಎಂ ಡಿಕೆಶಿಗೆ ಬಾಲಕನ ಮನವಿ, ವಿಡಿಯೊ ವೈರಲ್‌!

ಗೃಹಲಕ್ಷ್ಮಿ ರೀತಿ ನಮಗೂ 2000 ರೂ. ಕೊಡಿ; ಸಿಎಂ ಡಿಕೆಶಿಗೆ ಬಾಲಕನ ಮನವಿ

ವಿದ್ಯಾರ್ಥಿಯರಿಗೆ ನೀಡಿದಂತೆ ನಮಗೂ ಬಸ್‌ ಫ್ರೀ ಮಾಡಿದ್ದಾರೆ. ಅದಕ್ಕೆ ಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಧನ್ಯವಾದ ತಿಳಿಸ್ತೀವಿ. ಅದೇ ರೀತಿ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂಪಾಯಿ ನೀಡಿದಂತೆ, ನಮಗೂ ನೀಡಿದರೆ ಅನುಕೂಲವಾಗುತ್ತದೆ ಎಂದು ಬಾಲಕ ಮನವಿ ಮಾಡಿದ್ದಾನೆ.

ಸಂಪುಟದಲ್ಲಿ ಹೆಚ್ಚುತ್ತಿರುವ ಅಸಮಾಧಾನದ ನಡುವೆ ಅಣ್ಣಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ Video

ಅಣ್ಣಮ್ಮ ದೇವಿ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿಕೆಶಿ ಭೇಟಿ

Shivakumar Visits Annamma Devi Temple: ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ ಅಧಿಕಾರ ಸ್ವೀಕರಿಸಿದ್ದು, ಸಚಿವರಿಗೆ ಖಾತೆಯನ್ನೂ ಹಂಚಿಕೆ ಮಾಡಲಾಗಿದೆ. ಇದರ ಬೆನ್ನಲ್ಲೇ ಸಂಪುಟದಲ್ಲಿ ಅಸಮಾಧಾನ ಭುಗಿಲೆದ್ದಿದ್ದು ಜಲ ಸಂಪನ್ಯೂಲ ಖಾತೆ ನಿರಾಕರಿಸಿ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತ ಕೆ.ಎಚ್‌. ಮುನಿಯಪ್ಪ ಕೂಡ ಅತೃಪ್ತಿ ಪ್ರಕಟಿಸಿದ್ದಾರೆ. ಈ ಮಧ್ಯೆ ಡಿಕೆಶಿ ಬೆಂಗಳೂರಿನ ಪ್ರಸಿದ್ಧ ಅಣ್ಣಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಭಾರತದ ಅತಿ ಹಗುರ ಬೈಕ್‌ 'ಯೆಜ್ಡಿ ಸ್ಕ್ರ್ಯಾಂಬ್ಲರ್ 350', ʼಬಿಎಸ್‌ಎ 650' ಬೆಂಗಳೂರಿನಲ್ಲಿ ಬಿಡುಗಡೆ; ಇಲ್ಲಿದೆ ಬೆಲೆ ಮತ್ತು ಫೀಚರ್ಸ್

'ಯೆಜ್ಡಿ ಸ್ಕ್ರ್ಯಾಂಬ್ಲರ್ 350', ʼಬಿಎಸ್‌ಎ 650' ಬೆಂಗಳೂರಿನಲ್ಲಿ ಬಿಡುಗಡೆ

ಹೊಚ್ಚಹೊಸ 'ಯೆಜ್ಡಿ ಸ್ಕ್ರ್ಯಾಂಬ್ಲರ್ 350' ಮತ್ತು 'ಬಿಎಸ್‌ಎ ಸ್ಕ್ರ್ಯಾಂಬ್ಲರ್ 650' ಬೈಕ್‌ಗಳು ಇದೀಗ ಬೆಂಗಳೂರಿನಾದ್ಯಂತ ಇರುವ ಎಲ್ಲಾ ಅಧಿಕೃತ ಶೋರೂಮ್‌ಗಳಲ್ಲಿ ಲಭ್ಯವಿವೆ. ವಿವಿಧ ಬಜೆಟ್ ಮತ್ತು ನಿರೀಕ್ಷೆಗಳನ್ನು ಹೊಂದಿರುವ ಗ್ರಾಹಕರನ್ನು ಸೆಳೆಯಲು ಎರಡು ವಿಭಿನ್ನ ಬೆಲೆಗಳಲ್ಲಿ ಈ ಬೈಕ್‌ಗಳನ್ನು ಪರಿಚಯಿಸಲಾಗಿದೆ.

World Environment Day 2026 Special: ಪ್ರಕೃತಿಯೇ ಪರಿವಾರ, ಮರ-ಗಿಡಗಳೇ ಬಂಧು-ಬಳಗ; ಪರಿಸರ ಸೇನಾನಿಗಳಿವರು

ಪರಿಸರಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟವರು

ಪ್ರತಿ ವರ್ಷ ಜೂನ್‌ 5 ಬಂದರೆ ಸಾಕು ಒಂದಷ್ಟು ಮಂದಿ ಸ್ಟೇಟಸ್‌ ಹಾಕಿಕೊಂಡು ಪರಿಸರ ದಿನದ ಸಂದೇಶ ಸಾರಿ ಕೈತೊಳೆದು ಬಿಡುತ್ತಾರೆ. ಪರಿಸರ ಉಳಿಸಲು ಒಂದಾದರೂ ಗಿಡ ನೆಡಬೇಕು ಎನ್ನುವ ಚಿಂತನೆಯೇ ಹಲವರ ಮನಸ್ಸಿನಲ್ಲಿಯೇ ಮೂಡುವುದಿಲ್ಲ. ಗಿಡ ನೆಡವುದು ಬಿಡಿ, ಪರಿಸರಕ್ಕೆ ಪ್ಲಾಸ್ಟಿಕ್‌ ಎಸೆಯದಿರುವುದೇ ನಾವು ಸಲ್ಲಿಸಬಹುದಾದ ದೊಡ್ಡ ಕೊಡುಗೆ ಎನ್ನುವುದನ್ನು ಹಲವರು ಮರೆತಿದ್ದಾರೆ. ಆದರೆ ನಮ್ಮ ನಡುವಿನಲ್ಲೇ ಯಾವುದೇ ಪ್ರಚಾರವಿಲ್ಲದೆ ಪರಿಸರಕ್ಕೆ ಗಮನಾರ್ಹ ಕೊಡುಗೆ ನೀಡಿದವರಿದ್ದಾರೆ. ಪ್ರಕೃತಿಯೇ ಬದುಕು ಎಂದುಕೊಂಡವರು ಇವರು. ಪರಿಸರ ದಿನಾಚರಣೆಯ ಅಂಗವಾಗಿ ಅಂತಹ ಮಹನೀಯರಾದ ದುಶರ್ಲ ಸತ್ಯನಾರಾಯಣ, ಜಾದವ್‌ ಮೊಲಾಯ್ ಪಾಯೆಂಗ್‌, ಧನೇಶ್ವರ ಬಾರಿಕ್, ಕನ್ನಡಿಗರಾದ ಸಾಲುಮರದ ತಿಮ್ಮಕ್ಕ, ತುಳಸಿ ಗೌಡ ಅವರ ಕಿರು ಪರಿಚರ ಇಲ್ಲಿದೆ.

ಪಿಇಎಸ್ ವಿವಿಯ ವಿದ್ಯಾರ್ಥಿನಿ ಕಾವೇರಿ ಶರ್ಮಾಗೆ AMD ಸ್ಲಿಂಗ್ಶಾಟ್ ಐಡಿಯಾ ಚಾಲೆಂಜ್ 2026ರಲ್ಲಿ ರಾಷ್ಟ್ರೀಯ ಮನ್ನಣೆ

AMD ಸ್ಲಿಂಗ್ಶಾಟ್ ಐಡಿಯಾ ಚಾಲೆಂಜ್‌ರಲ್ಲಿ ಕಾವೇರಿ ಶರ್ಮಾಗೆ 2ನೇ ಸ್ಥಾನ

PES University: ಪಿಇಎಸ್ ವಿಶ್ವವಿದ್ಯಾಲಯದ 6ನೇ ಸೆಮಿಸ್ಟರ್ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿನಿ ಕಾವೇರಿ ಶರ್ಮಾ, AMD ಸ್ಟಿಂಗ್ಯಾಟ್ ಐಡಿಯಾ ಚಾಲೆಂಜ್ 2026ರ ಗ್ರಾಂಡ್ ಫಿನಾಲೆಯಲ್ಲಿ ತನ್ನ ಅತ್ಯುತ್ತಮ ಕೊಡುಗೆಗಾಗಿ ಎರಡನೇ ಸ್ಥಾನ ಪಡೆದಿದ್ದಾರೆ.

ರಾಮಲಿಂಗಾರೆಡ್ಡಿ ನನಗೆ ಬಹಳ ಆಪ್ತರು, ಅವರೊಂದಿಗೆ ಮಾತನಾಡುವೆ ಎಂದ ಡಿ.ಕೆ. ಶಿವಕುಮಾರ್

ರಾಮಲಿಂಗಾರೆಡ್ಡಿ ಅವರೊಂದಿಗೆ ಮಾತನಾಡುವೆ ಎಂದ ಡಿ.ಕೆ. ಶಿವಕುಮಾರ್

CM DK Shivakumar: ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ನೀಡಿರುವ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಪ್ರತಿಕ್ರಿಯೆ ನೀಡಿದ್ದಾರೆ. ʼರಾಮಲಿಂಗಾರೆಡ್ಡಿ ಅವರು ಪ್ರಮುಖ ನಾಯಕರು ಹಾಗೂ ನನಗೆ ಬಹಳ ಆತ್ಮೀಯರಾಗಿದ್ದು, ಅವರೊಂದಿಗೆ ನಾನು ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

Rajya Sabha elections: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ;  ರಾಹುಲ್‌ ಗಾಂಧಿ, ಸಿಎಂ ಡಿಕೆಶಿ, ಸಿದ್ದರಾಮಯ್ಯ ಸಾಥ್

ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

Mallikarjun kharge: ಕರ್ನಾಟಕದಿಂದ ಆಯ್ಕೆಯಾಗಬೇಕಾದ ನಾಲ್ಕು ಸ್ಥಾನಗಳು ಸೇರಿ ರಾಜ್ಯಸಭೆಯ ಒಟ್ಟು 24 ಸ್ಥಾನಗಳಿಗೆ ಜೂನ್‌ 18ರಂದು ಚುನಾವಣೆ ನಿಗದಿಯಾಗಿದೆ. ಕರ್ನಾಟಕದಿಂದ ರಾಜ್ಯಸಭೆ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಮಲ್ಲಿಕಾರ್ಜುನ ಖರ್ಗೆ, ವಕ್ತಾರ ಪವನ್ ಖೇರಾ, ಮನ್ಸೂರ್ ಅಲಿಖಾನ್‌ ಅವರಿಗೆ ಟಿಕೆಟ್‌ ನೀಡಲಾಗಿದೆ.

ಜೂ.7ರಂದು ಬೆಂಗಳೂರಿನಲ್ಲಿ ವಿಶಿಷ್ಟ ಕಾರ್ಯಾಗಾರ; ಗ್ರ್ಯಾಮಿ ನಾಮಿನಿ ವಾರಿಜಾಶ್ರೀ ಜೊತೆ 'ಜ್ಯಾಮಿಂಗ್' ಕಲಿಕೆ

ಜೂ.7ರಂದು ಬೆಂಗಳೂರಿನಲ್ಲಿ 'ಲೆಟ್ಸ್ ಜ್ಯಾಮ್' ವಿಶಿಷ್ಟ ಕಾರ್ಯಾಗಾರ

'ಪರಮ್' ಸಂಸ್ಥೆಯು ಬೆಂಗಳೂರಿನ ಹೆಮ್ಮೆಯ ಅಂತಾರಾಷ್ಟ್ರೀಯ ಖ್ಯಾತಿಯ, ಗ್ರ್ಯಾಮಿ ನಾಮಿನಿ ಗಾಯಕಿ ಹಾಗೂ ಕೊಳಲು ವಾದಕಿ ವಾರಿಜಾಶ್ರೀ ವೇಣುಗೋಪಾಲ್ ಅವರ ನೇತೃತ್ವದಲ್ಲಿ “ಲೆಟ್ಸ್ ಜ್ಯಾಮ್” ಎಂಬ ವಿಶಿಷ್ಟ ಮತ್ತು ಪ್ರಾಯೋಗಿಕ ಸಂಗೀತ ಕಾರ್ಯಾಗಾರವನ್ನು ಜೂ.7ರಂದು ಭಾನುವಾರ ಬೆಂಗಳೂರಿನ 'ಪ್ರೆಸ್ಟೀಜ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್' ಸ್ಟುಡಿಯೋ ಆವರಣದಲ್ಲಿ ಆಯೋಜಿಸಲಾಗಿದೆ.

ಸಚಿವ ಪ್ರಲ್ಹಾದ ಜೋಶಿ ನೇತೃತ್ವದ ಗ್ರಾಹಕ ವ್ಯವಹಾರ ಸಚಿವಾಲಯಕ್ಕೆ ರಜತ ಗರಿ; ರಾಷ್ಟ್ರೀಯ ಇ-ಆಡಳಿತದಲ್ಲಿ 'ಬೆಳ್ಳಿ ಪ್ರಶಸ್ತಿ'

ಇ-ಆಡಳಿತದಲ್ಲಿ ಗ್ರಾಹಕ ವ್ಯವಹಾರ ಸಚಿವಾಲಯಕ್ಕೆ ಬೆಳ್ಳಿ ಪ್ರಶಸ್ತಿ

Pralhad Joshi: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ನೇತೃತ್ವದ ಗ್ರಾಹಕ ವ್ಯವಹಾರ ಸಚಿವಾಲಯ ಇದೀಗ ಮತ್ತೊಂದು ಹಿರಿಮೆಗೆ ಪಾತ್ರವಾಗಿದೆ. "ರಾಷ್ಟ್ರೀಯ ಇ-ಆಡಳಿತ" ದಲ್ಲಿ "ರಜತ ಪ್ರಶಸ್ತಿ"ಗೆ ಭಾಜನವಾಗಿದೆ. ಈ ಕುರಿತ ವಿವರ ಇಲ್ಲಿದೆ.

ಡಿ.ಟಿ.ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಿ: ಕರ್ನಾಟಕ ರಾಜ್ಯ ಪ್ರವರ್ಗ-1ರ ಒಕ್ಕೂಟ ಆಗ್ರಹ

ಡಿ.ಟಿ.ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಿ: ಆಗ್ರಹ

ಜಾತಿಗಳ ಒಕ್ಕೂಟದ ಅಧ್ಯಕ್ಷರಾಗಿರುವ ಡಿ.ಟಿ.ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕು. ಡಿ.ಟಿ. ಶ್ರೀನಿವಾಸ್ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾಗಿ ಹಲವು ದಶಕಗಳಿಂದ ಸಂಘಟನೆ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ಪಕ್ಷದ ವಿವಿಧ ಜವಾಬ್ದಾರಿಗಳನ್ನು ಯಶಸ್ವಿ ಯಾಗಿ ನಿರ್ವಹಿಸಿರುವ ಅವರು ಹಿಂದುಳಿದ ವರ್ಗಗಳ ಧ್ವನಿಯಾಗಿ ಗುರುತಿಸಿಕೊಂಡಿದ್ದಾರೆ.

Bangalore News: ಮಾನ್ಯತೆ ಇಲ್ಲದೆ ವಿದ್ಯಾರ್ಥಿಗಳ  ದಾಖಲಾತಿ ಪ್ರಾರಂಭಿಸಿದ ಶಾಲೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ: ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಎಚ್ಚರಿಕೆ

ದಾಖಲಾತಿ ಪ್ರಾರಂಭಿಸಿದ ಶಾಲೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ

ಸರ್ಕಾರದ ಅನುಮತಿ ಪಡೆಯದೇ, ನ್ಯಾಯಾಲಯದ ಆದೇಶಕ್ಕೂ ಗೌರವ ನೀಡದೇ ಥಣಿಸಂದ್ರದ ಜಾಮೀಯ ಮೊಹಮ್ಮದೀಯ ಮನ್ಸೂರ ಶಿಕ್ಷಣ ಸಂಸ್ಥೆಯಲ್ಲಿ 2026 – 27 ನೇ ಸಾಲಿಗೆ ಆರಂಭಿಸಿರುವ 6 ರಿಂದ 8 ನೇ ತರಗತಿ ದಾಖಲಾತಿ ಪ್ರಕ್ರಿಯೆ ಸ್ಥಗಿತಗೊಳಿಸದಿದ್ದರೆ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ಶಾಲಾ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.

ರಾಮಲಿಂಗಾ ರೆಡ್ಡಿ ಬೆನ್ನಲ್ಲೇ ಮುನಿಯಪ್ಪ ತಕರಾರು; ಬೇರೆ ಖಾತೆಗೆ ಪಟ್ಟು ಹಿಡಿದ ಸಚಿವ

ರಾಮಲಿಂಗಾ ರೆಡ್ಡಿ ಬೆನ್ನಲ್ಲೇ ಮುನಿಯಪ್ಪ ತಕರಾರು

ನೂತನ ಸಂಪುಟ ರಚನೆಯಾಗಿ ಎರಡೇ ದಿನಕ್ಕೆ ಅಸಮಧಾನ ಭುಗಿಲೆದ್ದಿದೆ. ಹಿರಿಯ ಸಚಿವ ರಾಮಲಿಂಗಾ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಆಹಾರ ಸಚಿವ ಕೆಹೆಚ್ ಮುನಿಯಪ್ಪ ಖಾತೆಗೆ ಅಸಮಾಧಾನ ಹೊರಹಾಕಿದ್ದಾರೆ. ತಮಗೆ ಬೇರೆ ಖಾತೆ ನೀಡುವಂತೆ ಹೈಕಮಾಂಡ್‌ಗೆ ಸೂಚಿಸಿದ್ದಾರೆ.

ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?

ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ಬಗ್ಗೆ ಸಿಎಂ ಹೇಳಿದ್ದೇನು?

Ramalinga Reddy Resignation: ಕರ್ನಾಟಕ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಕೇವಲ ಎರಡು ದಿನಗಳಲ್ಲೇ, ಸರ್ಕಾರಕ್ಕೆ ಆಘಾತ ಎದುರಾಯಿತು. ಸಚಿವ ರಾಮಲಿಂಗಾರೆಡ್ಡಿ ಅವರು ಪ್ರಮುಖ ಮತ್ತು ಮಧ್ಯಮ ನೀರಾವರಿ ಖಾತೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು. ಈ ಬಿಕ್ಕಟ್ಟನ್ನು ಸಿಎಂ ತಣ್ಣಗಾಗಿಸಲು ಪ್ರಯತ್ನಿಸಿದ್ದಾರೆ.

ಖಾತೆ ಹಂಚಿಕೆ ಬೆನ್ನಲ್ಲೇ ಆರೋಗ್ಯ ಸಚಿವರು ಫುಲ್‌ ಹೈಅಲರ್ಟ್‌; ನೆಲದ ಮೇಲೆ ಗರ್ಭಿಣಿ ಕೂತಿದ್ದನ್ನು ಕಂಡು ವೈದ್ಯರಿಗೆ ಕ್ಲಾಸ್

ಖಾತೆ ಹಂಚಿಕೆ ಬೆನ್ನಲ್ಲೇ ಆರೋಗ್ಯ ಸಚಿವರು ಫುಲ್‌ ಹೈಅಲರ್ಟ್‌

ಹೊಸ ಸಂಪುಟ ರಚಿಸಿ ಖಾತೆ ಹಂಚಿಕೆ ಆಗುತ್ತಿದ್ದಂತೆ ಸಚಿವರು ಫುಲ್‌ ಅಲರ್ಟ್‌ ಆಗಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು ಟಿ ಖಾದರ್ ಅವರು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ಕೊಟ್ಟಿದ್ದಾರೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಜಯನಗರ ಜನರಲ್ ಆಸ್ಪತ್ರೆಗೆ ಭೇಟಿ ನೀಡಿದರು.

Loading...