ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Weather Forecast: ಹವಾಮಾನ ವರದಿ; ಒಳನಾಡಿನಲ್ಲಿ 30-40 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

ಒಳನಾಡಿನಲ್ಲಿ 30-40 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮುಖ್ಯವಾಗಿ ಶುಭ್ರ ಆಕಾಶ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 °C ಮತ್ತು 19°C ಇರುವ ಸಾಧ್ಯತೆ ಇದೆ.

Pralhad Joshi: ʼ₹ʼ ಸಿಂಬಲ್ ಡಿಸೈನರ್ ತಮಿಳುನಾಡಿನವರೇ ಎಂಬ ಅಭಿಮಾನವೂ ಇಲ್ಲದಾಯಿತೇ?: ಜೋಶಿ ಪ್ರಶ್ನೆ

ʼ₹ʼ ಸಿಂಬಲ್ ಡಿಸೈನರ್ ತಮಿಳುನಾಡಿನವರೇ ಎಂಬ ಅಭಿಮಾನವೂ ಇಲ್ಲವೇ?: ಜೋಶಿ

Pralhad Joshi: ₹ ಚಿಹ್ನೆ ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಮಾಡಿದ್ದಲ್ಲವೇ? ಪಿ. ಚಿದಂಬರಂ ವಿತ್ತ ಸಚಿವರಾಗಿದ್ದರು. ಎ.ರಾಜಾ, ದಯಾನಿಧಿ ಮಾರನ್ ಸೇರಿದಂತೆ ಅನೇಕರು ಮಂತ್ರಿಗಳಾಗಿದ್ದರು. ಅದೂ ಈ ಚಿಹ್ನೆ ಡಿಸೈನ್ ಮಾಡಿದವರೂ ತಮಿಳುನಾಡಿನವರೇ. ಈ ಅಭಿಮಾನವೂ ಇಲ್ಲದಾಯಿತೇ ಇವರಿಗೆ? ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಪ್ರಶ್ನಿಸಿದ್ದಾರೆ.

DK Shivakumar: ಮುಸ್ಲಿಮರಿಗೆ ಮಾತ್ರ ಮೀಸಲಾತಿ ಎಂದು ಹೇಳಿದವರು ಯಾರು?: ಡಿ.ಕೆ.ಶಿವಕುಮಾರ್ ಪ್ರಶ್ನೆ

ಮುಸ್ಲಿಮರಿಗೆ ಮಾತ್ರ ಮೀಸಲಾತಿ ಎಂದು ಹೇಳಿದವರು ಯಾರು?: ಡಿಕೆಶಿ ಪ್ರಶ್ನೆ

DK Shivakumar: ಬಿಬಿಎಂಪಿ ಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು, ಬಿಬಿಎಂಪಿ ಚುನಾವಣೆಗೆ ಖಂಡಿತವಾಗಿ ಸರ್ಕಾರ ತಯಾರಿದೆ. ಎಷ್ಟು ದಿನ ನಾವು ತಪ್ಪಿಸಿಕೊಂಡು ಇರಲು ಸಾಧ್ಯ’ ಎಂದು ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಮಾ.16 ರಂದು ಬೆಂಗಳೂರಿನಲ್ಲಿ ಭಗವಾನ್‌ ರಮಣ ಮಹರ್ಷಿಗಳ ಕುರಿತು ವಿಶೇಷ ಉಪನ್ಯಾಸ, ಸಂಗೀತ ಕಾರ್ಯಕ್ರಮ

ಮಾ.16 ರಂದು ಬೆಂಗಳೂರಿನಲ್ಲಿ ವಿಶೇಷ ಉಪನ್ಯಾಸ, ಸಂಗೀತ ಕಾರ್ಯಕ್ರಮ

Bengaluru News: ರಮಣ ಮಹರ್ಷಿ ಸೆಂಟರ್‌ ಫಾರ್‌ ಲರ್ನಿಂಗ್‌ ಮತ್ತು ರಮಣಶ್ರೀ ಪ್ರತಿಷ್ಠಾನ ವತಿಯಿಂದ ಮಣಿ ಷಡಕ್ಷರಿ ಅವರ ಸ್ಮರಣಾರ್ಥ ಭಗವಾನ್‌ ರಮಣ ಮಹರ್ಷಿಗಳನ್ನು ಕುರಿತ ವಿಶೇಷ ಉಪನ್ಯಾಸಗಳು ಮತ್ತು ಸಂಗೀತ ಕಾರ್ಯಕ್ರಮವು ಮಾ.16 ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಬೆಂಗಳೂರು ನಗರದ ಮೇಕ್ರಿ ಸರ್ಕಲ್‌ನಲ್ಲಿರುವ ರಮಣ ಮಹರ್ಷಿ ದೇವಸ್ಥಾನದಲ್ಲಿ ಏರ್ಪಡಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

Pralhad Joshi: ರನ್ಯಾ ರಾವ್‌ ಪ್ರಕರಣ ಸಿಬಿಐಗೆ ವಹಿಸಿ: ಜೋಶಿ ಆಗ್ರಹ

ರನ್ಯಾ ರಾವ್‌ ಪ್ರಕರಣ ಸಿಬಿಐಗೆ ವಹಿಸಿ: ಜೋಶಿ ಆಗ್ರಹ

Pralhad Joshi: ಗೋಲ್ಡ್ ಸ್ಮಗ್ಲಿಂಗ್ ಆರೋಪಿ ರನ್ಯಾ ರಾವ್ ಪ್ರಕರಣದಲ್ಲಿ ರಾಜ್ಯದ ಮಂತ್ರಿಗಳ ಹೆಸರೂ ಕೇಳಿ ಬರುತ್ತಿದೆ ಎನ್ನಲಾಗುತ್ತಿದೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Book Release: ಮಾ.16 ರಂದು ಡಿವಿಜಿ ಬಳಗ ಪ್ರತಿಷ್ಠಾನದಿಂದ ಎರಡು ಪುಸ್ತಕಗಳ ಲೋಕಾರ್ಪಣೆ

ಮಾ.16 ರಂದು ಡಿವಿಜಿ ಬಳಗ ಪ್ರತಿಷ್ಠಾನದಿಂದ ಎರಡು ಪುಸ್ತಕಗಳ ಲೋಕಾರ್ಪಣೆ

Book Release: ಡಿವಿಜಿ ಬಳಗ ಪ್ರತಿಷ್ಠಾನದಿಂದ ಡಿವಿಜಿ ಕುರಿತಾಗಿ ಕಾಮಿಕ್ಸ್‌ ಶೈಲಿಯಲ್ಲಿ ವಿನ್ಯಾಸಗೊಂಡಿರುವ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಮೂಡಿಬಂದಿರುವ ಎರಡು ILLUSTRATIVE ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮವು (ʼಎಲ್ಲರೊಳಗೊಂದಾಗುʼ ಮಕ್ಕಳಿಗಾಗಿ ಡಿವಿಜಿ, ʼBe one with the universe’ DVG for children) ಮಾ.16 ರಂದು ಭಾನುವಾರ ಬೆಳಗ್ಗೆ 9 ಗಂಟೆಗೆ ಬೆಂಗಳೂರು ನಗರದ ಅಂಬೇಡ್ಕರ್‌ ವೀಧಿಯಲ್ಲಿರುವ ಮಿಥಿಕ್‌ ಸೊಸೈಟಿಯಲ್ಲಿ ಏರ್ಪಡಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

Dinesh Gundu Rao: ಕಲ್ಯಾಣ ಕರ್ನಾಟಕ ಭಾಗದ ಹೆಣ್ಣುಮಕ್ಕಳಿಗೆ ಈ ವರ್ಷದಿಂದ HPV ಲಸಿಕೆ: ದಿನೇಶ್ ಗುಂಡೂರಾವ್

ಕಲ್ಯಾಣ ಕರ್ನಾಟಕ ಭಾಗದ ಹೆಣ್ಣುಮಕ್ಕಳಿಗೆ ಈ ವರ್ಷದಿಂದ HPV ಲಸಿಕೆ

Dinesh Gundu Rao: ಲಸಿಕಾ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ HPV ಲಸಿಕೆ ನೀಡುವುದನ್ನು ಒಂದು ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ಜಾರಿಗೊಳಿಸುವಂತೆ ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಆದರೆ ಕೇಂದ್ರ ಸರ್ಕಾರ ಇಲ್ಲಿಯವರೆಗೂ ಕಾರ್ಯಕ್ರಮವನ್ನು ಕಾರ್ಯಗತಗೊಳಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರವೇ ಈ ವರ್ಷದಿಂದ ಯೋಜನೆಯನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಿದ್ದು, ಕಲ್ಯಾಣ ಕರ್ನಾಟಕ ಭಾಗದ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ ನೀಡಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Assault Case: ಬೆಂಗಳೂರಲ್ಲಿ ಅಮಾನವೀಯ ಘಟನೆ; ವ್ಯಕ್ತಿಗೆ ಸನ್ಮಾನ ಮಾಡಿ, ಮನಸೋ ಇಚ್ಛೆ ಹಲ್ಲೆ

ವ್ಯಕ್ತಿಗೆ ಸನ್ಮಾನ ಮಾಡಿ, ಮನಸೋ ಇಚ್ಛೆ ಹಲ್ಲೆ

Assault Case: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಘಟನೆ ನಡೆದಿದೆ. ವ್ಯಕ್ತಿ ಅಸಹಾಯಕವಾಗಿ ಕುಳಿತಿದ್ದಾಗ ಆತನಿಗೆ ಇಬ್ಬರು ವ್ಯಕ್ತಿಗಳು ಶಾಲು ಹೊದಿಸಿ ಸನ್ಮಾನಿಸಿ, ಹಲ್ಲೆ ಮಾಡಲಾಗಿದೆ. ಸದ್ಯ ಹಲ್ಲೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

Chikkaballapur News: ಚಿಕ್ಕಪೈಲಗುರ್ಕಿ ಕುರುಬರಹಳ್ಳಿ ಗ್ರಾಮಗಳಲ್ಲಿ ಕಲುಷಿತ ನೀರು ಸೇವನೆ

ಸಾಂಕ್ರಾಮಿಕ ರೋಗ ಭೀತಿ: ಓರ್ವ ಸಾವು

ಎರಡೂ ಗ್ರಾಮಗಳ ಜನತೆಯಲ್ಲಿ ಕಾಣಿಸಿಕೊಂಡಿರುವ ಅನಾರೋಗ್ಯ ಸಮಸ್ಯೆಗೆ ಗ್ರಾಮ ಪಂಚಾ ಯಿತಿ ಸರಬರಾಜು ಮಾಡುತ್ತಿರುವ ನೀರೇ ಮೂಲವಾಗಿದೆ  ಎಂಬ ಆರೋಪ ಗ್ರಾಮಸ್ಥರಿಂದ ಬಂದಿದೆ.ಹೀಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮಸ್ಯೆ ಕಾಣಿಸಿಕೊಂಡಿರುವ ಗ್ರಾಮಗಳಲ್ಲಿ ಆರೋಗ್ಯ ತಪಾಸಣೆಯೊಂದಿಗೆ ಮನೆ ಮನೆ ಸರ್ವೆ ನಡೆಸಿದ್ದಾರೆ.

Tumkur (Chikkanayakanahalli): ಬೆಂಕಿ ಅನಾಹುತ: 16 ಗುಡಿಸಲು ಭಸ್ಮ

ಶೆಡ್‌ನಲ್ಲಿದ್ದ 11 ಹಂದಿಗಳು ಕಾಣೆ

ಬೆಂಕಿ ಹತ್ತಿದ ತಕ್ಷಣ ಜನರು ಜೀವ ಕೈಯಲ್ಲಿಟ್ಟುಕೊಂಡು ಮಕ್ಕಳು ಮರಿಗಳನ್ನು ಎತ್ತಿ ಕೊಂಡು ಕೈಗೆ ಸಿಕ್ಕ ಸಾಮಾನುಗಳನ್ನು ಹಿಡಿದುಕೊಂಡು ಗುಡಿಸಲು ಗಳಿಂದ ಹೊರಗೆ ಓಡಿಬಂದರು. ಆಕಸ್ಮಿಕವಾಗಿ ಒಂದು ಗುಡಿಸಲಿಗೆ ತಗುಲಿದ ಬೆಂಕಿ ಕ್ಷಣಾರ್ಧದಲ್ಲಿ ಉಳಿದ ವಕ್ಕೂ ವ್ಯಾಪಿಸಿತು. ಗಾಳಿ ರಭಸವಾಗಿ ಬೀಸುತ್ತಿದ್ದ ಕಾರಣ ರಾತ್ರಿ ೮ ಗಂಟೆಯವರೆಗೂ ಬೆಂಕಿ ಹೊತ್ತಿ ಉರಿಯುತ್ತಿತ್ತು

Ananya Prasad: ಏಕಾಂಗಿಯಾಗಿ ಅಟ್ಲಾಂಟಿಕ್ ಸಾಗರದಲ್ಲಿ 3 ಸಾವಿರ ಕಿ.ಮೀ. ರೋವಿಂಗ್; ಜಿ.ಎಸ್.ಶಿವರುದ್ರಪ್ಪ ಮೊಮ್ಮಗಳು ಅನನ್ಯ ಪ್ರಸಾದ್‌ಗೆ ಸನ್ಮಾನ

ಜಿ.ಎಸ್.ಶಿವರುದ್ರಪ್ಪ ಮೊಮ್ಮಗಳು ಅನನ್ಯ ಪ್ರಸಾದ್‌ಗೆ ಸನ್ಮಾನ

Ananya Prasad: ಅಟ್ಲಾಂಟಿಕ್ ಮಹಾಸಾಗರವನ್ನ ಸತತ 52 ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡುತ್ತಾ ದಾಟಿ ದಾಖಲೆಗೈದ ರಾಷ್ಟ್ರಕವಿ ಜಿ.ಎಸ್‌ .ಶಿವರುದ್ರಪ್ಪ ಅವರ ಮೊಮ್ಮಗಳು, ಬೆಂಗಳೂರು ಮೂಲದ ಅನನ್ಯ ಪ್ರಸಾದ್ ಅವರ ಸಾಧನೆಯನ್ನು ಗೌರವಿಸಿ ಕಾಂಗ್ರೆಸ್‌ ವತಿಯಿಂದ ಸನ್ಮಾನಿಸಲಾಯಿತು.

Dhruti P Simha: ನಾಟ್ಯ ನಿವೇದನಂ; ಮಾ.16ಕ್ಕೆ ಧೃತಿ ಪಿ. ಸಿಂಹ ಭರತನಾಟ್ಯ ರಂಗಪ್ರವೇಶ

ನಾಟ್ಯ ನಿವೇದನಂ; ಮಾ.16ಕ್ಕೆ ಧೃತಿ ಪಿ. ಸಿಂಹ ಭರತನಾಟ್ಯ ರಂಗಪ್ರವೇಶ

Dhruti P Simha: ಸಮೀರಾ ಸಿಂಹ. ಪಿ ಮತ್ತು ಸುಕೃತಾ ರಾವ್ ಅವರ ಪುತ್ರಿ ಧೃತಿ ಪಿ. ಸಿಂಹ, 6ನೇ ವಯಸ್ಸಿನಲ್ಲಿ ವಿದುಷಿ ಅಂಜಲಿ ಕೆ.ಆರ್ ಅವರ ಮಾರ್ಗದರ್ಶನದಲ್ಲಿ ಭರತನಾಟ್ಯ ಪ್ರಯಾಣ ಆರಂಭಿಸಿದರು. ಇವರ ಭರತನಾಟ್ಯ ರಂಗಪ್ರವೇಶ ʼನಾಟ್ಯ ನಿವೇದನಂʼ ಕಾರ್ಯಕ್ರಮ ಮಾ.16ರಂದು ನಗರದ ಜೆ.ಸಿ.ರಸ್ತೆಯ ಎಡಿಎ ರಂಗಮಂದಿರದಲ್ಲಿ ನಡೆಯಲಿದೆ.

Ranya Rao case: ರನ್ಯಾ ರಾವ್‌ ಪ್ರಕರಣ; ಡಿಜಿಪಿ ರಾಮಚಂದ್ರರಾವ್‌ಗೆ ಕಡ್ಡಾಯ ರಜೆ ನೀಡಿದ ಸರ್ಕಾರ

ಡಿಜಿಪಿ ರಾಮಚಂದ್ರರಾವ್‌ಗೆ ಕಡ್ಡಾಯ ರಜೆ ನೀಡಿದ ಸರ್ಕಾರ

Ranya Rao case: ನಟಿ ರನ್ಯಾ ರಾವ್‌ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾನೂನು ಬಾಹಿರವಾಗಿ ಶಿಷ್ಟಾಚಾರ ಸೌಲಭ್ಯ ಸಿಕ್ಕ ವಿಚಾರ ಬಹಿರಂಗವಾಗಿ ವಿವಾದಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ವಿರುದ್ಧ ತನಿಖೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ತನಿಖಾ ತಂಡವನ್ನು ಸರ್ಕಾರ ರಚಿಸಿತ್ತು. ಇದೀಗ ಡಿಜಿಪಿಯನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ.

Chikkaballapur News: ಮಾ.16 ರಿಂದ ಮೇ 15 ಎರಡು ತಿಂಗಳ ಅವಧಿ ಮಾತ್ರ ರೈತರ ಪ್ರತಿ ಲೀಟರ್ ಮೇಲೆ 1 ರೂ. ಹೆಚ್ಚಳ ಘೋಷಣೆ

ಹೈನುಗಾರರ ಹಿತರಕ್ಷಣೆಗೆ ನಮ್ಮ ಸರಕಾರ ಬದ್ಧವಾಗಿದೆ

ಕೋರ್ಟಿನ ನಿರ್ದೇಶನದಂತೆ ಸಿಬ್ಬಂದಿ ಸ್ಥಿರಾಸ್ತಿ ಚರಾಸ್ತಿ, ಮಾರುಕಟ್ಟೆ ಸರಹದ್ದು ಎಲ್ಲವೂ ಸೇರಿ ಶೇ.53ರಷ್ಟು ಕೋಲಾರಕ್ಕೆ ಮತ್ತು ಶೇ 47ರಷ್ಟು ಚಿಕ್ಕಬಳ್ಳಾಪುರಕ್ಕೆ ಎಂಬ ಐಕ್ಯಮತದಲ್ಲಿ 53/ 47ರ ಅನುಪಾತದಲ್ಲಿ ವಿಭಜನೆ ಆಗಿದ್ದು ಮಾ.1, 2025ರಿಂದಲೇ ಸ್ವತಂತ್ರವಾಗಿ ಚಿಮುಲ್ ಆರ್ಥಿಕ ವಹಿವಾಟು ನಡೆಸುತ್ತಿದೆ ಎಂದರು.

Karnataka Weather: ಮಾ.18, 19ರಂದು ರಾಜ್ಯದ ಉತ್ತರ ಒಳನಾಡಿನಲ್ಲಿ ಬಿಸಿ ಗಾಳಿ ಎಚ್ಚರಿಕೆ

ಮಾ.18, 19ರಂದು ಉತ್ತರ ಒಳನಾಡಿನಲ್ಲಿ ಬಿಸಿ ಗಾಳಿ ಎಚ್ಚರಿಕೆ

Karnataka Weather: ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಶುಕ್ರವಾರ ಕಲಬುರಗಿಯಲ್ಲಿ ಅತೀ ಹೆಚ್ಚು ಉಷ್ಣಾಂಶ 40.4 ಡಿ.ಸೆ ದಾಖಲಾಗಿದೆ. ಇನ್ನು ಚಾಮರಾಜನಗರದಲ್ಲಿ ಅತೀ ಕಡಿಮೆ ಉಷ್ಣಾಂಶ 15.6 ಡಿ.ಸೆ. ದಾಖಲಾಗಿದೆ. ಇನ್ನು ಮಾ.18 ಮತ್ತು 19ರಂದು ಉತ್ತರ ಒಳನಾಡಿನ ಗುಲ್ಬರ್ಗಾ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಬಿಸಿ ಗಾಳಿ ವಾತಾವರಣ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Chikkaballapur News: ಸಾಧಕ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರದ ಮೂಲಕ ತಂದೆಯ ಹೆಸರುಳಿಸಿದ ಉಪನ್ಯಾಸಕ

ನನ್ನಪ್ಪ ಬದುಕಿನ ಶಕ್ತಿಯಾದರೆ ನನ್ನಮ್ಮ ನಮ್ಮ ಬಾಳಿನ ಉಸಿರು

ನಮ್ಮ ತಂದೆ ತಾಯಿ ಶಾಲೆಯ ಮುಖ ನೋಡಿದವರಲ್ಲ. ಅವರಿವರ ಮನೆಯಲ್ಲಿ ಜೀತ ಗಾರಿಕೆ ಕೆಲಸ ಮಾಡಿಕೊಂಡು, ನಂತರದಲ್ಲಿ ಕೂಲಿ ನಾಲಿ ಮಾಡಿದರೂ ನಾನು ನನ್ನ ತಂಗಿ ತಮ್ಮ ಮೂರು ಮಕ್ಕಳನ್ನು ಉನ್ನತ ಶಿಕ್ಷಣದವರೆಗೆ ಓದಿಸಿ ಉದ್ಯೋಗ ಪಡೆಯುವಂತೆ ಮಾಡಿದ್ದಾರೆ. ಇವರ ಋಣವನ್ನು ತೀರಿಸುವ ಸಣ್ಣ ಪ್ರಯತ್ನವೇ ಈ ಪ್ರತಿಭಾ ಪುರಸ್ಕಾರ

Bengaluru News: ಬದಲಾವಣೆ ಸೃಷ್ಟಿಸುವ ನಾಯಕರನ್ನು ರೂಪಿಸುವುದೇ ತರಬೇತಿಯ ಮೂಲ ಉದ್ದೇಶ

ಬಿ.ಪ್ಯಾಕ್‌ ವತಿಯಿಂದ ನಾಗರಿಕ ನಾಯಕತ್ವ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರಿನ ತಳಮಟ್ಟದಲ್ಲಿ ನಾಗರಿಕರ ಜವಾಬ್ದಾರಿಯನ್ನು ಯಶಸ್ವಿಯಾಗಿ ಮುನ್ನಡೆ ಸುವ ಮತ್ತು ದಕ್ಷ ಆಡಳಿತದ ಮೂಲಕ ಸಮಾಜದಲ್ಲಿ ಬದಲಾವಣೆ ಸೃಷ್ಟಿಸುವ ನಾಯಕರನ್ನು ರೂಪಿ ಸುವುದೇ ಈ ತರಬೇತಿಯ ಮೂಲ ಉದ್ದೇಶ. ಕಳೆದ ಒಂಬತ್ತು ವರ್ಷಗಳಲ್ಲಿ, 400ಕ್ಕೂ ಹೆಚ್ಚು ನಾಗರಿಕರಿಗೆ ತರಬೇತಿ ನೀಡಲಾಗಿದ್ದು 10ನೇ ಆವೃತ್ತಿಗೆ ಅರ್ಜಿ ಆಹ್ವಾನಿಸಲಾಗಿದೆ

Chikkaballapur News: ಕೈವಾರ ತಾತಯ್ಯ ಬರೆದಿರುವ ಕಾಲಜ್ಞಾನ ಎಂದೆಂದಿಗೂ ಅಜರಾಮರ: ತಹಸೀಲ್ದಾರ್ ಮಹೇಶ್ ಪತ್ರಿ

ಭಕ್ತಿ ಮಾರ್ಗಗಳ ಮೂಲಕ ಸಾಗಿದರೆ ಜೀವನ ಸಾರ್ಥಕ

ಕೈವಾರ ಪುಣ್ಯಕ್ಷೇತ್ರ ನಾಲ್ಕು ಯುಗದಲ್ಲಿ ಖ್ಯಾತಿ ಪಡೆದಿದೆ. ರಾಮಾಯಣದಲ್ಲಿ ರಾಮ ಸೀತೆ ಲಕ್ಷ್ಮಣ ಬಂದು ಇಲ್ಲಿ ನೆಲಸಿರುವ ಪುರಾವೆ ನಾವು ಕಾಣಬಹುದು. ಹಾಗೆ ಮಹಾಭಾರತದಲ್ಲಿ ಪಾಂಡವರು ಇಲ್ಲಿ ಬಂದು ನೆಲೆಸಿದ್ದರು. ಆಗ ಇಲ್ಲಿ ಬಕಾಸುರ ಎಂಬ ರಾಕ್ಷಸ ನೆಲಸಿದ್ದ ಅವ ನನ್ನು ಭೀಮ ವಧೆ ಮಾಡಿರುವುದು ನಾವು ಕಾಣಬಹುದು

Lakshmi Hebbalkar: ಕಾಂಗ್ರೆಸ್‌ನಿಂದ ಮಾತ್ರ ಮಹಿಳೆಯ ಏಳಿಗೆ ಸಾಧ್ಯ ಎಂದ ಲಕ್ಷ್ಮೀ ಹೆಬ್ಬಾಳ್ಕರ್‌

ಕಾಂಗ್ರೆಸ್‌ಗೆ ಒಳ್ಳೆಯ ದಿನಗಳು ಬರಲಿವೆ: ಲಕ್ಷ್ಮೀ ಹೆಬ್ಬಾಳ್ಕರ್‌

Lakshmi Hebbalkar: ದೇಶದಲ್ಲಿ ಕಾಂಗ್ರೆಸ್‌ಗೆ ಈಗ ಹಿನ್ನಡೆಯಾಗಿರಬಹುದು. ಯಾರೂ ಧೈರ್ಯಗೇಡಬೇಕಿಲ್ಲ. ಕಾಂಗ್ರೆಸ್‌ಗೆ ಒಳ್ಳೆಯ ದಿನಗಳು ಬರಲಿವೆ. ದೇಶದಲ್ಲಿ ಕಾಂಗ್ರೆಸ್ ಸದೃಢವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಶನಿವಾರ ನಡೆದ ಮಹಿಳಾ ದಿನಾಚರಣೆ ಸಮಾರಂಭದಲ್ಲಿಅವರು ಮಾತನಾಡಿದರು.

DK Shivakumar: 2028ರ ವಿಧಾನಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿಗಳನ್ನು ರೆಡಿ ಮಾಡಿ: ಡಿಕೆಶಿ

1.23 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು: ಡಿಕೆಶಿ

DK Shivakumar: ಮೇ 20ರಂದು ಸರ್ಕಾರದ ಎರಡು ವರ್ಷಗಳ ಸಂಭ್ರಮಾಚರಣೆ ನಡೆಯಲಿದ್ದು, ರಾಜ್ಯದೆಲ್ಲೆಡೆ ಇದನ್ನು ಹಬ್ಬದಂತೆ ಕೊಂಡಾಡಬೇಕು. ಎಲ್ಲ ಗ್ರಾಮಗಳಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಮನೆ ಮುಂದೆ ರಂಗೋಲಿ ಸ್ಪರ್ಧೆ ನಡೆಸಬೇಕು. ಅತ್ಯುತ್ತಮವಾಗಿ ರಂಗೋಲಿ ಹಾಕಿದವರಿಗೆ ಬಹುಮಾನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

BS Avinash: ಬಹುಭಾಷಾ ಚಿತ್ರಗಳಲ್ಲಿ ‘ಕೆಜಿಎಫ್‍’ ಖ್ಯಾತಿಯ ಅವಿನಾಶ್‍ ನಟನೆ

ಬಹುಭಾಷಾ ಚಿತ್ರಗಳಲ್ಲಿ ‘ಕೆಜಿಎಫ್‍’ ಖ್ಯಾತಿಯ ಅವಿನಾಶ್‍ ನಟನೆ

BS Avinash: ‘ಕೆಜಿಎಫ್‍ 1’ ಮತ್ತು ‘ಕೆಜಿಎಫ್‍ 2’ ಚಿತ್ರಗಳ ಜತೆಗೆ ‘ಗುರುದೇವ್‍ ಹೊಯ್ಸಳ’ ಚಿತ್ರದಲ್ಲೂ ತಮ್ಮ ಅಭಿನಯದ ಮೂಲಕ ಗಮನ ಸೆಳೆದಿರುವ ಅವಿನಾಶ್‌, ಒಬ್ಬ ಒಳ್ಳೆಯ ಪೋಷಕ ನಟನಾಗಿ ಗುರುತಿಸಿಕೊಳ್ಳುವಾಸೆ ಇದೆ. ಒಳ್ಳೆಯ ಪಾತ್ರಗಳಿಗಾಗಿ ಎದುರು ನೋಡುತ್ತಿದ್ದೇನೆ ಎನ್ನುತ್ತಾರೆ ಅವಿನಾಶ್‌. ಈ ಕುರಿತ ವಿವರ ಇಲ್ಲಿದೆ.

Belagavi Accident: ಕಾಂಕ್ರೀಟ್ ಮಿಕ್ಸರ್ ವಾಹನ ಉರುಳಿ ಕಾರು ಅಪ್ಪಚ್ಚಿ; ಪವಾಡಸದೃಶವಾಗಿ ಇಬ್ಬರು ಪಾರು

ಬೆಳಗಾವಿಯಲ್ಲಿ ಕಾಂಕ್ರೀಟ್ ಮಿಕ್ಸರ್ ವಾಹನ ಉರುಳಿ ಕಾರು ಅಪ್ಪಚ್ಚಿ

Belagavi Accident: ಬೆಳಗಾವಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಕಾಂಕ್ರೀಟ್ ಮಿಕ್ಸರ್ ವಾಹ‌ನ ಉರುಳಿದ್ದರಿಂದ ವ್ಯಾಗನರ್‌ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕ್ರೇನ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಹರಸಾಹಸಪಟ್ಟು ಕಾರಿನೊಳಗೆ ಸಿಲುಕಿದ್ದ ಇಬ್ಬರು ಪ್ರಯಾಣಿಕರನ್ನು ರಕ್ಷಿಸಲಾಗಿದೆ.

Ranya Rao: ನನ್ನ ವಿರುದ್ಧ ಸುಳ್ಳು ಆರೋಪ, ವಿಚಾರಣೆ ವೇಳೆ ಅಧಿಕಾರಿಗಳಿಂದ ಚಿತ್ರಹಿಂಸೆ: ನಟಿ ರನ್ಯಾ ರಾವ್‌ ದೂರು

ವಿಚಾರಣೆ ವೇಳೆ ಅಧಿಕಾರಿಗಳಿಂದ ಚಿತ್ರಹಿಂಸೆ: ರನ್ಯಾ ರಾವ್‌ ದೂರು

Actress Ranya Rao: ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ವೇಳೆ ಅಧಿಕಾರಿಗಳು ಹಲ್ಲೆ ನಡೆಸಿದರಾ ಎಂದು ನ್ಯಾಯಾಧೀಶರು ಕೇಳಿದಾಗ, ನಟಿ ಇಲ್ಲ ಎಂದು ಮಾಹಿತಿ ನೀಡಿದ್ದರು. ಆದರೆ, ಇದೀಗ ಅಧಿಕಾರಿಗಳು ಚಿತ್ರಹಿಂಸೆ ನೀಡಿರುವುದಾಗಿ ಆರೋಪಿಸಿದ್ದಾರೆ.

ಆರ್‌ಟಿಒ ಕಚೇರಿಯಲ್ಲಿ ಸರ್ಕಾರಿ ವಹಿಗೆ ಖಾಸಗಿ ವ್ಯಕ್ತಿ ಸಹಿ; ಬಂಧನಕ್ಕೆ ಉಪ ಲೋಕಾಯುಕ್ತ ಆದೇಶ

ಸರ್ಕಾರಿ ವಹಿಗೆ ಖಾಸಗಿ ವ್ಯಕ್ತಿ ಸಹಿ; ಬಂಧನಕ್ಕೆ ಆದೇಶ

ಹೊಸಪೇಟೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಅನಿರೀಕ್ಷಿತ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ವಾಹನ ನೋಂದಣಿ ನವೀಕರಣ ಸ್ವೀಕೃತಿ ವಹಿಯಲ್ಲಿ ಖಾಸಗಿ ವ್ಯಕ್ತಿಯೊಬ್ಬ ನಿರಂತರವಾಗಿ ಸಹಿ ಮಾಡಿರುವುದನ್ನು ಪತ್ತೆಹಚ್ಚಿ, ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.