ಮನಸ್ಸನ್ನು ನಿಗ್ರಹಿಸುವ ಪ್ರಬಲ ಮಾರ್ಗವೇ ಆಧ್ಯಾತ್ಮವಾಗಿದೆ
ದೇಹ ಹಾಗೂ ಮನಸ್ಸನ್ನು ಸಕಾರಾತ್ಮಕವಾಗಿ ರೂಪಿಸಿಕೊಳ್ಳುವುದರ ಅಗತ್ಯವಿದೆ. ತಿಳಿಯಾದ ನೀರು ಕದಡುವಂತೆ, ಹಾಗೆಯೇ ಕಲ್ಮಶಗೊಂಡಿರುವ ನೀರನ್ನು ಶುದ್ದೀಕರಣ ಗೊಳಿಸುವ ಮಾದರಿಯಲ್ಲಿ ಆಂತರಿಕ ಬೌದ್ಧಿಕ ಪ್ರಜ್ಞೆಯು ಎಚ್ಚೆತ್ತುಕೊಳ್ಳುತ್ತಿರಬೇಕು. ಈ ನಿಟ್ಟಿನಲ್ಲಿ ಧಾರ್ಮಿಕ ಆಚರಣೆಗಳು ಹಾಗೂ ಸತ್ಕಾರ್ಯ ಚಟುವಟಿಕೆಯು ಒಳ್ಳೆಯ ಪ್ರಭಾವ ಬೀರುತ್ತದೆ