ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Bengaluru Power Cut: ಸೆ. 9, 10ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್‌ ಇರಲ್ಲ

ಸೆ. 9, 10ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್‌ ಇರಲ್ಲ

Power outage: ಸೆ. 9 ಮತ್ತು 10ರಂದು ಬೆಳಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ '66/11 ಕೆ.ವಿ ಬಾಣಸವಾಡಿ ಉಪಕೇಂದ್ರ'ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಬೆಂಗಳೂರು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

Narayana Guru Jayanti: ಎಲ್ಲರೂ ಸ್ವಾಭಿಮಾನದ ಬದುಕು ನಡೆಸಬೇಕು: ಕೆ.ಎನ್‌.ರಾಜಣ್ಣ

ಎಲ್ಲರೂ ಸ್ವಾಭಿಮಾನದ ಬದುಕು ನಡೆಸಬೇಕು: ಕೆ.ಎನ್‌.ರಾಜಣ್ಣ

Madhugiri News: ಮಧುಗಿರಿ ಪಟ್ಟಣದ ಕನ್ನಡ ಭವನದ ಕೆ.ಎನ್.ರಾಜಣ್ಣ ಸಭಾಂಗಣದಲ್ಲಿ ತಾಲೂಕು ಆರ್ಯ ಈಡಿಗರ ಸಂಘದ ವತಿಯಿಂದ ಶ್ರೀ ಜಗದ್ಗುರು ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜಯಂತೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಶಾಸಕ ಕೆ.ಎನ್‌.ರಾಜಣ್ಣ ಮಾತನಾಡಿದ್ದಾರೆ.

Bengaluru News: ಕಾರಿನ ಸನ್‌ರೂಫ್ ತೆರೆದು ನಿಂತಿದ್ದ ಬಾಲಕನ ತಲೆಗೆ ಬಡಿದ ಕಬ್ಬಿಣದ ಬ್ಯಾರಿಯರ್; ಗಂಭೀರ ಗಾಯ!

ಕಾರಿನ ಸನ್‌ರೂಫ್‌ನಲ್ಲಿ ನಿಂತಿದ್ದ ಬಾಲಕನ ತಲೆಗೆ ಬಡಿದ ಕಬ್ಬಿಣದ ಬ್ಯಾರಿಯರ್!

car sunroof: ಸೆಪ್ಟೆಂಬರ್ 6ರಂದು ಮಧ್ಯಾಹ್ನ ಬೆಂಗಳೂರಿನ ವಿದ್ಯಾರಣ್ಯಪುರದ ಜಿಕೆವಿಕೆ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಬಾಲಕನ ತಲೆಗೆ ಗಂಭೀರ ಗಾಯವಾಗಿದೆ. ಬಾಲಕ ಸನ್‌ರೂಫ್ ತೆರೆದು ನಿಂತಿದ್ದಾಗ ರಸ್ತೆಯಲ್ಲಿದ್ದ ಹೈಟ್ ರಿಸ್ಟ್ರಿಕ್ಷನ್ ಬ್ಯಾರಿಯರ್ ಬಗ್ಗೆ ಅಂದಾಜು ಸಿಕ್ಕಿಲ್ಲ. ಚಾಲಕ ಹಾಗೆಯೇ ಹೋಗಿದ್ದರಿಂದ ಅವಘಡ ಸಂಭವಿಸಿದೆ.

Karnataka Legislative Council: ವಿಧಾನ ಪರಿಷತ್‌ಗೆ ರಮೇಶ್ ಬಾಬು, ಆರತಿ ಕೃಷ್ಣ ಸೇರಿ ನಾಲ್ವರ ನಾಮ ನಿರ್ದೇಶನ ಮಾಡಿದ ಸರ್ಕಾರ

ವಿಧಾನ ಪರಿಷತ್‌ಗೆ ರಮೇಶ್ ಬಾಬು ಸೇರಿ ನಾಲ್ವರ ನಾಮ ನಿರ್ದೇಶನ

Karnataka Legislative Council: ಸಿಎಂ ಸಿದ್ದರಾಮಯ್ಯ ಅವರು ಎರಡು ವಾರಗಳ ಹಿಂದೆ ನಾಲ್ವರ ಹೆಸರನ್ನು ನಾಮನಿರ್ದೇಶಿಸುವಂತೆ ಕೋರಿ ರಾಜ್ಯಪಾಲರಿಗೆ ಕಳುಹಿಸಿಕೊಟ್ಟಿದ್ದರು. ಹೀಗಾಗಿ ರಾಜ್ಯಪಾಲರು ವಿಧಾನ ಪರಿಷತ್‌ಗೆ ನಾಲ್ವರ ನಾಮ ನಿರ್ದೇಶನ ಮಾಡಲು ಅನುಮೋದನೆ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಹೀನ ಕೃತ್ಯ; ಕಂಠಪೂರ್ತಿ ಕುಡಿದು ಪತ್ನಿ ತಲೆ ಬೋಳಿಸಿದ ಪತಿರಾಯ!

ಕಂಠಪೂರ್ತಿ ಕುಡಿದು ಪತ್ನಿ ತಲೆ ಬೋಳಿಸಿದ ಪತಿರಾಯ!

Bagalkot News: ಬಾಗಲಕೋಟೆ ಜಿಲ್ಲೆಯ ಕಡಕೋಳ ಗ್ರಾಮದಲ್ಲಿ ಘಟನೆ ನಡೆದಿದೆ. ಗಲಾಟೆ ಮಾಡಿ ಪತ್ನಿ ಮೇಲೆ ಹಲ್ಲೆ ನಡೆಸಿರುವ ಪತಿ, ಬಳಿಕ ಪತ್ನಿಯ ಅರ್ಧತಲೆ ಬೋಳಿಸಿದ್ದಾನೆ. ಹಲ್ಲೆಗೊಳಗಾದ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪತ್ನಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Aiyyo Shraddha: ಕನ್ನಡಿಗರಿಂದ ಸಾಲ ಪಡೆದಿದ್ದೀನಿ, ಬಡ್ಡಿ ಸಮೇತ ತೀರಿಸ್ತೀನಿ: ಅಯ್ಯೋ ಶ್ರದ್ಧಾ

ಕನ್ನಡಿಗರಿಂದ ಸಾಲ ಪಡೆದಿದ್ದೀನಿ, ಬಡ್ಡಿ ಸಮೇತ ತೀರಿಸ್ತೀನಿ: ಅಯ್ಯೋ ಶ್ರದ್ಧಾ

Ankita Pustaka: ಬೆಂಗಳೂರಿನ ಬಸವನಗುಡಿಯ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ವರ್ಲ್ಡ್‌ ಕಲ್ಚರ್‌ನ ಬಿ.ಪಿ.ವಾಡಿಯಾ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಅಂಕಿತ ಪುಸ್ತಕ ಪ್ರಕಾಶನದ 3 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಜನಪ್ರಿಯ ಸ್ಟಾಂಡಪ್‌ ಕಾಮೆಡಿಯನ್‌ ಶ್ರದ್ಧಾ ಜೈನ್‌ ಅವರು ಮಾತನಾಡಿದ್ದಾರೆ.

Book Release: ಪತ್ರಕರ್ತ ಹರೀಶ್‌ ಕೇರ ಅವರ ʼನಿಲ್ಲು ನಿಲ್ಲೇ ಪತಂಗʼ ಸೇರಿ 3 ಪುಸ್ತಕಗಳ ಲೋಕಾರ್ಪಣೆ

ಹರೀಶ್‌ ಕೇರ ಅವರ ʼನಿಲ್ಲು ನಿಲ್ಲೇ ಪತಂಗʼ ಸೇರಿ 3 ಪುಸ್ತಕಗಳ ಲೋಕಾರ್ಪಣೆ

Book Release: ಲೇಖಕ, ವಿಶ್ವವಾಣಿ ಹಿರಿಯ ಪತ್ರಕರ್ತ ಹರೀಶ್‌ ಕೇರ ಅವರ ʼನಿಲ್ಲು ನಿಲ್ಲೇ ಪತಂಗʼ ಕಾದಂಬರಿ, ಲೇಖಕ ಜೋಗಿ (ಗಿರೀಶ್ ರಾವ್ ಹತ್ವಾರ್) ಅವರ ʼನೀಲಿ ಹೂವು ಖಾಲಿ ಹೃದಯʼ ಕಾದಂಬರಿ ಮತ್ತು ವಿಕಾಸ್‌ ನೇಗಿಲೋಣಿ ಅವರ ಕಥೆಗಳ ಸಂಕಲನ ʼರುಕುಮಣಿ ರುಕುಮಣಿʼ ಪುಸ್ತಕ ಭಾನುವಾರ ಲೋಕಾರ್ಪಣೆಯಾಗಿದೆ.

ಪ್ರತಿಭೆ ಸಮಾಜದ ಉತ್ಪತ್ತಿ, ಸಮಾಜಮುಖಿಗಳಾಗೋಣ: ಕೆವಿಪಿ ಕರೆ

ಪ್ರತಿಭೆ ಸಮಾಜದ ಉತ್ಪತ್ತಿ, ಸಮಾಜಮುಖಿಗಳಾಗೋಣ: ಕೆವಿಪಿ ಕರೆ

Pratibha puraskar program: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರು ಮತ್ತು ಬಳಕೆದಾರರ ಸಹಕಾರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಮಾತನಾಡಿದ್ದಾರೆ. ಪ್ರತಿಯೊಬ್ಬ ಮಗುವೂ ಹುಟ್ಟುತ್ತಲೇ ಪ್ರತಿಭೆ ತುಂಬಿಕೊಂಡೇ ಜನಿಸುತ್ತದೆ. ಅವಕಾಶಗಳು, ಪ್ರೋತ್ಸಾಹ ಸಿಕ್ಕಾಗ ಪ್ರತಿಭೆ ಹೊರಗೆ ಬರುತ್ತದೆ ಎಂದು ಅವರು ತಿಳಿಸಿದ್ದಾರೆ.

Kalaburagi Murder: ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯ ಬರ್ಬರ ಕೊಲೆ

ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯ ಬರ್ಬರ ಕೊಲೆ

Kalaburagi News: ಕಲಬುರಗಿ ನಗರದ ಮಿಲ್ಲತ್ ನಗರ ಬಡಾವಣೆಯಲ್ಲಿ ಘಟನೆ ನಡೆದಿದೆ. ಹಳೇ ವೈಷಮ್ಯದಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ ಪರಿಶೀಲಿಸಿದ್ದು, ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Chinthamani News: ಮುರುಗಮಲ್ಲ ಮೊದಲನೇ ದಿನದ ಉರುಸ್ ಕಾರ್ಯಕ್ರಮ ಶಾಂತಿಯುತವಾಗಿ ಆಚರಣೆ

ಗ್ರಾಮಸ್ಥರಿಂದ ರಾತ್ರಿ ಸಡಗರ ಸಂಭ್ರಮದಿಂದ ಗಂಧೋತ್ಸವ ಆಚರಣೆ

ಹಜರತ್ ರವರ ಅನುಯಾಯಿಗಳು ವಿವಿಧ ರೀತಿಯ ಪಾವಡಗಳನ್ನ ಪ್ರದರ್ಶಿಸಿ ಜನರ ಗಮನ ಸೆಳೆದರು. ತಮ್ಮ ಇಷ್ಟಾರ್ಥ ಈಡೇರಿಸುವಂತೆ ಹರಕೆ ಹೊತ್ತ ಭಕ್ತರು, ದರ್ಗಾಕ್ಕೆ ಗಂಧ ಹಚ್ಚಿ ಛಾದರ್ ಸಮರ್ಪಿಸಿ ದರು. ಮೊದಲನೇ ದಿನ ಉರುಸ್ ಪ್ರಯುಕ್ತ ವಕ್ಫ್ ಬೋರ್ಡ್ ಕಡೆಯಿಂದ ಭಕ್ತಾಧಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿತ್ತು.

Chikkaballapur News: ಮಾದಕ ವ್ಯಸನದಿಂದ ಹೊರ ಬರುವಂತೆ ಸಾರ್ವಜನಿಕರಲ್ಲಿ ಮನವಿ: ಇ.ಒ ಎಂ. ನಾಗಮಣಿ

ಮಾದಕ ವ್ಯಸನದಿಂದ ಹೊರ ಬರುವಂತೆ ಸಾರ್ವಜನಿಕರಲ್ಲಿ ಮನವಿ

ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ”ವನ್ನು ತಾಲ್ಲೂಕಿನ ಮಹಿಳಾ ಸ್ವ-ಸಹಾಯ ಗುಂಪುಗಳು ಮತ್ತು ಇತರೆ ಸಮುದಾಯದೊಂದಿಗೆ ಮಾದಕ ದ್ರವ್ಯ ಬಳಕೆ ಮತ್ತು ವ್ಯಸನದಿಂದ ಉಂಟಾಗುವ ಹಿಂಸೆ, ದೌರ್ಜನ್ಯ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಸಮಗ್ರ ಜಾಗೃತಿ ಮೂಡಿಸ ಲಾಗುತ್ತದೆ.

Veerendra Puppy: ವೀರೇಂದ್ರ ಪಪ್ಪಿಗೆ ಮತ್ತೆ ಇಡಿ ಶಾಕ್;  2 ಚೀಲ ಚಿನ್ನಾಭರಣ ವಶಕ್ಕೆ ಪಡೆದರಾ ಅಧಿಕಾರಿಗಳು?

ವೀರೇಂದ್ರ ಪಪ್ಪಿಗೆ ಮತ್ತೆ ಇಡಿ ಶಾಕ್; ಮೂರನೇ ಬಾರಿ ದಾಳಿ

ಆನ್‌ಲೈನ್ ಬೆಟ್ಟಿಂಗ್ ಹಾಗೂ ಮನಿ ಗೇಮಿಂಗ್ ಹಗರಣದಲ್ಲಿ (Veerendra Puppy) ಬಂಧನದಲ್ಲಿರುವ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)ಗೆ ಇಡಿ ಮತ್ತೆ ಶಾಕ್‌ ನೀಡಿದೆ. ಶಾಸಕರಿಗೆ ಸೇರಿದ ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ನಿನ್ನೆ 3ನೇ ಸಲ ದಾಳಿ ಮಾಡಿದೆ.

Bagepally News: ನಾಗರೀಕತೆಯ ಅಭಿವೃದ್ಧಿಯಲ್ಲಿ ರಸ್ತೆಗಳ ಪಾತ್ರಕ್ಕೆ ಹೆಚ್ಚಿನ ಮಹತ್ವವಿದೆ  :ಎಸ್.ಎನ್.ಸುಬ್ಬಾರೆಡ್ಡಿ

ರಸ್ತೆ ಮತ್ತು ಶಾಲಾ ಕಟ್ಟಡಗಳಿಗೆ ಶಾಸಕರಿಂದ ಚಾಲನೆ

ಕಲ್ಲಿಪಲ್ಲಿ ಗ್ರಾಮದಿಂದ ಬಿಳ್ಳೂರು ರಸ್ತೆಯನ್ನು ಸುಮಾರು 1 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸ ಲಾಗುತ್ತಿದೆ. ನೆನೆಗುದಿಗೆ ಬಿದ್ದಿದ್ದ ಬಿಳ್ಳೂರು ರಸ್ತೆಯಿಂದ ಆಗಟಮಡಕ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು 60 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಹಾಗು ಚೇಳೂರು ಮುಖ್ಯ ರಸ್ತೆಯಿಂದ ಬೈರೇಗೊಲ್ಲಪಲ್ಲಿ ಗ್ರಾಮಕ್ಕೆ ಸುಮಾರು 60 ಲಕ್ಷ ವೆಚ್ಚದಲ್ಲಿ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

Styling Tips 2025: ಮಾಡೆಲ್‌ನಂತೆ ಟಾಲ್ ಆಗಿ ಕಾಣಬಯಸುವವರಿಗೆ 5 ಸ್ಟೈಲಿಂಗ್ ಐಡಿಯಾ

ಮಾಡೆಲ್‌ನಂತೆ ಟಾಲ್ ಆಗಿ ಕಾಣಬಯಸುವವರಿಗೆ 5 ಸ್ಟೈಲಿಂಗ್ ಐಡಿಯಾ

Styling Tips 2025: ಮಾಡೆಲ್‌ನಂತೆ ಟಾಲ್ ಆಗಿ ಕಾಣಿಸಬೇಕು ಎಂದು ಬಯಸುವ ಯುವತಿಯರು ತಮ್ಮ ಡ್ರೆಸ್‌ಕೋಡ್‌ನಲ್ಲಿ ಒಂದಿಷ್ಟು ಬದಲಾವಣೆ ಮಾಡಿಕೊಂಡಲ್ಲಿ ಉದ್ದನಾಗಿ ಕಾಣಿಸಬಹುದು. ಅದು ಹೇಗೆ? ಈ ಕುರಿತಂತೆ ಸ್ಟೈಲಿಸ್ಟ್‌ಗಳು 5 ಸ್ಟೈಲಿಂಗ್ ಐಡಿಯಾ ನೀಡಿದ್ದಾರೆ.

Dasara Golden Pass:  ಮೈಸೂರು ದಸರಾ ಮಹೋತ್ಸವ; ಗೋಲ್ಡನ್‌ ಪಾಸ್‌ ಪಡೆಯಲು ಈ ಕ್ರಮ ಅನುಸರಿಸಿ

ದಸರಾ ಗೋಲ್ಡನ್‌ ಪಾಸ್‌ ಪಡೆಯುವುದು ಹೇಗೆ?

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಇವೆ. ದಸರಾವನ್ನು ಹತ್ತಿರದಿಂದ ನೋಡಬೇಕೆಂದವರಿಗೆ ಸುವರ್ಣ ಅವಕಾಶವಿದ್ದು, ಮೈಸೂರು ಜಿಲ್ಲಾಆಡಳಿತ ದಸರಾ ವೀಕ್ಷಣೆಗೆ ಆನ್ಲೈನ್ ಅಲ್ಲಿ ಗೋಲ್ಡ್ ಕಾರ್ಡ್ ಬಿಡುಗಡೆ ಮಾಡಿದೆ. ದಸರಾ ಗೋಲ್ಡ್ ಕಾರ್ಡಿಗೆ 6500 ರೂ. ನಿಗದಿ ಮಾಡಲಾಗಿದೆ. ಜಂಬೂಸವಾರಿ ಟಿಕೆಟ್ 3500, ಪಂಚಿನ ಕವಾಯತುಗೆ 1500 ನಿಗದಿ ಮಾಡಲಾಗಿದೆ.

Gold Rate Today: ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ರೇಟ್‌ ಚೆಕ್‌ ಮಾಡಿ

Gold price today on 7th Sep 2025: ಬೆಂಗಳೂರಿನಲ್ಲಿ ನಿನ್ನೆ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 80ರೂ. ಏರಿಕೆ ಕಂಡಿದ್ದು, 9,945 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 87ರೂ. ಏರಿಕೆಯಾಗಿ 10,849 ರೂ.ಗೆ ತಲುಪಿತ್ತು.

Dasara 2025: ದಸರಾ: ಹತ್ತು ದಿನ ಯುವಪಡೆಗೆ ಸಾಂಸ್ಕೃತಿಕ ಹಬ್ಬ

ದಸರಾ: ಹತ್ತು ದಿನ ಯುವಪಡೆಗೆ ಸಾಂಸ್ಕೃತಿಕ ಹಬ್ಬ

ರಾಜ್ಯದ ೨೦ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳ ತಂಡಗಳು, ಪಿಯು, ಐಟಿಐ, ವೈದ್ಯಕೀಯ, ಇಂಜಿ ನಿಯರಿಂಗ್, ನಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಯುವ ಸಂಭ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಎಲ್ಲ ವಿಶ್ವವಿದ್ಯಾಲಯಗಳು ತಲಾ ಒಂದೊಂದು ತಂಡವನ್ನು ಆಯ್ಕೆ ಮಾಡಿ ಕಳಿಸಿಕೊಡಲಿವೆ.

Dharmasthala Case: ಬುರುಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌;  ಸೌಜನ್ಯ ಮಾವನ ಹೆಸರು ಹೇಳಿದ್ನಾ ಚಿನ್ನಯ್ಯ?

ಸೌಜನ್ಯ ಮಾವನ ಹೆಸರು ಹೇಳಿದ್ನಾ ಚಿನ್ನಯ್ಯ?

ಧರ್ಮಸ್ಥಳ (Dharmasthala) ಬುರುಡೆ ಪ್ರಕರಣ ಇದೀಗ ಸ್ಫೋಟಕ ತಿರುವು ಪಡೆದುಕೊಂಡಿದೆ. ತನಿಖೆ ನಡೆಸುತ್ತಿರುವ ಅಧಿಕಾರಿಗಳ ಎದುರು ಶಾಕಿಂಗ್‌ ಸತ್ಯ ಬಯಲಾಗಿದೆ. ಹೆಣಗಳನ್ನು ಹೂತಿದ್ದೇನೆ ಎಂದು ಬಂದಿದ್ದ ಚಿನ್ನಯ್ಯನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ತನಗೆ ಬುರುಡೆ ಕೊಟ್ಟವರ ಹೆಸರನ್ನು ಬಾಯ್ಬಿಟ್ಟಿದ್ದಾನೆ.

Road Accident: ಲಾರಿ, ಕಾರು, ಮೊಪೆಡ್ ಮಧ್ಯ ಸರಣಿ ಅಪಘಾತ : ನಾಲ್ವರು ಬಾಲಕರು ಸಾವು

ಸರಣಿ ಅಪಘಾತ : ನಾಲ್ವರು ಬಾಲಕರು ಸಾವು

ಗಾಳೀಪುರ ಸಮೀಪದ ರಿಂಗ್ ರಸ್ತೆಯಲ್ಲಿ ಸಂಭವಿಸಿದ್ದ ಲಾರಿ, ಕಾರು ಹಾಗೂ ಮೊಪೆಡ್ ನಡುವಿನ ಸರಣಿ ಅಪಘಾತದಲ್ಲಿ (Accident) ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮೊಪೆಡ್ ನಲ್ಲಿ ಹೋಗುತ್ತಿದ್ದ ನಾಲ್ವರ ಪೈಕಿ ಸ್ಥಳದಲ್ಲೇ ಮೆರಾನ್ ಎಂಬ ಬಾಲಕ‌ ಸಾವನ್ನಪ್ಪಿದ್ದ.

Prajwal Revanna: ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆದ ಪ್ರಜ್ವಲ್ ರೇವಣ್ಣ ; ದಿನಕ್ಕೆ ಸಂಬಳ ಎಷ್ಟು ಗೊತ್ತಾ?

ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆದ ಪ್ರಜ್ವಲ್ ರೇವಣ್ಣ

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪರಪ್ಪನ ಅಗ್ರಹಾರದಲ್ಲಿ ಸಾಮಾನ್ಯ ಕೈದಿಗಳಂತೆ ತಮ್ಮ ತಪ್ಪಿಗೆ ಶಿಕ್ಷೆಯನ್ನ ಅನುಭವಿಸುತ್ತಿದ್ದಾರೆ. ಜೈಲಿನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಖೈದಿಗಳು ಜೈಲಿನಲ್ಲಿ ಯಾವುದಾದರೊಂದು ಕೆಲಸ ಮಾಡಲೇಬೇಕು.

Spoorthivani Column: ಎಲ್ಲೆಡೆ ಕೃಷ್ಣನನ್ನೇ ಕಂಡ ಗೋಪಿಕೆಯರ ಭಕ್ತಿಗೆ ಹೋಲಿಕೆಯೇ ಇಲ್ಲ, ಭಕ್ತಿಯ ಭಾವನೆಗೆ ಯಾವುದೂ ಸರಿಸಾಟಿಯಲ್ಲ

ಎಲ್ಲೆಡೆ ಕೃಷ್ಣನನ್ನೇ ಕಂಡ ಗೋಪಿಕೆಯರ ಭಕ್ತಿಗೆ ಹೋಲಿಕೆಯೇ ಇಲ್ಲ

ಕೃಷ್ಣನು ಬೃಂದಾವನವನ್ನು ತೊರೆದ ನಂತರ ಗೋಪಿಕೆಯರು ಕೃಷ್ಣನ ಅಸ್ತಿತ್ವವನ್ನು ಎಲ್ಲರಲ್ಲಿಯೂ ಎಲ್ಲದರಲ್ಲಿಯೂ ಕಂಡು ಅನುಭವಿಸಿದರು. ಇದು ತಾವೆಲ್ಲರೂ ಕೃಷ್ಣನ ಪ್ರತಿರೂಪಗಳೇ, ಅವನ ಹೊರತಾಗಿ ಬೇರೇನೂ ಅಲ್ಲ ಎಂದು ಅರಿಯಲು ನೆರವಾಯಿತು. ಅಂತಿಮವಾಗಿ ಅವರು ಕೃಷ್ಣನನ್ನು ಯಾವ ಮಟ್ಟದಲ್ಲಿ ಪ್ರೇಮಿಸಿದರೋ ಅದರಿಂದ ಅವರ ಮನಸ್ಸುಗಳು ಪರಿಶುದ್ಧವಾದವು.

Karnataka Weather: ಹವಾಮಾನ ವರದಿ; ಇಂದು ಬೆಂಗಳೂರು, ಮಂಡ್ಯ ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

ಇಂದು ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

Holiday Fashion 2025: ಹೀಗಿರಲಿ ನಿಮ್ಮ ಸಂಡೇ ಔಟಿಂಗ್ ಔಟ್‌ಫಿಟ್ಸ್

ಹೀಗಿರಲಿ ನಿಮ್ಮ ಸಂಡೇ ಔಟಿಂಗ್ ಔಟ್‌ಫಿಟ್ಸ್

Holiday Fashion 2025: ಭಾನುವಾರದಂದು ಔಟಿಂಗ್ ಹೋಗುವುದಾದಲ್ಲಿ, ಆಯಾ ಸೀಸನ್‌ಗೆ ಹೊಂದುವಂತಹ ಹಾಗೂ ಟ್ರೆಂಡಿಯಾಗಿರುವಂತಹ ಅದರಲ್ಲೂ ಆರಾಮ ಎಂದೆನಿಸುವಂತಹ ಟ್ರೆಂಡಿ ಔಟ್‌ಫಿಟ್ಸ್ ಆಯ್ಕೆ ಮಾಡಬೇಕು ಎನ್ನುತ್ತಾರೆ ಸ್ಟೈಲಿಸ್ಟ್ ಗಳು. ಈ ಬಗ್ಗೆ ಅವರು ಒಂದಿಷ್ಟು ಸಿಂಪಲ್ ಸಲಹೆ ಕೂಡ ನೀಡಿದ್ದಾರೆ.

Chikkaballapur News: ವಿದ್ಯಾರ್ಥಿಗಳ ಬದುಕಿಗೆ ದಾರಿ ತೋರುವ ಗುರುಗಳು ಸದಾ ಅಭಿನಂದನೆಗೆ ಅರ್ಹರಾಗಿರುತ್ತಾರೆ : ಉಪನ್ಯಾಸಕ ಅರಿಕೆರೆ ಎಂ. ಮುನಿರಾಜು ಅಭಿಮತ

ಬಾಳಿಗೆ ಬೆಳಕಾಗುವ ಶಿಕ್ಷಕರು ಸಮಾಜದಿಂದ ಸದಾ ಅಭಿನಂದನೆಗೆ ಅರ್ಹರು

ಉತ್ತಮ ಶಿಕ್ಷಕರು ಯುವ ಸಮೂಹದ ಮೂಲಕ ಆರೋಗ್ಯವಂತ ಸಮಾಜ ಕಟ್ಟಲು ಅಡಿಪಾಯ ಹಾಕು ತ್ತಾರೆ. ಬೋಧನೆಗಿಂತ ಬದುಕು ಕಟ್ಟಲು ಮುಂದಾಗುತ್ತಾರೆ. ಹೀಗಾಗಿ ಇಂತಹ ಶಿಕ್ಷಕರನ್ನು ವಿದ್ಯಾರ್ಥಿಗಳು ಸದಾ ಗೌರವಿಸುತ್ತಾರೆ.ಶಿಕ್ಷಕರ ದಿನಾಚರಣೆಯನ್ನು ಯಾಂತ್ರಿಕವಾಗಿ ಆಚರಿಸುವುದಕ್ಕಿಂತ ಅರ್ಥ ಪೂರ್ಣವಾಗಿ ಆಚರಿಸಿದರೆ ಮಾತ್ರ ಕಾರ್ಯಕ್ರಮಕ್ಕೆ ಬೆಲೆ ಬರಲಿದೆ

Loading...