ಯೋಗ ಸೂಕ್ಷ್ಮ ಸಿದ್ಧಿಸಿಕೊಂಡವನಿಗೆ ಸರ್ಪದವಿಷವೂ ಏನೂ ಮಾಡದು
Sri Raghaveshwara Bharathi Swamiji: ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ ರಾಘವೇಶ್ವರ ಶ್ರೀಗಳು ಪ್ರವಚನ ನೀಡಿದ್ದಾರೆ. ಯೋಗ ಸೂಕ್ಷ್ಮವಾದ ಅಮೃತಪಾನವನ್ನು ಸಿದ್ಧಿಸಿಕೊಂಡವನಿಗೆ ತಕ್ಷಕ ಸರ್ಪದ ಮಹಾವಿಷದಿಂದಲೂ ಕೂಡ ಏನೂ ಆಗದು. ಒಮ್ಮೆ ಈ ಅಮೃತವನ್ನು ಆಸ್ವಾದಿಸಲು ಕಲಿತ ಯೋಗಿಯು ಮತ್ತೆ ಮತ್ತೆ ಅದನ್ನು ಬಯಸುತ್ತಾನೆ ಎಂದು ತಿಳಿಸಿದ್ದಾರೆ.