ಅಧ್ಯಕ್ಷರಾಗಿ ಗುರುಪಾದ ಕೋಳಾರಿ, ಉಪಾಧ್ಯಕ್ಷ ಮಲ್ಲಪ್ಪ ಮಿರಗಿ ಆಯ್ಕೆ
ರೈತ ದೇಶದ ಬೆನ್ನೇಲಬು ಇಂದು ರೈತರ ಪರಿಸ್ಥಿತಿ ಅತ್ಯಂತ ಕೆಟ್ಟದಾಗಿದೆ. ಒಂದು ಕಡೆ ನಿಸರ್ಗದ ಸಮಸ್ಯೆ ಇನ್ನೊಂದು ಕಡೆ ರೈತರು ಬೆಳೆದ ದವಸ ಧಾನ್ಯಗಳಿಗೆ ಸರಿಯಾದ ನಿಯಂತ್ರಿತ ಮಾರುಕಟ್ಟೆಯಲ್ಲಿ ಬೆಲೆ ಇಲ್ಲದೆ ಇರುವುದು. ರೈತರಿಗೆ ಬರಬೇಕಾದ ಸರಕಾರದ ಸೌಲಭ್ಯಗಳು ಮನೆ ಬಾಗಿಲಿಗೆ ತಲುಪಿಸಬೇಕು.