ಗುಬ್ಬಿ ಶಾಸಕರಿಗೆ ನೀರಿನ ಶಾಪ-ಮಂತ್ರಿಗಿರಿ ಕೈ ತಪ್ಪಿದೆ..!
ತಾಲ್ಲೂಕಿನ ರೈತರ ಅಳಲು ಅಜ್ಜಯ್ಯ ಅವರಿಗೆ ತಲುಪಿ ಅವರ ಮುಖಾಂತರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತಲುಪಿ ಸಚಿವ ಸ್ಥಾನ ಸಿಕ್ಕಿಲ್ಲ. ನೀರಿನ ಶಾಪ ತಟ್ಟುವ ಮೊದಲು ರೈತರ ಹೋರಾಟಕ್ಕೆ ಧುಮುಕಬೇಕಿತ್ತು. ಅಂದು ಚಾನಲ್ ಮೇಲೆ ಮಲಗಿ ನೀರು ಬಿಡಿಸಿದ್ದೆ ಎನ್ನುವ ಶಾಸಕರು ಇಂದು ಡಿಕೆಶಿ ಮನೆ ಮುಂದೆ ಮಲಗಿ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಲಿ ನೋಡೋಣ ಎಂದು ಸವಾಲೆಸೆದರು