ಮಂಡ್ಯದಲ್ಲಿ ಸುಮಲತಾ ವಿರುದ್ಧ ದರ್ಶನ್ ಸ್ಪರ್ಧೆ: ಜ್ಯೋತಿಷಿ ಸ್ಫೋಟಕ ಭವಿಷ್ಯ
Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿಸೇರಿದ್ದಾಗ ಸ್ಫೋಟಕ ಭವಿಷ್ಯ ನುಡಿದಿದ್ದ ಜ್ಯೋತಿಷಿ ಪ್ರಶಾಂತ್ ಕಿಣಿ ಅವರು, ಸದ್ಯ ದರ್ಶನ್ ರಾಜಕೀಯ ಜೀವನದ ಬಗ್ಗೆ ಮತ್ತೆ ಭವಿಷ್ಯ ನುಡಿದಿದ್ದಾರೆ. ಈ ಹಿಂದೆ ದರ್ಶನ್ ಜೈಲು ಸೇರಿದ್ದಾಗಲೂ ಇವರು ಜ್ಯೋತಿಷಿ ಭವಿಷ್ಯ ನುಡಿದು ಸುದ್ದಿಯಾಗಿದ್ದರು.