ಎಲ್ಲದಕ್ಕೂ ಪಿಐಎಲ್, ಆಕ್ಷೇಪಣೆ, ತಡೆಯಾಜ್ಞೆ: ಡಿಕೆಶಿ ಬೇಸರ
Bengaluru News: ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ಬೆಳ್ಳಿ ಮಹೋತ್ಸವ-2025 ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಬೆಂಗಳೂರಿನ ಸಂಚಾರ ದಟ್ಟಣೆ ಬಗ್ಗೆ ದೊಡ್ಡವರೆಲ್ಲಾ ಟ್ವೀಟ್ ಮಾಡಿಕೊಂಡು ಟೀಕೆ ಮಾಡುತ್ತಾ ಕೂತಿದ್ದಾರೆ. ಟೀಕೆ ಮಾಡುತ್ತಿರುವವರು ಯಾರೂ ಪರಿಹಾರ ಏನು ಎಂದು ಹೇಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.