ಸಚಿವ ಎಂ.ಸಿ.ಸುಧಾಕರ್ ವಿರುದ್ಧದ ಅಪಪ್ರಚಾರಕ್ಕೆ ರೈತ ಸಂಘದ ತೀವ್ರ ಖಂಡನೆ
ಕದಿರೇಗೌಡ ಅವರು ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸರಕಾರ ಜಿಲ್ಲಾಡಳಿತ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ರೈತರಿಗೆ ನ್ಯಾಯಯುತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.