ರಾಜ್ಯ ಸರಕಾರದ ಹಿಂದೂ ವಿರೋಧಿ ಧೋರಣೆ ಬದಲಾಗಲಿ
ಕಾಂಗ್ರೆಸ್ ಅಧಿಕಾರದಲ್ಲೇ ಇದ್ದರೆ, ರಾಜ್ಯದೊಳಗೆ ಇಂತಹ ಕೋಮು ಸಂಘರ್ಷಗಳು ಉದ್ಭವ ವಾಗುತ್ತವೆ. ‘ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆಯ ಸಂಧರ್ಭದಲ್ಲಿ ಮಸೀದಿ ಒಳಗಿನಿಂದ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಹೊರಗಡೆಯಿಂದ ಬಂದವರು ಹಾಗೂ ಸ್ಥಳೀಯ ಮುಸ್ಲಿಂ ಗೂಂಡಾಗಳಿಂದ ಕೃತ್ಯ ನಡೆದಿದೆ’