2.5 ಲಕ್ಷಕ್ಕೂ ಹೆಚ್ಚು ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸಿಎಂ ಭರವಸೆ
ಬೆಂಗಳೂರಿನ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ʼಅಭಯ ಹಸ್ತʼ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ವೃಂದಗಳ ನೇಮಕಾತಿ ಆದೇಶಗಳನ್ನು ಸಿಎಂ ಸಿದ್ದರಾಮಯ್ಯ ವಿತರಿಸಿದರು.