ನೀರಿನ ಸಂಪರ್ಕ ಸ್ಥಗಿತ: ದಯಾಮರಣ ಕೋರಿದ ಕುಟುಂಬ
ಪಟ್ಟಣದ ಮಂಜುನಾಥ ರುದ್ರಪ್ಪ ಸವದಿ ಹಾಗೂ ಶೃತಿ ಮಂಜುನಾಥ ಸವದಿ ಅವರ ಕುಟುಂಬಕ್ಕೆ ಪಟ್ಟಣ ಪಂಚಾಯತಿಯಿಂದ ಇದ್ದ ಕುಡಿಯುವ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಉದ್ದೇಶಪೂರ್ವಕವಾಗಿ ಈ ರೀತಿ ಕ್ರಮ ಜರುಗಿಸಿದ್ದಾರೆ ಎಂದು ಕುಟುಂಬದವರು ಅಧಿಕಾರಿಗಳ ವಿರುದ್ಧ ಸಿಡಿದೆದ್ದಿದ್ದಾರೆ.