ಕಲಬುರಗಿಯಲ್ಲಿ ಅತೀ ಹೆಚ್ಚು ಉಷ್ಣಾಂಶ ದಾಖಲು
Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಶುಭ್ರ ಆಕಾಶವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 20°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಕಾಲಿಕ ರೋಗನಿರ್ಣಯಕ್ಕೆ ಗ್ಲಾಕೋಮಾ ಲಕ್ಷಣರಹಿತ ಸ್ವರೂಪವು ಒಂದು ಪ್ರಮುಖ ಸವಾಲಾ ಗಿದೆ. ಆಪ್ಟಿಕ್ ನರ ಹಾನಿ ಮುಂದುವರೆದಂತೆ ರೋಗಿಗಳು ತಮ್ಮ ದೃಷ್ಟಿಯನ್ನು ಸಾಮಾನ್ಯವೆಂದು ಗ್ರಹಿಸು ತ್ತಾರೆ. ಗ್ರಹಿಕೆಯ ಲಕ್ಷಣಗಳ ಕೊರತೆಯು ಸರಿಯಾದ ಸಮಯದಲ್ಲಿ ವೈದ್ಯಕೀಯ ಆರೈಕೆ ಯನ್ನು ಪಡೆಯುವಲ್ಲಿ ವಿಳಂಬಕ್ಕೆ ಕಾರಣವಾಗುತ್ತದೆ. 40 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವಯ ಸ್ಕರಲ್ಲಿ ಗ್ಲಾಕೋಮಾ ಹರಡುವಿಕೆ ಹೆಚ್ಚಾಗಿದ್ದು, ವರದಿಗಳು ಸೂಚಿಸುವಂತೆ, ವಯಸ್ಸಾದ ಜನಸಂಖ್ಯೆ ಯ 2.7% ರಿಂದ 4.3% ರಷ್ಟು ಜನರನ್ನು ಬಾಧಿಸುತ್ತದೆ
Sumalatha Ambareesh: ಸುಮಲತಾ ಅಂಬರೀಷ್ ಹಾಗೂ ದರ್ಶನ್ ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು. ಆದರೆ, ಏಕಾಏಕಿ ದರ್ಶನ್ ಅವರು, ಸುಮಲತಾ ಸೇರಿ ಹಲವರನ್ನು ಇನ್ಸ್ಟಾಗ್ರಾಮ್ನಲ್ಲಿ ಅನ್ಫಾಲೋ ಮಾಡಿರುವುದರಿಂದ ಇಬ್ಬರ ನಡುವೆ ವೈಮನಸ್ಸು ಉಂಟಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಹೀಗಾಗಿ ಇದೀಗ ಸುಮಲತಾ ಅಂಬರೀಶ್ ಅವರು ಸ್ಪಷ್ಟನೆ ನೀಡಿದ್ದಾರೆ.
LIVA Miss Diva 2024: ಲೀವಾ ಮಿಸ್ ದಿವಾ 2024 ಗ್ರ್ಯಾಂಡ್ ಫಿನಾಲೆ (LIVA Miss Diva 2024) ಇತ್ತೀಚೆಗೆ ನಡೆಯಿತು. ಆಯುಶ್ರಿ ಮಲಿಕ್ ಅವರು ʼಲೀವಾ ಮಿಸ್ ದಿವಾ ಸುಪ್ರಾನ್ಯಾಷನಲ್ 2024ʼ ಕಿರೀಟ ಮುಡಿಗೇರಿಸಿಕೊಂಡರೆ ವಿಪ್ರಾ ಮೆಹ್ತಾ, ʼಲೀವಾ ಮಿಸ್ ದಿವಾ ಕೋಸ್ಮೋ 2024ʼ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
Veera Kambala Movie: ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಹಾಗೂ ಅರುಣ್ ರೈ ತೋಡಾರ್ ಅವರ ನಿರ್ಮಾಣದಲ್ಲಿ ಕನ್ನಡ ಹಾಗೂ ತುಳು ಭಾಷೆಗಳಲ್ಲಿ ಮೂಡಿಬರುತ್ತಿರುವ ʼವೀರ ಕಂಬಳʼ (ಬಿರ್ದುದ ಕಂಬಳ) ಚಿತ್ರದ ಹಾಡೊಂದನ್ನು ಗಾಯಕ ಕೈಲಾಶ್ ಖೇರ್ ಹಾಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿಯಾದರು. ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ದಕ್ಷಿಣ ಭಾರತದ ರಾಜ್ಯಗಳು ನಡೆಸಲು ಮುಂದಾಗಿರುವ ಪ್ರತಿಭಟನೆಯ ನಡೆಗಳ ಕುರಿತು ಚರ್ಚಿಸಿದರು.
ಇಂದು ಬುಧವಾರದ ಶುಭ ದಿನವಾದ್ದರಿಂದ ನಾವು ಭಗವಾನ್ ಗಣೇಶನನ್ನು ಪೂಜಿಸುತ್ತೇವೆ. ಗಣೇಶನಿಗೆ ಪ್ರಿಯವಾದ ವಸ್ತುಗಳನ್ನು ನಾವು ಈ ದಿನ ಪೂಜೆಯಲ್ಲಿ ಬಳಸುವುದರಿಂದ ಅವನ ಆಶೀರ್ವಾದವನ್ನು ಸುಲಭವಾಗಿ ಪಡೆದುಕೊಳ್ಳಬಹುದು. ಹಾಗೇ ಇಂದು ಗಣೇಶನಿಗೆ ಪ್ರಿಯವಾದ ಹೂಗಳನ್ನು ಅರ್ಪಿಸುವುದರಿಂದಲೂ ಆತನ ಕೃಪೆ ಪಾತ್ರರಾಗಬಹುದಾಗಿದ್ದು, ಆತನಿಗೆ ಪ್ರಿಯವಾದ ಹೂಗಳನ್ನು ನೀಡಿ, ಬೇಡಿಕೊಂಡರೆ ಸಾಕು, ಆತ ತೃಪ್ತನಾಗುತ್ತಾನೆ. ಗಣೇಶನಿಗೆ ಇಷ್ಟವಾದ ಹೂವುಗಳ ಬಗ್ಗೆ ಇಲ್ಲಿದೆ ನೋಡಿ...?
ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ, ರಾಗಿಣಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿತ್ತು. ಸಿಸಿಬಿಯಿಂದ ನಟಿಯರು ಸೇರಿದಂತೆ ಡ್ರಗ್ಸ್ ಪೆಡ್ಲರ್ಗಳ ಬಂಧನವಾಗಿತ್ತು. ಸಂಜನಾ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಎಫ್ಐಆರ್ ರದ್ದುಗೊಳಿಸಲಾಗಿತ್ತು.
ಮಕ್ಕಳಲ್ಲಿ ಹೆಚ್ಚಾಗಿ ಕ್ಯಾನ್ಸರ್ ಕಂಡುಬರುತ್ತಿರುವುದು ಆತಂಕಕಾರಿ (Shocking News) ವಿಷಯವಾಗಿದ್ದು, ಕಳೆದ ವರ್ಷ 14 ವರ್ಷದೊಳಗಿನ 876 ಗಂಡು ಮಕ್ಕಳು, 657 ಹೆಣ್ಣು ಮಕ್ಕಳು ಸಹಿತ 1,533 ಕ್ಯಾನ್ಸರ್ ಪ್ರಕರಣಗಳು ವರದಿಯಾಗಿವೆ. ಸರಕಾರದ ಮಟ್ಟದಲ್ಲೂ ಪ್ರತೀ ವರ್ಷ ಕ್ಯಾನ್ಸರ್ ಜಾಗೃತಿ ಹಾಗೂ ಚಿಕಿತ್ಸೆ ಕಾರ್ಯಕ್ರ ಮಗಳನ್ನು ಆಯೋಜಿಸಲಾಗುತ್ತಿದೆ.
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಪಾತ್ರದ ಬಗ್ಗೆ ತನಿಖೆ ನಡೆಸಲು ಹಿರಿಯ ಐಪಿಎಸ್ ಅಧಿಕಾರಿ ಗೌರವ್ ಗುಪ್ತಾ ಅವರನ್ನು ತನಿಖಾ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ. ರನ್ಯಾ ರಾವ್ ಅವರು ತಾವು ಐಪಿಎಸ್ ಅಧಿಕಾರಿಯ ಪುತ್ರಿ ಎಂದು ಹೇಳಿಕೊಂಡು ವಿಮಾನ ನಿಲ್ದಾಣಗಳಲ್ಲಿ ಶಿಷ್ಠಾಚಾರ ನಿಮಯ ಉಲ್ಲಂಘನೆ ಮಾಡಿ, ತಪಾಸಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು.
Holi Mens Fashion 2025: ಹೋಳಿ ಹಬ್ಬದ ಮೆನ್ಸ್ ಫ್ಯಾಷನ್ನಲ್ಲಿ ಸಾಕಷ್ಟು ವಿಧದ ಔಟ್ಫಿಟ್ಗಳು ಬಿಡುಗಡೆಗೊಂಡಿವೆ. ಅದರಲ್ಲೂ ಬಣ್ಣದ ಹಬ್ಬದಂದು ಹೈಲೈಟ್ ಆಗುವಂತಹ ಹಾಗೂ ಸೆಲೆಬ್ರೇಷನ್ಗೆ ಸಾಥ್ ನೀಡುವಂತವು ಟ್ರೆಂಡಿಯಾಗಿವೆ. ಅವು ಯಾವುವು? ಎಂಬುದರ ಬಗ್ಗೆ ಮೆನ್ಸ್ ಸ್ಟೈಲಿಸ್ಟ್ಗಳು ಒಂದಿಷ್ಟು ವಿವರ ನೀಡಿದ್ದಾರೆ.
PM Surya Ghar Yojana: ಪಿಎಂ ಸೂರ್ಯ ಘರ್ ಫಲಾನುಭವಿ 3 KW ಸಾಮರ್ಥ್ಯದ ಸೌರ ಮೇಲ್ಛಾವಣಿ ಘಟಕವನ್ನು ₹15,000ಕ್ಕಿಂತ ಕಡಿಮೆ ಹೂಡಿಕೆಯೊಂದಿಗೆ ಸ್ಥಾಪಿಸಬಹುದು. ಅಲ್ಲದೇ ಇದರಿಂದ 25 ವರ್ಷಗಳಲ್ಲಿ ₹15 ಲಕ್ಷದವರೆಗೆ ಆದಾಯ ಸಹ ಪಡೆಯಲು ಸಾಧ್ಯವಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ತಿಳಿಸಿದೆ.
Karnataka State Film Awards: 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಿಸಲಾಗಿದೆ. ʼಜಂಟಲ್ಮ್ಯಾನ್’ ಸಿನಿಮಾದ ಅಭಿನಯಕ್ಕಾಗಿ ಪ್ರಜ್ವಲ್ ದೇವರಾಜ್ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡರೆ, ‘ಪಿಂಕಿ ಎಲ್ಲಿ’ ಸಿನಿಮಾದ ಅಭಿನಯಕ್ಕಾಗಿ ಅಕ್ಷತಾ ಪಾಂಡವಪುರ ‘ಅತ್ಯುತ್ತಮ ನಟಿ’ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಇಲ್ಲಿದೆ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ.