ಜನರ ವಿಶ್ವಾಸವೇ ನನ್ನ ರಾಜಕೀಯ ಶಕ್ತಿ: ಪುಟ್ಟು ಆಂಜಿನಪ್ಪ
ಶಿಡ್ಲಘಟ್ಟ ಕ್ಷೇತ್ರವನ್ನು ನಾಲ್ಕು ದಶಕಗಳ ಕಾಲ ಪ್ರತಿನಿಧಿಸಿ ಸಚಿವರಾಗಿ ಹಾಗೂ ಶಾಸಕರಾಗಿ ಜನಸೇವೆ ಸಲ್ಲಿಸಿರುವ ವಿ. ಮುನಿಯಪ್ಪ ಅವರ ಸೇವೆಯನ್ನು ಸ್ಮರಿಸಿದರು. ಪ್ರಸ್ತುತ ಚಿಕಿತ್ಸೆ ಪಡೆಯುತ್ತಿರುವ ಅವರು ಶೀಘ್ರ ಗುಣಮುಖರಾಗಿ ಮತ್ತೆ ಜನರ ನಡುವೆ ಬರಲಿ. ಅವರ ಅನುಭವ ಹಾಗೂ ಮಾರ್ಗದರ್ಶನ ಪಕ್ಷಕ್ಕೂ ಕ್ಷೇತ್ರದ ಅಭಿವೃದ್ಧಿಗೂ ಅಗತ್ಯವಾಗಿದೆ