ಆಹಾರ ಇಲಾಖೆ ಕಡತಗಳ ನಿರ್ವಹಣೆ, ಸ್ಥಳ ಸ್ವಚ್ಛತೆಗೆ ವಿಶೇಷ ಅಭಿಯಾನ: ಜೋಶಿ
Pralhad Joshi: ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಡತಗಳ ನಿರ್ವಹಣೆ ಮತ್ತು ಸ್ಥಳ ಸ್ವಚ್ಛತೆಗೆ ಪೂರಕವಾಗಿ ಅಕ್ಟೋಬರ್ ತಿಂಗಳಲ್ಲಿ ವಿಶೇಷ ಅಭಿಯಾನಕ್ಕೆ ಸಿದ್ಧತೆ ನಡೆಸಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.