ಅನ್ನವನ್ನು ದೇವಸ್ವರೂಪವೆಂದು ಭಾವಿಸಿ ಗೌರವಿಸಬೇಕು: ರಾಘವೇಶ್ವರ ಶ್ರೀ
Sri Raghaveshwara Bharathi Swamiji: ಜೀವನದಲ್ಲಿ ಆರೋಗ್ಯ, ಶಾಂತಿ ಮತ್ತು ಆಧ್ಯಾತ್ಮಿಕ ಬೆಳವಣಿಗೆ ಬೇಕಾದರೆ ಆಹಾರದ ಬಗ್ಗೆ ಜವಾಬ್ದಾರಿ ಇರಬೇಕು, ಜಠರಾಗ್ನಿಯನ್ನು ಕಾಪಾಡಬೇಕು ಮತ್ತು ಅನ್ನವನ್ನು ದೇವಸ್ವರೂಪವೆಂದು ಭಾವಿಸಿ ಗೌರವಿಸಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಕರೆ ನೀಡಿದ್ದಾರೆ.