ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

Praneetha Subhash: ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

ನಟಿ ಪ್ರಣೀತಾ ಸುಭಾಷ್ ರಿಂದ ಎಂಬ್ರಾಯಿಡರಿ ಯಂತ್ರಗಳ ಅನಾವರಣ

ಎಚ್.ಎಸ್.ಡಬ್ಲ್ಯೂ. ತನ್ನ ಸಿಂಗಲ್ ಹೆಡ್ ಎಂಬ್ರಾಯಿಡರಿ ಮೆಷಿನ್ ಗಳ ಸುತ್ತಲೂ ಪ್ರತಿಷ್ಠೆ ಯನ್ನು ನಿರ್ಮಿಸಿಕೊಂಡಿದ್ದು ಇದನ್ನು ಬೊಟಿಕ್ ಮಾಲೀಕರು, ಗಾರ್ಮೆಂಟ್ ಉದ್ಯಮಗಳು ಮತ್ತು ಸ್ವತಂತ್ರ ಉದ್ಯಮಿಗಳು ಬಳಸುತ್ತಿದ್ದು ಅವರಲ್ಲಿ ಬಹುತೇಕರು ತಮ್ಮ ಮನೆಯಿಂದಲೇ ಎಂಬ್ರಾಯಿಡರಿ ಕೆಲಸ ನಿರ್ವಹಿಸುತ್ತಾರೆ.

ಸಾಗರೋತ್ತರ ಶಿಕ್ಷಣ ತಾಣಗಳತ್ತ ಭಾರತೀಯ ವಿದ್ಯಾರ್ಥಿಗಳು

ಸಾಗರೋತ್ತರ ಶಿಕ್ಷಣ ತಾಣಗಳತ್ತ ಭಾರತೀಯ ವಿದ್ಯಾರ್ಥಿಗಳು

ಯುಎಸ್ಎ, ಕೆನಡಾ, ಯುನೈಟೆಡ್ ಕಿಂಗ್ಡಮ್ ಮತ್ತು ಆಸ್ಟ್ರೇಲಿಯಾದಂತಹ ಇಂಗ್ಲಿಷ್ ಭಾಷಾ ತಾಣಗಳು ಹೆಚ್ಚು ಅಪೇಕ್ಷಣೀಯವಾಗಿ ಉಳಿದಿದ್ದರೂ, ವಿಶೇಷವಾಗಿ ಸ್ಟೆಮ್ ಕೋರ್ಸ್ಗಳಿಗಾಗಿ ಯುಎಸ್ಎ ಮತ್ತು ಭಾರತೀಯ ವಿದ್ಯಾರ್ಥಿಗಳು ಈಗ ತಮ್ಮ ಆಯ್ಕೆ ಗಳನ್ನು ಸಕ್ರಿಯವಾಗಿ ವೈವಿಧ್ಯಗೊಳಿಸುತ್ತಿದ್ದಾರೆ. ಈ ಬದಲಾವಣೆಯು ಶಿಕ್ಷಣದ ಒಟ್ಟಾರೆ ವೆಚ್ಚ, ಸಂಸ್ಥೆಗಳ ಗುಣಮಟ್ಟ, ವೀಸಾ ಮಾನದಂಡಗಳು, ಇಂಟರ್ನ್ಶಿಪ್ ಮತ್ತು ಉದ್ಯೋ ಗಾವಕಾಶಗಳು ಮತ್ತು ವಿದ್ಯಾರ್ಥಿಗಳ ಸುರಕ್ಷತೆಯಂತಹ ಅಂಶಗಳಿಂದ ಪ್ರಭಾವಿತವಾಗಿದೆ.

Operation Kamala: ಒಡಿಶಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪ

ಒಡಿಶಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್

Odisha Rajya Sabha Elections: ಒಡಿಶಾದಿಂದ ಬಂದಿರುವ ನಾಲ್ಕು ಜನರು ಸ್ಥಳೀಯ ಬ್ಯಾಟರಾಯನಪುರ ನಿವಾಸಿ ಸುರೇಶ್ ಎಂಬಾತನ ಸಹಾಯ ಪಡೆದು ರೂಮ್ ಬುಕ್ ಮಾಡಿಸಿದ್ದಾರೆ. ನಂತರ ನಮ್ಮ ಶಾಸಕರಿಗೆ ಆಮಿಷ ಒಡ್ಡಿದ್ದಾರೆ. ನಾಲ್ವರ ಪೈಕಿ ಇಬ್ಬರು ತಪ್ಪಿಸಿಕೊಂಡಿದ್ದು, ಮತ್ತಿಬ್ಬರನ್ನು ಹಿಡಿಯಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ವಿಶ್ವ ಕಿಡ್ನಿ ದಿನಾಚರಣೆ: ಸ್ಪರ್ಶ್‌ ಆಸ್ಪತ್ರೆ ಆಯೋಜಿಸಿದ್ದ “ಆರೋಗ್ಯಕಿಡ್ನಿ ಓಟ”ದಲ್ಲಿ 7 ಸಾವಿರ ಮಂದಿ ಭಾಗಿ

“ಆರೋಗ್ಯಕಿಡ್ನಿ ಓಟ”ದಲ್ಲಿ 7 ಸಾವಿರ ಮಂದಿ ಭಾಗಿ

ಜಡ ಜೀವನಶೈಲಿ, ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಸ್ಥೂಲಕಾಯತೆಯು ಭಾರತದಲ್ಲಿ ದೀರ್ಘಕಾಲದ ಮೂತ್ರಪಿಂಡ ಕಾಯಿಲೆಗೆ ಪ್ರಮುಖ ಕಾರಣವಾಗಿದೆ. ಸ್ವಯಂ ಅರಿವು, ಜಾಗೃತಿ ಮತ್ತು ಆರಂಭಿಕ ತಡೆಗಟ್ಟುವಿಕೆ ಬಹಳ ನಿರ್ಣಾಯಕವಾಗಿದೆ ಎಂಬುದನ್ನು ಈ ಸಂದರ್ಭದಲ್ಲಿ ಮನವರಿಕೆ ಮಾಡಿಕೊಡಲಾಯಿತು.

ಚುಪಾ ಚುಪ್ಸ್‌ನಿಂದ ‘ಕ್ರೇಜಿ ರಾಫೆ’ ಬಿಡುಗಡೆ: ತಿನ್ನಲು ಮಜಾ ನೀಡುವ ಉದ್ದನೆಯ, ಸುರುಳಿಯಾಕಾರದ ಜೆಲ್ಲಿಯೊಂದಿಗೆ ಸ್ನ್ಯಾಕಿಂಗ್ ಲೋಕಕ್ಕೆ ಹೊಸ ಮೆರುಗು!

ಚುಪಾ ಚುಪ್ಸ್‌ನಿಂದ ‘ಕ್ರೇಜಿ ರಾಫೆ’ ಬಿಡುಗಡೆ

ಪರ್ಫೆಟ್ಟಿ ವಾನ್ ಮೆಲ್ಲೆ ಸಂಸ್ಥೆಯ ಜನಪ್ರಿಯ ಬ್ರ್ಯಾಂಡ್ 'ಚುಪಾ ಚುಪ್ಸ್', ತನ್ನ ಹೊಸ ಉತ್ಪನ್ನ ‘ಕ್ರೇಜಿ ರಾಫೆ’ ಅನ್ನು ಮಾರುಕಟ್ಟೆಗೆ ಪರಿಚಯಿಸುವ ಮೂಲಕ ಸ್ನ್ಯಾಕಿಂಗ್ ಲೋಕದಲ್ಲಿ ಸಂಚಲನ ಮೂಡಿಸಿದೆ. ಉದ್ದನೆಯ, ಸುರುಳಿಯಾಕಾರದ ಮತ್ತು ಮಧ್ಯದಲ್ಲಿ ಕ್ರೀಮ್ ತುಂಬಿದ ಈ ಜೆಲ್ಲಿಯು ಸಾಮಾನ್ಯ ತಿಂಡಿ ತಿನ್ನುವ ಸಮಯವನ್ನು ಒಂದು ಸಾಹಸಮಯ ಆಟದಂತೆ ಬದಲಾಯಿಸುತ್ತದೆ

ಬೆಂಗಳೂರಿನ ಹಾಸ್ಟೆಲ್‌ನಲ್ಲಿ ಕೇರಳ ಮೂಲದ ಮಹಿಳೆಗೆ ಕಿರುಕುಳ; ಆರೋಪಿ ಅರೆಸ್ಟ್‌

ಬೆಂಗಳೂರಿನಲ್ಲಿ ಮಹಿಳೆಗೆ ಕಿರುಕುಳ

Crime News: ಸಿಲಿಕಾನ್ ಸಿಟಿ ಬೆಂಗಳೂರಿನ ಹಾಸ್ಟೆಲ್‌ನಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ, ದೌರ್ಜನ್ಯ ಮತ್ತು ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಹಾಸ್ಟೆಲ್‌ನಲ್ಲಿ ತಂಗಿದ್ದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅವರನ್ನು ನಿಂದಿಸಿದ್ದಾನೆ ಮತ್ತು ಅಶ್ಲೀಲ ಹೇಳಿಕೆಗಳನ್ನು ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

Karnataka bypolls: ಏಪ್ರಿಲ್‌ 9ಕ್ಕೆ ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆ; ಮೇ 4ಕ್ಕೆ ಫಲಿತಾಂಶ

ಏಪ್ರಿಲ್‌ 9ಕ್ಕೆ ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆ

Karnataka By-elections: ದೇಶದ 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆ ಸೇರಿ ಕರ್ನಾಟಕದ ಎರಡು ಕ್ಷೇತ್ರಗಳ ಉಡುಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಪ್ರತಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಪ್ರಕಟಿಸಿದ್ದಾರೆ.

LPG shortage: ಎಲ್‌ಪಿಜಿ ಸಿಲಿಂಡರ್ ಅಭಾವ ನೀಗಿಸಲು ಒತ್ತಾಯಿಸಿ ಕೇಂದ್ರಕ್ಕೆ ಪತ್ರ: ಸಿಎಂ ಸಿದ್ದರಾಮಯ್ಯ

ಎಲ್‌ಪಿಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ: ಸಿಎಂ

ಆಹಾರಕ್ಕಾಗಿ ಹೋಟೆಲ್‌ಗಳ ಮೇಲೆ ಅವಲಂಬಿತರಾಗುವ ಜನಸಂಖ್ಯೆ ಸಾಕಷ್ಟಿದೆ. ಹೋಟೆಲ್ ವ್ಯವಸ್ಥೆ ಸ್ಥಗಿತಗೊಂಡರೆ, ಜನಜೀವನ ಅಸ್ತವ್ಯಸ್ಥವಾಗುತ್ತದೆ. ಕೇಂದ್ರ ಸಚಿವ ಹರ್ದೀಪ್‌ ಸಿಂಗ್‌ ಪುರಿಯವರು ಎಲ್‌ಪಿಜಿ ಪೂರೈಕೆಯಲ್ಲಿ ತೊಂದರೆಯಾಗದಂತೆ ನಿರ್ವಹಿಸುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಶಿರಸಿ ಗ್ರಾಮೀಣ ಠಾಣೆ ಪೊಲೀಸರ ಕಾರ್ಯಾಚರಣೆ; ಹಲವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ ಬಂಧನ

ಹಲವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ ಬಂಧನರ್‌

ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಬಂಧಿಸುವಲ್ಲಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಾಲೂಕಿನ ಮಳಲಿ ಗ್ರಾಮದ ಅರುಣ (ಅರ್ಜುನ್) ಲಕ್ಷ್ಮಣ ಗೌಡ (28) ಬಂಧಿತನಾಗಿದ್ದಾನೆ. ಆರೋಪಿಯ ವಿರುದ್ಧ ಈಗಾಗಲೇ ನ್ಯಾಯಾಲಯಗಳಿಂದ ಮೂರು ಜಾಮೀನು ರಹಿತ ವಾರಂಟ್‌ಗಳು ಹೊರಡಿಸಲಾಗಿದ್ದು, ಒಂದು ಪ್ರಕರಣದಲ್ಲಿ ಘೋಷಿತ ಅಪರಾಧಿ ಎಂದು ಘೋಷಿಸಲಾಗಿತ್ತು.

ಚಿತ್ರದುರ್ಗದ ಬಳಿ ಭೀಕರ ಅಪಘಾತ; ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು

ಭೀಕರ ಅಪಘಾತ; ಮೂವರು ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು

Road Accident: ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

"ಫ್ಲಿಪ್‌ಕಾರ್ಟ್‌ ರೈತರ ಪರವಾಗಿಯೇ ಇದೆ"; 1 ರೂ.ಗೆ ಒಂದು ಲೀಟರ್ ಹಾಲಿನ ಕುರಿತು ಇ ಕಾಮರ್ಸ್‌ ಸಂಸ್ಥೆ ಹೇಳಿದ್ದೇನು?

ಡಿಕೆ ಸುರೇಶ್‌ ಆರೋಪಕ್ಕೆ ಫ್ಲಿಪ್‌ಕಾರ್ಟ್‌ ಹೇಳಿದ್ದೇನು?

ಒಂದು ರೂಪಾಯಿಗೆ ಒಂದು ಲೀಟರ್ ಹಾಲು ಮಾರಲು ಮುಂದಾಗಿರುವ ಫ್ಲಿಪ್‌ಕಾರ್ಟ್ ಇ ಕಾಮರ್ಸ್‌ ಸಂಸ್ಥೆಯ ವಿರುದ್ಧ ಕಾಂಪಿಟೇಷನ್ ಕಮಿಷನ್ ಆಫ್ ಇಂಡಿಯಾ ಹಾಗೂ ಪ್ರಧಾನಿಗೆ ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್‌ ದೂರು ನೀಡುತ್ತೇನೆಂದು ಹೇಳಿದ ಕುರಿತು ಫ್ಲಿಪ್‌ಕಾರ್ಟ್ ಪ್ರತಿಕ್ರಿಯೆ ನೀಡಿದೆ

ಶಿಕ್ಷಣ ಇಲಾಖೆಯಿಂದ ಹೊಸ ಆದೇಶ; PUC ಪಾಸಾಗಲು ಇನ್ಮುಂದೆ ಎರಡೇ ವರ್ಷ ಚಾನ್ಸ್‌

PUC ಪಾಸಾಗಲು ಇನ್ಮುಂದೆ ಎರಡೇ ವರ್ಷ ಚಾನ್ಸ್‌!

ಶಿಕ್ಷಣ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದ್ದು, ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ಅಥವಾ ಫಲಿತಾಂಶ ಸುಧಾರಣೆ ಬಯಸುವ ಅಭ್ಯರ್ಥಿಗಳಿಗೆ ಇನ್ನು ಮುಂದೆ ಎರಡು ವರ್ಷ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಸಿಗಲಿದೆ. ಈ ಹಿಂದೆ 2024ರ ದ್ವಿತೀಯ ಪಿಯು ಪರೀಕ್ಷೆ 1, 2 ಮತ್ತು 3ಕ್ಕೆ ನೋಂದಾಯಿಸಿಕೊಂಡ ರೆಗ್ಯುಲರ್‌ (ಕಾಯಂ), ಖಾಸಗಿ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಮುಂದಿನ ವರ್ಷಗಳಿಗೂ ಫಲಿತಾಂಶ ಸುಧಾರಣೆಗೆ ಅವಕಾಶ ನೀಡಲಾಗಿತ್ತು.

Shadhidhara Halady Honoured: ನದಿ ದಾಟಿ ಬಂದವರು ಬದಲಾವಣೆಗಳನ್ನು ವಿಶ್ಲೇಷಿಸುವ ಕೃತಿ

ನದಿ ದಾಟಿ ಬಂದವರು ಬದಲಾವಣೆಗಳನ್ನು ವಿಶ್ಲೇಷಿಸುವ ಕೃತಿ

ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನ ವತಿಯಿಂದ ಶನಿವಾರ ಆಯೋಜಿಸಿದ್ದ ದ್ವಾರನಕುಂಟೆ ಪಾತಣ್ಣ ಕಾದಂಬರಿ ಪ್ರಶಸ್ತಿಯನ್ನು ವಿಶ್ವವಾಣಿ ಪುರವಣಿ ವಿಭಾಗದ ಮುಖ್ಯಸ್ಥ ಶಶಿಧರ ಹಾಲಾಡಿ (Shashidhar Haladi, Head of Vishwavani Supplement Department) ಅವರಿಗೆ ಪ್ರದಾನ ಮಾಡಿ ಬಳಿಕ ಮಾತನಾಡಿದ ಅವರು, ಕಾದಂಬರಿಯು ಬ್ರಿಟಿಷರ ಆಳ್ವಿಕೆಯಿಂದ ಮುಕ್ತಿಗೊಳ್ಳುವ ಹೋರಾಟದ ಕಾಲಘಟ್ಟವನ್ನು ಹಾಗೂ ಅದರ ನಂತರದ ಸಾಮಾಜಿಕ-ರಾಜಕೀಯ ಬೆಳವಣಿಗೆಗಳನ್ನು ಸಾಹಿತ್ಯದ ಮೂಲಕ ವಿಶ್ಲೇಷಿಸುತ್ತದೆ

Karnataka Weather: ಹಾಸನ, ಕೊಡಗಿನಲ್ಲಿ ಮಳೆ ಸಾಧ್ಯತೆ;  ಬೆಂಗಳೂರಿನಲ್ಲಿ ಏರುತ್ತಲೇ ಇದೆ ತಾಪಮಾನ

ಹಾಸನ, ಕೊಡಗಿನಲ್ಲಿ ಮಳೆ ಸಾಧ್ಯತೆ; ಬೆಂಗಳೂರಿನಲ್ಲಿ ಏರುತ್ತಲೇ ಇದೆ ತಾಪಮಾನ

ಹಲವು ದಿನಗಳಿಂದ ರಾಜ್ಯದಲ್ಲಿ ಬಿಸಿಲಿ ಬೇಗೆ ಹಾಗೂ ಒಣ ಹವೆ ಇದ್ದು, ಇಂದು ಕೆಲ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

Demand for Firewood: ಸಿಗದ ಸಿಲಿಂಡರ್; ಸೌದೆಗೆ ಹೆಚ್ಚಿದ ಬೇಡಿಕೆ

Demand for Firewood: ಸಿಗದ ಸಿಲಿಂಡರ್; ಸೌದೆಗೆ ಹೆಚ್ಚಿದ ಬೇಡಿಕೆ

ವಾಣಿಜ್ಯ ಬಳಕೆಯ ಸಿಲಿಂಡರ್‌ಗಳು ಸಂಖ್ಯೆಯಲ್ಲಿ ಭಾರಿ ಅಭಾವ ಸೃಷ್ಟಿ ಯಾಗಿರುವು ದರಿಂದ ಅನಿವಾರ್ಯವಾಗಿ ಪರ್ಯಾಯ ಮಾರ್ಗದತ್ತ ಹೋಟೆಲ್ ಮಾಲೀಕರು ಆಲೋಚಿಸುತ್ತಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಕಟ್ಟಿಗೆಯ ಬಳಕೆಯೇ ಸುಲಭ ಆಯ್ಕೆ ಯಾಗಿರುವುದರಿಂದ ಅನೇಕ ಹೋಟೆಲ್ ಮಾಲೀಕರು ಸೌದೆ ಒಲೆಯ ಮೂಲಕ ಆಹಾರ ತಯಾರಿಸುತ್ತಿದ್ದಾರೆ.

POCSO Act: ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿವೆ ಪೋಕ್ಸೋ ಕೇಸ್

POCSO Act: ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿವೆ ಪೋಕ್ಸೋ ಕೇಸ್

ಕಳೆದ ಐದು ವರ್ಷಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 16,206 ಪ್ರಕರಣಗಳು ದಾಖಲಾಗಿವೆ. 2021ರಲ್ಲಿ 2884 ಪ್ರಕರಣಗಳು ದಾಖಲಾಗಿದ್ದರೆ, 2022ರಲ್ಲಿ ಅದು 3209ಕ್ಕೆ ಏರಿಕೆಯಾಗಿದೆ. 2023ರಲ್ಲಿ 3902 ಪ್ರಕರಣಗಳು ದಾಖಲಾಗಿದ್ದು, 2024ರಲ್ಲಿ ಈ ಸಂಖ್ಯೆ 4064ಕ್ಕೆ ತಲುಪಿದೆ. ಇನ್ನು 2025ರ ಜೂನ್ 30ರವರೆಗೆ ಮಾತ್ರವೇ 2147 ಪ್ರಕರಣಗಳು ದಾಖಲಾಗಿರುವುದು ಮಕ್ಕಳ ಸುರಕ್ಷತೆ ಕುರಿತು ಮತ್ತಷ್ಟು ಆತಂಕ ಹುಟ್ಟಿಸಿದೆ.

Sand Mining: ಮರಳು ದಂಧೆ: ಬರಿದಾಗುತ್ತಿದೆ ಕೃಷ್ಣೆಯ ಒಡಲು

Sand Mining: ಮರಳು ದಂಧೆ: ಬರಿದಾಗುತ್ತಿದೆ ಕೃಷ್ಣೆಯ ಒಡಲು

ಕಳೆದ ವರ್ಷ ಸಹ ಬರೋಬ್ಬರಿ 7 ಕೋಟಿ ರು.ಮೌಲ್ಯದ ಅಕ್ರಮ ಮರಳು ವಶಕ್ಕೆ ಪಡೆದಿದ್ದರು. ಜತೆಗೆ 2025ರ ಅಂತ್ಯಕ್ಕೆ 94 ಪ್ರಕರಣ ದಾಖಲು ಮಾಡಲಾಗಿತ್ತು. ಆದರೆ, 2026ರ ಆರಂಭದಲ್ಲಿ ಯೇ 22.58 ಕೋಟಿ ಮರಳು ಜಪ್ತಿಯಾಗಿರುವುದು ಕೃಷ್ಣೆ ಒಡಲು ಬಗೆದಿರುವ ಪರಿ ಕುರಿತು ಕಳವಳ ತರಿಸಿದೆ.

ಪ್ರಯಾಣಿಕರೇ ಗಮನಿಸಿ; ಯುಗಾದಿ, ರಂಜಾನ್ ಗೆ ಊರಿಗೆ ತೆರಳಲು KSRTCಯಿಂದ 2,000 ವಿಶೇಷ ಬಸ್‌ಗಳ ಸಂಚಾರ

ಯುಗಾದಿ, ರಂಜಾನ್‌ಗೆ ಊರಿಗೆ ತೆರಳಲು KSRTCಯಿಂದ 2,000 ವಿಶೇಷ ಬಸ್‌ಗಳ ಸಂಚಾರ

ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮಹತ್ವದ ಕ್ರಮ ಕೈಗೊಂಡಿದೆ. ಮಾರ್ಚ್ 18ರಿಂದ ರಾಜ್ಯಾದ್ಯಂತ ಒಟ್ಟು 2,000 ವಿಶೇಷ ಹೆಚ್ಚುವರಿ ಕೆಸ್‌ಆರ್‌ಟಿಸಿ ಬಸ್‌ಗಳು ಸಂಚರಿಸಲಿದ್ದು, ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೇಳಲಾಗಿದೆ.

Safari: ಬಿಸಿಲ ನಾಡಲ್ಲಿ ಈಗ ʼಜಂಗಲ್ ಸಫಾರಿʼ ಸದ್ದು  !

Safari: ಬಿಸಿಲ ನಾಡಲ್ಲಿ ಈಗ ʼಜಂಗಲ್ ಸಫಾರಿʼ ಸದ್ದು !

ಕಲಬುರಗಿ ಜಿಲ್ಲೆಯ ಪ್ರಕೃತಿ ಪ್ರೇಮಿಗಳ ಗುಪ್ತಗಾಮಿನಿಯಾಗಿದ್ದ ಚಿಂಚೋಳಿ ವನ್ಯಜೀವಿ ಧಾಮದಲ್ಲಿ ಈಗ ಅಧಿಕೃತವಾಗಿ ‘ಜಂಗಲ್ ಸಫಾರಿ’ಗೆ ಚಾಲನೆ ಸಿಕ್ಕಿದ್ದು, ಈ ಭಾಗದ ಪ್ರವಾಸೋ ದ್ಯಮಕ್ಕೆ ಹೊಸ ಆಯಾಮ ದೊರೆತಿದೆ. ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡುವ ಮೂಲಕ ಚಾರಣಿಗರ ಮತ್ತು ವನ್ಯಜೀವಿ ಪ್ರೇಮಿಗಳ ದಶಕಗಳ ಕನಸನ್ನು ನನಸು ಮಾಡಿದ್ದಾರೆ.

Chikkaballapura bandh today: ಇಂದು ಚಿಕ್ಕಬಳ್ಳಾಪುರ ಬಂದ್: ಸಂಘಟನೆಗಳ ಬೃಹತ್ ಬೆಂಬಲ

ಇಂದು ಚಿಕ್ಕಬಳ್ಳಾಪುರ ಬಂದ್: ಸಂಘಟನೆಗಳ ಬೃಹತ್ ಬೆಂಬಲ

ಭಾನುವಾರ ಅಂಬೇಡ್ಕರ್ ವೃತ್ತದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಯಲಹಂಕ ಶಾಸಕ ವಿಶ್ವನಾಥ್ ಭಾಗಿಯಾಗಲಿದ್ದು ಹೆಚ್.ಎನ್. ವ್ಯಾಲಿ ಮೂರನೇ ಹಂತದ ಶುದ್ಧೀಕರಣಕ್ಕೆ ಒತ್ತಾಯಿಸಲಿದ್ದಾರೆ. ಚಿಕ್ಕಬಳ್ಳಾಪುರ ನಗರದ ಆಟೋ ಚಾಲಕರ ಸಂಘ, ಕನ್ನಡಪರ ಸಂಘಟನೆ ಗಳ ಮುಖಂಡರು, ರೈತ ಸಂಘದ ಮುಖಂಡರು, ಶಾಶ್ವತ ನೀರಾವರಿ ಹೋರಾಟ ಸಮಿತಿ ಸೇರಿದಂತೆ ಹಲವಾರು ಸಂಘಟನೆಗಳು , ಸಂಘ ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿವೆ.

Chikkaballapur News: ಯುದ್ಧ ನಿಲ್ಲಿಸಲು ಆಗ್ರಹಿಸಿ ಕೆಪಿಆರ್‌ಎಸ್ ಸಂಘಟನೆ ವತಿಯಿಂದ ನಗರದಲ್ಲಿ ಪ್ರತಿಭಟನೆ

ಯುದ್ಧ ನಿಲ್ಲಿಸಲು ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ

ಅಮೆರಿಕಾ ಇರಾನ್ ದೇಶದ ಯುದ್ಧದಿಂದ ಭಾರತ ದೇಶದಲ್ಲಿ ಅಡುಗೆ ಅನಿಲ ಮತ್ತು ಪೆಟ್ರೋಲ್, ಡಿಸೇಲ್ ಮೇಲೆ ವ್ಯತೀರಿಕ್ತ ಪರಿಣಾಮ ಬೀರುತ್ತಿದೆ. ಅಡುಗೆ ಅನಿಲ ಬುಕ್ಕಿಂಗ್ ತಗೆದುಕೊಳ್ಳು ತ್ತಿಲ್ಲ. ಪಶ್ಚಿಮ ಬಂಗಾಳದಲ್ಲಿ ಹಾಸ್ಟೇಲ್, ಶಾಲಾ ಕಾಲೇಜು ಗಳನ್ನು ಮುಚ್ಚಿದ್ದಾರೆ. ರಾಜ್ಯದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪಿಜಿಗಳಲ್ಲಿ ವಾಸ ಮಾಡುತ್ತಿದ್ದು, ಊಟವಿಲ್ಲದ ಪರಿಸ್ಥಿತಿ ನಿರ‍್ಮಾಣವಾಗಿದೆ.

3ನೇ ಹಂತದ ಶುದ್ಧೀಕರಣ ಆಗದಿರಲು ಕೇಂದ್ರ ಸರಕಾರವೇ ಹೊಣೆಯಾಗಿದೆ: ಬಿ.ಎಸ್.ರಫಿವುಲ್ಲಾ ಆರೋಪ

3ನೇ ಹಂತದ ಶುದ್ಧೀಕರಣ ಆಗದಿರಲು ಕೇಂದ್ರ ಸರಕಾರವೇ ಹೊಣೆಯಾಗಿದೆ

ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ನೇತೃತ್ವದ ಎನ್.ಡಿ.ಎ.ಸರ್ಕಾರ ರಾಜ್ಯಕ್ಕೆ ನ್ಯಾಯೋಚಿತವಾಗಿ ಸಲ್ಲಬೇಕಾದ ಜಿಎಸ್‌ಟಿ (GST)ನೀಡದೆ ಇರುವುದು ಆರ್ಥಿಕ ಮುಗ್ಗಟ್ಟಿಗೆ ಕಾರಣವಾಗಿದೆ. ಒಂದು ವೇಳೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾಗಿದ್ದ ಸುಮಾರು 10 ಸಾವಿರ ಕೋಟಿ ಜಿಎಸ್‌ಟಿ ಹಣ ತಾರತಮ್ಯ ಇಲ್ಲದೆ ನೀಡಿದ್ದರೆ ಆರ್ಥಿಕ ಸೌಲಭ್ಯ ದೊರೆಯುತ್ತಿತ್ತು

GBA Election: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ; ಮತದಾರರ ಪಟ್ಟಿ ಪ್ರಕಟ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ; ಮತದಾರರ ಪಟ್ಟಿ ಪ್ರಕಟ

ಮತದಾರರು ವಾರ್ಡ್‌ವಾರು ತಮ್ಮ ಹೆಸರನ್ನು ಆನ್‌ಲೈನ್‌ನಲ್ಲಿ ಎಪಿಕ್‌ ಸಂಖ್ಯೆ ಅಥವಾ ಅವರ ಹೆಸರಿನ ಮೂಲಕ ಹುಡುಕಲು ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಜಿಬಿಎ ಅಧಿಕೃತ ಜಾಲತಾಣದಲ್ಲಿ ಬಿಡುಗಡೆ ಮಾಡಲಾಗಿದೆ.

Chikkaballapur News: ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ, ಬೆಲೆ ಏರಿಕೆ ವಿರೋಧಿಸಿ ಬ್ಲಾಕ್ ಮತ್ತು ಯುವ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ನಮ್ಮ ನೆರೆಹೊರೆ ದೇಶಗಳಲ್ಲಿ ನಡೆಯುವ ಯುದ್ಧ ಯುದ್ಧದಲ್ಲಿ ಭಾಗಿಯಾಗದ ತಟಸ್ಥ ದೇಶ ಗಳ ಮೇಲೂ ಪರಿಣಾಮ ಬೀರುತ್ತದೆ. ಎಲ್ಲ ಸಮಸ್ಯೆಗಳಿಗೂ ಯುದ್ಧವೇ ಪರಿಹಾರವಲ್ಲ. ಮಹಾತ್ಮ ಗಾಂಧೀಜಿ ಅವರು ತಿಳಿಸಿದ ಶಾಂತಿಯ ಮಾರ್ಗವನ್ನು ಅನುಸರಿಸಿದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲೆಸಲು ಸಾಧ್ಯ. ಹೀಗಾಗಿ ನಾವು ಗಾಂಧೀಜಿ ಅವರ ತತ್ವಗಳನ್ನು ವಿಶ್ವಕ್ಕೆ ತಿಳಿಸಬೇಕಾಗಿದೆ

Loading...