ಚಿಂತಾಮಣಿ ಡಿಸಿಸಿ ಬ್ಯಾಂಕ್ನಲ್ಲಿ 11 ಕೋಟಿ ರೂ.ಅವ್ಯವಹಾರ
ದೂರಿನ ಬೆನ್ನಲ್ಲೇ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಡಿವೈಎಸ್ಪಿ ಹಾಗೂ ಸಿಬ್ಬಂದಿ ಚಿಂತಾಮಣಿ ಡಿಸಿಸಿ ಬ್ಯಾಂಕ್ಗೆ ಆಗಮಿಸಿ,ದೂರುದಾರ ಪ್ರತಾಪ್ ಕುಮಾರ್ ಅವರನ್ನು ಸ್ಥಳಕ್ಕೆ ಕರೆಸಿಕೊಂಡು ಮಹಜರು ಪ್ರಕ್ರಿಯೆ ನಡೆಸಿದರು.ತದನಂತರ ಆರೋಪ ಕೇಳಿಬಂದಿರುವ ವಿವಿಧ ವಿಎಸ್ಎಸ್ಎನ್ ಸೊಸೈಟಿಗಳ ಕಾರ್ಯದರ್ಶಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದರು