ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

MGNREGA Renaming Row: ಮನರೇಗಾ ಹೆಸರು ಬದಲಿಸಿ ಗಾಂಧೀಜಿಗೆ ಅವಮಾನ: ಪ್ರಧಾನಿ ಮೋದಿ ವಿರುದ್ಧ ಸಿಎಂ ಕಿಡಿ

ಮನರೇಗಾ ಹೆಸರು ಬದಲಿಸಿ ಗಾಂಧೀಜಿಗೆ ಅವಮಾನ: ಸಿಎಂ ಕಿಡಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಹೆಸರು ಬದಲಿಗೆ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್‌ ಆ್ಯಂಡ್‌ ಆಜೀವಿಕಾ ಮಿಷನ್ (ಗ್ರಾಮೀಣ) (VB-G RAM G Bill) ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಸೂದೆ ಮಂಡಿಸಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕಲ್ಯಾಣ ಕರ್ನಾಟಕದಲ್ಲಿ 21,381 ಶಿಕ್ಷಕರ ಹುದ್ದೆ ಭರ್ತಿ ಮಾಡಿ; ಸಿಎಂಗೆ ತಜ್ಞರ ಸಮಿತಿ ಶಿಫಾರಸು

ಕಲ್ಯಾಣ ಕರ್ನಾಟಕದಲ್ಲಿ 21,381 ಶಿಕ್ಷಕರ ಹುದ್ದೆ ಭರ್ತಿಗೆ ಶಿಫಾರಸು

Kalyana Karnataka: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ತರಬೇತಿ ಪಡೆದ ಶಿಕ್ಷಕರ ಲಭ್ಯತೆ ಖಚಿತಪಡಿಸಲು ವರ್ಗಾವಣೆ ನೀತಿಯ ಪರಿಶೀಲನೆ ನಡೆಸುವ ಅಗತ್ಯವಿದೆ. ಮೂಲಭೂತ ಸಾಕ್ಷರತೆ ಮತ್ತು ಗಣಿತಜ್ಞತೆ ಕಾರ್ಯಕ್ರಮದ ಪರಿಣಾಮಕಾರಿ ಮತ್ತು ಫಲಿತಾಂಶಾಧಾರಿತ ಅನುಷ್ಠಾನಕ್ಕೆ ತಂತ್ರ ರೂಪಿಸುವುದು ಸೇರಿ ಹಲವು ಶಿಫಾರಸುಗಳನ್ನು ರಾಜ್ಯ ಸರ್ಕಾರಕ್ಕೆ ತಜ್ಞರ ಸಮಿತಿ ಮಾಡಿದೆ.

WCD Karnataka Recruitment 2025: ತುಮಕೂರು ಜಿಲ್ಲೆಯಲ್ಲಿದೆ ಬರೋಬ್ಬರಿ 946 ಉದ್ಯೋಗಾವಕಾಶ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

946 ಅಂಗನವಾಡಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಾದವರಿಗೆ ತುಮಕೂರು ಜಿಲ್ಲೆಯಾದ್ಯಂತ ಉದ್ಯೋಗಾವಕಾಶ ಇದ್ದು, ಖಾಲಿ ಇರುವ 946 ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2026ರ ಜನವರಿ 9ರವರೆಗೆ ಕಾಲಾವಕಾಶ ನೀಡಲಾಗಿದ್ದು, ಸರ್ಕಾರಿ ಉದ್ಯೋಗಗಳನ್ನು ಪಡೆಯಬೇಕು ಎಂದು ಇಚ್ಚಿಸುವವರಿಗೆ ಇದೊಂದು ಸುವರ್ಣಕಾಶ.

ರಾಷ್ಟ್ರಪತಿಗಳ ಆಗಮನ ಮಂಡ್ಯ ಜಿಲ್ಲೆ ಅಭಿವೃದ್ಧಿಗೆ ಹೊಸ ದಿಕ್ಸೂಚಿ: ಎಚ್.ಡಿ. ಕುಮಾರಸ್ವಾಮಿ

ರಾಷ್ಟ್ರಪತಿಗಳ ಆಗಮನ ಮಂಡ್ಯ ಜಿಲ್ಲೆ ಅಭಿವೃದ್ಧಿಗೆ ಹೊಸ ದಿಕ್ಸೂಚಿ: ಎಚ್‌ಡಿಕೆ

HD Kumaraswamy: ಮಳವಳ್ಳಿಯಲ್ಲಿ ನಡೆದ ಶ್ರೀ ಸುತ್ತೂರು ಮಹಾಸಂಸ್ಥಾನದ ಸಂಸ್ಥಾಪಕರಾದ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1066ನೇ ಜಯಂತಿ ಮಹೋತ್ಸವದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮಾತನಾಡಿದರು. ತಮ್ಮ ಬಿಡುವಿಲ್ಲದ, ನಿರಂತರ ಕಾರ್ಯಕ್ರಮಗಳ ನಡುವೆಯೂ ನಮ್ಮ ಮನವಿಗೆ ಓಗೊಟ್ಟು ಪರಮಪೂಜ್ಯರ ಜಯಂತಿ ಉತ್ಸವಕ್ಕೆ ಆಗಮಿಸಿರುವ ರಾಷ್ಟ್ರಪತಿಗಳಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಸಮರ್ಪಿಸುತ್ತೇನೆ ಎಂದು ಕೇಂದ್ರ ಸಚಿವರು ಹೇಳಿದರು.

Laxmi Hebbalkar: ಪಾಲಕರ ಕನಸನ್ನು ನನಸಾಗಿಸುವುದು ಮಕ್ಕಳ ಕರ್ತವ್ಯ: ಲಕ್ಷ್ಮಿ ಹೆಬ್ಬಾಳ್ಕರ್

ಪಾಲಕರ ಕನಸನ್ನು ನನಸಾಗಿಸುವುದು ಮಕ್ಕಳ ಕರ್ತವ್ಯ: ಹೆಬ್ಬಾಳ್ಕರ್

ಮಕ್ಕಳ ವಿದ್ಯಾಭ್ಯಾಸ ಕುಂಠಿತ ಆಗಬಾರದು ಅನ್ನೋದೆ ನನ್ನ ಹಾಗೂ ಇಲಾಖೆಯ ಉದ್ದೇಶ. ಯಾವುದೇ ಮಾರ್ಗದರ್ಶನ ಬೇಕಾದರೆ ನಮ್ಮ ಇಲಾಖೆ ಸದಾ‌ ನೀಡುತ್ತದೆ. ಬಾಲ್ಯದ ಜೀವನ ಒಳ್ಳೆಯ ಜೀವನ, ಎಲ್ಲರೂ ತಮ್ಮ ಜೀವನವನ್ನು ಹಸನಾಗಿಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 2,800 ರೈತರು ಆತ್ಮಹತ್ಯೆ

ರೈತರ ಆತ್ಮಹತ್ಯೆ ಪ್ರಕರಣ: ರಾಜ್ಯದಲ್ಲಿ ಇಳಿಮುಖ

ರಾಜ್ಯದಲ್ಲಿ ಅತೀ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣದಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿರುವ ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಿಂದ ಆತ್ಮಹತ್ಯೆ ಪ್ರಕರಣ ಇಳಿಮುಖವಾಗುತ್ತಿದೆ. ಇದು ರಾಜ್ಯ ಸರ್ಕಾರದ ಯೋಜನೆಗಳು ಜನರನ್ನು ತಲುಪುತ್ತಿದೆ ಎಂಬುದಕ್ಕೆ ನಿದರ್ಶನವಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸದನಕ್ಕೆ ತಿಳಿಸಿದ್ದಾರೆ.

Online engagement: ವರನಿಗೆ ಸಿಗಲಿಲ್ಲ ರಜೆ; ಉಡುಪಿಯಲ್ಲಿ ಆನ್‌ಲೈನ್‌ನಲ್ಲೇ ನಡೆಯಿತು ನಿಶ್ಚಿತಾರ್ಥ!

ವರನಿಗೆ ಸಿಗಲಿಲ್ಲ ರಜೆ; ಉಡುಪಿಯಲ್ಲಿ ಆನ್‌ಲೈನ್‌ನಲ್ಲೇ ನಿಶ್ಚಿತಾರ್ಥ!

ಉಡುಪಿಯ ಸರಸ್ವತಿ ಸಭಾಭವನದಲ್ಲಿ ನಿಶ್ಚಿತಾರ್ಥ ನಡೆದಿದೆ. ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದ ಯುವಕ ಹಾಗೂ ಉಡುಪಿಯ ಯುವತಿ ಎಂಗೇಜ್‌ಮೆಂಟ್‌ ಬ್ರಾಹ್ಮಣ ಸಂಪ್ರದಾಯದಂತೆ ಆನ್‌ಲೈನ್‌ ಮೂಲಕ ನೆರವೇರಿದೆ. ವರ ಕೆನಡಾದಲ್ಲೇ ಇದ್ದು, ವಿಡಿಯೋ ಕಾಲ್‌ ಮೂಲಕ ನಿಶ್ಚಿತಾರ್ಥದಲ್ಲಿ ಭಾಗಿಯಾಗಿದ್ದಾರೆ.

ಪ್ರತ್ಯೇಕ ಕಂಪನಿ ಆದ ನಂತರ ತನ್ನ ಹೊಸ ಬ್ರ್ಯಾಂಡ್ ಗುರುತನ್ನು ಅನಾವರಣಗೊಳಿಸಿದ ಬ್ಲೂಸ್ಪ್ರಿಂಗ್

ಹೊಸ ಬ್ರ್ಯಾಂಡ್ ಗುರುತನ್ನು ಅನಾವರಣಗೊಳಿಸಿದ ಬ್ಲೂಸ್ಪ್ರಿಂಗ್

ಬ್ಲೂಸ್ಪ್ರಿಂಗ್ ಏಕತೆ, ಮಹತ್ವಾಕಾಂಕ್ಷೆ ಮತ್ತು ಪ್ರಗತಿಯ ತತ್ವಗಳ ಮೇಲೆ ಆಧಾರಿತವಾಗಿರುವ ಹೊಸ ಬ್ರ್ಯಾಂಡ್ ಗುರುತು, ಕಂಪನಿಯ ತಜ್ಞ ಸಾಮರ್ಥ್ಯಗಳು ಮತ್ತು ಹಳೆಯ ಬ್ರ್ಯಾಂಡ್‌ಗಳನ್ನು ಒಂದೇ ಸಮಗ್ರ ವೇದಿಕೆಯಡಿ ಒಟ್ಟುಗೂಡಿಸುತ್ತದೆ.ಹೊಸ ದೃಶ್ಯ ಗುರುತು ಹೊಸ ಟ್ಯಾಗ್‌ಲೈನ್ ‘ಮೂಲಸೌಕರ್ಯ.

ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ

ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು 2ನೇ ತಿದ್ದುಪಡಿ ವಿಧೇಯಕ ಪಾಸ್‌

Karnataka Winter Session: ಗ್ರೇಟರ್ ಬೆಂಗಳೂರು ಆಡಳಿತ (2ನೇ ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ದೊರೆಯಿತು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ಸಲಹೆಯಂತೆ ಜಿಬಿಎ ನಾಮನಿರ್ದೇಶಿತ ಸದಸ್ಯತ್ವವನ್ನು ಕೈಬಿಡುತ್ತೇವೆ ಎಂದು ತಿಳಿಸಿದ್ದಾರೆ.

Tumkur News: ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಪೊಲೀಸರಿಂದ ಪರಿಶೀಲನೆ

ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ಪೊಲೀಸರಿಂದ ಪರಿಶೀಲನೆ

ಜಿಲ್ಲಾಧಿಕಾರಿಗಳ ಅಧಿಕೃತ ಇ-ಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದ್ದು, ಬಾಂಬ್ ಸ್ಫೋಟಗೊಳ್ಳಲಿದೆ ಎಂಬ ಬೆದರಿಕೆ ಹಾಕಲಾಗಿದೆ. ಇ-ಮೇಲ್ ಗಮನಿಸಿದ ಕೂಡಲೇ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯದಳ, ಶ್ವಾನ ದಳ ಹಾಗೂ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.

Karnataka Winter Session: ಕುಣಿಗಲ್‌ಗೆ ಅನುದಾನ ನೀಡಿಕೆಯಲ್ಲಿ ತಾರತಮ್ಯ ನಿವಾರಣೆ: ಸಿಎಂ ಭರವಸೆ

ಕುಣಿಗಲ್‌ಗೆ ಅನುದಾನ ನೀಡಿಕೆಯಲ್ಲಿ ತಾರತಮ್ಯ ನಿವಾರಣೆ: ಸಿಎಂ ಭರವಸೆ

ಮಧುಗಿರಿ ತಾಲೂಕಿಗೆ ಹೆಚ್ಚು ಅನುದಾನ ನೀಡಿ, ಕುಣಿಗಲ್ ತಾಲೂಕಿಗೆ ಕಡಿಮೆಯಾಗಿರುವ ಬಗ್ಗೆ ಶಾಸಕರು ತಿಳಿಸಿದ್ದಾರೆ. ಆದರೆ, ಮಧುಗಿರಿಯಲ್ಲಿ ಶೇ. 26 ರಷ್ಟು ಎಸ್‌ಸಿ, ಎಸ್‌ಟಿ ಸಮುದಾಯದವರಿದ್ದು, ಕುಣಿಗಲ್‌ನಲ್ಲಿ ಕೇವಲ ಶೇ. 8 ರಷ್ಟು ಮಾತ್ರ ಎಸ್‌ಸಿ-ಎಸ್‌ಟಿಗೆ ಸೇರಿದ ಸಮುದಾಯಗಳಿವೆ. ಆದ್ದರಿಂದ ಅನುದಾನದ ಹೆಚ್ಚಿನ ಪಾಲು ಮಧುಗಿರಿಗೆ ನೀಡಿರಬಹುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಾಲಹಳ್ಳಿ ಅಂಡರ್‌ ಪಾಸ್ ಕಾಮಗಾರಿ; ವಿಪಕ್ಷ ನಾಯಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸುತ್ತೇವೆ ಎಂದ ಡಿ.ಕೆ. ಶಿವಕುಮಾರ್

ಜಾಲಹಳ್ಳಿ ಅಂಡರ್‌ ಪಾಸ್ ಕಾಮಗಾರಿ; ವಿಪಕ್ಷ ನಾಯಕರೊಂದಿಗೆ ಸಭೆ ಎಂದ ಡಿಕೆಶಿ

DK Shivakumar: ಜಾಲಹಳ್ಳಿ ಅಂಡರ್ ಪಾಸ್ ಕಾಮಗಾರಿ ವಿಚಾರವಾಗಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, ಜಾಲಹಳ್ಳಿ ಅಂಡರ್ ಪಾಸ್ ಕಾಮಗಾರಿ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಚಿನ್ನಸಂದ್ರ ಗ್ರಾಮದಲ್ಲಿ ನೂತನವಾಗಿ ಉದ್ಘಾಟನೆಗೊಂಡ ಐಹೆಚ್ಎಂಓ ಕಚೇರಿ

ಐಹೆಚ್ಎಂಓ ಕಚೇರಿ ಉದ್ಘಾಟನೆ ಹಾಗೂ ಬಡವರಿಗೆ ಕಂಬಳಿ ವಿತರಣೆ

ಚಿಂತಾಮಣಿ ತಾಲೂಕಿನ ಚಿನ್ನಸಂದ್ರ ಗ್ರಾಮದಲ್ಲಿ ಇಂದು ಇಂಟರ್ನ್ಯಾಷನಲ್ ಹೂಮಾನಿಟಿ ರೈಟ್ಸ್ ಅಂಡ್ ಮೀಡಿಯಾ ಆರ್ಗನೈಸೇಶನ್ ಸಂಘಟನೆಯ ಕಚೇರಿ ಉದ್ಘಾಟನೆ ಹಾಗೂ ಬಡವರಿಗೆ ಕಂಬಳಿ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇನ್ನೂ ಇದೇ ವೇಳೆ ಮೈನಾರಿಟಿ ರಾಜ್ಯಧ್ಯಕ್ಷರಾಗಿ ರೋಷನ್ ಬಾಷಾ, ಮೈನಾರಿಟಿ ರಾಜ್ಯ ಉಸ್ತುವಾರಿ ಯಾಗಿ ರಿಯಾಜ್ ರವರನ್ನು ಆಯ್ಕೆ ಮಾಡಲಾಯಿತು.

ಡಾ.ಬಾತ್ರಾಸ್ ನಿಂದ ಚುಚ್ಚದ ಭಾರತದ ಮೊದಲ ಎಕ್ಸೊಸೋಮ್ ಆಧರಿತ ಚರ್ಮದ ಪುನಶ್ಚೇತನ ಚಿಕಿತ್ಸೆ ಪ್ರಾರಂಭ

ಮೊದಲ ಎಕ್ಸೊಸೋಮ್ ಆಧರಿತ ಚರ್ಮದ ಪುನಶ್ಚೇತನ ಚಿಕಿತ್ಸೆ ಪ್ರಾರಂಭ

ಡಾ.ಬಾತ್ರಾಸ್ ಎಕ್ಸ್.ಒ.ಡರ್ಮಾ ಎಕ್ಸೊಸೋಮ್ ಗಳ ವಿಜ್ಞಾನದಿಂದ ಸನ್ನದ್ಧವಾಗಿದ್ದು ಅದು ಆಳವಾದ ಜೀವಕೋಶದ ಮಟ್ಟದಲ್ಲಿ ಜೈವಿಕ ಸಂದೇಶವಾಹಕಗಳನ್ನು ಗುರಿಯಾಗಿಸುತ್ತವೆ. ಈ ಕಿರಿದಾದ ಕಣಗಳು ಚರ್ಮದ ಆಳದ ಪದರಗಳಿಗೆ ವಿಸ್ತರಿಸುತ್ತವೆ ಮತ್ತು ನೈಸರ್ಗಿಕ ರಿಪೇರಿ ಮತ್ತು ಪುನಶ್ಚೇತನ ಪ್ರಕ್ರಿಯೆ ಯನ್ನು ಸಕ್ರಿಯಗೊಳಿಸಿ ದೀರ್ಘಕಾಲ ಉಳಿಯುವ ಫಲಿತಾಂಶಗಳನ್ನು ನೀಡುತ್ತವೆ.

Hate Speech Bill: ರಾಜ್ಯ, ಸಮಾಜದ ಹಿತಕ್ಕೆ ದ್ವೇಷ ಭಾಷಣ ನಿಷೇಧ ಕಾಯ್ದೆ: ಡಿ.ಕೆ. ಶಿವಕುಮಾರ್

ರಾಜ್ಯ, ಸಮಾಜದ ಹಿತಕ್ಕೆ ದ್ವೇಷ ಭಾಷಣ ನಿಷೇಧ ಕಾಯ್ದೆ: ಡಿ.ಕೆ. ಶಿವಕುಮಾರ್

ಬೆಳಗಾವಿ ವಿಮಾನ ನಿಲ್ದಾಣ ಹಾಗೂ ಸರ್ಕಿಟ್ ಹೌಸ್ ಬಳಿ ಮಂಗಳವಾರ ಬೆಳಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಕಾನೂನು ಸುವ್ಯವಸ್ಥೆ ಹಾಳು ಮಾಡಬಾರದು ಎಂಬ ದೃಷ್ಟಿಯಿಂದ ದ್ವೇಷ ಭಾಷಣ ನಿಷೇಧ ಕಾಯ್ದೆ ತರಲಾಗುತ್ತಿದೆ ಎಂದು ಅವರು ತಿಳಿಸಿದರು.

Karnataka CM Row: ಹೈಕಮಾಂಡ್ ಹೇಳುವ ತನಕವೂ ನಾನೇ ಮುಖ್ಯಮಂತ್ರಿ ಎಂದ ಸಿದ್ದರಾಮಯ್ಯ

ಹೈಕಮಾಂಡ್ ಹೇಳುವ ತನಕವೂ ನಾನೇ ಸಿಎಂ ಎಂದ ಸಿದ್ದರಾಮಯ್ಯ

CM Siddaramaiah: 2013ರಲ್ಲಿ 2023ರಲ್ಲಿಯೂ ಕಾಂಗ್ರೆಸ್‌ಗೆ ಜನರು ಆಶೀರ್ವಾದ ಮಾಡಿದ್ದಾರೆ, ಆದರೆ ಬಿಜೆಪಿಯವರಿಗೆ ಒಮ್ಮೆಯೂ ಜನಾದೇಶ ದೊರೆತಿಲ್ಲ ಹಾಗೂ ಭವಿಷ್ಯದಲ್ಲಿಯೂ ದೊರೆಯುವುದಿಲ್ಲ. ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

HD Kumaraswamy:  ಹೆಚ್.ಡಿ. ಕುಮಾರಸ್ವಾಮಿ 66ನೇ ಹುಟ್ಟು ಹಬ್ಬಕ್ಕೆ ಪ್ರಧಾನಿ ಮೋದಿಯಿಂದ ಸ್ಪೆಷಲ್‌ ವಿಶ್‌; ಭಾವುಕರಾದ ಕೇಂದ್ರ ಸಚಿವ

ಕುಮಾರಸ್ವಾಮಿ ಹುಟ್ಟು ಹಬ್ಬಕ್ಕೆ ಪ್ರಧಾನಿ ಮೋದಿಯಿಂದ ಸ್ಪೆಷಲ್‌ ವಿಶ್‌

HD Kumaraswamy Birthday: ಕೇಂದ್ರ ಸಚಿವ ಹಾಗೂ ಜೆಡಿಎಸ್‌ ನಾಯಕ ಎಚ್.‌ ಡಿ ಕುಮಾರ ಸ್ವಾಮಿಯವರು ಇಂದು 66 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಹೆಚ್‌ಡಿಕೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಧಾನಿ ಮೋದಿ ತಮ್ಮ ಎಕ್ಸ್‌ ಖಾತೆಯಲ್ಲಿ ಕುಮಾರಸ್ವಾಮಿ ಅವರಿಗೆ ಹುಟ್ಟು ಹಬ್ಬದ ಶುಭಾಶಯವನ್ನು ತಿಳಿಸಿದರು.

ನಾಸ್ ಕಾಂ ಫೌಂಡೇಷನ್ ಮತ್ತು ಅಪ್ಲೈಡ್ ಮೆಟೀರಿಯಲ್ಸ್ ಇಂಡಿಯಾ ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಸ್ಟೆಮ್ ಶಿಕ್ಷಣದ ಪ್ರಾಯೋಗಿಕ ತರಬೇತಿಗೆ ಸಹಯೋಗ

ಸರ್ಕಾರಿ ಶಾಲೆಗಳಲ್ಲಿ ಸ್ಟೆಮ್ ಶಿಕ್ಷಣದ ಪ್ರಾಯೋಗಿಕ ತರಬೇತಿಗೆ ಸಹಯೋಗ

8 ರಿಂದ 12ನೇ ತರಗತಿಗಳ ವಿದ್ಯಾರ್ಥಿಗಳಿಗೆ ಡಿಜಿಟಲ್ ಲಭ್ಯತೆ ಮತ್ತು ಅನುಭವ ಪೂರ್ವಕ ಕಲಿಕೆಯ ಸದೃಢಗೊಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ವಿಜ್ಞಾನ, ತಂತ್ರಜ್ಞಾನ ಮತ್ತು ಗಣಿತಗಳ ಪ್ರಾಯೋಗಿಕ ಅರಿವು ನೀಡುತ್ತದೆ. ಶಿಕ್ಷಕರು ಆಧುನಿಕ ಸ್ಟೆಮ್ ಬೋಧನಾ ವಿಧಾನ, ಲ್ಯಾಬ್ ನಿರ್ವಹಣೆ ಮತ್ತು ಡಿಜಿಟಲ್ ಸಾಧನಗಳಲ್ಲಿ ವಿಶೇಷ ತರಬೇತಿ ಪಡೆಯಲಿದ್ದು ಬೋಧನೆಯ ಗುಣಮಟ್ಟ ಮತ್ತು ವಿದ್ಯಾರ್ಥಿ ಫಲಿತಾಂಶಗಳಲ್ಲಿ ಸುಧಾರಣೆ ತರುತ್ತದೆ.

Bangalore News: 21ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಐಐಎಚ್‌ಎಮ್‌ಆರ್ ಮಾಜಿ ವಿದ್ಯಾರ್ಥಿಗಳ ಸಭೆ

21ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಐಐಎಚ್‌ಎಮ್‌ಆರ್ ಮಾಜಿ ವಿದ್ಯಾರ್ಥಿಗಳ ಸಭೆ

1984ರಲ್ಲಿ ಜೈಪುರದಲ್ಲಿ ಸ್ಥಾಪನೆಯಾದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಮ್ಯಾನೇಜ್‌ ಮೆಂಟ್ ರಿಸರ್ಚ್ ಸಂಸ್ಥೆಯು ದಕ್ಷಿಣ ಭಾರತದ ಅಂಗ ಸಂಸ್ಥೆಯಾಗಿ ಬೆಂಗಳೂರಿನಲ್ಲಿ 2004ರಲ್ಲಿ ಪ್ರಾರಂಭವಾ ಯಿತು. ಕಳೆದ ಎರಡು ದಶಕಗಳಲ್ಲಿ, ಈ ಸಂಸ್ಥೆ ಆರೋಗ್ಯ ಮತ್ತು ಆಸ್ಪತ್ರೆ ನಿರ್ವಹಣಾ ಶಿಕ್ಷಣ, ಬಹು ಶಾಖಾ ಸಂಶೋಧನೆ. ತರಬೇತಿ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಸಲಹಾ ಸೇವೆಗಳ ಪ್ರಮುಖ ಕೇಂದ್ರವಾಗಿ ಹೊರಹೊಮ್ಮಿದೆ.

Music Mailari: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ, ಯುಟ್ಯೂಬ್‌ ಸ್ಟಾರ್‌ ಮ್ಯೂಸಿಕ್‌ ಮೈಲಾರಿ ಮೇಲೆ ಕೇಸ್

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ, ಯುಟ್ಯೂಬ್‌ ಸ್ಟಾರ್‌ ಮೈಲಾರಿ ಮೇಲೆ ಕೇಸ್

ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಹಾಡಲು ಮ್ಯೂಸಿಕ್ ಮೈಲಾರಿ ಆಗಮಿಸಿದ್ದ. ಇದೇ ಆರ್ಕೆಸ್ಟ್ರಾದಲ್ಲಿ ಅಪ್ರಾಪ್ತ ಬಾಲಕಿ ಡ್ಯಾನ್ಸ್ ಮಾಡಲು ಬಂದಿದ್ದಳು ಎನ್ನಲಾಗಿದೆ. ಕಾರ್ಯಕ್ರಮದ ವೇಳೆ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾಳೆ.

Vijay Divas: ವಿಜಯ್‌ ದಿವಸ್:‌ ಸೈನಿಕರು ಶೌರ್ಯದ ಸಂಕೇತ

Vijay Divas: ವಿಜಯ್‌ ದಿವಸ್:‌ ಸೈನಿಕರು ಶೌರ್ಯದ ಸಂಕೇತ

ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ ವಿಜಯ್ ದಿವಸ್ ಕೇವಲ ಯುದ್ಧದ ವಿಜಯೋತ್ಸವವಲ್ಲ, ಬದಲಿಗೆ ಧರ್ಮ,ಮಾನವೀಯತೆ ಮತ್ತು ಸ್ವಾತಂತ್ರ್ಯದ ರಕ್ಷಣೆಗಾಗಿ ಭಾರತೀಯ ಸೈನಿಕರು ತೋರಿದ ಅಸಾಧಾರಣ ಬಲಿದಾನ ಮತ್ತು ಶೌರ್ಯದ ಸಂಕೇತವಾಗಿದೆ. 1971ರ ಯುದ್ಧಕ್ಕೆ ಪೂರ್ವ ಪಾಕಿಸ್ತಾನದಲ್ಲಿ (ಈಗಿನ ಬಾಂಗ್ಲಾದೇಶ) ನಡೆಯುತ್ತಿದ್ದ ನರಮೇಧ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಮುಖ್ಯ ಕಾರಣ ವಾಗಿತ್ತು.

Monkey Disease: ಮಲೆನಾಡಿನಲ್ಲಿ ಮತ್ತೆ ಮಂಗನ ಕಾಯಿಲೆ ಆತಂಕ, 8 ಜನರಲ್ಲಿ ಕೆಎಫ್‌ಡಿ ವೈರಸ್

ಮಲೆನಾಡಿನಲ್ಲಿ ಮತ್ತೆ ಮಂಗನ ಕಾಯಿಲೆ ಆತಂಕ, 8 ಜನರಲ್ಲಿ ಕೆಎಫ್‌ಡಿ ವೈರಸ್

ಸಾಮಾನ್ಯವಾಗಿ ಈ ಸೋಂಕು (Kyasanur Forest Disease) ಪ್ರತಿ ವರ್ಷ ಬೇಸಿಗೆ ಸಮಯದಲ್ಲಿ ಕಂಡುಬರುತ್ತಿತ್ತು. ಆರೋಗ್ಯ ಇಲಾಖೆ ಇದಕ್ಕೆ ಮುನ್ನೆಚ್ಚರಿಕಾ ಕ್ರಮಗಳನ್ನ ಸಹ ತೆಗೆದುಕೊಳ್ಳುತ್ತಿತ್ತು. ಆದರೆ ಈ ವರ್ಷ ಡಿಸೆಂಬರ್ ತಿಂಗಳಲ್ಲೇ ಈ ಸೋಂಕು ಕಾಣಿಸಿಕೊಂಡಿದೆ. ಮಲೆನಾಡು ಭಾಗದ ಕಾಡಂಚಿನ ಪ್ರದೇಶಗಳ ಗ್ರಾಮಸ್ಥರ ಜೊತೆಗೆ, ಆರೋಗ್ಯ ಇಲಾಖೆಗೂ ಈಗ ದೊಡ್ಡ ಆತಂಕ ಎದುರಾಗಿದೆ.

Shilpa Shetty: ನಿಯಮ ಉಲ್ಲಂಘನೆ ಆರೋಪ; ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ FIR ದಾಖಲು

ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್‌ ಮೇಲೆ FIR!

ನಟಿ ಶಿಲ್ಪಾ ಶೆಟ್ಟಿ ಒಡೆತನದ ಬಾಸ್ಟಿಯನ್ ರೆಸ್ಟೋರಂಟ್‌ ವಿರುದ್ಧ ಬೆಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಅನುಮತಿ ಇಲ್ಲದೆ ಹೆಚ್ಚಿನ ಸಮಯ ರೆಸ್ಟೋರಂಟ್‌ ತೆರೆದಿರುವುದು ಹಾಗೂ ನಿಯಮಗಳನ್ನು ಉಲ್ಲಂಘಿಸಿ ತಡರಾತ್ರಿ ಪಾರ್ಟಿಗಳಿಗೆ ಅವಕಾಶ ನೀಡಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಪ್ರಿಯತಮೆಯ ಖಾಸಗಿ ವಿಡಿಯೋ ಗಂಡನಿಗೆ ಕಳಿಸಿದ ಪಾಪಿ, ಪ್ರಿಯಕರನ ಮನೆ ಎದುರೇ ವಿವಾಹಿತೆ ಧರಣಿ

ಪ್ರಿಯತಮೆಯ ಖಾಸಗಿ ವಿಡಿಯೋ ಗಂಡನಿಗೆ ಕಳಿಸಿದ ಪಾಪಿ, ವಿವಾಹಿತೆ ಧರಣಿ

ಅವರಿಬ್ಬರು 4 ವರ್ಷ ಪರಸ್ಪರ ಪ್ರೀತಿಸಿದರೂ ಮದುವೆಯಾಗಲು ಜಾತಿ ಅಡ್ಡ ಬಂದಿತ್ತು. ಕೊನೆಗೆ ಪ್ರಿಯತಮೆ ಮನೆಯವರು ತೋರಿಸಿದ ಯುವಕನನ್ನು ಮದುವೆಯಾಗಿ ಗಂಡನ ಜೊತೆ ಹೋಗಿದ್ದಳು. ಆದರೆ ಮದುವೆಯಾಗಿ 20 ದಿನ ಕಳೆಯುವುದರೊಳಗೆ ಆಕೆಯ ಪ್ರಿಯಕರ ವಿಲನ್‌ ಆಗಿದ್ದು, ತಾವಿಬ್ಬರು ಜೊತೆಯಾಗದ್ದಾಗ ಮಾಡಿಕೊಂಡಿದ್ದ ಖಾಸಗಿ ವಿಡಿಯೋಗಳನ್ನು ಆಕೆಯ ಗಂಡನಿಗೆ ಕಳುಹಿಸಿದ್ದಾನೆ.

Loading...