ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪ; ಹಾಸನದಲ್ಲಿ ಪುನೀತ್ ಕೆರೆಹಳ್ಳಿ ಬಂಧನ
ಬಂಧನದ ವೇಳೆ ರಾಜ್ಯ ಸರ್ಕಾರದ ವಿರುದ್ಧ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಆಕ್ರೋಶ ಹೊರಹಾಕಿದ್ದಾರೆ. ನನಗೆ ಜೀವ ಬೆದರಿಕೆ ಹಾಕಿದವರನ್ನು ಬಂಧಿಸದೆ ನನ್ನನ್ನು ಅರೆಸ್ಟ್ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಆರೋಪ ಮಾಡಿದ್ದಾರೆ.