ಸದ್ಗುರು ಕೈವಾರ ಶ್ರೀಯೋಗಿ ನಾರೇಯಣ ಯತೀಂದ್ರರ ಜಯಂತೋತ್ಸವ
ಯತೀಂದ್ರರ ತತ್ವ ಸಿದ್ಧಾಂತವನ್ನು ಕೇವಲ ಜಯಂತಿಗೆ ಸೀಮಿತವಾಗದೆ , ನಾವುಗಳು ಪ್ರತಿ ದಿನ ಅವರ ಆಧ್ಯಾತ್ಮಿಕ ಜೀವನದ ಆದರ್ಶಗಳನ್ನು ಪಾಲಿಸಬೇಕು. ಅದೇ ರೀತಿಯಾಗಿ ಮಾ.14ರಂದು ಕೈವಾರ ತಾತಯ್ಯನವರ 300ನೇ ಜಯಂತೋತ್ಸವವನ್ನು ಸಮಾಜದ ಎಲ್ಲಾ ಸಮುದಾಯ ದವರು ಒಗ್ಗೂಡಿ ಪಟ್ಟಣದಲ್ಲಿ ವಿಜೃಂಭಣೆಯಿಂದ ಆಚರಿಸಲು ಕರೆ ನೀಡಿದರು.