ಬಿರಿಯಾನಿ ತಿನ್ನಲು ಹೋಗಿದ್ದ ವಿದ್ಯಾರ್ಥಿಗೆ ಚಾಕು ಇರಿದು ಬೈಕ್ ಕಳ್ಳತನ
ಬಿರಿಯಾನಿ ತಿನ್ನಲು ಹೋದ ವಿದ್ಯಾರ್ಥಿಗೆ ಚಾಕು ಇರಿದು, ಬೈಕ್ ಕಸಿದುಕೊಂಡು ಪರಾರಿಯಾದ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ಬಂಜಾರ ಲೇಔಟ್ನಲ್ಲಿ ನಡೆದಿದೆ. ಬಿಬಿಎ ಓದುತ್ತಾ ಫ್ಲಿಪ್ ಕಾರ್ಟ್ನಲ್ಲಿ ಕೆಲಸ ಮಾಡುತ್ತಿದ್ದ ಧೀರಜ್ ಮೇಲೆ ಹಲ್ಲೆ ನಡೆದಿದೆ.