ಕಾಲ್ತುಳಿತ ಪ್ರಕರಣ ಸಂಬಂಧ ಆರ್ಸಿಬಿ, ಕೆಎಸ್ಸಿಎ ವಿರುದ್ದ ಎಫ್ಐಆರ್?
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪ ಕಾಲ್ತುಳಿತದಿಂದ 11 ಮಂದಿ ಆರ್ಸಿಬಿ ಅಭಿಮಾನಿಗಳು ಮೃತಪಟ್ಟ ಪ್ರಕರಣ ಸಂಬಂಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ವಿರುದ್ದ ಎಫ್ಐಆರ್ ದಾಖಲಿಸಲು ಕರ್ನಾಟಕ ಸರ್ಕಾರದ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.