ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Fashion Show: ಡಿಸೈನರ್ಸ್ ಕ್ರಿಯೇಟಿವಿಟಿಗೆ ಸಾಕ್ಷಿಯಾದ ಸಿಇಎಸ್ ಕಾಲೇಜಿನ ಫ್ಯಾಷನ್ ಶೋ!

ಡಿಸೈನರ್ಸ್ ಕ್ರಿಯೇಟಿವಿಟಿಗೆ ಸಾಕ್ಷಿಯಾದ ಸಿಇಎಸ್ ಕಾಲೇಜಿನ ಫ್ಯಾಷನ್ ಶೋ

Fashion News: ಉದ್ಯಾನನಗರಿಯ ಯಲಹಂಕದಲ್ಲಿರುವ ಸಿಇಎಸ್ ಇನ್ಸ್‌ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ ಆಶ್ರಯದಲ್ಲಿ ನಡೆದ ಡಿಸೈನರ್ಸ್ ಅವಾರ್ಡ್ ಸೀಸನ್-4 ಕಾರ್ಯಕ್ರಮವು ಮುಂಬರುವ ಭಾವಿ ಡಿಸೈನರ್‌ಗಳ ಕ್ರಿಯೆಟಿವಿಟಿಗೆ ಸಾಕ್ಷಿಯಾಗಿತ್ತು. ಈ ಎಲ್ಲದರ ಕುರಿತಂತೆ ಇಲ್ಲಿದೆ ವರದಿ.

EV charging station: ಬೆಂಗಳೂರಲ್ಲಿ ದೇಶದ ಪ್ರಥಮ ಸೌರಶಕ್ತಿ ಸೆಕೆಂಡ್ ಲೈಫ್ ಬ್ಯಾಟರಿ ಸಂಯೋಜಿತ 'ಇವಿ ಹಬ್' ಲೋಕಾರ್ಪಣೆ

ಸೌರಶಕ್ತಿ ಸೆಕೆಂಡ್ ಲೈಫ್ ಬ್ಯಾಟರಿ ಸಂಯೋಜಿತ 'ಇವಿ ಹಬ್' ಲೋಕಾರ್ಪಣೆ

EV charging station: ಬೆಸ್ಕಾಂ, ಜರ್ಮನ್ ಕಾರ್ಪೊರೇಷನ್ ಫಾರ್ ಇಂಟರ್‌ನ್ಯಾಷನಲ್ ಕೋ ಆಪರೇಷನ್ (ಜಿ.ಐ.ಝಡ್.) ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿರುವ ಬೃಹತ್ ಇವಿ ಚಾರ್ಜಿಂಗ್ ಹಬ್‌ನಲ್ಲಿ 23 ವಾಹನಗಳನ್ನು ಏಕಕಾಲದಲ್ಲಿ ಚಾರ್ಜ್ ಮಾಡಬಹುದಾಗಿದೆ. ಈ ಸ್ಟೇಷನ್‌ನಲ್ಲಿ ಸೌರ ವಿದ್ಯುತ್ತನ್ನು ಹಳೆಯ ಕಾರ್ ಬ್ಯಾಟರಿಗಳಲ್ಲಿ ಶೇಖರಣೆ ಮಾಡಲಾಗುತ್ತದೆ. ಹಗಲಿನಲ್ಲಿ ಸೋಲಾರ್‌ ವಿದ್ಯುತ್‌ ಉತ್ಪಾದಿಸಿ ಅದನ್ನು ಬ್ಯಾಟರಿ ವ್ಯವಸ್ಥೆಯ ಸಹಾಯದಿಂದ ದಿನದ 24 ಗಂಟೆಯೂ ಇವಿ ವಾಹನಗಳಿಗೆ ಸರಬರಾಜು ಮಾಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದ್ದಾರೆ.

DK Shivakumar: ಬೆಂಗಳೂರು ದಕ್ಷಿಣ ಜಿಲ್ಲೆಗೆ ಹೇಮಾವತಿ ನೀರಿನ ಅಗತ್ಯವಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು ದಕ್ಷಿಣ ಜಿಲ್ಲೆಗೆ ಹೇಮಾವತಿ ನೀರಿನ ಅಗತ್ಯವಿಲ್ಲ: ಡಿಕೆಶಿ

DK Shivakumar: ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸುತ್ತಿರುವುದು ಕೇವಲ ರಾಜಕಾರಣಕ್ಕಾಗಿ. ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಈ ಯೋಜನೆಗೆ ಅನುಮೋದನೆ ನೀಡಲಾಯಿತು. ಯಡಿಯೂರಪ್ಪ ಅವರು ಸಿಎಂ ಆದಾಗ ಆಗಿನ ಜಿಲ್ಲಾ ಮಂತ್ರಿ ಮಾಧುಸ್ವಾಮಿ ಸೇರಿ ಈ ಯೋಜನೆ ತಡೆ ಹಿಡಿದಿದ್ದರು. ಆರಂಭದಲ್ಲಿ ಈ ಯೋಜನೆ ವೆಚ್ಚ ₹600 ಕೋಟಿ ಇತ್ತು. ಈಗ ಅದು ₹900ಯಿಂದ ₹1000 ಕೋಟಿಗೆ ಏರಿಕೆಯಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Karnataka Rains: ಯೆಲ್ಲೋ ಅಲರ್ಟ್;‌ ರಾಜ್ಯದಲ್ಲಿ ಮುಂದಿನ ಎರಡು ದಿನ ಭರ್ಜರಿ ಮಳೆ ಸಾಧ್ಯತೆ

ಯೆಲ್ಲೋ ಅಲರ್ಟ್;‌ ರಾಜ್ಯದಲ್ಲಿ ಮುಂದಿನ ಎರಡು ದಿನ ಭರ್ಜರಿ ಮಳೆ ಸಾಧ್ಯತೆ

Karnataka Rains: ಕರಾವಳಿಯಲ್ಲಿ ಮಂಗಳವಾರ ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಮಹಿಳೆಯ ಮೇಲೆ ಬಸ್ ಹತ್ತಿಸಲು ಯತ್ನಿಸಿದ ಬಿಎಂಟಿಸಿ ಚಾಲಕ; ವಿಡಿಯೋ ವೈರಲ್

ಬೆಂಗಳೂರಿನಲ್ಲಿ ಮಹಿಳೆಯ ಮೇಲೆ ಬಸ್ ಹತ್ತಿಸಲು ಯತ್ನಿಸಿದ ಬಿಎಂಟಿಸಿ ಚಾಲಕ

ಬಿಎಂಟಿಸಿ ಬಸ್ ಚಾಲಕನೊಬ್ಬ ಮಹಿಳೆಯ ಮೇಲೆ ಬಸ್ ಹತ್ತಿಸಲು ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ. ಕ್ಷೀನ್ಸ್ ಜಂಕ್ಷನ್ ಬಳಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆರೋಪಿ ಚಾಲಕ ಪ್ರಶಾಂತ್‌ನನ್ನು ಅಮಾನತುಗೊಳಿಸಲಾಗಿದೆ.

Viral Video: ಕೊರೆಯುವ ಚಳಿಯಲ್ಲಿ ನಂದಿಬೆಟ್ಟದಲ್ಲಿ ಕಾಣಿಸಿಕೊಂಡ ಗಾಂಧಿ ತಾತ! ಏನಿದು ವೈರಲ್‌ ವಿಡಿಯೊ?

ನಂದಿಬೆಟ್ಟದಲ್ಲಿ ಕಾಣಿಸಿಕೊಂಡ ಗಾಂಧಿ; ನೆಟ್ಟಿಗರು ಹೇಳಿದ್ದೇನು?

ನಂದಿ ಬೆಟ್ಟದಲ್ಲಿ ಗಾಂಧಿ ಪ್ರತಿಮೆಯ ಹಾಗೆ ವೇಷ ಧರಿಸಿದ ವ್ಯಕ್ತಿಯೊಬ್ಬರು ಕೊರೆಯುವ ಚಳಿಯಲ್ಲೂ ಅಲುಗಾಡದೆ ನಿಂತಿದ್ದಾರೆ. ಈ ವಿಡಿಯೊ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನೆಟ್ಟಿಗರು ವಿಗ್ರಹದಂತೆ ನಿಂತ ಆತನನ್ನು ನೋಡಿ ಶಾಕ್ ಆಗಿದ್ದಾರೆ.

BY Vijayendra: ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿದರೆ ಸುಮ್ಮನಿರಲ್ಲ: ಬಿ.ವೈ.ವಿಜಯೇಂದ್ರ

ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿದರೆ ಸುಮ್ಮನಿರಲ್ಲ: ಬಿವೈವಿ

BY Vijayendra: ರಾಜ್ಯ ಸರಕಾರ ಪೊಲೀಸರ ಮೇಲೆ ಒತ್ತಡ ಹಾಕಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಂಧಿಸುತ್ತಿದೆ. ಕೆಲವರನ್ನು ಓಲೈಕೆ ಮಾಡಲು ರಾಜ್ಯ ಸರಕಾರ ಹೀಗೆ ಮಾಡುತ್ತಿದೆ. ತಪ್ಪಿತಸ್ಥರನ್ನು ಬಂಧಿಸಲು ನಮ್ಮ ಅಭ್ಯಂತರ ಇಲ್ಲ. ಆದರೆ, ಹಿಂದೂಪರ ಸಂಘಟನೆ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

Anirudh Ravichander: ಬೆಂಗಳೂರಿನಲ್ಲಿ ನಡೆದ ಅನಿರುದ್ಧ್ ಸಂಗೀತ ಸಂಜೆಗೆ ಭರ್ಜರಿ ರೆಸ್ಪಾನ್ಸ್

ಅನಿರುದ್ಧ್ ಮ್ಯೂಸಿಕಲ್ ಜಾತ್ರೆಯಲ್ಲಿ ಕುಣಿದು ಕುಪ್ಪಳಿಸಿದ ಬೆಂಗಳೂರು ಮಂದಿ

ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಹಬ್ಬಕ್ಕೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ದುಬೈ, ಆಸ್ಟ್ರೇಲಿಯಾ, ಅಮೆರಿಕ, ಪ್ಯಾರಿಸ್ ಹಾಗೂ ಸ್ವಿಟ್ಜರ್‌ಲ್ಯಾಂಡ್‌ ಮುಂತಾದ ಕಡೆ ಯಶಸ್ವಿಯಾಗಿ ನಡೆದ ಇದೇ ಹುಕುಂ ಟೂರ್ ಮೊದಲ ಬಾರಿಗೆ ಬೆಂಗಳೂರಿನ ಟೆರಾಫಾರ್ಮ್ ಅರೆನಾದಲ್ಲಿ ಅದ್ಧೂರಿಯಾಗಿ ಜರುಗಿದೆ.

Anti Tobacco Campaign: ತಂಬಾಕು ವಿರೋಧಿ ಅಭಿಯಾನ ಆರಂಭಿಸಿದ ಉಜ್ಜೀವನ್‌ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌

ಉಜ್ಜೀವನ್‌ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌ ತಂಬಾಕು ವಿರೋಧಿ ಅಭಿಯಾನ

ಪ್ರತಿನಿತ್ಯ ತಂಬಾಕು ಸೇವನೆಯಿಂದ ಆರೋಗ್ಯ ಹಾಳು ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಈ ಬಗ್ಗೆ ಜಾಗೃತಿ ಮೂಡಿಸಿ, ಇಂದಿನ ಯುವಪೀಳಿಗೆ ಯನ್ನು ಈ ಅಪಾಯದಿಂದ ದೂರ ಇರಿಸಬೇಕು. ಹೀಗಾಗಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ರಸ್ತೆ ಬದಿ, ಬಸ್‌ನಿಲ್ದಾಣ, ಸಾರ್ವಜನಿಕ ಸ್ಥಳಗ ಳನ್ನು ಬಿತ್ತಿಚಿತ್ರ, ಡಿಜಿಟಲ್ ಹೋರ್ಡಿಂಗ್‌ ಗಳ ಮೂಲಕ ತಂಬಾಕು ಸೇವನೆಯಿಂದ ಆಗುವ ಅನಾಹು ತದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ

Pravasi Prapancha: ವಿಶ್ವವಾಣಿ ಸಮೂಹದ ʼಪ್ರವಾಸಿ ಪ್ರಪಂಚʼ; ಜೂ. 4ರಂದು ಸಿಎಂ ಸಿದ್ದರಾಮಯ್ಯರಿಂದ ಲೋಕಾರ್ಪಣೆ

ʼಪ್ರವಾಸಿ ಪ್ರಪಂಚʼ ಜೂ. 4ರಂದು ಸಿಎಂ ಸಿದ್ದರಾಮಯ್ಯರಿಂದ ಲೋಕಾರ್ಪಣೆ

ವಿಶ್ವೇಶ್ವರ ಭಟ್‌ ನೇತೃತ್ವದ ʼಪ್ರವಾಸಿ ಪ್ರಪಂಚʼ (Pravasi Prapancha) ವಾರಪತ್ರಿಕೆಯನ್ನು ಜೂನ್‌ 4ರಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಬಿಡುಗಡೆ ಮಾಡಲಿದ್ದಾರೆ. ಸಚಿವರಾದ ಎಚ್‌.ಕೆ ಪಾಟೀಲ್‌, ಎಂ.ಬಿ ಪಾಟೀಲ, ಶಾಸಕ ಅನಿಲ್‌ ಚಿಕ್ಕಮಾದು, ಎಂ. ಶ್ರೀನಿವಾಸ್, ಚಲನಚಿತ್ರ ನಟ ಡಾಲಿ ಧನಂಜಯ ಉಪಸ್ಥಿತರಿರಲಿದ್ದಾರೆ.

N. Ravikumar: ಡಿಸಿ ಬಗ್ಗೆ ಅವಹೇಳನಕಾರಿ ಹೇಳಿಕೆ; ಎಂಎಲ್‌ಸಿ ಎನ್.ರವಿಕುಮಾರ್ ವಿಚಾರಣೆಗೆ ಹಾಜರು

ಡಿಸಿ ಬಗ್ಗೆ ಅವಹೇಳನಕಾರಿ ಹೇಳಿಕೆ; ಎನ್.ರವಿಕುಮಾರ್ ವಿಚಾರಣೆಗೆ ಹಾಜರು

N. Ravikumar: ಹೈಕೋರ್ಟ್ ಸೂಚನೆ ಮೇರೆಗೆ ಎನ್.ರವಿಕುಮಾರ್ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ದಕ್ಷಿಣ ಎಸಿಪಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಜಿಲ್ಲಾಧಿಕಾರಿಗಳು ಪಾಕಿಸ್ತಾನದಿಂದ ಬಂದಿರಬಹುದು ಎಂದು ಹೇಳಿಕೆ ನೀಡಿದ್ದ ಹಿನ್ನೆಲೆ ಬಿಜೆಪಿ ಎಂಎಲ್‌ಸಿ ವಿರುದ್ಧ ಕೇಸ್‌ ದಾಖಲಾಗಿತ್ತು.

Banu Mushtaq: ಬಾನು ಮುಷ್ತಾಕ್, ದೀಪಾ ಭಾಸ್ತಿ ಅವರಿಗೆ 10 ಲಕ್ಷ ನಗದು ಪುರಸ್ಕಾರ ಘೋಷಿಸಿದ ಸಿಎಂ

ಬಾನು ಮುಷ್ತಾಕ್, ದೀಪಾ ಭಾಸ್ತಿ ಅವರಿಗೆ 10 ಲಕ್ಷ ನಗದು ಪುರಸ್ಕಾರ

CM Siddaramaiah: ಮುಸ್ಲಿಂ ಸಮುದಾಯದ ಹೆಣ್ಣು‌ಮಕ್ಕಳ ಧ್ವನಿಯಾಗಿ ಮೌಢ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿ ಬಾನು ಮುಷ್ತಾಕ್ ಅವರು ನಿರ್ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

60 ನಿಮಿಷಗಳ ಒಳಗೆ ಫಾಸ್ಟ್ ಫ್ಯಾಷನ್ ದಿರಿಸು ಡೆಲಿವರಿ ಮಾಡುವ ಝಿಪ್ ಯೋಜನೆ ಪ್ರಾರಂಭಿಸಿದ ನ್ಯೂಮೀ ಫ್ಯಾಷನ್‌

ಝಿಪ್ ಯೋಜನೆ ಪ್ರಾರಂಭಿಸಿದ ನ್ಯೂಮೀ ಫ್ಯಾಷನ್‌

ಭಾರತದ ಜೆನ್ ಝೀ ತರುಣಿಯರ ಪ್ರೀತಿ ಗಳಿಸಿರುವ ಫ್ಯಾಷನ್ ಟೆಕ್ ಬ್ರಾಂಡ್ ಆಗಿರುವ ನ್ಯೂಮೀ ಸಂಸ್ಥೆಯು 60 ನಿಮಿಷಗಳ ಒಳಗೆ ಫ್ಯಾಷನ್ ದಿರಿಸನ್ನು ಮನೆ ಬಾಗಿಲಿಗೆ ಡೆಲಿವರಿ ಮಾಡುವ ಭರವಸೆ ನೀಡುವ ನ್ಯೂಮೀ ಝಿಪ್ ಯೋಜನೆಯನ್ನು ಪ್ರಾರಂಭಿಸುತ್ತಿದೆ. ಈ ಮೊದಲು ದೆಹಲಿ- ಎನ್ ಸಿ ಆರ್ ನಲ್ಲಿ 90 ನಿಮಿಷಗಳ ಒಳಗೆ ಡೆಲಿವರಿ ಮಾಡುವ ಯೋಜನೆ ಪರಿಚಯಿಸಲಾಗಿದ್ದು, ಅದು ಯಶಸ್ವಿ ಯಾದ ನಂತರ ಬೆಂಗಳೂರಿನಲ್ಲಿ ಹೊಸ ಯೋಜನೆ ಆರಂಭಿಸಲಾಗಿದೆ

Bank Robbery: ಮನಗೂಳಿ ಕೆನರಾ ಬ್ಯಾಂಕ್‌ನಲ್ಲಿ 53 ಕೋಟಿ ಮೌಲ್ಯದ ಚಿನ್ನಾಭರಣ ಕಳವು; ತನಿಖೆಗೆ 8 ತಂಡ ರಚನೆ

ಮನಗೂಳಿ ಕೆನರಾ ಬ್ಯಾಂಕ್‌ನಲ್ಲಿ 53 ಕೋಟಿ ಮೌಲ್ಯದ ಚಿನ್ನಾಭರಣ ಕಳವು

Bank Robbery: ಮೇ 25ರಂದು ಬ್ಯಾಂಕ್‌ನಲ್ಲಿ ಕಳ್ಳತನ ಆಗಿದೆ ಎಂದು ಬ್ಯಾಂಕಿನ ಸೀನಿಯರ್‌ ಮ್ಯಾನೇಜರ್ ಕಲ್ಮೇಶ ಪೂಜಾರಿ ದೂರು ನೀಡಿದ್ದಾರೆ. ಹೀಗಾಗಿ ಕಳ್ಳರ ಪತ್ತೆಗೆ 8 ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವ ಸಂಕಲ್ಪದೊಂದಿದೆ ಅರ್ಥಪೂರ್ಣ ವಿಶ್ವ ಪರಿಸರ ದಿನ ಆಚರಿಸಿದ ಮಾಹೆ ಬೆಂಗಳೂರು

ಅರ್ಥಪೂರ್ಣವಾದ ವಿಶ್ವ ಪರಿಸರ ದಿನ ಆಚರಿಸಿದ ಮಾಹೆ ಬೆಂಗಳೂರು

ಜವಾಬ್ದಾರಿಯುತ ವಿಶ್ವವಿದ್ಯಾಲಯವಾಗಿ ನಾವು ಶೂನ್ಯ- ತ್ಯಾಜ್ಯ ಸಾಧಿಸುವುದಕ್ಕೆ ಬದ್ಧರಾಗಿದ್ದೇವೆ. ನಾವು ಕ್ಯಾಂಪಸ್‌ ನಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬಳಕೆ ನಿಯಂತ್ರಿಸಿದ್ದೇವೆ ಮತ್ತು ಸುಸ್ಥಿರ ಪರ್ಯಾ ಯವಾಗಿ ಗಾಜಿನ ಬಾಟಲಿಂಗ್ ಬಳಕೆ ಪ್ರಾರಂಭಿಸಿದ್ದೇವೆ. ವೇದಾಂತ ಜೊತೆಗಿನ ಪಾಲುದಾರಿಕೆ ಮತ್ತು ಸಮಗ್ರ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯನ್ನು ರೂಪಿಸಿದ್ದೇವೆ.

Koppal Murder: ಕೊಪ್ಪಳದಲ್ಲಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊಲೆ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಕೊಪ್ಪಳದಲ್ಲಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

Koppal Murder: ಕೊಪ್ಪಳ ಜಿಲ್ಲೆಯ ತಾವರಗೇರಾ ಪಟ್ಟಣದ ಹೃದಯ ಭಾಗವಾದ ಸಿಂಧನೂರು ಸರ್ಕಲ್‌ನಲ್ಲಿ ಘಟನೆ ನಡೆದಿದೆ. ಬೇಕರಿಯಲ್ಲಿ ಸಿನಿಮಾ‌ ಸ್ಟೈಲ್‌ನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವುದು ಸಿಸಿ ಕ್ಯಾಮೆರಾದಲ್ಲಿ ರೆಕಾರ್ಡ್​​ ಆಗಿದೆ. ಪ್ರಕರಣ ಸಂಬಂಧ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

Arun Kumar Puthila: ಅರುಣ್‌ ಕುಮಾರ್‌ ಪುತ್ತಿಲಗೆ ದಕ್ಷಿಣ ಕನ್ನಡದಿಂದ ಗಡೀಪಾರು ನೋಟೀಸ್

ಅರುಣ್‌ ಕುಮಾರ್‌ ಪುತ್ತಿಲಗೆ ದಕ್ಷಿಣ ಕನ್ನಡದಿಂದ ಗಡೀಪಾರು ನೋಟೀಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಹಿಂದೂ ಮುಖಂಡರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಆರಂಭಿಸಿದ್ದಾರೆ. ಇದರ ಭಾಗವಾಗಿ, ಬಿಜೆಪಿ ಮುಖಂಡ ಅರುಣ್‌ ಕುಮಾರ್‌ ಪುತ್ತಿಲಗೆ (Arun Kumar Puthila) ಗಡೀಪಾರು ನೋಟೀಸ್‌ ನೀಡಿ, ವಿಚಾರಣೆಗೆ ಹಾಜರಾಗಲು ಆದೇಶಿಸಿದ್ದಾರೆ.

Virat Kohli: ವಿರಾಟ್‌ ಕೊಹ್ಲಿ ಮಾಲಿಕತ್ವದ ಬೆಂಗಳೂರಿನ ಪಬ್‌ ಮೇಲೆ ದೂರು ದಾಖಲು

ವಿರಾಟ್‌ ಕೊಹ್ಲಿ ಮಾಲಿಕತ್ವದ ಬೆಂಗಳೂರಿನ ಪಬ್‌ ಮೇಲೆ ದೂರು ದಾಖಲು

ವಿರಾಟ್ ಕೊಹ್ಲಿ (Virat Kohli) ಮಾಲೀಕತ್ವದ ದಿ ಒನ್ 8 ಕಮ್ಯೂನ್ ಪಬ್‌ನಲ್ಲಿ (The One8 Commune pub) ಪ್ರತ್ಯೇಕ ಸ್ಥಳ ಮೀಸಲಿಡದೆ ಗ್ರಾಹಕರಿಗೆ ಧೂಮಪಾನಕ್ಕೆ (Smoking) ಅವಕಾಶ ಮಾಡಿಕೊಡಲಾಗಿದೆ. ಈ ಸಂಬಂಧ ಮೇ 29ರಂದು ಪೊಲೀಸರು ದಾಳಿ ಮಾಡಿ ಎನ್ಸಿಆರ್ ದಾಖಲು ಮಾಡಿಕೊಂಡಿದ್ದರು. ಈಗ ನ್ಯಾಯಾಲಯದಿಂದ ಅನುಮತಿ ಪಡೆದು ಪ್ರಕರಣ‌ ದಾಖಲಿಸಿದ್ದಾರೆ.

Kalladka Prabhakara Bhat: ಪ್ರಚೋದನಕಾರಿ ಭಾಷಣ: ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಮಂದಿ ವಿರುದ್ಧ ಎಫ್‌ಐಆರ್

ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಮಂದಿ ವಿರುದ್ಧ ಎಫ್‌ಐಆರ್

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದಲ್ಲಿ, ಸುಹಾಸ್ ಶೆಟ್ಟಿ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ (Kalladka Prabhakara Bhat) ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 353(2) BNSರಡಿ ಪ್ರಕರಣ ದಾಖಲಾಗಿದೆ.

Harassment: ಹಿಂದೂ ಕಾರ್ಯಕರ್ತನಿಂದ ಯುವತಿಗೆ ಕಿರುಕುಳ, ಮದುವೆಗೆ ಅಡ್ಡಿ: ದೂರು

ಹಿಂದೂ ಕಾರ್ಯಕರ್ತನಿಂದ ಯುವತಿಗೆ ಕಿರುಕುಳ, ಮದುವೆಗೆ ಅಡ್ಡಿ: ದೂರು

Harassment: 4 ವರ್ಷಗಳ ಹಿಂದೆ ಸಂತ್ರಸ್ತೆ ಹಾಗೂ ಬಾಲಕೃಷ್ಣನಿಗೆ ಮದುವೆ ನಿಶ್ಚಯವಾಗಿತ್ತು. ಆದರೆ, ಬಾಲಕೃಷ್ಣ ಹಲವು ಸುಳ್ಳುಗಳನ್ನು ಹೇಳಿ ಮದುವೆ ನಿಶ್ಚಯ ಮಾಡಿಕೊಂಡಿದ್ದು ನಂತರ ಸಂತ್ರಸ್ತೆಯ ಅರಿವಿಗೆ ಬಂದಿತ್ತು. ಹೀಗಾಗಿ ಮದುವೆ ನಿರಾಕರಿಸಿದ್ದಳು. ಇದು ಬಾಲಕೃಷ್ಣನನ್ನು ಕೆರಳಿಸಿತ್ತು.

Gold Rate Today:ಚಿನ್ನದ ದರದಲ್ಲಿ ಕೊಂಚ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 2nd June 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 30 ರೂ. ಏರಿಕೆ ಕಂಡು ಬಂದಿದ್ದು, 8,950 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 33ರೂ. ಏರಿಕೆಯಾಗಿ 9,764 ರೂ.ಗೆ ಬಂದು ನಿಂತಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 71,600 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 89,500 ರೂ. ಮತ್ತು 100 ಗ್ರಾಂಗೆ 8,95,000 ರೂ. ನೀಡಬೇಕಾಗುತ್ತದೆ.

Kamal Hassan controversy: ಕಮ‌ಲ್ ಹಾಸನ್‌ ವಿವಾದ: 'ಕತ್ತೆಗೆ ಹೆಚ್ಚಿನ ಬೆಲೆ ನೀಡಬಾರದುʼ ಎಂದ ರಮ್ಯಾ

ಕಮ‌ಲ್ ಹಾಸನ್‌ ವಿವಾದ: 'ಕತ್ತೆಗೆ ಹೆಚ್ಚಿನ ಬೆಲೆ ನೀಡಬಾರದುʼ ಎಂದ ರಮ್ಯಾ

Kamal Hassan controversy: ʼಅಜ್ಞಾನವು ಬೊಬ್ಬೆ ಹೊಡೆಯುತ್ತಿರುವಾಗ ಬುದ್ಧಿವಂತಿಕೆ ಮೌನವಾಗಿರುತ್ತದೆ. ನಿಮ್ಮ ಶಾಂತಿ ಮತ್ತು ಮೌನವು ಹೆಚ್ಚು ಯೋಗ್ಯವಾದುದು. ಕತ್ತೆಯ ಬಗ್ಗೆ ಹೆಚ್ಚಿನ ಗಮನ ನೀಡಿದರೆ ಅದು ತನ್ನನ್ನು ಸಿಂಹ ಎಂದು ಭಾವಿಸುತ್ತದೆʼ ಎಂದು ರಮ್ಯಾ ಬರೆದುಕೊಂಡಿದ್ದಾರೆ.

Bengaluru Crime: ರಿಕ್ಷಾ ಚಾಲಕನಿಗೆ ಚಪ್ಪಲಿಯಿಂದ ಬಾರಿಸಿದ ಹಿಂದಿವಾಲಿ, ಕೇಸು ಹಾಕಿದಾಗ ಕಾಲಿಗೆ ಬಿದ್ದಳು!

ರಿಕ್ಷಾ ಚಾಲಕನಿಗೆ ಥಳಿಸಿದ ಹಿಂದಿವಾಲಿ, ಕೇಸು ಹಾಕಿದಾಗ ಕಾಲಿಗೆ ಬಿದ್ದಳು!

Bengaluru Crime: ಈಕೆಯ ಬೈಕಿಗೆ ಆಟೋ ಟಚ್​ ಆದ ವಿಚಾರಕ್ಕೆ ಬಿಹಾರದ ಮಹಿಳೆ ಹಾಗೂ ಬೆಂಗಳೂರಿನ ಆಟೋ ಡ್ರೈವರ್​ ನಡುವೆ ಗಲಾಟೆ ನಡೆದಿತ್ತು. ಜಗಳದ ನಡುವೆ ಬಿಹಾರದ ಮಹಿಳೆ ಆಟೋ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ ಮಾಡಿದ್ದಳು. ಈ ಘಟನೆ ಆಟೋ ಚಾಲಕರ ಆಕ್ರೋಶಕ್ಕೆ ಕಾರಣವಾಗಿತ್ತು.

Nandini Products: ಸಿಹಿ ಸುದ್ದಿ: 18 ವಿವಿಧ ನಂದಿನಿ ಕೇಕ್, ಮಫಿನ್ ಮಾರುಕಟ್ಟೆಗೆ ಬಿಡುಗಡೆ

ಸಿಹಿ ಸುದ್ದಿ: 18 ವಿವಿಧ ನಂದಿನಿ ಕೇಕ್, ಮಫಿನ್ ಮಾರುಕಟ್ಟೆಗೆ ಬಿಡುಗಡೆ

Nandini Products: ರಾಜ್ಯ, ರಾಷ್ಟ್ರ ಹಾಗೂ ವಿದೇಶಗಳಲ್ಲಿ ಜನಪ್ರಿಯತೆ ಹೊಂದಿರುವ ರಾಜ್ಯದ ನಂದಿನಿ ಹಾಲಿನ ಉತ್ಪನ್ನಗಳು ಗ್ರಾಹಕರ ಮನ್ನಣೆ ಗಳಿಸಿದ್ದು, ಈ ಸಾಲಿಗೆ ವಿಶ್ವ ಹಾಲು ದಿನದಂದು ನಂದಿನಿ ಕೇಕ್ ಮತ್ತು ಮಫೀನ್‌ಗಳು ಸೇರ್ಪಡೆಯಾಗುತ್ತಿದೆ.