ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Gold Rate Today: ಚಿನ್ನದ ದರದಲ್ಲಿ ಕೊಂಚ ಇಳಿಕೆ; ಇಂದಿನ ರೇಟ್‌ ಎಷ್ಟಿದೆ ಗೊತ್ತಾ?

ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold price today on 3rd Sep 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 10ರೂ. ಏರಿಕೆ ಕಂಡಿದ್ದು, 9,795 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 11ರೂ. ಏರಿಕೆಯಾಗಿ 10,686 ರೂ.ಗೆ ತಲುಪಿದೆ.

Pratap Simha: ಬಾಬರ್‌ ಇಲ್ಲದಿದ್ದರೂ ಬಾನು ಮುಷ್ತಾಕ್ ಅಂಥವರು ಇದ್ದಾರೆ: ಪ್ರತಾಪ್‌ ಸಿಂಹ

ಬಾಬರ್‌ ಇಲ್ಲದಿದ್ದರೂ ಬಾನು ಮುಷ್ತಾಕ್ ಅಂಥವರು ಇದ್ದಾರೆ: ಪ್ರತಾಪ್‌ ಸಿಂಹ

Banu Mushtaq: ಹಿಂದೆ ಯಾವನೋ ಘಜ್ನಿ, ಅಕ್ಬರ್, ಬಾಬರ್ ಬಂದಿದ್ದ ಅಂತ ಹೇಳಬೇಡಿ. ಇಂದು ಬಾಬರ್ ಇಲ್ಲದೆ ಇದ್ದರೂ ಮುಷ್ತಾಕ್ ಅಂಥವರು ನಮ್ಮ ಮಧ್ಯೆ ಇದ್ದಾರೆ. ಅದಕ್ಕಾಗಿ ಎಚ್ಚರಿಕೆ ನೀಡಲು ನಾನು ಬಂದಿದ್ದೇನೆ. ದೇಶ ಉಳಿಸಿಕೊಳ್ಳಲು ಹಿಂದೂಗಳು ಜಾತಿ ಬಿಟ್ಟು ಒಂದಾಗಬೇಕು ಎಂದಿದ್ದಾರೆ ಪ್ರತಾಪ್‌ ಸಿಂಹ.

Harassment: ಆತನ ಹೆಸರು ವಂದೇ ಮಾತರಂ, ಮಾಡಿದ್ದು ಇಂಥ ಹಲ್ಕಾ ಕೆಲಸ!

ಆತನ ಹೆಸರು ವಂದೇ ಮಾತರಂ, ಮಾಡಿದ್ದು ಇಂಥ ಹಲ್ಕಾ ಕೆಲಸ!

Bengaluru: ಬೆಂಗಳೂರಿನಲ್ಲಿ ರಾಜಸ್ಥಾನದ ಬಲೋತ್ರ ಜಿಲ್ಲೆಯ ದಂಪತಿ ವಾಸವಾಗಿದ್ದಾರೆ. ಸ್ವಂತ ಬಿಜಿನೆಸ್ ಮಾಡಲು 4 ಕೋಟಿ ರೂಪಾಯಿ ವರದಕ್ಷಿಣೆಗಾಗಿ ವಂದೇ ಮಾತರಂ ತನ್ನ ಪತ್ನಿಯ ಬಳಿ ಬೇಡಿಕೆ ಇಟ್ಟಿದ್ದಾನೆ. ಹಣ ತರದಿದ್ದಕ್ಕೆ ವಾಟ್ಸ್ಯಾಪ್ ಗ್ರೂಪ್‌ಗಳಲ್ಲಿ ತನ್ನ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ್ದಾನೆ.

Veerendra Puppy: ಆನ್‌ಲೈನ್‌ ಬೆಟ್ಟಿಂಗ್‌ನಿಂದ 2000 ಕೋಟಿ ರೂ. ಸಂಗ್ರಹಿಸಿದ ವೀರೇಂದ್ರ ಪಪ್ಪಿ, ಮತ್ತೆ 55 ಕೋಟಿ ವಶ

ಆನ್‌ಲೈನ್‌ ಬೆಟ್ಟಿಂಗ್‌ನಿಂದ 2000 ಕೋಟಿ ರೂ. ಸಂಗ್ರಹಿಸಿದ ವೀರೇಂದ್ರ ಪಪ್ಪಿ!

ED Raid: ಶಾಸಕ ವೀರೇಂದ್ರಗೆ ಸಂಬಂಧಿಸಿದಂತೆ ಆಸ್ತಿಯನ್ನು ಇಡಿ ಅಧಿಕಾರಿಗಳು ಶೋಧ ನಡೆಸಿದ್ದು, ಸದ್ಯ ವೀರೇಂದ್ರಗೆ ಸೇರಿದ ಬ್ಯಾಂಕ್ ಅಕೌಂಟ್‌ಗಳಲ್ಲಿದ್ದ 55 ಕೋಟಿ ರೂಪಾಯಿಯನ್ನು ಜಪ್ತಿ ಮಾಡಿದ್ದಾರೆ. ಒಟ್ಟು 9 ಬ್ಯಾಂಕ್ ಖಾತೆಗಳು, ಒಂದು ಡಿಮ್ಯಾಟ್ ಅಕೌಂಟ್ ಹಾಗೂ 262 ಮ್ಯೂಲ್ ಖಾತೆಗಳಲ್ಲಿದ್ದ ಅಂದಾಜು 55 ಕೋಟಿ ರೂ. ಜಪ್ತಿ ಮಾಡಿದ್ದಾರೆ.

KN Rajanna: ಸಿದ್ದರಾಮಯ್ಯ ಇರುವವರೆಗೂ ನಾನು ಕಾಂಗ್ರೆಸ್‌ನಲ್ಲೇ: ಕೆಎನ್‌ ರಾಜಣ್ಣ

ಸಿದ್ದರಾಮಯ್ಯ ಇರುವವರೆಗೂ ನಾನು ಕಾಂಗ್ರೆಸ್‌ನಲ್ಲೇ: ಕೆಎನ್‌ ರಾಜಣ್ಣ

CM Siddaramaiah: ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವವರೆಗೂ ಹಾಗೂ ಕಾಂಗ್ರೆಸ್ ಪಕ್ಷದ ನೇತೃತ್ವ ವಹಿಸಿಕೊಂಡಿರುವವರೆಗೂ ನಾನು ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ. ಬೇರೆ ಯಾವುದೇ ಪಕ್ಷಕ್ಕೆ ಹೋಗಲ್ಲ. ನಾನು ಬಿಜೆಪಿಗೆ ಹೋಗುತ್ತೇನೆ ಎಂದು ಯಾವನು ಹೇಳಿದ್ದು ಎಂದು ರಾಜಣ್ಣ ಸಿಡಿಮಿಡಿ ಮಾಡಿದ್ದಾರೆ.

Fire Accident: ಬೆಂಗಳೂರಿನಲ್ಲಿ ಶಾರ್ಟ್‌ ಸರ್ಕ್ಯೂಟ್ ದುರಂತ, ಬೆಂಕಿಯಲ್ಲಿ ಸುಟ್ಟುಹೋದ 18 ತಿಂಗಳ ಮಗು

ಶಾರ್ಟ್‌ ಸರ್ಕ್ಯೂಟ್‌, ಬೆಂಕಿಯಲ್ಲಿ ಸುಟ್ಟುಹೋದ 18 ತಿಂಗಳ ಮಗು

Bengaluru: ಪುತ್ರಿ ಅನು ಸೇರಿದಂತೆ ಪುಷ್ಕರ್ ಕುಮಾರ್, ಜ್ಯೋತಿಕುಮಾರಿ​ ದಂಪತಿ ಕಳೆದ 8 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ಅಪಾರ್ಟ್​ಮೆಂಟ್​ನ 10X10 ಅಳತೆ ರೂಮ್​ನಲ್ಲಿ ವಾಸವಿದ್ದರು. ಮಗುವನ್ನು ಮನೆಯಲ್ಲೇ ಬಿಟ್ಟು ಪೋಷಕರು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಶಾರ್ಟ್ ​ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡು ದುರಂತ ಸಂಭವಿಸಿದೆ.

Basangouda Patil Yatnal: ಶಾಸಕನಾಗಿ ಈ ಥರ ಮಾತಾಡಬಾರದು: ಯತ್ನಾಳ್‌ಗೆ ಹೈಕೋರ್ಟ್‌ ಛೀಮಾರಿ

ಶಾಸಕನಾಗಿ ಈ ಥರ ಮಾತಾಡಬಾರದು: ಯತ್ನಾಳ್‌ಗೆ ಹೈಕೋರ್ಟ್‌ ಛೀಮಾರಿ

ಕೊಪ್ಪಳ ಟೌನ್ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಯತ್ನಾಳ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾ.ಎಂ.ಐ. ಅರುಣ್ ಅವರ ನ್ಯಾಯಪೀಠ ನಡೆಸಿದೆ. ಇದೇ ವೇಳೆ ಪೊಲೀಸರು ಬಲವಂತದ ಕ್ರಮ ಜರುಗಿಸಬಾರದು. ತನಿಖೆಗೆ ಯತ್ನಾಳ್‌ ಸಹಕರಿಸಬೇಕು ಎಂದು ಮಧ್ಯಂತರ ಆದೇಶ ನೀಡಿತು.

Karnataka Weather: ಯೆಲ್ಲೋ ಅಲರ್ಟ್‌; ಇಂದು ಬೆಂಗಳೂರು, ಮೈಸೂರು ಸೇರಿ ಈ ಜಿಲ್ಲೆಗಳಲ್ಲಿ ಬಿರುಸಿನ ಮಳೆ ಸಾಧ್ಯತೆ!

ಇಂದು ಬೆಂಗಳೂರು, ಮೈಸೂರು ಸೇರಿ ಈ ಜಿಲ್ಲೆಗಳಲ್ಲಿ ಬಿರುಸಿನ ಮಳೆ ಸಾಧ್ಯತೆ!

Karnataka Rains: ಕರ್ನಾಟಕ ಕರಾವಳಿಯಲ್ಲಿ ಗುರುವಾರ ಗಂಟೆಗೆ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳು ಹೊರತುಪಡಿಸಿ, ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್‌ ನೀಡಲಾಗಿದೆ.

Spoorthivani Column: ಗೋಪಿಯರು ಕೊಡುವ ಬೆಣ್ಣೆಯೇ ರುಚಿ: ತಾಯಿಗೆ ಈ ಮಾತು ಹೇಳಿ ಜಗತ್ತಿಗೆ ಸಂದೇಶ ಕೊಟ್ಟ ಶ್ರೀಕೃಷ್ಣ

ಜಗತ್ತಿಗೆ ಸಂದೇಶ ಕೊಟ್ಟ ಶ್ರೀಕೃಷ್ಣ

ಕೃಷ್ಣನು ಹಾಡಿ ನರ್ತಿಸಿ ಗೋಪಿಕೆಯರ ಮನರಂಜಿಸುತ್ತಿದ್ದ. ಹಾಗೆ ನರ್ತಿಸಿದ ನಂತರವೇ ಅವನಿಗೆ ಬೆಣ್ಣೆ ಸಿಗುತ್ತಿತ್ತು. ಒಂದು ದಿನ ಕೃಷ್ಣನ ತಾಯಿ ಯಶೋದೆಯು ಇದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಾಳೆ. ಆಗ ಕೃಷ್ಣ, ʼʼಹೇ ಮಾತೆಯೇ! ಗೋಪಿಕೆಯರು ಯಾವುದೇ ನಿರೀಕ್ಷೆಗಳಿಲ್ಲದೆ, ಯಾವುದೇ ಬಂಧನಗಳಿಲ್ಲದೇ, ಹೃದಯತುಂಬಿದ ಪ್ರೇಮದಿಂದ ಕೊಡುವ ಆ ಬೆಣ್ಣೆಯನ್ನು ತಿನ್ನುವುದರಲ್ಲಿ ಎಂಥಾ ಆನಂದವಿದೆ!ʼʼ ಎಂದು ಉತ್ತರಿಸಿದ್ದ.

ಸೆ.5ರಂದು ಸರ್ವಪಲ್ಲಿ ರಾಧಾಕೃಷ್ಣನ್ 138ನೇ ಜಯಂತಿ ಅಂಗವಾಗಿ ಅದ್ದೂರಿ ಶಿಕ್ಷಕರ ದಿನಾಚರಣೆ

138 ನೇ ಜಯಂತಿ ಅಂಗವಾಗಿ ಅದ್ದೂರಿ ಶಿಕ್ಷಕರ ದಿನಾಚರಣೆ

5 ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಪಟ್ಟಣದ ಎವಿಕೆ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ತಾಲ್ಲೂಕು ಶಿಕ್ಷಕರ ದಿನಾಚರಣೆ ಸಮಿತಿ ತಿಳಿಸಿದೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸಮಿತಿ ನಡೆಸುವ ಶಿಕ್ಷಕರ ದಿನಾ ಚರಣೆ ಕಾರ್ಯಕ್ರಮದ ಘನ ಉಪಸ್ಥಿತಿ ಕೇಂದ್ರದ ರೈಲ್ವೆ ಸಚಿವ ವಿ.ಸೋಮಣ್ಣ ವಹಿಸಲಿದ್ದಾರೆ.

Gubbi News: ಗುಬ್ಬಿಯಲ್ಲಿ ಸೆ.7 ರಂದು ವಿಶ್ವ ಛಾಯಾಗ್ರಹಣ ದಿನಾಚರಣೆ : ಹಿರಿಯ ಛಾಯಾಗ್ರಾಹಕರಿಗೆ ಗೌರವ, ಸರ್ವ ಸದಸ್ಯರ ಸಭೆ

ಗುಬ್ಬಿಯಲ್ಲಿ ಸೆ.7 ರಂದು ವಿಶ್ವ ಛಾಯಾಗ್ರಹಣ ದಿನಾಚರಣೆ

186 ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಾಹಕರಿಗೆ ಗೌರವ ಸಮರ್ಪಣೆ ಹಾಗೂ ಸಂಘದ ಸರ್ವ ಸದಸ್ಯರ ಮಹಾಸಭೆಯನ್ನು ಇದೇ ತಿಂಗಳ 7 ರಂದು ಪಟ್ಟಣದ ಹೊರ ವಲಯ ಹೇರೂರು ಗ್ರಾಮದ ಶ್ರೀ ಗುರು ಸಿದ್ಧರಾಮೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ತಾಲ್ಲೂಕು ಛಾಯಾಗ್ರಾಹಕರ ಸಂಘ ತಿಳಿಸಿದೆ.

Bagepally News: ರಸ್ತೆ ಸರಿಪಡಿಸುವಂತೆ ಒತ್ತಾಯಿಸಿ ಕರವೆಯಿಂದ ರಸ್ತೆಯಲ್ಲಿ ಪೈರು ನಾಟಿ ಮಾಡಿ ವಿನೂತನ ಪ್ರತಿಭಟನೆ

ಕರವೆಯಿಂದ ರಸ್ತೆಯಲ್ಲಿ ಪೈರು ನಾಟಿ ಮಾಡಿ ವಿನೂತನ ಪ್ರತಿಭಟನೆ

ಬಾಗೇಪಲ್ಲಿ ಪಟ್ಟಣದ ಕೇಂದ್ರದಲ್ಲಿ 6 ಮತ್ತು 7 ನೇ ವಾರ್ಡಿನ ಮೂಲಕ ಕೊತ್ತಪಲ್ಲಿ ಗ್ರಾಮಕ್ಕೆ ಸಂಚರಿ ಸುವ ರಸ್ತೆಯು ಸಂಪೂರ್ಣವಾಗಿ ಹಾಳಾಗಿದೆ. ಈ ರಸ್ತೆಯಲ್ಲಿ ಒಂದು ಎರಡು ಅಡಿಗಳ ಅಳದ ಗುಣಿ ಗಳಿವೆ, ಇಲ್ಲಿ ಪಾದಚಾರಿಗಳು, ವಾಹನ ಸವಾರರು ಸಂಚರಿಸಲು ಹರಸಾಹಸ ಪಡಬೇಕಾಗಿದೆ.

Gudibande News: ಆರೋಗ್ಯಕರ ಜೀವನ ನಡೆಸಲು ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಅಗತ್ಯ: ನ್ಯಾ.ಸವಿತಾ ರುದ್ರಗೌಡ

ಆರೋಗ್ಯಕರ ಜೀವನ ನಡೆಸಲು ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಅಗತ್ಯ

ರಾಷ್ಟ್ರ ಬಲಿಷ್ಠವಾಗಬೇಕಾದರೆ ಶಕ್ತಿಯುತ ಯುವ ಸಮೂಹ ನಿರ್ಮಾಣವಾಗಬೇಕಿದೆ. ವಿದ್ಯಾರ್ಥಿ ಗಳು ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯದಿಂದ ಇದ್ದರೆ ಮಾತ್ರ ನವ ಭಾರತ ನಿರ್ಮಾಣ ಮಾಡಲು ಸಾಧ್ಯ ವಾಗಲಿದೆ. ಈ ನಿಟ್ಟಿನಲ್ಲಿ ಅಂಗನವಾಡಿ ನೌಕರರು, ಆಶಾ ಕಾರ್ಯಕರ್ತೆರು ಪೌಷ್ಟಿಕ ಆಹಾರದ ಬಗ್ಗೆ ಜನರಿಗೆ, ಮಕ್ಕಳಿಗೆ ತಿಳುವಳಿಕೆ ಮಾಡಿಸುತ್ತಿದ್ದಾರೆ. ಎಲ್ಲಾ ವಯೋಮಾನದವರು ಸಹ ಹಣ್ಣು, ತರಕಾರಿ ಗಳನ್ನು ಹೆಚ್ಚು ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು.

Per capital Income: ಜನತೆಯ ತಲಾದಾಯ ಹೆಚ್ಚಳಕ್ಕೆ ಗ್ಯಾರಂಟಿ ಯೋಜನೆಗಳು ಮುನ್ನುಡಿ ಬರೆದಿವೆ : ರಾಜ್ಯಾಧ್ಯಕ್ಷ ಹೆಚ್.ಎಂ.ರೇವಣ್ಣ ಹೇಳಿಕೆ

ಜನತೆಯ ತಲಾದಾಯ ಹೆಚ್ಚಳಕ್ಕೆ ಗ್ಯಾರಂಟಿ ಯೋಜನೆಗಳು ಮುನ್ನುಡಿ ಬರೆದಿವೆ

ರಾಜ್ಯ ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳ ಕಾರಣದಿಂದಾಗಿ ದೇಶದಲ್ಲಿ ಕರ್ನಾ ಟಕ ರಾಜ್ಯ ತಲಾದಾಯದಲ್ಲಿ ಮೊದಲನೇ ಸ್ಥಾನದಲಿದೆ. ಇಡೀ ದೇಶದಲ್ಲಿ ಅತಿ ಹೆಚ್ಚು ಜಿಎಸ್‌ಟಿ ಸಂಗ್ರ ಹಿಸಿ ಕೊಡುವ ರಾಜ್ಯ ಯಾವುದಾದರೂ ಇದ್ದರೆ ಅದು ಕರ್ನಾಟಕ ರಾಜ್ಯವಾಗಿದೆ. ಈ ಎಲ್ಲಾ ಸಾಧನೆಗೆ ಪಂಚ ಗ್ಯಾರಂಟಿ ಯೋಜನೆಗಳಿಂದಾಗುತ್ತಿರುವ ಆರ್ಥಿಕ ಸಂಚಾರವೇ ಕಾರಣ ಎಂದು ಬಣ್ಣಿಸಿದರು

MLA K H Puttaswamy Gowda: ವಿಶ್ವಕರ್ಮ ಸಮಾಜದ ನಿವೇಶನಕ್ಕೆ ಇ-ಖಾತೆ ವಿತರಣೆ

ವಿಶ್ವಕರ್ಮ ಸಮಾಜದ ನಿವೇಶನಕ್ಕೆ ಇ-ಖಾತೆ ವಿತರಣೆ

ಚಿನ್ನ-ಬೆಳ್ಳಿ ವ್ಯಾಪಾರ ವಹಿವಾಟಿಗೆ ಮಾತ್ರ ವಿಶ್ವಕರ್ಮ ಸಮುದಾಯ ಸೀಮಿತರಾಗಿಲ್ಲ. ಕಲ್ಲು ವಿಗ್ರಹಗಳ ಕೆತ್ತನೆಯಿಂದ ಚಿನ್ನಕ್ಕೆ  ರೂಪ ಕೊಡುವ ಕಲೆಯವರೆಗೂ ತಮ್ಮದೇ ಆದ ಛಾಪು ಮೂಡಿಸಿ ಸಮಾಜಕ್ಕೆ ತಮ್ಮ ಕಲೆಯನ್ನು ಕೊಡುಗೆಯಾಗಿ ನೀಡಿದ್ದಾರೆ.  ವಿಶ್ವಕರ್ಮ ಜನಾಂಗದ ಬಗ್ಗೆ ನಾನು ವಿಶೇಷ ಗೌರವ ಹೊಂದಿದ್ದು, ಸಮುದಾಯದವರ ಬೇಡಿಕೆಗಳಿಗೆ ಸ್ಪಂದಿಸುತ್ತೇನೆ

MLA K H Puttaswamy Gowda: ಮರಿಗೆಮ್ಮದೇವಿಯ ಕೃಪೆ, ಮತದಾರರ ಆಶೀರ್ವಾದದಿಂದ ಶಾಸಕನಾಗಿದ್ದೇನೆ : ಕೆ.ಹೆಚ್.ಪುಟ್ಟಸ್ವಾಮಿಗೌಡ

ಮರಿಗೆಮ್ಮದೇವಿಯ ಕೃಪೆ,ಮತದಾರರ ಆಶೀರ್ವಾದದಿಂದ ಶಾಸಕನಾಗಿದ್ದೇನೆ

ವಿನಾಯಕ ಮಿತ್ರ ಮಂಡಳಿಯವರ ಮನವಿ ಮೇರೆಗೆ ಸುಮಾರು ಐದು ವರ್ಷಗಳ ಹಿಂದೆ ದೇವಸ್ಥಾನದ ಆವರಣದಲ್ಲಿ ಸಭಾಮಂಟಪವನ್ನು ಕಟ್ಟಿಸಿ ಕೊಡುವ ಮೂಲಕ ಈ ಊರಿನ ಗ್ರಾಮ ದೇವತೆಯ ಆಶೀರ್ವಾದ ಪಡೆದು ರಾಜಕೀಯ ರಂಗಕ್ಕೆ ಪ್ರವೇಶಿಸಿದೆ.ದೈವಬಲ ನಿಮ್ಮೆಲ್ಲರ ಆರ್ಶೀವಾದದಿಂದ ಶಾಸಕ ನಾಗಿದ್ದೇನೆ ಎಂದು ಶಾಸಕ ಕೆಎಚ್ ಪುಟ್ಟಸ್ವಾಮಿಗೌಡರು ತಿಳಿಸಿದರು

Dr M C Sudhakar: ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಏನು ಹೇಳಬೇಕೋ ಗೊತ್ತಾಗುತ್ತಿಲ್ಲ: ಸಚಿವ ಡಾ.ಎಂ.ಸಿ.ಸುಧಾಕರ್ ಅಸಹಾಯಕತೆ

ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಏನು ಹೇಳಬೇಕೋ ಗೊತ್ತಾಗುತ್ತಿಲ್ಲ

ಅತಿಥಿ ಉಪನ್ಯಾಸಕರ ಹಲವು ಬೇಡಿಕೆಗಳನ್ನು ನಮ್ಮ ಸರಕಾರ ಈಡೇರಿಸಿದೆ.ಕನಿಷ್ಟ ೧೦ ತಿಂಗಳ ಅವಧಿ ಗೆ ನೇಮಕಾತಿ ಮಾಡಿಕೊಂಡು ಗರಿಷ್ಟ ೪೦ ಸಾವಿರ ಕನಿಷ್ಟ ೨೮ ಸಾವಿರ ನೀಡುತ್ತಿದ್ದೇವೆ. ಜೂನ್ ೨ಕ್ಕೆ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿದ್ದು, ಈಗ ಮರು ನೇಮಕ ಮಾಡಿಕೊಳ್ಳಲು ಕೋರ್ಟಿನ ನಿರ್ದೇಶನ ಬೇಕಾಗಿದೆ.

ಅತ್ಯುತ್ತಮ ಲಾಭದಾಯಕತೆ ಒದಗಿಸುವ ಹೊಚ್ಚ ಹೊಸ LPT 812 ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಹೊಚ್ಚ ಹೊಸ LPT 812 ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಫ್ಯಾಕ್ಟರಿಯಲ್ಲಿ ಅಳವಡಿಸಲಾದ ಏರ್-ಕಂಡಿಷನಿಂಗ್‌ ಹೊಂದಿರುವ LPT 812 ವಾಹನವು 5- ಟನ್ ತೂಕ ಹೊರುವ ಸಾಮರ್ಥ್ಯವನ್ನು ಹೊಂದಿರುವ ಭಾರತದ ಮೊದಲ 4-ಟೈರ್ ಟ್ರಕ್ ಆಗಿದೆ. ಇದು ಅತಿ ಹೆಚ್ಚು ತೂಕ ಹೊರುವ ಸಾಮರ್ಥ್ಯವನ್ನು ಹೊಂದಿದ್ದು, ನಗರದ ಸರಕು ಸಾಗಾಣಿಕೆ ಸುಲಭ ವಾಗಿ ನಡೆಯುವಂತೆ ನೋಡಿಕೊಳ್ಳಲಿದೆ.

Vasudha Chakravarthy: ನಿಗೂಢವಾಗಿ ಸಾವನ್ನಪ್ಪಿದ ಖ್ಯಾತ ವನ್ಯಜೀವಿ ಛಾಯಾಗ್ರಾಹಕಿ ವಸುಧಾ ಚಕ್ರವರ್ತಿ

ಖ್ಯಾತ ವನ್ಯಜೀವಿ ಛಾಯಾಗ್ರಾಹಕಿ ನಿಗೂಢ ಸಾವು

ಕೆಲವು ದಿನಗಳ ಹಿಂದೆ ನಿಗೂಢವಾಗಿ ಕಣ್ಮರೆಯಾಗಿದ್ದ ಖ್ಯಾತ ವನ್ಯಜೀವಿ ಛಾಯಾಗ್ರಾಹಕಿ ವಸುಧಾ ಚಕ್ರವರ್ತಿ ಅವರ ಶವ ಶನಿವಾರ ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಪತ್ತೆಯಾಗಿದೆ. ಇವರು ಆಗಸ್ಟ್ 27ರಂದು ಬೆಂಗಳೂರಿನಿಂದ ಕೊಲ್ಲೂರಿಗೆ ಬಂದಿದ್ದು, ಅತಿಥಿ ಗೃಹದ ಮುಂದೆ ತಮ್ಮ ಕಾರನ್ನು ನಿಲ್ಲಿಸಿ ದೇವಾಲಯಕ್ಕೆ ಬಂದಿದ್ದರು.

Jakkur Aerodrome: ಜಕ್ಕೂರು ಏರೋಡ್ರೋಂ ರನ್‌ವೇ ವಿಸ್ತರಣೆಗೆ ಚಿಂತನೆ: ಸಿಎಂ ಸಿದ್ದರಾಮಯ್ಯ

ಜಕ್ಕೂರು ಏರೋಡ್ರೋಂ ರನ್‌ವೇ ವಿಸ್ತರಣೆಗೆ ಚಿಂತನೆ: ಸಿಎಂ ಸಿದ್ದರಾಮಯ್ಯ

CM Siddaramaiah: ಜಕ್ಕೂರು ಏರೋಡ್ರೋಮ್‌ ರನ್ ವೇ ವಿಸ್ತರಣೆಗೆ ಪಕ್ಕದಲ್ಲಿಯೇ ಜಮೀನನ್ನು ಪಡೆಯಬೇಕು. ಇದಕ್ಕೆ ಮೂರು ಎಕರೆಗಿಂತ ಹೆಚ್ಚು ಜಮೀನಿನ ಅಗತ್ಯವಿದೆ. ಮಾಲೀಕರು ಜಮೀನನ್ನು ಕೊಡುವುದಿಲ್ಲ ಎಂದು ಹೇಳುತ್ತಿದ್ದು, ಬೆಲೆ ಕೂಡ ದುಬಾರಿ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Bengaluru Rains: ಬೆಂಗಳೂರಿನಲ್ಲಿ ಮುಂದುವರಿದ ಮಳೆಯ ಅಬ್ಬರ; ರಸ್ತೆಯಲ್ಲಿ ಕಾಲು ಜಾರಿ ಬಿದ್ದು ವೃದ್ಧ ಸಾವು

ಬೆಂಗಳೂರಿನಲ್ಲಿ ಮಳೆಗೆ ಮೊದಲ ಬಲಿ; ಕಾಲು ಜಾರಿ ಬಿದ್ದು ವೃದ್ಧ ಸಾವು

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Crime News: 17 ವರ್ಷದ ಬಾಲಕನ ಜತೆ ಓಡಿಹೋದ 27 ವರ್ಷದ ಇಬ್ಬರು ಮಕ್ಕಳ ತಾಯಿಯ ಬಂಧನ

17 ವರ್ಷದ ಬಾಲಕನ ಜತೆ ಓಡಿ ಹೋದ 27 ವರ್ಷದ ಮಹಿಳೆ

ಹದಿ ಹರೆಯದ ಯುವಕನೊಂದಿಗೆ ಮಹಿಳೆಯೋರ್ವರು ಕೇರಳದಿಂದ ಕೊಲ್ಲೂರಿಗೆ ಓಡಿ ಬಂದಿದ್ದು, ವಸತಿಗೃಹದಲ್ಲಿ ಆತನ ಜತೆ ಉಳಿದಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಇಂಗ್ಲಿಷ್‌ ಪದಕ್ಕೆ ಆಕ್ಷೇಪ; ಒಳ್ಳೆ ಪದ ಸಿಕ್ಕರೆ ಬದಲಿಸೋಣ ಎಂದ ಡಿಕೆಶಿ

ಜಿಬಿಎನಲ್ಲಿ ಇಂಗ್ಲಿಷ್‌ ಬಳಕೆ; ಒಳ್ಳೆ ಪದ ಸಿಕ್ಕರೆ ಬದಲಾವಣೆ ಮಾಡೋಣ: ಡಿಕೆಶಿ

DK Shivakumar: ಗ್ರೇಟರ್ ಬೆಂಗಳೂರು ಎಂದು ಇಂಗ್ಲಿಷ್ ಹೆಸರಿಟ್ಟಿರುವ ಬಗ್ಗೆ ಶಾಸಕ ಅಶ್ವತ್ಥ ನಾರಾಯಣ ಅವರ ಆಕ್ಷೇಪದ ಕುರಿತು ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌, ʼಅವರನ್ನೇ ಯಾವ ಹೆಸರು ಇಡಬೇಕು ಎಂದು ಸಲಹೆ ಕೇಳುತ್ತೇನೆ. ಮುಂಬೈ ಸೇರಿದಂತೆ ಬೇರೆ ಕಡೆಯು ಇದೇ ಪರಿಸ್ಥಿತಿ ಬಂದಿತ್ತು. ಮಾತೃಭಾಷೆಯನ್ನು ಕಡೆಗಣಿಸುವ ಮಾತಿಲ್ಲ. ಆದರೆ ಒಳ್ಳೆ ಪದ ಸಿಕ್ಕರೆ ಬದಲಾವಣೆ ಮಾಡೋಣʼ ಎಂದು ತಿಳಿಸಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಸಾಕಾರಕ್ಕೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

ಯುಕೆಪಿ ಹಂತ-3 ಯೋಜನೆ ಸಾಕಾರಕ್ಕೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

DK Shivakumar: ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಕೇಂದ್ರ ಜಲಶಕ್ತಿ ಸಚಿವರಲ್ಲಿ ಮನವಿ ಮಾಡಿದ್ದೇನೆ. ಅವರು ಸಹ ಈ ಬಗ್ಗೆ ಶೀಘ್ರದಲ್ಲೇ ಸಭೆ ನಿಗದಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ನಮ್ಮ ಸರ್ಕಾರ ಈ ಯೋಜನೆ ಸಾಕಾರಕ್ಕೆ ಬದ್ಧವಾಗಿದೆ. ಎರಡು- ಮೂರು ದಿನಗಳಲ್ಲಿ ಅಂತಿಮ ತೀರ್ಮಾನ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Loading...