ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Car Accident: ಹಾಸನದಲ್ಲಿ ಭೀಕರ ಅಪಘಾತ; ಎರಡು ಕಾರುಗಳು ಡಿಕ್ಕಿಯಾಗಿ ಇಬ್ಬರ ಸಾವು, ನಾಲ್ವರ ಸ್ಥಿತಿ ಗಂಭೀರ

ಹಾಸನದಲ್ಲಿ ಎರಡು ಕಾರುಗಳು ಡಿಕ್ಕಿಯಾಗಿ ಇಬ್ಬರ ಸಾವು

Car Accident: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅಪಘಾತ ನಡೆದಿದೆ. ಎರಡು ಕಾರುಗಳು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

CM Siddaramaiah: ಸಮಿತಿ ವರದಿ ಬಂದ ಬಳಿಕ‌ ಒಪಿಎಸ್ ಜಾರಿ ಬಗ್ಗೆ ಸೂಕ್ತ ನಿರ್ಧಾರ: ಸಿಎಂ ಭರವಸೆ

ಸಮಿತಿ ವರದಿ ಬಂದ ಬಳಿಕ‌ ಒಪಿಎಸ್ ಜಾರಿ ಬಗ್ಗೆ ಸೂಕ್ತ ನಿರ್ಧಾರ: ಸಿಎಂ ಭರವಸೆ

CM Siddaramaiah: ಏಳನೇ ವೇತನ‌ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿ ಮಾಡಿದ್ದೇನೆ. ಒಪಿಎಸ್ ಜಾರಿ ಕುರಿತಾಗಿ ಸಮಿತಿ ವರದಿ ಕೊಟ್ಟ ಬಳಿಕ‌ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Greater Bengaluru: ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ 5 ನಗರ ಪಾಲಿಕೆಗಳ ರಚನೆ; ರಾಜ್ಯ ಸರ್ಕಾರದಿಂದ ಅಧಿಸೂಚನೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ 5 ನಗರ ಪಾಲಿಕೆಗಳ ರಚನೆ

Greater Bengaluru: ಗ್ರೇಟರ್ ಬೆಂಗಳೂರು ಕಾಯ್ದೆ 2024ರಡಿ 5 ನಗರ ಪಾಲಿಕೆಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನಿರ್ದಿಷ್ಟಪಡಿಸಲಾದ ಅವಧಿ ಪೂರ್ಣಗೊಳ್ಳುವ ಮೊದಲು ಯಾವುದೇ ವ್ಯಕ್ತಿಯಿಂದ ಈ ಕರಡಿಗೆ ಸಂಬಂಧಿಸಿದಂತೆ ಸ್ವೀಕೃತವಾಗುವ ಆಕ್ಷೇಪಣೆ ಅಥವಾ ಸಲಹೆಗಳನ್ನು ರಾಜ್ಯ ಸರ್ಕಾರದಿಂದ ಪರಿಗಣಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

Karnataka Rains: ನಾಳೆ ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್; ಭಾರಿ ಮಳೆ ಸಾಧ್ಯತೆ!

ನಾಳೆ ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್; ಭಾರಿ ಮಳೆ ಸಾಧ್ಯತೆ!

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಭಾಗದಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಹೆಚ್ಚಿದೆ.

ಚಾಲನೆಯ ಮಧ್ಯೆ ಇನ್‌ಸ್ಟಾಗ್ರಾಮ್‌ ಸ್ಕ್ರಾಲ್ ಮಾಡಿದ ಆಟೋ ಚಾಲಕ; ಬೇಸರ ಹೊರಹಾಕಿದ ಪ್ರಯಾಣಿಕ

ಚಾಲನೆಯ ಮಧ್ಯೆ ಇನ್‌ಸ್ಟಾಗ್ರಾಮ್‌ ಸ್ಕ್ರಾಲ್ ಮಾಡಿದನಂತೆ ಆಟೋ ಚಾಲಕ

ಆಟೋ ಚಾಲಕನೊಬ್ಬ ಸವಾರಿಯ ಮಧ್ಯದಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಬ್ಯುಸಿಯಾಗಿದ್ದ ಬಗ್ಗೆ ಪ್ರಯಾಣಿಕರೊಬ್ಬರು ದೂರಿದ್ದಾರೆ. ಬೆಂಗಳೂರಿನಲ್ಲಿ ನಡೆದ ಘಟನೆ ಇದಾಗಿದ್ದು, ಕನ್ನಡ ಮೂಲದ ಬಹುಭಾಷಾ ನಟಿ ಶ್ರೀಲೀಲಾ ಅವರ ಪೋಸ್ಟ್ ಅನ್ನು ಚಾಲಕ ನೋಡುತ್ತಿದ್ದ ಎಂದು ಪ್ರಯಾಣಿಕ ವಿವರಿಸಿದ್ದಾರೆ.

Congress Sadhana Samavesha: ನಮ್ಮ ಗ್ಯಾರಂಟಿಗಳನ್ನು ಕದ್ದು ಬಿಹಾರದಲ್ಲಿ ಘೋಷಣೆ ಮಾಡಿರುವ ಬಿಜೆಪಿಗೆ ನಾಚಿಕೆ ಕೂಡ ಆಗಲ್ಲ: ಸಿಎಂ

ಬಿಜೆಪಿ ನಮ್ಮ ಗ್ಯಾರಂಟಿಗಳನ್ನು ಕದ್ದು ಬಿಹಾರದಲ್ಲಿ ಘೋಷಣೆ ಮಾಡಿದೆ: ಸಿಎಂ

CM Siddaramaiah: ಮೈಸೂರಿನಲ್ಲಿ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2578 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ರಾಜ್ಯದ ಜನರ ಪ್ರೀತಿ, ವಿಶ್ವಾಸ, ಅಭಿಮಾನ ಉಳಿಸಿಕೊಳ್ಳದ ಇವರಿಗೆ ಇವರಿಗೆ ನಮ್ಮ ಸರ್ಕಾರದ ಬಗ್ಗೆ ಟೀಕಿಸುವ ನೈತಿಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Road Accident: ಡಿಸಿಎಂ ಡಿ.ಕೆ.ಶಿವಕುಮಾರ್‌ ಬೆಂಗಾವಲು ವಾಹನ ಪಲ್ಟಿ; ಇಬ್ಬರು ಸಿಬ್ಬಂದಿಗೆ ಗಾಯ

ಡಿಸಿಎಂ ಡಿ.ಕೆ.ಶಿವಕುಮಾರ್‌ ಬೆಂಗಾವಲು ವಾಹನ ಪಲ್ಟಿ

DK Shivakumar: ಮೈಸೂರಿನಲ್ಲಿ ಕಾಂಗ್ರೆಸ್‌ ಸಾಧನಾ ಸಮಾವೇಶ ಮುಗಿಸಿ ವಾಪಸ್‌ ಬರುವ ವೇಳೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಬಳಿ ಅಪಘಾತ ನಡೆದಿದೆ. ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿದ್ದು, ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Physical Abuse: ಕುಟುಂಬ ವ್ಯಾಜ್ಯ ಪರಿಹರಿಸಲು ಬಂದ ಪೊಲೀಸ್‌ ಪೇದೆಯಿಂದ ಅತ್ಯಾಚಾರ, ಹಣ ಸುಲಿಗೆ: ದೂರು

ಕುಟುಂಬ ವ್ಯಾಜ್ಯ ಪರಿಹರಿಸಬಂದ ಪೇದೆಯಿಂದ ಅತ್ಯಾಚಾರ, ಹಣ ಸುಲಿಗೆ: ದೂರು

Physical Abuse: ಡಿಎಆರ್ ಪೇದೆ ಪುಟ್ಟಸ್ವಾಮಿ ವಿರುದ್ಧ ಈ ಗಂಭೀರ ಆರೋಪ ಕೇಳಿಬಂದಿದ್ದು, ಈತ 112 ವಾಹನದ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಚನ್ನಪಟ್ಟಣ ತಾಲ್ಲೂಕಿನ ಮಹಿಳೆಯೊಬ್ಬರನ್ನು ಅತ್ಯಾಚಾರ ಮಾಡಿ, ಮಹಿಳೆಯನ್ನು ಪುಸಲಾಯಿಸಿ 12 ಲಕ್ಷ ರೂ. ಹಣ ಕೂಡಾ ಪಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Justice Vibhu Bakhru: ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ

Karnataka High Court: ಹೈಕೋರ್ಟ್‌ ನೂತನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರು ಪ್ರಮಾಣ ವಚನ ಬೋಧಿಸಿದರು. ರಾಜಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪಾಲ್ಗೊಂಡು, ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಶುಭ ಕೋರಿದರು.

Basava Jaya Mruthyunjaya Swamiji: ಕೂಡಲಸಂಗಮ ಬಸವ ಜಯ ಮೃತ್ಯುಂಜಯ ಶ್ರೀ ಆರೋಗ್ಯ ಏರುಪೇರು; ಮಠದಿಂದ ಶ್ರೀಗಳನ್ನು ಹೊರಹಾಕಲು ಚಿಂತನೆ

ಬಸವ ಜಯ ಮೃತ್ಯುಂಜಯ ಶ್ರೀ ಆರೋಗ್ಯ ಏರುಪೇರು; ಮಠದಿಂದ ಹೊರಹಾಕಲು ಚಿಂತನೆ

Basava Jaya Mruthyunjaya Swamiji: ನಾಲ್ಕು ದಿನಗಳ ಹಿಂದೆ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿದ್ದು ವಿವಾದವಾಗಿತ್ತು. ಬೀಗ ಹಾಕಿದ ಹಿನ್ನೆಲೆಯಲ್ಲಿ ಬಸವ ಜಯ ಮೃತ್ಯುಂಜಯ ಶ್ರೀಗಳು ಬಹಳ ನೊಂದುಕೊಂಡಿದ್ದರು. ಇದೀಗ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Kannada flag: ಕನ್ನಡ ಧ್ವಜಕ್ಕೆ ಕೇಂದ್ರದ ಮುಂದೆ ಮತ್ತೆ ಹಕ್ಕು ಮಂಡಿಸಿದ ಕರ್ನಾಟಕ

ಕನ್ನಡ ಧ್ವಜಕ್ಕೆ ಕೇಂದ್ರದ ಮುಂದೆ ಮತ್ತೆ ಹಕ್ಕು ಮಂಡಿಸಿದ ಕರ್ನಾಟಕ

Kannada Flag: 2017ರಲ್ಲೇ ಕನ್ನಡ ಬಾವುಟ ಅಧಿಕೃತಗೊಳಿಸಲು ಕೋರಿ ಕೇಂದ್ರ ಸರಕಾರಕ್ಕೆ ಅಂದು ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ (CM Siddaramaiah) ಸರ್ಕಾರ ಮನವಿ ಸಲ್ಲಿಸಿತ್ತು. ಇದೀಗ ಮತ್ತೊಮ್ಮೆ ಪತ್ರ ಬರೆಯುವ ಮೂಲಕ ಕೇಂದ್ರದ ಮೇಲೆ ಒತ್ತಡ ಹೇರಿದೆ.

Byrati Basavaraj: ರೌಡಿಶೀಟರ್‌ ಹತ್ಯೆ, ಇಂದು ವಿಚಾರಣೆಗೆ ಶಾಸಕ ಬೈರತಿ ಬಸವರಾಜ್‌ ಹಾಜರು

ರೌಡಿಶೀಟರ್‌ ಹತ್ಯೆ, ಇಂದು ವಿಚಾರಣೆಗೆ ಶಾಸಕ ಬೈರತಿ ಬಸವರಾಜ್‌ ಹಾಜರು

Byrati Basavaraj: ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ನೋಟಿಸ್‌ನಂತೆ ಇಂದು ಬೆಳಗ್ಗೆ 11:30ಕ್ಕೆ ವಿಚಾರಣೆಗೆ ಹಾಜರಾಗಲಿ. ಪೊಲೀಸರು ಕಾನೂನು ಪ್ರಕಾರ ನಡೆದುಕೊಳ್ಳಬೇಕು. ಬಿಎನ್ಎಸ್ 35(3, 4, 5) ಅಡಿಯಲ್ಲಿ ಕಾನೂನು ಪ್ರಕಾರ ನಡೆದುಕೊಳ್ಳಬೇಕು. ಸುಪ್ರೀಂ ಕೋರ್ಟ್ ಸೂಚನೆಯಂತೆ ಕ್ರಮ ಕೈಗೊಳ್ಳಬೇಕೆಂದು ನ್ಯಾ. ಎಸ್.ಆರ್. ಕೃಷ್ಣಕುಮಾರ್ ಅವರ ಪೀಠದಿಂದ ಆದೇಶಿಸಲಾಗಿದೆ.

Online Betting: ಆನ್‌ಲೈನ್‌ ಬೆಟ್ಟಿಂಗ್‌ಗೆ ಬ್ಯಾಂಕ್‌ ಸಾಲ ಮಾಡಿ ಕಳೆದುಕೊಂಡ ಉದ್ಯೋಗಿ ಆತ್ಮಹತ್ಯೆ

ಆನ್‌ಲೈನ್‌ ಬೆಟ್ಟಿಂಗ್‌ಗೆ ಬ್ಯಾಂಕ್‌ ಸಾಲ ಮಾಡಿ ಲಾಸ್‌, ವ್ಯಕ್ತಿ ಆತ್ಮಹತ್ಯೆ

Online Betting: ಬೆಂಗಳೂರಿನಲ್ಲಿ ಖಾಸಗಿ ಬ್ಯಾಂಕ್ ಉದ್ಯೋಗಿ ಮನೋಜ್ ಕುಮಾರ್ (25) ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್‌ನಿಂದ ಲೋನ್ ಪಡೆದು ಬೆಟ್ಟಿಂಗ್ ಆಡುತ್ತಿದ್ದ ಮನೋಜ್ ಕುಮಾರ್‌, ಲಕ್ಷಾಂತರ ಹಣ ಕಳೆದುಕೊಂಡಿದ್ದರು.

Fraud Case: ಐಷಾರಾಮಿ ಮನೆ ತೋರಿಸಿ ಉದ್ಯಮಿಗಳಿಂದ ಕೋಟಿ ಕೋಟಿ ವಂಚಿಸಿದವನ ಬಂಧನ

ಐಷಾರಾಮಿ ಮನೆ ತೋರಿಸಿ ಉದ್ಯಮಿಗಳಿಂದ ಕೋಟಿ ಕೋಟಿ ವಂಚಿಸಿದವನ ಬಂಧನ

Fraud Case: ಮಂಗಳೂರಿನ ಕಂಕನಾಡಿ ಬಳಿಯ ಬೊಳ್ಳಗುಡ್ಡ ಬಜಾಲ್‌ನ 43 ವರ್ಷದ ವಂಚಕ ರೋಷನ್ ಸಲ್ಡಾನಾ, ಜಿಲ್ಲೆ ಮತ್ತು ರಾಜ್ಯಾದ್ಯಂತ ಹಲವು ಜನರಿಗೆ ವಂಚಿಸಿದ್ದು, ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಪೊಲೀಸರು ಅವನ ಮನೆಯೊಳಗೆ ಹಲವಾರು ರಹಸ್ಯ ಕೋಣೆಗಳು ಇರುವುದನ್ನು ಪತ್ತೆಹಚ್ಚಿದ್ದಾರೆ.

CM Siddaramaiah: ಇಂದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಕಾಂಗ್ರೆಸ್‌ ಸರಕಾರದ ಸಾಧನಾ ಸಮಾವೇಶ, 1 ಲಕ್ಷ ಜನ ಸೇರುವ ಸಾಧ್ಯತೆ

ಇಂದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಕಾಂಗ್ರೆಸ್‌ ಸಾಧನಾ ಸಮಾವೇಶ

CM Siddaramaiah: ಇಂದಿನ ಸಾಧನಾ ಸಮಾವೇಶದ ಮೂಲಕ ಹಳೇ ಮೈಸೂರು ಭಾಗದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ಶಕ್ತಿ ಪ್ರದರ್ಶನ ನಡೆಸಲಾಗುತ್ತಿದೆ. ಸಮಾವೇಶಕ್ಕೆ ಹೆಚ್ಚಿನ ಜನರನ್ನು ಕರೆತರಲು ಪ್ಲಾನ್ ಕೂಡ ಮಾಡಲಾಗುತ್ತಿದ್ದು, 1 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಸಾಧ್ಯತೆ ಇದೆ.

Excavation: ಮಸ್ಕಿಯಲ್ಲಿ ಪತ್ತೆಯಾಯ್ತು 4000 ವರ್ಷಗಳ ಹಿಂದಿನ ಪಳೆಯುಳಿಕೆ!

ಮಸ್ಕಿಯಲ್ಲಿ ಪತ್ತೆಯಾಯ್ತು 4000 ವರ್ಷಗಳ ಹಿಂದಿನ ಪಳೆಯುಳಿಕೆ!

Excavation: ಭಾರತ, ಅಮೆರಿಕ, ಕೆನಡಾ ದೇಶಗಳ 20ಕ್ಕೂ ಹೆಚ್ಚು ಸಂಶೋಧಕರು ಮಸ್ಕಿಯಲ್ಲಿ ಉತ್ಖನನವನ್ನು ಕೈಗೊಂಡಿದ್ದಾರೆ. ಈ ವೇಳೆ ಅವರ ಸಂಶೋಧನೆಯಲ್ಲಿ 4000 ವರ್ಷಗಳಷ್ಟು ಹಳೆಯದಾದ ಮಾನವನ ವಸಾಹತು ಪ್ರದೇಶ ಇತ್ತು ಎಂಬುವುದಕ್ಕೆ ಪುರಾವೆಗಳು ಪತ್ತೆಯಾಗಿದೆ.

Kannada Language:‌ ಕನ್ನಡದ ಬಗ್ಗೆ ಅವಹೇಳನ, ಪಶ್ಚಿಮ ಬಂಗಾಳದ ವ್ಯಕ್ತಿ ಬಂಧನ

ಕನ್ನಡದ ಬಗ್ಗೆ ಅವಹೇಳನ, ಪಶ್ಚಿಮ ಬಂಗಾಳದ ವ್ಯಕ್ತಿ ಬಂಧನ

Kannada Language: ನಾವು ಶೇ.70ರಷ್ಟು ಹಿಂದಿಯವರು ಕರ್ನಾಟಕದಲ್ಲಿದ್ದೇವೆ. ನಿಮ್ಮದು ಅತಿಯಾಗಿದೆ. ನಾವು ಇಲ್ಲಿಂದ ಹೋದರೆ ನೀವು ಕನ್ನಡದವರಿಗೆ ಟೊಮೆಟೋ ಖರೀದಿಸುವುದಕ್ಕೂ 10 ರೂಪಾಯಿ ಇರುವುದಿಲ್ಲ. ನಾವು ಬೆಂಗಾಳಿಗಳು ಮಾಡುವ ಊಟವನ್ನು ನೀವು ಕನ್ನಡಿಗರು ಕಲ್ಪಿಸಿಕೊಳ್ಳಲೂ ಸಹ ಆಗುವುದಿಲ್ಲ ಎಂದೆಲ್ಲ ಈತ ಬೊಗಳಿದ್ದ.

Prajwal Revanna Case: ಪ್ರಜ್ವಲ್‌ ರೇವಣ್ಣ ಒಂದು ಪ್ರಕರಣದ ವಿಚಾರಣೆ ಮುಕ್ತಾಯ, 30ಕ್ಕೆ ತೀರ್ಪು

ಪ್ರಜ್ವಲ್‌ ರೇವಣ್ಣ ಒಂದು ಪ್ರಕರಣದ ವಿಚಾರಣೆ ಮುಕ್ತಾಯ, 30ಕ್ಕೆ ತೀರ್ಪು

Prajwal Revanna Case: ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮನೆಕೆಲಸದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ ಗಜಾನನ ಭಟ್ ಅವರು ಇಂದು ಆದೇಶ ಕಾಯ್ದಿರಿಸಿದ್ದಾರೆ. ಜುಲೈ 30 ರಂದು ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರವಾಗಲಿದ್ದು, ಒಂದು ವೇಳೆ ಕೋರ್ಟ್​, ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದರೆ ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಗುರಿಯಾಗಲಿದ್ದಾರೆ.

ಸಿದ್ದಸಿರಿ ಸೌಹಾರ್ದ ಹೆಮ್ಮರಕ್ಕೆ- ನಗರ ಶಾಸಕ ಬಸವನಗೌಡ ಪಾಟೀಲರ ಕೃಪಾರ್ಶೀವಾದ

ಸಿದ್ದಸಿರಿ ಸೌಹಾರ್ದ ಹೆಮ್ಮರಕ್ಕೆ- ನಗರ ಶಾಸಕ ಬಸವನಗೌಡ ಪಾಟೀಲರ ಕೃಪಾರ್ಶೀವಾದ

ಸಿದ್ದಸಿರಿ ಸೌಹಾರ್ದ ಸರಕಾರಿ ಇಂದು ಹೆಮ್ಮರವಾಗಿ ಹಾಗೂ ಪಾರದರ್ಶಕವಾಗಿರಲು ಮಾಜಿ ಸಚಿವ ಹಾಲಿ ನಗರ ಶಾಸಕ ಬಸವನಗೌಡ ಪಾಟೀಲರ ಕೃಪಾರ್ಶೀವಾದ ಇಂದು ೧೪೦ ಕೋಟಿ ೨೭ ಲಕ್ಷ ರೂ. ಠೇವಣಿ ಮಾಡಿದ್ದು ಒಟ್ಟು ಸುಮಾರು ೪೩೧೬ ಕೋಟಿ ಠೇವಣಿ ಮಾಡಿ ಇತಿಹಾಸ ಸೃಷ್ಠಿ ಮಾಡಿದೆ

ಲೋಕಸಭಾ ಸದಸ್ಯ ಡಾ.ಕೆ.ಸುಧಾಕರ್ ರಿಂದ ಗೌರಿಬಿದನೂರು ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಗೌರಿಬಿದನೂರು ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಗೌರಿಬಿದನೂರು ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಹೈ ಮಾಸ್ ದೀಪಗಳನ್ನು ಅಳವಡಿಸುವ ಒಟ್ಟು 12 ಕಾಮಗಾರಿಗಳನ್ನು ಕೈಗೊಳ್ಳಲು ರೂ ೫೨.೦ ಲಕ್ಷಗಳ ಅನುದಾನ ನೀಡಲಾಗಿರು ತ್ತದೆ ಎಂದ ಅವರು ಕೇಂದ್ರ ರಸ್ತೆ ನಿಧಿ ಸಿಆರ್‌ಎಫ್ ರಾಷ್ಟ್ರೀಯ ಹೆದ್ದಾರಿ -೯೪ ರಿಂದ ನಕ್ಕಲಹಳ್ಳಿ ಕಾತನಕಲ್ಲು ಜಿಲಾಕುಂಟೆ ಮಾರ್ಗವಾಗಿ ನಗರಗೆರೆ ಸೇರುವ ೮.೦ ಕಿ.ಮೀ ರಸ್ತೆ ಅಭಿವೃದ್ಧಿಗಾಗಿ ರೂ ೬.೦ ಅನುದಾನ ನೀಡಲಾಗಿರುತ್ತದೆ

ಗ್ಯಾಸ್ ಸಿಲಿಂಡರ್ ನಿಂದ ಅನಿಲ್ ಸೋರಿಕೆ, ತಪ್ಪಿದ ಭಾರೀ ಅನಾಹುತ

ಗ್ಯಾಸ್ ಸಿಲಿಂಡರ್ ನಿಂದ ಅನಿಲ್ ಸೋರಿಕೆ, ತಪ್ಪಿದ ಭಾರೀ ಅನಾಹುತ

ಗ್ಯಾಸ್ ಸಿಲಿಂಡರ್ ನಿಂದ ರೆಗ್ಯೂಲೇಟರ್ ಬಳಿ ಅನಿಲ ಸೋರಿಕೆಯಾಗಿ  ಬೆಂಕಿ ಹೊತ್ತಿಕೊಂಡು ಉರಿಯು ತ್ತಿದ್ದ ವೇಳೆ, ಆಗ್ನಿಶಾಮಕದಳದ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಆಗಮಿಸಿ  ಬೆಂಕಿ ನಂದಿಸಿ ಆಗಬಹು ದಾದ ಬಾರಿ ಆನಾಹುತವೊಂದನ್ನು ತಪ್ಪಿಸಿರುವ ಘಟನೆ ಚಿಂತಾಮಣಿ ತಾಲೂಕು ಕೊಡದವಾಡಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ

ಕೃಷಿ ತ್ಯಾಜ್ಯದಿಂದ ಗ್ರೀನ್‌ ಹೈಡ್ರೋಜನ್‌ ಉತ್ಪಾದನೆಯ ಯಶಸ್ವಿ ಸಂಶೋಧನೆ; ಬೆಂಗಳೂರು ಐಐಎಸ್‌ಸಿ ವಿಶಿಷ್ಠ ಸಾಧನೆ!

ಬೆಂಗಳೂರು ಐಐಎಸ್‌ಸಿಯಿಂದ ಗ್ರೀನ್‌ ಹೈಡ್ರೋಜನ್‌ ಉತ್ಪಾದಿಸುವ ನವೀನ ಆವಿಷ್ಕಾರ

Pralhad Joshi: ಸಾಮಾನ್ಯವಾಗಿ ಕೃಷಿ ತ್ಯಾಜ್ಯಗಳನ್ನು ಸುಟ್ಟು ಹಾಕಲಾಗುತ್ತಿದೆ. ಇದನ್ನು ಹಾಗೇ ಬಿಟ್ಟರೂ ಇದು ವಾತಾವರಣಕ್ಕೆ ಮೀಥೇನ್ ಅನ್ನು ಹೊರಸೂಸುತ್ತವೆ. ಆದರೆ ನಮ್ಮ ಭಾರತೀಯ ವಿಜ್ಞಾನ ಸಂಸ್ಥೆ, ಕೃಷಿ ತ್ಯಾಜ್ಯ ಬಳಸಿಕೊಂಡು ಪರಿಸರ ಸ್ನೇಹಿ ಇಂಧನ ತಯಾರಿಸಲು ಸಾಧ್ಯವೆಂಬ ನಿಜವಾದ ಆತ್ಮನಿರ್ಭರ ಆವಿಷ್ಕಾರವನ್ನು ಜಗತ್ತಿಗೆ ತೋರಿಸಿಕೊಟ್ಟಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.

Entrepreneur T N Rajgopalredy died: ಖ್ಯಾತ ಉದ್ಯಮಿ ಟಿ.ಎನ್.ರಾಜಗೋಪಾಲರೆಡ್ಡಿ ನಿಧನ

ಖ್ಯಾತ ಉದ್ಯಮಿ ಟಿ.ಎನ್.ರಾಜಗೋಪಾಲರೆಡ್ಡಿ ನಿಧನ

ತಾಲ್ಲೂಕು ಪಾತಪಾಳ್ಯ ಹೋಬಳಿ ತೋಳ್ಳಪಲ್ಲಿ ಗ್ರಾಮದ ಉದ್ಯಮಿ ಹಾಗೂ ಪಿ.ಎಲ್.ಡಿ ಬ್ಯಾಂಕ್ ನಿವೃತ್ತ ಅಧಿಕಾರಿಗಳಾದ ಟಿ.ಎನ್.ರಾಜಗೋಪಾಲ ರೆಡ್ಡಿ (70) ಗುರುವಾರ ರಾತ್ರಿ 1:15ಗಂಟೆಗೆ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ಅವರ ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.

Chikkaballapur News: ಜು.18ಕ್ಕೆ "ಭೋವಿ ಜನೋತ್ಸವ" ಅಂಗವಾಗಿ ಪ್ರತಿಭಾ ಪುರಸ್ಕಾರ

ಜು.18ಕ್ಕೆ "ಭೋವಿ ಜನೋತ್ಸವ" ಅಂಗವಾಗಿ ಪ್ರತಿಭಾ ಪುರಸ್ಕಾರ

ಇಂದಿನ ದಿನಮಾನದಲ್ಲಿ ಮಕ್ಕಳಿಗೆ ಶಿಕ್ಷಣದ ಕಡೆಗೆ ಹೆಚ್ಚಿನ ಒಲವನ್ನು ಸೆಳೆಯುವ ಸಲುವಾಗಿ ಈ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿಯಿಂದ ಹಿಡಿದು ಪದವಿ ಪಡೆದ ಸಂಶೋಧನೆ ಮಾಡಿದವ ರನ್ನು ಈ ಸಮಯದಲ್ಲಿ ಸನ್ಮಾನಿಸಲಾಗುವುದು. ಇದ್ದಲ್ಲದೆ ಭೋವಿ ಸಮುದಾಯದಲ್ಲಿ ಮದುವೆ ಯ ವಯಸ್ಸು ಮೀರುತ್ತಿದೆ ಇದನ್ನು ಮನಗಂಡು ಈ ಕಾರ್ಯಕ್ರಮದಲ್ಲಿ ಮಧು-ವರರ ಸಮಾವೇಶವನ್ನು ಹಮ್ಮಿ ಕೊಂಡಿದ್ದು, ಇಲ್ಲಿ ಭೋವಿ ಸಮುದಾಯದವರು ತಮ್ಮ ಮಕ್ಕಳಿಗೆ ಗಂಡು, ಹೆಣ್ಣನ್ನು ನೋಡಿಕೊಳ್ಳ ಬಹುದಾಗಿದೆ

Loading...