ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Pramod Muthalik: ಲ್ಯಾಂಡ್ ಜಿಹಾದ್ ವಿರುದ್ಧ ಹಿಂದೂಪರ ಸಂಘಟನೆಗಳ ಒಕ್ಕೂಟದಿಂದ ಹೋರಾಟ: ಪ್ರಮೋದ್ ಮುತಾಲಿಕ್

ಲ್ಯಾಂಡ್ ಜಿಹಾದ್ ವಿರುದ್ಧ ಹಿಂದೂಪರ ಸಂಘಟನೆ ಹೋರಾಟ: ಪ್ರಮೋದ್ ಮುತಾಲಿಕ್

Pramod Muthalik: ದೇಶದಾದ್ಯಂತ ನಡೆಯುತ್ತಿರುವ ಲ್ಯಾಂಡ್ ಜಿಹಾದ್ ವಿರುದ್ಧ ಮುಂದಿನ ದಿನಗಳಲ್ಲಿ ಹಿಂದೂಪರ ಸಂಘಟನೆಗಳ ಒಕ್ಕೂಟದಿಂದ ದಾಖಲೆ ಸಹಿತ ಹೋರಾಟ ನಡೆಸಲಾಗುವುದು ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

CM Siddaramaiah: ಕೇಂದ್ರ ಸರ್ಕಾರದಲ್ಲಿ 16.35 ಲಕ್ಷ ಕೋಟಿ ವಸೂಲಾಗದ ಸಾಲ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದಲ್ಲಿ 16.35 ಲಕ್ಷ ಕೋಟಿ ವಸೂಲಾಗದ ಸಾಲ: ಸಿಎಂ ಸಿದ್ದರಾಮಯ್ಯ

CM Siddaramaiah: ರಾಜ್ಯಪಾಲರ ಭಾಷಣದ ಕುರಿತು ವಿಧಾನ ಪರಿಷತ್‌ನಲ್ಲಿ ಚರ್ಚೆ ವೇಳೆ ಸಿಎಂ ಮಾತನಾಡಿದ್ದಾರೆ. ಸರ್ಕಾರ ಮತ್ತು ಆರ್‌ಬಿಐ ಸಾಲ ಕೊಟ್ಟ ಮೇಲೆ ವಸೂಲಿ ಮಾಡಬಾರದೆಂಬುದು ಇದೆಯೇ? ಮೋದಿಯವರು ಪ್ರಧಾನಿಯಾಗಿದ್ದು, ಅವರನ್ನು ಈ ಬಗ್ಗೆ ಪ್ರಶ್ನಿಸಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಡಬ್ಲ್ಯುಕೆಎಫ್‌ ಅಂತಾರಾಷ್ಟ್ರೀಯ ಕೋಚ್ ಆಗಿ ಅರ್ಹತೆ ಪಡೆದ ಕನ್ನಡಿಗ ಜಯಂತ್ ಪಟೇಲ್!

ಡಬ್ಲ್ಯುಕೆಎಫ್‌ ಅಂತಾರಾಷ್ಟ್ರೀಯ ಕೋಚ್ ಆಗಿ ಅರ್ಹತೆ ಪಡೆದ ಕನ್ನಡಿಗ!

ಕರ್ನಾಟಕದ ಜಯಂತ್‌ ಪಟೇಲ್‌ ಹೊಂಗದಹಳ್ಳ ಅವರು ಅಂತಾರಾಷ್ಟ್ರೀಯ ಕರಾಟೆ ತರಬೇತುದಾರರಾಗಿ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಅವರು ವಿಶ್ವ ಕರಾಟೆ ಫೆಡರೇಷನ್‌ನ ದರ್ಜೆಯ ಮುಖ್ಯ ಕೋಚ್‌ ಆದ ಭಾರತದ ಅತ್ಯಂತ ಕಿರಿಯ ಕರಾಟೆ ಕೋಚ್‌ಗಳನ್ನು ಕನ್ನಡಿಗ ಕೂಡ ಒಬ್ಬರಾಗಿದ್ದಾರೆ.

Chikkaballapur News: ಬಿಂಗನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾರ್ಥಮಿಕ ಪಾಠಶಾಲಾ ಅವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಸಚಿವರ ಹುಟ್ಟುಹಬ್ಬಕ್ಕೆ ಶಾಲಾವರಣ ಸ್ವಚ್ಛತೆ, ಆರೋಗ್ಯ ತಪಾಸಣೆ ಕಾರ್ಯಕ್ರಮ

ಸದಾ ನೇರ ನುಡಿಯ ದೂರದೃಷ್ಟಿಯ ನಾಯಕರಾದ ಸಚಿವ ಡಾ.ಎಂ.ಸಿ.ಸುಧಾಕರ್ ಅಭಿವೃದ್ಧಿಪರ ಆಲೋಚನೆ ಮಾಡುವ ನಾಯಕರು. ಅವರ ಹುಟ್ಟು ಹಬ್ಬದ ಅಂಗವಾಗಿ ಶಾಲೆಯ ಆವರಣವನ್ನು ಸ್ವಚ್ಛ ಮಾಡುವ ಮೂಲಕ ಆಚರಿಸಿದ್ದೇವೆ ಎಂದು ಹೇಳಿದ ಅವರು ಮುಂದಿನ ದಿನಗಳಲ್ಲಿ ಸಚಿ ವರು ಇನ್ನೂ ಉನ್ನತ ಸ್ಥಾನಗಳನ್ನು ಅಲಂಕರಿಸಲಿ ಆ ದೇವರಲ್ಲಿ ಪ್ರಾರ್ಥಿಸುತ್ತೇವೆ

ಗ್ರಾಹಕರಲ್ಲಿ ಡಿಜಿಟಲ್ ಸಾಕ್ಷರತೆಗೆ ‘ಸಬಲೀಕೃತ ಗ್ರಾಹಕರಾಗಿರಿ’ ಅಭಿಯಾನ

ಗ್ರಾಹಕರಲ್ಲಿ ಡಿಜಿಟಲ್ ಸಾಕ್ಷರತೆಗೆ ‘ಸಬಲೀಕೃತ ಗ್ರಾಹಕರಾಗಿರಿ’ ಅಭಿಯಾನ ಆರಂಭ

ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಡಿಜಿಟಲ್ ಅಲ್ಲಿ ಪ್ರಸಿದ್ಧಿ ಪಡೆದಿರುವ ಮೆಟಾ ಸಹಯೋಗದಲ್ಲಿ ‘ಸಬಲೀಕೃತ ಗ್ರಾಹಕರಾಗಿರಿ’ ಅಭಿಯಾನ ಆರಂಭಿಸಿದೆ. ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಪ್ರಲ್ಹಾದ್‌ ಜೋಶಿ ಮತ್ತು ಮೆಟಾದ ಮುಖ್ಯ ಜಾಗತಿಕ ವ್ಯವಹಾರಗಳ ಅಧಿಕಾರಿ ಜೋಯಲ್ ಕಪ್ಲಾನ್ ಅವರು ದೆಹಲಿಯಲ್ಲಿ ಇಂದು ʼಸಬಲೀಕೃತ ಗ್ರಾಹಕರಾಗಿರಿʼ ಅಭಿಯಾನದ ಹೊಸ ಸಹಯೋಗವನ್ನು ಘೋಷಿಸಿದರು. ಈ ಕುರಿತ ವಿವರ ಇಲ್ಲಿದೆ.

DK Shivakumar: ಒತ್ತುವರಿ ಮಾಡಿಲ್ಲ ಎಂದಾದರೆ ಕುಮಾರಸ್ವಾಮಿ ಏಕೆ ಗಾಬರಿಯಾಗಬೇಕು: ಡಿಕೆಶಿ ಪ್ರಶ್ನೆ

ಒತ್ತುವರಿ ಮಾಡಿಲ್ಲ ಎಂದಾದರೆ ಏಕೆ ಗಾಬರಿಯಾಗಬೇಕು: ಡಿಕೆಶಿ ಪ್ರಶ್ನೆ

DK Shivakumar: ನಾನು ಹಾಗೂ ಸಿದ್ದರಾಮಯ್ಯ ಎಂದಿಗೂ ದ್ವೇಷದ ರಾಜಕಾರಣ ಮಾಡಿಲ್ಲ. ಅದರ ಅವಶ್ಯಕತೆಯೂ ಇಲ್ಲ. ನ್ಯಾಯಾಲಯ ಹೇಳಿದಂತೆ ಕಾನೂನು ಪ್ರಕಾರ ಕೆಲಸ ಮಾಡಲಾಗಿದೆ. ಕೇತಗಾನಹಳ್ಳಿ ಸುದ್ದಿಗೆ ನಾವು ಹೋಗಿಲ್ಲ. ನಮಗೆ ಈ ವಿಚಾರ ಗೊತ್ತೂ ಇಲ್ಲ. ಯಾರೋ ಇದರ ಬಗ್ಗೆ ಪಿಐಎಲ್ ಹಾಕಿದ್ದಾರೆ. ಇದು ಬಹಳ ವರ್ಷದಿಂದ ನಡೆದಿದೆ. ಭೂ ಒತ್ತುವರಿ ಬಗ್ಗೆ ಸರಿಯಾಗಿ ಕ್ರಮ ತೆಗೆದುಕೊಂಡಿಲ್ಲ ಎಂದು ನ್ಯಾಯಲಯವು ಅಧಿಕಾರಿಗಳಿಗೆ ಛೀಮಾರಿ ಹಾಕಿದೆ. ಇದರ ಬಗ್ಗೆ ನಾವು ಮಾಧ್ಯಮದಲ್ಲಿ ಓದಿದ್ದೇವೆ. ನ್ಯಾಯಾಲಯ ಕ್ರಮ ತೆಗೆದುಕೊಳ್ಳಲು ಗಡವು ನೀಡಿದ ಕಾರಣಕ್ಕೆ ಅಧಿಕಾರಿಗಳು ಹೋಗಿ ಅಳತೆ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಮಾ. 20 ರಿಂದ ಚರ್ಮರೋಗಕ್ಕೆ ಲೇಸರ್ ಚಿಕಿತ್ಸೆ, ಶಸ್ತ್ರ ಚಿಕಿತ್ಸೆ, ತ್ವಚೆಗೆ ನವ ಯವ್ವನ ಪಡೆಯುವ ಕುರಿತ ನಾಲ್ಕು ದಿನಗಳ ಸಮಾವೇಶ

ಲೇಸರ್ ಮತ್ತು ಉನ್ನತ ಮಟ್ಟದ ಚಿಕಿತ್ಸೆ ಪರಿಚಯಿಸುವ ಸಲುವಾಗಿ ಸಮಾವೇಶ

ಭಾರತ ಮತ್ತು ಪ್ರಪಂಚದಾದ್ಯಂತ ನೆಲೆಸಿರುವ ಚರ್ಮರೋಗ ತಜ್ಞರು ನೀಡುವ ಲೇಸರ್ ಮತ್ತು ಉನ್ನತ ಮಟ್ಟದ ಚಿಕಿತ್ಸೆಯನ್ನು ಪರಿಚಯಿಸುವ ಸಲುವಾಗಿ ಈ ಸಮಾವೇಶ ಆಯೋಜಿಸಲಾಗಿದೆ. ಇದರಿಂದ ಚರ್ಮರೋಗ ತಜ್ಞರು ತಮ್ಮ ದಿನನಿ ತ್ಯದ ಚಿಕಿತ್ಸಾ ಅಭ್ಯಾಸಗಳನ್ನು ಉನ್ನತ ಮತ್ತು ಸುರಕ್ಷತೆಯ ಲೇಸರ್ ಚಿಕಿತ್ಸೆಯ ಬಳಕೆ ಮತ್ತು ತಂತ್ರಜ್ಞಾನದ ಅರಿವನ್ನು ತಿಳಿಯಲು ಅನುಕೂಲವಾಗಲಿದೆ

Basangouda Patil Yatnal: ನಟಿ ರನ್ಯಾ ರಾವ್ ಬಗ್ಗೆ ಅವಾಚ್ಯ ಪದ ಬಳಕೆ ಆರೋಪ: ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್‌

ನಟಿ ರನ್ಯಾ ಬಗ್ಗೆ ಅವಾಚ್ಯ ಪದ ಬಳಕೆ: ಯತ್ನಾಳ್ ವಿರುದ್ಧ ಎಫ್‌ಐಆರ್‌

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ರನ್ಯಾ ರಾವ್ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ, ಇವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರಿಂದ ಶಾಸಕ ಯತ್ನಾಳ್‌ ವಿರುದ್ಧ ಪ್ರಕರಣ ದಾಖಲಾಗಿದೆ.

Celebrity Interview 2025: ಫಿಟ್ನೆಸ್ ದಿವಾ & ಉದ್ಯಮಿ ಶೀಲಾ ಯೋಗೇಶ್ವರ್ ಫ್ಯಾಷೆನಬಲ್ ಲೈಫ್‌ಸ್ಟೈಲ್ ಝಲಕ್!

ಫಿಟ್ನೆಸ್ ದಿವಾ, ಉದ್ಯಮಿ ಶೀಲಾ ಯೋಗೇಶ್ವರ್ ಫ್ಯಾಷೆನಬಲ್ ಲೈಫ್‌ಸ್ಟೈಲ್ ಝಲಕ್!

Sheela Yogeshwar: ಉದ್ಯಮಿ, ಫಿಟ್ನೆಸ್ ದಿವಾ, ಸಾಕು ಪ್ರಾಣಿ ಪ್ರೇಮಿ ಹೀಗೆ ನಾನಾ ಪಾತ್ರಗಳಲ್ಲಿ ಬ್ಯುಸಿಯಾಗಿರುವ ಯಶಸ್ವಿ ಮಹಿಳೆ ಶೀಲಾ ಯೋಗೇಶ್ವರ್. ಆಗಾಗ್ಗೆ ಮಹಿಳಾ ಸಬಲೀಕರಣಕ್ಕೆ ಸಾಥ್ ನೀಡುವಂತಹ ಕೆಲಸಗಳಲ್ಲೂ ಸದ್ದಿಲ್ಲದೇ ತೊಡಗಿಸಿಕೊಂಡಿದ್ದಾರೆ. ವಿಶ್ವವಾಣಿ ನ್ಯೂಸ್ ಅವರನ್ನು ಸಂದರ್ಶಿಸಿದಾಗ ತಮ್ಮ ಫ್ಯಾಷನ್-ಫ್ಯಾಷನ್-ಫಿಟ್ನೆಸ್ ಹಾಗೂ ಜೀವನಶೈಲಿ ಕುರಿತಂತೆ ಒಂದಿಷ್ಟು ವಿಷಯಗಳನ್ನು ಚುಟುಕಾಗಿ ಹಂಚಿಕೊಂಡರು.

ನ್ಯಾಯಾಲಯಗಳಲ್ಲಿ ಕನ್ನಡ ಭಾಷಾ ಅನುಷ್ಠಾನ ರಾಜ್ಯ ಸಮಿತಿ ಉದ್ಘಾಟನಾ ಸಮಾರಂಭ

ಕೆಳ ನ್ಯಾಯಾಲಯದವರೆಗೆ ತೀರ್ಪುಗಳು ಕನ್ನಡದಲ್ಲಿ ಬರುವ ಅಗತ್ಯವಿದೆ

ದೇಶದಲ್ಲಿ ಆಯಾ ಪ್ರಾದೇ ಶಿಕ ಭಾಷೆಗಳಲ್ಲಿ ನ್ಯಾಯಾಲಯಗಳಲ್ಲಿ ತೀರ್ಪುಗಳ ವಾದ,ಪ್ರತಿವಾದಗಳು ನಡೆಯಬೇಕಾದರೆ ಕೇಂದ್ರ ಸರ್ಕಾರ ಇಲ್ಲವೇ ಸುಪ್ರೀಂಕೋರ್ಟ್ ನಿಂದ ಗೆಜೆಟ್ ನೋಟಿಫಿಕೇಶನ್ ಹೊರಡಿಸುವುದು ಅಗತ್ಯವಾಗಿದೆ ಜತೆಗೆ ಇಂದಿನ ಪೀಳಿಗೆಯ ವಕೀಲರು ಇಂಗ್ಲಿಷ್ ವ್ಯಾಮೋಹ ವ್ಯವ ಹಾರ ಕೈ ಬಿಟ್ಟು ಆಯಾ ಪ್ರಾದೇಶಿಕ ಭಾಷೆಯಲ್ಲಿ ವಾದ ನಡೆಸಿದರೆ ಕನ್ನಡ ಭಾಷೆ ನ್ಯಾಯಾಲಯದಲ್ಲಿ ಬಳಕೆ ಯಾಗಲು ಸಾಧ್ಯ

ಚಲನಶೀಲತೆ ಮತ್ತು ಆತ್ಮವಿಶ್ವಾಸವನ್ನು ಕಾಪಾಡಿಕೊಳ್ಳಲು ಆರಂಭಿಕ ಹಸ್ತಕ್ಷೇಪ ಮತ್ತು ವೈಯಕ್ತಿಕಗೊಳಿಸಿದ ಚಿಕಿತ್ಸೆಯೊಂದಿಗೆ ಜಂಟಿ ಆರೈಕೆಗೆ ಹೊಸ ವಿಧಾನ

ಭಾರತದಲ್ಲಿ ಕ್ರಾಂತಿಕಾರಿ ಅಪೋಲೋ ಜಂಟಿ ಸಂರಕ್ಷಣಾ ಕಾರ್ಯಕ್ರಮ ಪ್ರಾರಂಭ

ಸಮಗ್ರ, ನಂಬಿಕೆ ಆಧಾರಿತ ಜಂಟಿ ಆರೈಕೆಯನ್ನು ಒದಗಿಸಲು ವಿನ್ಯಾಸಗೊಳಿಸಲಾದ ಅಪೋಲೋ ಜಂಟಿ ಸಂರಕ್ಷಣಾ ಕಾರ್ಯಕ್ರಮವು ಕೀಲು ನೋವು, ಸಂಧಿವಾತ, ಉರಿಯೂತದ ಪರಿಸ್ಥಿತಿಗಳು ಮತ್ತು ಅಸ್ಥಿರಜ್ಜು ಗಾಯಗಳಿಂದ ಬಳಲುತ್ತಿರುವ ರೋಗಿಗಳ ಅಗತ್ಯಗಳಿಗೆ ಅನುಗುಣವಾಗಿರುತ್ತದೆ. ಸಕ್ರಿಯ ಮತ್ತು ಆರೋಗ್ಯಕರ ಜೀವನಶೈಲಿಯ ಅಭ್ಯಾಸಗಳಿಗೆ ಒತ್ತು ನೀಡುವ ಮೂಲಕ, ಈ ಕಾರ್ಯಕ್ರಮವು ಅಸ್ವಸ್ಥತೆ ನಿವಾರಿಸಲು ಮತ್ತು ಸಾಧ್ಯವಾದಷ್ಟು ಕಾಲ ಆಕ್ರಮಣಕಾರಿ ಕಾರ್ಯವಿಧಾನಗಳ ಅಗತ್ಯವನ್ನು ಸಂಭಾವ್ಯವಾಗಿ ತಪ್ಪಿಸಲು ಪ್ರಯತ್ನಿಸುತ್ತದೆ

Bangalore News: ಪ್ಲಾಸ್ಟಿಕ್‌ ಮರುಬಳಕೆ ಕುರಿತು ಶಾಲಾ ಮಕ್ಕಳಿಗೆ ಜಾಗೃತಿ: ಸರ್ಕಾರಿ ಶಾಲೆಗೆ ಮರುಬಳಕೆ

ಪ್ಲಾಸ್ಟಿಕ್‌ನಿಂದ ತಯಾರಿಸಿದ 100 ಬೆಂಚು ಮತ್ತು ಮೇಜು ವಿತರಣೆ

ಸುಸ್ಥಿರತೆ ವಿಷಯಗಳ ಕುರಿತು ಕಲಾತ್ಮಕ ಅಭಿವ್ಯಕ್ತಿಯನ್ನು ಉತ್ತೇಜಿಸಲು ಚಿತ್ರಕಲಾ ಸ್ಪರ್ಧೆಯನ್ನು ಸಹ ಇದೇವೇಳೆ ಆಯೋಜಿಸಲಾಗಿತ್ತು. ಪರಿಸರ ಪ್ರಜ್ಞೆಯ ಉತ್ಪನ್ನಗಳನ್ನು ಉತ್ತೇಜಿಸುವ ಮೂಲಕ ವಿದ್ಯಾ ರ್ಥಿಗಳು ನಡೆಸುವ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು. ಇದಲ್ಲದೆ ಮರುಬಳಕೆ ಪ್ಲಾಸ್ಟಿಕ್‌ ತ್ಯಾಜ್ಯದಿಂದ ತಯಾರಿಸಿದ 100 ಬೆಂಚುಗಳು ಮತ್ತು ಮೇಜುಗಳನ್ನು ಸಹ ಇದೇ ವೇಳೆ ವಿತರಿಸ ಲಾಯಿತು.

Chikkaballapur News: ಶಾಸಕ ಪ್ರದೀಪ್ ಈಶ್ವರ್ಮ, ಸಂಸದ ಪಿ.ಸಿ.ಮೋಹನ್ ಬಲಿಜ ಸಮುದಾಯದ ಎರಡು ಕಣ್ಣುಗಳಿದ್ದಂತೆ

ವೈಮನಸ್ಯ ತಂದು ಸಮುದಾಯವನ್ನು ನಗೆಪಾಟಿಲಿಗೆ ಗುರಿ ಮಾಡಲಾಗಿದೆ

ಸಮುದಾಯ ಒಗ್ಗಟ್ಟಿನಿಂದ ಇರುವುದು ಸಹಿಸಲಾರದ ಹಲವರು ಶಾಸಕರು ಮತ್ತು ಸಂಸದರ ನಡುವೆ ತಂದಿಟ್ಟಿದ್ದಾರೆ. ಸುರೇಶ್ ಎಂಬ ವ್ಯಕ್ತಿ ಈ ಹಿಂದೆ ಪಿ.ಸಿ.ಮೋಹನ್ ಅವರ ಬೆಂಬಲಿಗನಾಗಿದ್ದ, ಆದರೆ ಈಗ ಇಲ್ಲ. ಈ ವ್ಯಕ್ತಿ ಅನಗತ್ಯವಾಗಿ ಮಾತ ನಾಡಿದ ಫಲವಾಗಿ ಸಮುದಾಯದ ಮರ್ಯಾದೆ ಬೀದಿಯಲ್ಲಿ ಹರಾಜಾಗುವ ಸ್ಥಿತಿ ನಿರ್ಮಾಣ ವಾಗಿದೆ

New Universities: ಹೊಸ ವಿವಿಗಳನ್ನು ಮುಚ್ಚುವುದಿಲ್ಲ: ಸಿಎಂ ಸ್ಪಷ್ಟನೆ

ಹೊಸ ವಿವಿಗಳನ್ನು ಮುಚ್ಚುವುದಿಲ್ಲ: ಸಿಎಂ ಸ್ಪಷ್ಟನೆ

New Universities: ರಾಜ್ಯದ ಏಳು ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಸರಕಾರ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮಾ.14ರಂದು ಸಿಎಂ ವಿಧಾನಸೌಧದಲ್ಲಿ ತಿಳಿಸಿದ್ದರು. ಇದೀಗ ಮತ್ತೊಮ್ಮೆ ಈ ಬಗ್ಗೆ ವಿಧಾನ ಪರಿಷತ್‌ನಲ್ಲಿ ಮತ್ತೊಮ್ಮೆ ಮಾತನಾಡಿದ್ದು, ವಿವಿಗಳನ್ನು ಮುಂದುವರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕಚ್ಚಾ ತೈಲ ಬೆಲೆ ಕಡಿಮೆ ಇದ್ರೂ ಡೀಸೆಲ್-ಪೆಟ್ರೋಲ್ ಬೆಲೆ ಏರಿಕೆ: ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಮೋದಿ ಡೀಸೆಲ್-ಪೆಟ್ರೋಲ್ ಬೆಲೆ ವಿಪರೀತ ಏರಿಸಿದ್ದಾರೆ: ಸಿಎಂ

ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ 108-125 ಡಾಲರ್ ಇತ್ತು. ಆಗ ಡೀಸೆಲ್ ಬೆಲೆ 46.59 ಇತ್ತು. ಆದರೆ, ಮೋದಿಯವರ ಕಾಲದಲ್ಲಿ ಕಚ್ಚಾ ತೈಲದ ಬೆಲೆ 73-76 ಡಾಲರ್ ಇದೆ. ಆದರೆ ಡೀಸೆಲ್ ಬೆಲೆ 90 ರೂ. ಆಗಿದೆ. ಅರ್ಧದಷ್ಟು ಬೆಲೆ ಹೆಚ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

Congress guarantees: ಭಾರತದ 100 ಕೋಟಿ ಜನರಿಗೆ ಕೊಳ್ಳುವ ಶಕ್ತಿಯೇ ಇಲ್ಲದ ಸ್ಥಿತಿ ಬಂದಿದೆ: ಸಿಎಂ ಸಿದ್ದರಾಮಯ್ಯ

ದೇಶದ 100 ಕೋಟಿ ಜನರಿಗೆ ಕೊಳ್ಳುವ ಶಕ್ತಿಯೇ ಇಲ್ಲ: ಸಿಎಂ

Congress guarantees: ನಾವು ಗ್ಯಾರಂಟಿಗಳ ಮೂಲಕ ಜನ ಸಾಮಾನ್ಯರ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಇದರಿಂದ ಆರ್ಥಿಕತೆಗೆ ಚೈತನ್ಯ ಬಂದು ರಾಜ್ಯಕ್ಕೆ ತೆರಿಗೆಯೂ ಹೆಚ್ಚುತ್ತದೆ. ಒಂದು ಅಧ್ಯಯನ ವರದಿಯಂತೆ ನಮ್ಮ ದೇಶದ 100 ಕೋಟಿ ದೇಶದ ಜನರಿಗೆ ಕೊಂಡುಕೊಳ್ಳುವ ಆಯ್ಕೆಯಿಲ್ಲ, ಶಕ್ತಿ ಇಲ್ಲ. ಹೀಗಾಗಿಯೇ ಗ್ಯಾರಂಟಿಗಳನ್ನು ಜಾರಿ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Pralhad Joshi: ಆರ್‌ಎಸ್‌ಎಸ್‌ ಬಗ್ಗೆ ಲಘು ಹೇಳಿಕೆ ಕಾಂಗ್ರೆಸ್‌ಗೆ ಫ್ಯಾಷನ್ ಆಗಿದೆ: ಪ್ರಲ್ಹಾದ್‌ ಜೋಶಿ

ಆರ್‌ಎಸ್‌ಎಸ್‌ ಬಗ್ಗೆ ಕಾಂಗ್ರೆಸ್‌ ಹೇಳಿಕೆಗೆ ಜೋಶಿ ಕಿಡಿ

Pralhad Joshi: ತುಷ್ಟೀಕರಣ ಮತ್ತು ಕುಟುಂಬ ರಾಜಕಾರಣದಲ್ಲಿ ಮುಳುಗಿದ ಕಾಂಗ್ರೆಸ್, ಅಭಿವೃದ್ಧಿ ಹೆಸರಲ್ಲಿ ಒಡೆದಾಳುವ ರಾಜಕೀಯ ಮಾಡುತ್ತಿದೆ. ವೋಟ್ ಬ್ಯಾಂಕ್‌ಗಾಗಿ ರಾಷ್ಟ್ರ ಒಡೆಯುವ ಸಂಸ್ಕೃತಿಯನ್ನು ಪ್ರದರ್ಶಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

Assembly session: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಧೂಳೀಪಟ ಮಾಡ್ತೀವಿ: ಸಿಎಂ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಧೂಳೀಪಟ ಮಾಡ್ತೀವಿ: ಸಿಎಂ

Assembly session: ಬಿಜೆಪಿಯವರು 2008 ರಿಂದ 2013 , 2019 ರಿಂದ 2023 ರವರೆಗೆ ಅಧಿಕಾರ ನಡೆಸಿದ್ದಾರೆ. ಆದರೆ ಒಮ್ಮೆಯೂ ಬಹುಮತ ಸಿಗದೇ ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

CM Siddaramaiah: ಕನ್ನಡ ನಾಡಿನ ಜನ ಕಾಂಗ್ರೆಸ್ ಸರ್ಕಾರವನ್ನು ಒಪ್ಪಿಕೊಂಡಿದ್ದಾರೆ ಎಂದ ಸಿಎಂ

ಕನ್ನಡ ನಾಡಿನ ಜನ ಕಾಂಗ್ರೆಸ್ ಸರ್ಕಾರವನ್ನು ಒಪ್ಪಿಕೊಂಡಿದ್ದಾರೆ ಎಂದ ಸಿಎಂ

CM Siddaramaiah: ಚುನಾವಣೆ ಪೂರ್ವದಲ್ಲಿ 2022 ರಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದೆವು. ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ, ನುಡಿದಂತೆ ನಡೆಯುವುದು ನಮ್ಮ ಬದ್ಧತೆಯಾಗಿದೆ ಎಂದು ವಿಧಾನ ಪರಿಷತ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

Karnataka Weather: ರಾಜ್ಯದಲ್ಲಿ ಬಿರುಬಿಸಿಲು; ಕಲಬುರಗಿಯಲ್ಲಿ 40 ಡಿ.ಸೆ. ಗಡಿ ದಾಟಿದ ಉಷ್ಣಾಂಶ!

ಕಲಬುರಗಿಯಲ್ಲಿ 40 ಡಿ.ಸೆ. ಗಡಿ ದಾಟಿದ ಉಷ್ಣಾಂಶ!

Karnataka Weather: ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಖ್ಯವಾಗಿ ಸ್ಪಷ್ಟ ಆಕಾಶ ಮಧ್ಯಾಹ್ನ ಸಂಜೆಯ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣ, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 ಡಿಗ್ರಿ ಸೆಲ್ಸಿಯಸ್ ಮತ್ತು 23 ಡಿ.ಸೆ ಇರುವ ಸಾಧ್ಯತೆ ಇದೆ.

Wild Animal Attacks: ಕಾಡು ಪ್ರಾಣಿಗಳ ಹಾವಳಿ ಬಗ್ಗೆ ಶಾಸಕರು ಗಟ್ಟಿ ಧ್ವನಿ ಎತ್ತಬೇಕಿದೆ

ಕಾಡು ಪ್ರಾಣಿಗಳ ಹಾವಳಿ ಬಗ್ಗೆ ಶಾಸಕರು ಗಟ್ಟಿ ಧ್ವನಿ ಎತ್ತಬೇಕಿದೆ

Wild Animal Attacks: ಕಾಡು ಪ್ರಾಣಿಗಳ ಹಾವಳಿ ತಡೆಗೆ ಶಾಶ್ವತವಾಗಿ ಪರಿಹಾರ ಕಲ್ಪಿಸುವ ವಿಚಾರದಲ್ಲಿ ಶಾಸಕರು ಸದನದಲ್ಲಿ, ಸರಕಾರದಲ್ಲಿ ಗಟ್ಟಿ ಧ್ವನಿಯಲ್ಲಿ ಮಾತಾಡಬೇಕಿದೆ. ರೈತರು-ಕೃಷಿ ಕಾರ್ಮಿಕರ ಮೇಲೆ ಆನೆಗಳು ಸೇರಿ ಇನ್ನಿತರ ಕಾಡು ಪ್ರಾಣಿಗಳು ದಾಳಿ ಮಾಡದಂತೆ ಸರಕಾರ ಅರಣ್ಯಗಳಿಗೆ ಭದ್ರ ಬೇಲಿ ಮಾಡಿ ಜನರನ್ನು, ಬೆಳೆಯನ್ನು ರಕ್ಷಿಸಲಿ ಎಂದುಬುವುದು ಮಲೆನಾಡು ಜನರ ಒತ್ತಾಯವಾಗಿದೆ.

Vishwavani Impact: ಆಸ್ಪತ್ರೆಗಳಲ್ಲಿ ಸಿಸೇರಿಯನ್‌ ಹೆರಿಗೆ ಹೆಚ್ಚಳ; ಸದನದಲ್ಲಿ ಸದ್ದು ಮಾಡಿದ ʼವಿಶ್ವವಾಣಿ ವರದಿʼ

ಸಿಸೇರಿಯನ್‌ ಹೆರಿಗೆ ಹೆಚ್ಚಳ; ಸದನದಲ್ಲಿ ಸದ್ದು ಮಾಡಿದ ʼವಿಶ್ವವಾಣಿ ವರದಿʼ

Vishwavani Impact: ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ನೂತನ ಕಾರ್ಯಕ್ರಮ ಜಾರಿ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇತ್ತೀಚೆಗೆ ತಿಳಿಸಿದ್ದರು. ರಾಜ್ಯದಲ್ಲಿ ಸಿಸೇರಿಯನ್‌ ಹೆರಿಗೆ ಪ್ರಮಾಣ ಶೇ. 46 ಇದ್ದು, ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 61 ರಷ್ಟು ಸಿಸೇರಿಯನ್‌ಗಳನ್ನು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದರು.

Karnataka Bandh: ಮಾರ್ಚ್ 22ರಂದು ಕರ್ನಾಟಕ ಬಂದ್‌; ಅಂದು ಏನಿದೆ, ಏನಿಲ್ಲ?

ಮಾರ್ಚ್ 22ರಂದು ಕರ್ನಾಟಕ ಬಂದ್‌; ಅಂದು ಏನಿದೆ, ಏನಿಲ್ಲ?

ಬೆಳಗಾವಿಯಲ್ಲಿನ ಮರಾಠಿಗರ ಪುಂಡಾಟಿಕೆ, ಅಟ್ಟಹಾಸ, ಎಂಇಎಸ್ ನಿಷೇಧಿಸಬೇಕು. ಕಳಸಾ-ಬಂಡೂರಿ ಮಹದಾಯಿ ಯೋಜನ ಕೂಡಲೇ ಆರಂಭ ಮಾಡಬೇಕು. ಹಿಂದಿ ಹೇರಿಕೆ ಬೇಡವೇ ಬೇಡ. ಮೇಕೆದಾಟು ಬಗ್ಗೆ ತಮಿಳುನಾಡು ವಿರೋಧ, ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ನೀತಿ ವಿರೋಧಿಸಿ ಹಾಗೂ ಚಾಲಕರಿಗೆ ಶಕ್ತಿ ತುಂಬಲು ದಿನಾಂಕ 22-03-2025ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಚಳುವಳಿಯ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.

Bengaluru News: ಬೆಂಗಳೂರಿನಲ್ಲಿ ಮಾ.22ರಂದು ʼಮರೆಯಲಾಗದ ಮಹನೀಯರುʼ ಕಾರ್ಯಕ್ರಮ

ಮಾ.22ರಂದು ʼಮರೆಯಲಾಗದ ಮಹನೀಯರುʼ ಕಾರ್ಯಕ್ರಮ

Bengaluru News: ಕರ್ನಾಟಕ ಸುಗಮ ಸಂಗೀತ ಪರಿಷತ್ತು ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಬೆಂಗಳೂರು ನಗರದ ಬೆಂಗಳೂರು ವಿಹಾರ ಕೇಂದ್ರ ಬಳಿಯಿರುವ ಆರ್‌. ಅಶೋಕ್‌ ಶಾಸಕರ ಕಛೇರಿ ಆವರಣದಲ್ಲಿ ಮಾ.22ರಂದು ಶನಿವಾರ ಸಂಜೆ 5.30 ಕ್ಕೆ ʼಮರೆಯಲಾಗದ ಮಹನೀಯರುʼ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.