ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
ಅತಿ ಕಾಮ ಅತಿರೇಖವಾದ್ದು, ಮನುಷ್ಯನ ಶ್ರೇಯಸ್ಸಿಗೆ ಪೂರಕವಲ್ಲ: ಸಂಸ್ಕೃತಿ ಚಿಂತಕ ಬಂಜಗೆರೆ ಜಯಪ್ರಕಾಶ್

ಪುರುಷೋತ್ತಮ ದಾಸ್ ಹೆಗ್ಗಡೆ ಅವರ “ಯಯಾತಿ” ಕಾದಂಬರಿ ಬಿಡುಗಡೆ

ಎಲ್ಲಿ ಸಾಮರಸ್ಯದ ದಾಂಪತ್ಯ ಇರುವುದಿಲ್ಲವೋ ಅಲ್ಲಿ ಸಂಸಾರ ದೀರ್ಘಕಾಲ ನಡೆಯುವು ದಿಲ್ಲ. ಹೆಣ್ಣು ಗಂಡು ನಡುವಿನ ಪ್ರೇಮ ಮೊದಲಿಗೆ ಆಕರ್ಷಣೆಯಾದರೂ ಕ್ರಮೇಣ ಗೌರವ, ಪರಸ್ಪರ ವಿಶ್ವಾಸ ಮೂಡು ವಂತಾಗಬೇಕು. ಆರೈಕೆಯ ಭಾವ ನೆಯ ಜೊತೆಗೆ ಸಂಬಂಧ ಮಾಗುತ್ತಾ ಮಾಗುತ್ತಾ ಪ್ರೌಢ ವಾಗುತ್ತಾ ಸಾಗಬೇಕು

Chikkaballapur News: ಹೆಣ್ಣುಮಕ್ಕಳು ನಾನು ಅಬಲೆಯಲ್ಲ ಸಬಲೆ ಎಂಬ ಮನೋಭಾವ ಬೆಳೆಸಿಕೊಳ್ಳಬೇಕು : ರುಡ್ಸೆಟಿ ಉಪನ್ಯಾಸಕಿ ಮಧುಪ್ರಿಯ ಅಭಿಮತ

ನಮ್ಮ ಕೆಲಸದಿಂದ ನಮಗೇ ಆತ್ಮತೃಪ್ತಿ ದೊರಕುವಂತಿರಲಿ

ಅಂಗನವಾಡಿ ಶಿಕ್ಷಕರೇ ಆಗಿರಲಿ, ಸಹಾಯಕರೇ ಆಗಿರಲಿ ಎಲ್ಲಾ ದುಡಯುವ ವರ್ಗದ ಹೆಣ್ಣು ಮಕ್ಕಳು ಸ್ವಾಭಿಮಾನದಿಂದ ಬದುಕುವುದನ್ನು ಕಲಿಯಬೇಕು. ಸಂತೋಷದಿಂದ ಮಕ್ಕಳ ಕಲಿಕೆಗೆ ಮುಂದಾಗಿ.ಜೀವನವನ್ನು ಕೂಡ ಸಂತೋಷದಿಂದ ಕಳೆಯಿರಿ. ನಮ್ಮ ಕೆಲಸದಿಂದ ನಮಗೇ ಆತ್ಮತೃಪ್ತಿ ದೊರಕುವಂತಿರಲಿ

Chikkaballapur News: ನಮ್ಮ ಕ್ಲಿನಿಕ್ ಸಾರ್ವಜನಿಕರಿಗೆ ಗುಣಮಟ್ಟದ ಸೇವೆಗೆ ಆದ್ಯತೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಕೂಲಿ ಕಾರ್ಮಿಕರಿಗೆ, ದಿನಗೂಲಿ ನೌಕರರಿಗೆ ನಮ್ಮ ಕ್ಲಿನಿಕ್ ಸಂಜೀವಿನಿ

1000 ಚದರ ಅಡಿ ವಿಸ್ತೀರ್ಣದಲ್ಲಿ ನಿರೀಕ್ಷಣಾ ಸ್ಥಳ, ಹೊರ ರೋಗಿಗಳ ತಪಾಸಣೆ ಕೊಠಡಿ, ಚುಚ್ಚುಮದ್ದು ನೀಡುವ ಕೊಠಡಿ, ಪ್ರಯೋಗಶಾಲೆ, ಯೋಗ, ಔಷಧಿ ದಾಸ್ತಾನು ಮತ್ತು ವಿತ ರಣಾ ಕೊಠಡಿ, ಅಡಳಿತ ಕಚೇರಿ, ಹೀಗೆ ಪ್ರತ್ಯೇಕ ಕೊಠಡಿಗಳಿವೆ. ಆಸ್ಪತ್ರೆ ಸಿಬ್ಬಂದಿ, ಮಹಿಳಾ ಮತ್ತು ಪುರುಷ ರೋಗಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ.

Chikkaballapur News: ಮಿಟ್ಟೆಮರಿಯಲ್ಲಿ ಅದ್ದೂರಿಯಾಗಿ ನಡೆದ ಗರುಡಾದ್ರಿ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವ

ರೈತಾಪಿ ವರ್ಗ ಸಂತೋಷ ಹಾಗೂ ಸುಭಿಕ್ಷವಾಗಿ ಇರಬೇಕೆಂದು ಪ್ರಾರ್ಥಿಸುತ್ತೇನೆ

ದೇವಾಲಯದಲ್ಲಿ ಬೆಳಗ್ಗೆ ಮೂಲ ವಿಗ್ರಹಕ್ಕೆ ಪಂಚಾಮೃತ ಅಭಿಷೇಕ, ಹೋಮ ಹವನಗಳು ಹಾಗೂ ದೇವರಿಗೆ ವಿಶೇಷ ಪೂಜಾ ಕಾರ್ಯಗಳು ನಡೆದವು. ಬಳಿಕ ಉತ್ಸವ ಮೂರ್ತಿಗಳನ್ನು ಅಲಂಕರಿಸಿ ಗಂಧೋತ್ಸವ ನಡೆಸಲಾಯಿತು. ಉತ್ಸವದಲ್ಲಿ ದೇವರ ಮೂರ್ತಿಗಳನ್ನು ಕರೆ ತಂದು ರಥದಲ್ಲಿ ಕೂರಿಸಿ ಪೂಜೆ ಸಲ್ಲಿಸಲಾಯಿತು. ಶಾಸಕ ಎಸ್.ಎನ್ ಸುಬ್ಬಾರೆಡ್ಡಿ, ತಹಸೀಲ್ದಾರ್ ಮನಿ ಷಾ ಮಹೇಶ್ ಎಸ್.ಪತ್ರಿಯವರು ರಥೋತ್ಸವಕ್ಕೆ ಚಾಲನೆ ನೀಡಿದರು

KN Rajanna: ಯುವಕರು ಮೊಬೈಲ್ ವ್ಯಾಮೋಹಕ್ಕೆ ಬಲಿಯಾಗುತ್ತಿದ್ದಾರೆ: ಸಚಿವ ಕೆ.ಎನ್. ರಾಜಣ್ಣ

ಯುವಕರು ಮೊಬೈಲ್ ವ್ಯಾಮೋಹಕ್ಕೆ ಬಲಿಯಾಗುತ್ತಿದ್ದಾರೆ: ಸಚಿವ ಕೆ.ಎನ್. ರಾಜಣ್ಣ

KN Rajanna: ತುಮಕೂರು ವಿಶ್ವವಿದ್ಯಾಲಯದಲ್ಲಿ ಕಾಲೇಜು ಕನ್ನಡ ಅಧ್ಯಾಪಕರ ಒಕ್ಕೂಟ, ತುಮಕೂರು ವಿವಿ, ದರೈಸ್ತ್ರೀ ಕಲ್ಚರಲ್ ಟ್ರಸ್ಟ್ ಹಾಗೂ ಸಮತಾ ಪ್ರಕಾಶನದ ವತಿಯಿಂದ ಹಮ್ಮಿಕೊಂಡಿದ್ದ ತೊಗಲ ಯೋಗಿ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ ಸಚಿವ ಕೆ.ಎನ್‌.ರಾಜಣ್ಣ ಅವರು ಮಾತನಾಡಿದ್ದಾರೆ.

Chikkaballapur News: ಗುಣಮಟ್ಟ ಕಾಪಾಡುವ ಮೂಲಕ ಅತ್ಯುತ್ತಮ ಸದನ ನಿರ್ಮಾಣವಾಗಬೇಕು

ಕನ್ನಡ ಭವನ ಕಟ್ಟಡ ಕಾಮಗಾರಿಗೆ ಶಾಸಕ ಪುಟ್ಟಸ್ವಾಮಿಗೌಡ

ನಗರದ ಹೃದಯ ಭಾಗದಲ್ಲಿ ಸುಮಾರು ವರ್ಷಗಳಿಂದ ಅಪೂರ್ಣಗೊಂಡಿದ್ದ ಕನ್ನಡ ಸದನದ ಕಟ್ಟಡವನ್ನು ಪೂರ್ಣಗೊಳಿಸುವಂತೆ ಶಾಸಕರಿಗೆ ಮನವಿ ನೀಡಿದ ಹಿನ್ನಲೆಯಲ್ಲಿ 17 ಲಕ್ಷ ಹಣ ಬಿಡುಗಡೆ ಮಾಡಿ ಕಟ್ಟಡದ ಕಾಮಗಾರಿ ಆರಂಭಿಸಿರುವುದಕ್ಕೆ ತಾಲ್ಲೂಕು ಕನ್ನಡ ಮನಸ್ಸುಗಳ ಪರವಾಗಿ ಧನ್ಯವಾದಗಳನ್ನು ತಿಳಿಸಿದರು

Theft case: 40 ಸಾವಿರ ಮೌಲ್ಯದ ಧಾನ್ಯ ಕಳ್ಳತನ; ಐವರು ಆರೋಪಿಗಳು ಅರೆಸ್ಟ್

40 ಸಾವಿರ ಮೌಲ್ಯದ ಧಾನ್ಯ ಕಳ್ಳತನ; ಐವರು ಆರೋಪಿಗಳು ಅರೆಸ್ಟ್

Theft case: ಹಾವೇರಿ ಜಿಲ್ಲೆಯ ತವರ‌ಮಳ್ಳಿಹಳ್ಳಿಯ ರೈತ ಶಂಕ್ರಪ್ಪ ದೊಡ್ಡಮನಿ ಅವರು ದಾಸ್ತಾನು ಮಾಡಿದ್ದ40 ಸಾವಿರ ಮೌಲ್ಯದ ಧಾನ್ಯ ಕಳವಾಗಿತ್ತು. ಈ ಬಗ್ಗೆ ಶಂಕ್ರಪ್ಪ ಸವಣೂರು ಠಾಣೆಗೆ ದೂರು ನೀಡಿದ್ದರು. ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿ, ಧಾನ್ಯ ವಶಕ್ಕೆ ಪಡೆದಿದ್ದಾರೆ.

Chikkaballapur News: ಮಾ.23ರಂದು ಕರ್ನಾಟಕ ಕೆಂಪೇಗೌಡ ಒಕ್ಕಲಿಗರ ಸಂಘ ಉದ್ಘಾಟನಾ ಮಹೋತ್ಸವ ಕಾರ್ಯಕ್ರಮ

ಒಕ್ಕಲಿಗರ ಸಂಘ ಉದ್ಘಾಟನಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮನವಿ

ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾ ನಂದನಾಥ ಮಹಾಸ್ವಾಮಿಗಳ ಆಶೀರ್ವಾದದೊಂದಿಗೆ ಕಾರ್ಯಕ್ರಮ ನಡೆಯಲಿದ್ದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಮಂಗಳಾನಂದನಾಥ ಸ್ವಾಮೀ ಜಿ, ಶಾಸ ಕರು ಹಾಗೂ ಮಾಜಿ ಸಚಿವ ಜೆ.ಟಿ.ದೇವೇಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

Chikkaballapur News: ಚಿಂತಾಮಣಿ ಡಿಸಿಸಿ ಬ್ಯಾಂಕ್‌ನಲ್ಲಿ ಮಹಾ ವಂಚನೆ: ಆರ್‌ಟಿಐ ಕಾರ್ಯಕರ್ತನ ಗಂಭೀರ ಆರೋಪ

ನಕಲಿ ಪೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕುವಲ್ಲಿ ಅಧಿಕಾರಿಗಳು ವಿಫಲ

ಇದುವರೆಗೂ ಕೋಟ್ಯಾಂತರ ಹಣ ವಂಚನೆ ಮಾಡಿದ್ದಾರೆ. ಚಿಂತಾಮಣಿ ತಾಲೂಕಿನಲ್ಲಿ ಮಾತ್ರ 60ಕ್ಕೂ ಅಧಿಕ ನಕಲಿ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದ್ದು ವಂಚನೆ ಮಾಡಿರುವ ಅಧಿಕಾರಿಗಳ ವಿರುದ್ದ ಇಡಿ ಕೇಸ್ ದಾಖಲಿಸಲು ಸಿದ್ಧನಾಗಿದ್ದೇನೆ ಎಂದು ಹೇಳಿದರು.

Wedding Cancelled: ಆರತಕ್ಷತೆಯಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಜಗಳ; ನಿಂತೇ ಹೋಯ್ತು ಮದುವೆ!

ಆರತಕ್ಷತೆಯಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಜಗಳ; ನಿಂತೇ ಹೋಯ್ತು ಮದುವೆ!

Wedding Cancelled: ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದ ಬಲಿಜ ಶ್ರೇಯಾ ಭವನದಲ್ಲಿ ನಡೆದಿದೆ. ಕುಡಿಯುವ ನೀರಿನ ವಿಚಾರಕ್ಕೆ ವಧು, ವರರ ಸಂಬಂಧಿಕರ ನಡುವೆ ಜಗಳ ನಡೆದಿದ್ದು, ಹಿರಿಯರು, ಸಂಬಂಧಿಕರು ಸಂಧಾನ ನಡೆಸಲು ಎಷ್ಟೇ ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ, ಹೀಗಾಗಿ ಮದುವೆ ಮುರಿದು ಬಿದ್ದಿದೆ.

Self Harming: ಬೋಳು ತಲೆಯವ ಎಂದು ಹೆಂಡ್ತಿ ಅಪಹಾಸ್ಯ; ಮನನೊಂದು ಪತಿ ಆತ್ಮಹತ್ಯೆ

ಬೋಳು ತಲೆಯವ ಎಂದು ಹೆಂಡ್ತಿ ಅಪಹಾಸ್ಯ; ಮನನೊಂದು ಪತಿ ಆತ್ಮಹತ್ಯೆ

Self Harming: ಚಾಮರಾಜನಗರ ತಾಲೂಕಿನ ಗುಡಿಗಾಲದಲ್ಲಿ ಘಟನೆ ನಡೆದಿದೆ. ನಿನಗೆ ತಲೆ ಕೂದಲು ಉದುರಿದೆ, ಹೊರಗೆ ಹೋದರೆ ನನಗೆ ನಾಚಿಕೆ ಆಗುತ್ತದೆ. ಎಲ್ಲರೂ ಅಪಹಾಸ್ಯ ಮಾಡುತ್ತಾರೆ ಎಂದು ಪತ್ನಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ನನ್ನ ಬೇರುಗಳಿರುವುದು ಕೋಲಾರದಲ್ಲಿ, ಈ ಮಣ್ಣಿನ ಋಣ ತೀರಿಸುತ್ತಿದ್ದೇನೆ: ಕೆ.ವಿ.ಪ್ರಭಾಕರ್

ಕೋಲಾರದ ಮಣ್ಣಿನ ಋಣ ತೀರಿಸುತ್ತಿದ್ದೇನೆ: ಕೆ.ವಿ.ಪ್ರಭಾಕರ್

KV Prabhakar: ಕೋಲಾರ ಜಿಲ್ಲಾ ಪತ್ರಕರ್ತರ ಸಂಘದ ಕಲ್ಯಾಣಕ್ಕೆ ರಾಜ್ಯ ಸರ್ಕಾರದಿಂದ 25 ಲಕ್ಷ ರೂ. ಅನುದಾನ ಒದಗಿಸಿದ್ದಕ್ಕಾಗಿ ಸಂಘ ಮತ್ತು ನಾಗರಿಕ ಜನ ಸಂಘಟನೆಗಳಿಂದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿನಂದನೆ ಸ್ವೀಕರಿಸಿ ಮಾತನಾಡಿದ್ದಾರೆ.

Fasal Bima Yojana: ಫಸಲ್ ಬಿಮಾ ಯೋಜನೆ ಇನ್ನಷ್ಟು ರೈತಸ್ನೇಹಿಯಾಗಲಿ: ಕೇಂದ್ರ ಸಚಿವರಿಗೆ ಸಂಸದ ಬೊಮ್ಮಾಯಿ ಪತ್ರ

ಫಸಲ್ ಬಿಮಾ ಯೋಜನೆ ಇನ್ನಷ್ಟು ರೈತಸ್ನೇಹಿಯಾಗಲಿ: ಕೇಂದ್ರ ಬೊಮ್ಮಾಯಿ ಪತ್ರ

Fasal Bima Yojana: ಬರ, ಪ್ರವಾಹದಂತಹ ಅನೇಕ ಕಾರಣಗಳಿಂದ ಬೆಳೆ ಹಾನಿಗೊಳಗಾದಾಗ ಗ್ರಾಮ ಪಂಚಾಯತಿ ಮಟ್ಟದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಲಾಗುತ್ತಿದೆ. ಅದರ ಬದಲು ಪ್ರತಿ ರೈತರ ಜಮೀನಿನ ಸರ್ವೆ ನಂಬರ್ ಆಧಾರದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಿದರೆ ನಿಜವಾಗಲೂ ಬೆಳೆಹಾನಿಗೊಳಗಾದ ಎಲ್ಲ ರೈತರೂ ವಿಮಾ ಪರಿಹಾರ ಪಡೆಯಲು ಅನುಕೂಲವಾಗುತ್ತದೆ ಎಂದು ಕೇಂದ್ರ ಸರ್ಕಾರವನ್ನು ಸಂಸದ ಬಸವರಾಜ ಬೊಮ್ಮಾಯಿ ಕೋರಿದ್ದಾರೆ

Karnataka weather: ನಾಳೆ ದಕ್ಷಿಣ ಕನ್ನಡ, ಮೈಸೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ನಾಳೆ ದಕ್ಷಿಣ ಕನ್ನಡ, ಮೈಸೂರು ಸೇರಿ ವಿವಿಧ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

Karnataka weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಮುಖ್ಯವಾಗಿ ಶುಭ್ರ ಅಕಾಶವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34°C ಮತ್ತು 19°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

ಮುಸ್ಲಿಂ ಮನಸ್ಥಿತಿಯ ಹಿಂದುಗಳಿಂದ ದೇಶಕ್ಕೆ ಗಂಡಾಂತರ: ಛಲವಾದಿ ನಾರಾಯಣಸ್ವಾಮಿ

ಮುಸ್ಲಿಂ ಮನಸ್ಥಿತಿಯ ಹಿಂದುಗಳಿಂದ ದೇಶಕ್ಕೆ ಗಂಡಾಂತರ: ಛಲವಾದಿ ನಾರಾಯಣಸ್ವಾಮಿ

ಮುಸಲ್ಮಾನ ಬಂಧುಗಳಿಂದಲೇ ಈ ದೇಶಕ್ಕೆ ಗಂಡಾಂತರ ಇದೆ ಎಂದು ನಾನು ಹೇಳುತ್ತಿಲ್ಲ; ಆದರೆ, ಮುಸ್ಲಿಮರ ಜತೆಗೇ ಇದ್ದು ಮುಸ್ಲಿಂ ಮನಸ್ಥಿತಿ ಇರುವ ಹಿಂದುಗಳಿಂದ ಈ ದೇಶಕ್ಕೆ ಗಂಡಾಂತರ ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ.

Drug mafia: ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಬೇಟೆ; 75 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ

ಬೆಂಗಳೂರಲ್ಲಿ 75 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ

Drug mafia: ಮಂಗಳೂರು ಸಿಸಿಬಿ ಪೊಲೀಸರು ದೊಡ್ಡ ಕಾರ್ಯಾಚರಣೆ ನಡೆಸಿದ್ದಾರೆ. ರಾಜ್ಯದ ಇತಿಹಾಸದಲ್ಲೇ ದೊಡ್ಡ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡಿದ್ದೇವೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಹತ್ತಿರದ ನೀಲಾದ್ರಿ ನಗರ ಎಂಬಲ್ಲಿ ಆರೋಪಿಗಳನ್ನು ಸಿಸಿಬಿ ವಶಕ್ಕೆ ಪಡೆದು, ಅವರ ಬಳಿಯ ಎರಡು ಟ್ರಾಲಿ ಟ್ರಾವೆಲ್ ಬ್ಯಾಗ್​ನಲ್ಲಿ ತಂದಿದ್ದ 75 ಕೋಟಿ ಮೌಲ್ಯದ 37.878 ಕೆ.ಜಿ ಎಂಡಿಎಂಎ ಜಪ್ತಿ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

Murder Case: ಹಳೇ ವೈಷಮ್ಯ; ದಲಿತ ಮುಖಂಡ ಸೇರಿ ಇಬ್ಬರ ಬರ್ಬರ ಕೊಲೆ

ಹಳೇ ವೈಷಮ್ಯ; ದಲಿತ ಮುಖಂಡ ಸೇರಿ ಇಬ್ಬರ ಬರ್ಬರ ಕೊಲೆ

Murder Case: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಾಪುರದ ಬಳಿ ಭಾನುವಾರ ಬೆಳಗ್ಗೆ ಜೋಡಿ ಕೊಲೆ ನಡೆದಿದೆ. ತರಕಾರಿ ತರಲು ಊರಿನಿಂದ ಬೈಕ್‌ನಲ್ಲಿ ಹೊರಟ್ಟಿದ್ದ ಇಬ್ಬರನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

Assault Case: ಕಲಬುರಗಿಯಲ್ಲಿ ಹೀನ ಕೃತ್ಯ; ಮಂಗಳಮುಖಿಯನ್ನು ಬೆತ್ತಲೆ ಮಾಡಿ, ತಲೆ ಬೋಳಿಸಿ ಹಲ್ಲೆ

ಮಂಗಳಮುಖಿಯನ್ನು ಬೆತ್ತಲೆ ಮಾಡಿ, ತಲೆ ಬೋಳಿಸಿ ಹಲ್ಲೆ

Assault Case: ಕಲಬುರಗಿ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಮಂಗಳಮುಖಿಯು ಭೀಕ್ಷಾಟನೆಯ ಹಣದಲ್ಲಿ ಪಾಲು‌ ಕೊಡದಿದಕ್ಕೆ ಆಕೆಯ ಮೇಲೆ ಮುಂಗಳಮುಖಿಯರೇ ಹಲ್ಲೆ ಮಾಡಿದ್ದಾರೆ. ಗಾಯಾಳುವನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಯ ವಿಡಿಯೊ ವೈರಲ್‌ ಆಗಿದೆ.

CM Siddaramaiah: ಕಾಸರಗೋಡು ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಸಿಎಂ ಸಿದ್ದರಾಮಯ್ಯ, 25 ಲಕ್ಷ ನೆರವು

ಕಾಸರಗೋಡು ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಸಿಎಂ 25 ಲಕ್ಷ ರೂ. ನೆರವು

ಕೇರಳ ರಾಜ್ಯದ ಕಾಸರಗೋಡು ಭಾಗದಲ್ಲಿ ಕನ್ನಡ ಪತ್ರಿಕೆಗಳು ಈಗಲೂ ಹೆಚ್ಚಿನ ಪ್ರಸಾರ ಹೊಂದಿದ್ದು, ಕನ್ನಡ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಅವರ ಹಿತ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಪತ್ರಕರ್ತರ ಸಂಘಕ್ಕೆ ಆರ್ಥಿಕ ನೆರವು ನೀಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಕಾಸರಗೋಡು ಘಟಕ ಮಾಡಿದ ಮನವಿಯನ್ನು ಪರಿಗಣಿಸಿರುವ ಮುಖ್ಯಮಂತ್ರಿಗಳು 25 ಲಕ್ಷ ರೂ ಮಂಜೂರು ಮಾಡಿದ್ದಾರೆ.

Tumkur (Gubbi) news: ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆದ ಬೆಳ್ಳಿ ಪಲ್ಲಕ್ಕಿ ಉತ್ಸವ

ಐತಿಹಾಸಿಕ ಪ್ರಸಿದ್ಧ ಗೋಸಲ ಶ್ರೀ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ

ಐತಿಹಾಸಿಕ ಪ್ರಸಿದ್ಧ ಗೋಸಲ ಶ್ರೀ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ಬೆಳ್ಳಿ ಪಲ್ಲಕ್ಕಿ ಉತ್ಸವದ ಅತ್ಯಾಕರ್ಷಕ ಪುಷ್ಪಾ ಲಂಕಾರಕ್ಕೆ ಸಾವಿರಾರು ಭಕ್ತರು ಸಾಕ್ಷಿ ಯಾದರು. ಕಳೆದ ಭಾನುವಾರ ರಥೋತ್ಸವ ಕೂಡಾ ಸಾವಿರಾರು ಭಕ್ತರನ್ನು ಸೆಳೆದಿತ್ತು. ಇಡೀ ರಾತ್ರಿ ನಡೆಯುವ ಬೆಳ್ಳಿ ಪಲ್ಲಕ್ಕಿ ಉತ್ಸವ ಹೂವಿನ ಅಲಂಕಾರ ಹಾಗೂ ವಿದ್ಯುದ್ದೀಪ ಅಲಂಕಾ ರಕ್ಕೆ ಹೆಸರುವಾಸಿಯಾಗಿದೆ.

Pro Pakistan Writing: ಶೌಚಾಲಯದ ಗೋಡೆಯಲ್ಲಿ ಪಾಕ್‌ ಪರ ಬರಹ; ಕಿಡಿಗೇಡಿಗಳಿಗಾಗಿ ತಲಾಶ್‌!

ಶೌಚಾಲಯದ ಗೋಡೆಯಲ್ಲಿ ಪಾಕ್‌ ಪರ ಬರಹ ಪತ್ತೆ

ಶೌಚಾಲಯದ ಗೋಡೆ ಮೇಲೆ ಪಾಕಿಸ್ತಾನಕ್ಕೆ ಜೈ , ಪಾಕಿಸ್ತಾನಕ್ಕೆ ಜಯವಾಗಲಿ ಎಂದು ಗೋಡೆ ಬರಹ ಬರೆಯಲಾಗಿದೆ. ಕಾರ್ಖಾನೆಯಲ್ಲಿ ಕೆಲಸ ಮಾಡುವ ಯಾರೋ ಕಿಡಿಗೇಡಿಗಳು ಈ ಬರಹ ಬರೆದಿರುವ ಶಂಕೆ ವ್ಯಕ್ತವಾಗಿದೆ. ಬಿಡದಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ಈ ಘಟನೆ ನಡೆದಿದೆ.

Gold Price Today: ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ರೇಟ್‌ ಹೀಗಿದೆ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today: ಭಾನುವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 8,220 ರೂ. ತಲುಪಿದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 8,967 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನ 65,760 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 82,200 ರೂ. ಮತ್ತು 100 ಗ್ರಾಂಗೆ 8,22,000 ರೂ. ನೀಡಬೇಕಾಗುತ್ತದೆ.

Tumkur (Gubbi)News: ಕಡಬದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ದಸಂಸ ಒತ್ತಾಯ

ಗ್ರಾಮ ಪಂಚಾಯಿತಿ ಸಮೀಪದಲ್ಲೇ ಪುತ್ಥಳಿ ಅನಾವರಣ

ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಈ ವಿಚಾರ ಚರ್ಚೆ ಮಾಡಿ ಎಲ್ಲಾ ಸದಸ್ಯರ ನಿರ್ಣಯದಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲು ಹಣವನ್ನು ಬಳಸಬೇಕು. ಗ್ರಾಮ ಪಂಚಾಯಿತಿ ಸಮೀಪದಲ್ಲೇ ಪುತ್ಥಳಿ ಅನಾವರಣ ಮಾಡಬೇಕು. ಮುಂದಿನ ಸಭೆಯಲ್ಲಿ ತೀರ್ಮಾನ ಮಾಡಬೇಕು. ವಿಳಂಬ ಧೋರಣೆ ಅನುಸರಿಸಿದರೆ ಪಂಚಾಯಿತಿ ಕಚೇರಿ ಮುಂದೆ ದಲಿತ ಸಂಘರ್ಷ ಸಮಿತಿ ಹೋರಾಟ ನಡೆಸಲಿದೆ

Tumkur (Gubbi) news: ಕಡಬ ಗ್ರಾಮ ಪಂಚಾಯಿತಿಯ ನೂತನ ಕಟ್ಟಡಕ್ಕೆ ಶಾಸಕ ಎಸ್ಆರ್ ಶ್ರೀನಿವಾಸ್ ರಿಂದ ಭೂಮಿ ಪೂಜೆ

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಾಂವಿಧಾನಾತ್ಮಕ ಹುದ್ದೆ ಅಲ್ಲ

ನಿಗಮ ಮಂಡಳಿ ರಚಿಸಿ ಮೂಲ ವೆಚ್ಚಗಳನ್ನು ಸರ್ಕಾರವೇ ಭರಿಸಿವೆ. ಯಾವುದೂ ಸಂವಿಧಾನ ಪ್ರಕಾರವಿಲ್ಲ. ಆದರೂ ಆಯಾ ಸರ್ಕಾರ ನಿಗಮ, ಸಮಿತಿ ರಚಿಸಿ ನಡೆಸುವುದು ವಾಡಿಕೆಯಾಗಿದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಬಗ್ಗೆ ಸಮರ್ಥಿಸಿ ಕೊಂಡು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿ ಸದನದ ಆರಂಭದಲ್ಲಿ ಔತಣ ಕೂಟ ನಡೆಸಿಕೊಂಡು ಬಂದಿದ್ದಾರೆ.