ಪ್ರಿಯಾಂಕ್ ಬುಡಕ್ಕೆ ಬೆಂಕಿ ಬಿದ್ದಾಗ ದಲಿತರ ನೆನಪು: ಛಲವಾದಿ ನಾರಾಯಣಸ್ವಾಮಿ
Priyank Kharge: ಪ್ರಿಯಾಂಕ್ ಖರ್ಗೆ ಅವರು ಇರಲಾರದೆ ಇರುವೆ ಬಿಟ್ಟುಕೊಂಡ ರೀತಿ ಮಾಡುತ್ತಿದ್ದಾರೆ. ಅದಕ್ಕೆ ಯಾವ ಸಂಘಟನೆಗಳು ಅವರ ಬೆಂಬಲಕ್ಕೆ ಬಂದಿರುವುದಿಲ್ಲ. ಆದರೆ ಅವರೇ ಅದಕ್ಕಾಗಿಯೇ ಕೆಲವು ಸಂಘಟನೆಗಳನ್ನು ಸೃಷ್ಟಿಸಿದ್ದು, ದಲಿತ ಸಂಘಟನೆಗಳಿಗೆ ಮುಜುಗರ ಉಂಟುಮಾಡಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.