ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Nikhil Kumaraswamy: ಉಡಾಫೆ ಮಾತು ಬಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಹರಿಸಿ: ಡಿಕೆಶಿ ವಿರುದ್ಧ ನಿಖಿಲ್ ವಾಗ್ದಾಳಿ

ಜನತಾದಳದ ಕಾರ್ಯಕರ್ತರು ನಿಷ್ಠಾವಂತರು: ನಿಖಿಲ್

ಶಿವ ಕುಮಾರಣ್ಣ, ಪ್ರಾದೇಶಿಕ ಪಕ್ಷ ಕಟ್ಟುವುದು, ಯಾರೋ ಗೆದ್ದ ಕಪ್ ಹಿಡಿದು ಮುತ್ತಿಟ್ಟು, ರೀಲ್ಸ್ ಮಾಡುವಷ್ಟು ಸುಲಭವಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

DK Shivakumar: ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್ 5ರಂದು ಬೆಂಗಳೂರಿನಲ್ಲಿ ಪ್ರತಿಭಟನೆ: ಡಿಕೆಶಿ

ಮತಗಳ್ಳತನದ ವಿರುದ್ಧ ಆಗಸ್ಟ್ 5ರಂದು ಪ್ರತಿಭಟನೆ: ಡಿಕೆಶಿ

DK Shivakumar: ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಆಗಸ್ಟ್ 5ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುವುದು. ನಂತರ ಚುನಾವಣಾ ಆಯೋಗದ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Quantum city: ಬೆಂಗಳೂರಿನಲ್ಲಿ ಕ್ವಾಂಟಮ್ ಸಿಟಿ ಸ್ಥಾಪನೆ: ಎನ್.ಎಸ್.ಭೋಸರಾಜು

ಬೆಂಗಳೂರಿನಲ್ಲಿ ಕ್ವಾಂಟಮ್ ಸಿಟಿ ಸ್ಥಾಪನೆ: ಎನ್.ಎಸ್.ಭೋಸರಾಜು

ಕ್ವಾಂಟಮ್ ಕಂಪ್ಯೂಟರ್ ವಲಯದಲ್ಲಿ 2 ಲಕ್ಷಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸುವ ಮೂಲಕ 2035ರ ವೇಳೆಗೆ ಜಾಗತಿಕ ಕ್ವಾಂಟಮ್ ತಂತ್ರಜ್ಞಾನ ಮಾರುಕಟ್ಟೆಯಲ್ಲಿ ಶೇ. 20ರಷ್ಟು ಪಾಲನ್ನು ಕರ್ನಾಟಕದ್ದಾಗಿಸಲು ಗುರಿ ಇಟ್ಟುಕೊಂಡು ಅದಕ್ಕಾಗಿ ಕಾರ್ಯತಂತ್ರಗಳನ್ನು ರೂಪಿಸಲಾಗುತ್ತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸರಾಜು ತಿಳಿಸಿದ್ದಾರೆ.

Dharmasthala: ಧರ್ಮಸ್ಥಳ ಪ್ರಕರಣ; ಫಸ್ಟ್ ಸ್ಪಾಟ್‌ನಲ್ಲಿ ದೊರೆತ ಎಟಿಎಂ ಗುರುತು ಪತ್ತೆ; ಆತ ಸಾವನಪ್ಪಿದ್ದು ಜಾಂಡಿಸ್‌ನಿಂದ ಎಂದ ಅಧಿಕಾರಿಗಳು

ಧರ್ಮಸ್ಥಳ ಪ್ರಕರಣ; 6ನೇ ಸ್ಥಳದಲ್ಲಿ ಮೂಳೆಗಳು ಪತ್ತೆ

ದಿನದಿಂದ ದಿನಕ್ಕೆ ಧರ್ಮಸ್ಥಳ ಪ್ರಕರಣ ತೀವ್ರ ತಿರುವು ಪಡೆದುಕೊಳ್ಳುತ್ತಿದ್ದು, ಮೊದಲ ಸ್ಥಳದಲ್ಲಿ ಅಗೆಯುವಾಗ ಪತ್ತೆಯಾಗಿದ್ದ ಪ್ಯಾನ್‌ ಕಾರ್ಡ್ ಬಗ್ಗೆ ಮಾಹಿತಿ ಹೊರಗೆ ಬಿದ್ದಿದೆ. ಆ ಕಾರ್ಡ್ ಪುರುಷರೊಬ್ಬರದ್ದು ಎಂದು ತಿಳಿದು ಬಂದಿದ್ದು, ಎಸ್‌ಐಟಿ ತಂಡವು ಈ ವ್ಯಕ್ತಿಯ ಕುಟುಂಬವನ್ನು ಪತ್ತೆಹಚ್ಚಿದೆ. ಇದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸುರೇಶ್ ಎಂಬ ವ್ಯಕ್ತಿಯದ್ದೆಂದು ಗೊತ್ತಾಗಿದೆ.

Actor Pratham: ಪೊಲೀಸರ ಸಮ್ಮುಖದಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ ಬಳಿಯಲು ಯತ್ನ; ದೊಡ್ಡಬಳ್ಳಾಪುರ ಹೈಡ್ರಾಮಾ

ಪೊಲೀಸರ ಸಮ್ಮುಖದಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ ಬಳಿಯಲು ಯತ್ನ

Doddaballapura News: ದೊಡ್ಡಬಳ್ಳಾಪುರದಲ್ಲಿ ದಲಿತ ಸಂಘನೆಯ ಕಾರ್ಯಕರ್ತರು ನಟ ಪ್ರಥಮ್‌ ಅವರ ಮುಖಕ್ಕೆ ಮಸಿ ಬಳಿಯಲು ಯತ್ನಿಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಆವರಣದಲ್ಲಿ ಗುರುವಾರ (ಜು. 31) ಈ ಹೈಡ್ರಾಮಾ ನಡೆದಿದೆ. ಸದ್ಯ ಘಟನೆ ವಿಡಿಯೊ ವೈರಲ್‌ ಆಗಿದೆ.

Noel Robinson: ಕೇರಳದ ಮುಂಡು ಧರಿಸಿ ನೃತ್ಯ ಮಾಡುತ್ತಿದ್ದ ಜರ್ಮನ್ ಟಿಕ್‌ಟಾಕರ್‌ ಅರೆಸ್ಟ್: ಇಲ್ಲಿದೆ ವೈರಲ್ ವಿಡಿಯೊ

ಕೇರಳದ ಮುಂಡು ಧರಿಸಿ ನೃತ್ಯ ಮಾಡುತ್ತಿದ್ದ ಟಿಕ್‌ಟಾಕರ್‌ ಅರೆಸ್ಟ್

German TikToker arrest: ಆಫ್ರೋ ನೃತ್ಯದ ವಿಡಿಯೊಗಳಿಗೆ ಹೆಸರುವಾಸಿಯಾದ ಜರ್ಮನ್ ಟಿಕ್‌ಟಾಕರ್‌ ನೋಯೆಲ್ ರಾಬಿನ್ಸನ್‍ನನ್ನು ಬೆಂಗಳೂರು ಪೊಲೀಸರು ಬಂಧಿಸಿದರು. ವಿಡಿಯೊ ಚಿತ್ರೀಕರಿಸುತ್ತಿದ್ದ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದರಿಂದ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಬಂಧನದ ನಂತರ ದಂಡ ಪಾವತಿಸಬೇಕಾಯಿತು ಎಂದು ನೋಯೆಲ್ ಹೇಳಿದರು.

Pralhad Joshi: ಹುಬ್ಬಳ್ಳಿಗೆ 10 ಹೊಸ ಮೆಮು ರೈಲು, ಪ್ಯಾಸೆಂಜರ್‌ ರೈಲು, ರೈಲ್ವೆ ಬ್ರಿಡ್ಜ್ ಒದಗಿಸಲು ಪ್ರಲ್ಹಾದ್‌ ಜೋಶಿ ಆಗ್ರಹ

ಹುಬ್ಬಳ್ಳಿಗೆ 10 ಹೊಸ ಮೆಮು ರೈಲು ಸಂಚಾರ ಆರಂಭಿಸಿ: ಜೋಶಿ

ದೆಹಲಿಯಲ್ಲಿ ಬುಧವಾರ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಭೇಟಿ ಮಾಡಿದ ಧಾರವಾಡ ಸಂಸದ, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ, ಪಟ್ಟಣ ಹಾಗೂ ಗ್ರಾಮಗಳಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರಿಗಾಗಿ 10 ಹೊಸ ಮೆಮು ರೈಲುಗಳ ಸಂಚಾರ ಆರಂಭಿಸಬೇಕೆಂದು ಒತ್ತಾಯಿಸಿದ್ದಾರೆ.

CM Siddaramaiah: ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

CM Siddaramaiah: ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ ರಾಜ್ಯದ ರೈತರಿಗೆ ಅನಾನುಕೂಲ ಆಗದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ನಡುವೆ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಟಿಸಿ ದುರ್ಲಾಭ ಮಾಡಿಕೊಳ್ಳಲು ಕಾಳಸಂತೆಕೋರರು ಪ್ರಯತ್ನಿಸುತ್ತಿರುವ ಬಗ್ಗೆ ತೀವ್ರ ನಿಗಾ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Golden Book of World Records: ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ; ವಿಶ್ವದಾಖಲೆ ಬರೆದ ಮಂಗಳೂರಿನ ವಿದ್ಯಾರ್ಥಿನಿ

ಭರತನಾಟ್ಯ ಪ್ರದರ್ಶನ; ವಿಶ್ವದಾಖಲೆ ಬರೆದ ಮಂಗಳೂರಿನ ವಿದ್ಯಾರ್ಥಿನಿ

Bharatnatyam: ವಿದ್ಯಾರ್ಥಿನಿಯೊಬ್ಬರು 170 ಗಂಟೆಗಳ ಕಾಲ ನಿರಂತರ ನೃತ್ಯ ಮಾಡುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಎಂಟು ದಿನಗಳ ಕಾಲ ನಿರಂತರವಾಗಿ ಭಾರತೀಯ ಶಾಸ್ತ್ರೀಯ ಭರತನಾಟ್ಯ ಪ್ರದರ್ಶಿಸುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ರೆಮೋನಾ ತಮ್ಮ ಹೆಸರನ್ನು ಬರೆದಿದ್ದಾರೆ.

DK Shivakumar: ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿಯಾಗಲಿದೆ: ಡಿಕೆಶಿ

ಶೀಘ್ರವೇ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನದ ರಾಜಧಾನಿ: ಡಿಕೆಶಿ ಭವಿಷ್ಯ

ಬೆಂಗಳೂರಿನಲ್ಲಿ ನಡೆದ ಮೊದಲ ಆವೃತ್ತಿಯ ಕ್ವಾಂಟಮ್ ಇಂಡಿಯಾ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಕ್ಕೆ ಬಹಳ ಸಂತೋಷವಾಗಿದೆ. ತಂತ್ರಜ್ಞಾನವೇ ಭವಿಷ್ಯ. ಕರ್ನಾಟಕ ಅತ್ಯಂತ ಪ್ರತಿಭಾವಂತ ಮಾನವ ಸಂಪನ್ಮೂಲ ಹೊಂದಿರುವ ರಾಜ್ಯ. ಇಲ್ಲಿನ ಮಾನವ ಸಂಪನ್ಮೂಲಕ್ಕೆ ದೇಶದ ಯಾವುದೇ ಇತರ ನಗರಗಳು ಅಥವಾ ರಾಜ್ಯ ಪೈಪೋಟಿ ನೀಡಲು ಸಾಧ್ಯವಿಲ್ಲ. ನಾವು ನಮ್ಮ ನೆರೆ ರಾಜ್ಯಗಳ ಜತೆಗೆ ಮಾತ್ರ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಬೇರೆ ದೇಶಗಳ ಜತೆ ಸ್ಪರ್ಧೆ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

DK Shivakumar: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಐಟಿ ಕಂಪನಿಗಳಿಗೆ ಮುಕ್ತ ಸ್ವಾಗತ ಎಂದ ಡಿಕೆಶಿ

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಐಟಿ ಕಂಪನಿಗಳನ್ನು ಸ್ವಾಗತಿಸಿದ ಡಿಕೆಶಿ

DK Shivakumar: ಮಹಾರಾಷ್ಟ್ರವೂ ಸಹ ಐಟಿ ಕ್ಷೇತ್ರದಲ್ಲಿ ಸಾಕಷ್ಟು ಮುಂದುವರಿದಿರುವ ರಾಜ್ಯ. ಅಲ್ಲಿನ ಐಟಿ ಹಬ್ ಪುಣೆಯ ಹಿಂಜವಾಡಿಯು ಅತ್ಯಂತ ಪ್ರಮುಖ ಐಟಿ ಪ್ರದೇಶ. ಆದರೆ ನಮ್ಮ ರಾಜ್ಯಕ್ಕೆ ಬರುವ ಕಂಪನಿಗಳನ್ನು ನಾವು ಮುಕ್ತವಾಗಿ ಸ್ವಾಗತಿಸಿ ಬೆಂಬಲಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Bengaluru News: ಅಖಿಲ ಭಾರತ ಕರಾಟೆ ಸ್ಪರ್ಧೆಯಲ್ಲಿ ಸುಡೋಕನ್ ಮಾರ್ಷಲ್ ಆರ್ಟ್ಸ್ ಅಕಾಡೆಮಿಗೆ ಚಾಂಪಿಯನ್‌ಶಿಪ್

ಬೆಂಗಳೂರಿನಲ್ಲಿ 2ನೇ ಅಖಿಲ ಭಾರತ ಓಪನ್‌ ಕರಾಟೆ 2025 ಸ್ಪರ್ಧೆ

Bengaluru News: ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಎರಡನೇ ಅಖಿಲ ಭಾರತ ಓಪನ್‌ ಕರಾಟೆ 2025ರ ಸ್ಪರ್ಧೆಯಲ್ಲಿ ಸುಡೋಕನ್‌ ಮಾರ್ಷಲ್‌ ಆರ್ಟ್‌ ಅಕಾಡೆಮಿಯ ರೆನ್ಷಿ ಜೈನುಲ್‌ ಅಬಿದೀನ್‌ ನೇತೃತ್ವದ ತಂಡವು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಚಾಂಪಿಯನ್‌ಶಿಪ್‌ ತಮ್ಮದಾಗಿಸಿಕೊಂಡಿದೆ. ಈ ಕುರಿತ ವಿವರ ಇಲ್ಲಿದೆ.

Utthana Katha Spardhe 2025: ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಗೆ ಕಥೆಗಳ ಆಹ್ವಾನ

ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಗೆ ಕಥೆಗಳ ಆಹ್ವಾನ

Utthana Katha Spardhe 2025: ಉತ್ಥಾನ ಮಾಸಪತ್ರಿಕೆಯು ಕಳೆದ 5 ದಶಕಗಳಿಂದ ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದೆ. ಈ ಬಾರಿಯ 2025ನೇ ಸಾಲಿನ ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಗೆ ಕಥೆಯನ್ನು ಆಹ್ವಾನಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

Auto Fare Hike: ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಏರಿಕೆ, ನಾಳೆಯಿಂದ ಜಾರಿ

ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಏರಿಕೆ, ನಾಳೆಯಿಂದ ಜಾರಿ

Bengaluru: ಬೆಂಗಳೂರಿನಲ್ಲಿ ಕನಿಷ್ಠ ಎರಡು ಕಿಮೀ ಆಟೋ ಪ್ರಯಾಣ ದರ 30 ರೂ.ನಿಂದ 36ರೂ.ಗೆ ಹೆಚ್ಚಳವಾಗಿದೆ. ಈ ಮೂಲಕ 6 ರೂ. ಹೆಚ್ಚಿಸಲಾಗಿದೆ. ಕನಿಷ್ಠ ಪ್ರಯಾಣ ದರ ಬಳಿಕ ಪ್ರತಿ ಕಿಮೀ.ಗೆ 15 ರೂ.ನಿಂದ 18 ರೂ.ಗೆ ಏರಿಕೆ ಮಾಡಲಾಗಿದೆ. ಕಾಯುವಿಕೆ ದರ ಮೊದಲ ಐದು ನಿಮಿಷ ಉಚಿತವಾಗಿದೆ. ಮೊದಲ ಐದು ನಿಮಿಷದ ನಂತರ ಪ್ರತಿ 15 ನಿಮಿಷ ಅಥವಾ ಅದರ ಭಾಗಕ್ಕೆ 10 ರೂ. ನಿಗದಿ ಮಾಡಲಾಗಿದೆ.

Dharmasthala case: ಧರ್ಮಸ್ಥಳ ಕೇಸ್:‌ ದೂರುದಾರ ಸೂಚಿಸಿದ 6ನೇ ಸ್ಪಾಟ್‌ನಲ್ಲಿ ಮೂಳೆಗಳು ಪತ್ತೆ

ಧರ್ಮಸ್ಥಳ ಕೇಸ್:‌ ದೂರುದಾರ ಸೂಚಿಸಿದ 6ನೇ ಸ್ಪಾಟ್‌ನಲ್ಲಿ ಮೂಳೆಗಳು ಪತ್ತೆ

mass burial case: ಎಸ್‌ಐಟಿಯು ಧರ್ಮಸ್ಥಳದ ಕಾಡುಪ್ರದೇಶದಲ್ಲಿ ಗುರುತಿಸಲಾದ ಪಾಯಿಂಟ್ ನಂಬರ್ 6ರಲ್ಲಿ ಹಿಟಾಚಿ ಯಂತ್ರವನ್ನು ಬಳಸಿ ಉತ್ಖನನ ಕಾರ್ಯವನ್ನು ಕೈಗೊಂಡಿತು. ಈ ಸ್ಥಳದಲ್ಲಿ ನಡೆದ ಒಂದೂವರೆ ಗಂಟೆಗಳ ತೀವ್ರ ಶೋಧದ ನಂತರ, ಮೂಳೆ ರೀತಿಯ ವಸ್ತುಗಳು ಪತ್ತೆಯಾಗಿವೆ.

Killer BMTC: ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಹಿರಿಯ ಜೀವ ಬಲಿ

ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಹಿರಿಯ ಜೀವ ಬಲಿ

Bengaluru: ಘಟನಾ ಸ್ಥಳಕ್ಕೆ ಬಿಎಂಟಿಸಿಯ ಹಿರಿಯ ಅಧಿಕಾರಿಗಳು ಹಾಗೂ ಟಾಟಾ ಸ್ಮಾರ್ಟ್ ಲಿಮಿಟೆಡ್ ಕಂಪನಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಬಸ್‌ ಚಾಲಕನ ಅಜಾಗರೂಕತೆ ಕಾರಣವೇ ಎಂದು ಪರಿಶೀಲಿಸಲಾಗುತ್ತಿದೆ.

Gold Price Today: ಚಿನ್ನದ ದರದಲ್ಲಿ ಇಂದು ಮತ್ತೆ ಇಳಿಕೆ- ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಕೊಂಚ ಇಳಿಕೆ; ಇಂದಿನ ರೇಟ್‌ ಎಷ್ಟಿದೆ?

ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 40 ರೂ. ಇಳಿಕೆ ಕಂಡು ಬಂದಿದೆ. ಆ ಮೂಲಕ ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,170 ರೂ ಗೆ ಬಂದು ನಿಂತಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನ 44 ರೂ ಇಳಿಕೆ ಕಂಡಿದ್ದು, 10,003 ರೂ. ಆಗಿದೆ.

Al-Qaeda terrorist: ಬೆಂಗಳೂರಿನ ಜಿಹಾದಿ ಲೇಡಿ ಶಮಾ ಪರ್ವೀನ್‌ಗೆ ಇದ್ದಾರೆ 10,000 ಫಾಲೋವರ್ಸ್!‌

ಬೆಂಗಳೂರಿನ ಜಿಹಾದಿ ಲೇಡಿ ಶಮಾ ಪರ್ವೀನ್‌ಗೆ ಇದ್ದಾರೆ 10,000 ಫಾಲೋವರ್ಸ್!‌

Shama Parveen Ansari: ಎಟಿಎಸ್ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಶಮಾ ಪರ್ವೀನ್ ಅನ್ಸಾರಿ ಭಾರತ ಸರ್ಕಾರದ ವಿರುದ್ಧ ‘ಸಶಸ್ತ್ರ ಕ್ರಾಂತಿ ಅಥವಾ ಜಿಹಾದ್’ಗೆ ಕರೆ ನೀಡುವ ವಿಷಯವನ್ನು ಪ್ರಸಾರ ಮಾಡಲು ಡಿಜಿಟಲ್ ವೇದಿಕೆಗಳನ್ನು ಬಳಸುತ್ತಿದ್ದಳು. ಧಾರ್ಮಿಕ ಭಿನ್ನಾಭಿಪ್ರಾಯವನ್ನು ಸೃಷ್ಟಿಸಲು ಮತ್ತು ಹಿಂಸಾಚಾರವನ್ನು ಪ್ರಚೋದಿಸಲು ಆಕೆ ಸಾಮಾಜಿಕ ಮಾಧ್ಯಮವನ್ನು ಸಕ್ರಿಯವಾಗಿ ಬಳಸುತ್ತಿದ್ದಳು.

Gun Firing: ಪ್ರಿಯಕರನ ಪಿಸ್ತೂಲ್‌ ಮಿಸ್‌ಫೈರ್‌, ಯುವತಿಯ ಕಿಡ್ನಿಗೇ ಹಾನಿ

ಪ್ರಿಯಕರನ ಪಿಸ್ತೂಲ್‌ ಮಿಸ್‌ಫೈರ್‌, ಯುವತಿಯ ಕಿಡ್ನಿಗೇ ಹಾನಿ

Miss firing: ಜು.28ರಂದು ನಿಖಿಲ್​​​​​ ಟೆರೆಸ್​ ಮೇಲೆ ಗನ್ ಪರಿಶೀಲನೆ ಮಾಡುತ್ತಿದ್ದರು. ಈ ವೇಳೆ ರೆಚೆಲ್​ ಕೂಡ ಜೊತೆಯಲ್ಲಿದ್ದರು. ರೆಚೆಲ್​ ಪ್ರಿಯಕರ ನಿಖಿಲ್​ನಿಂದ ಗನ್​ ಪಡೆದು ಪರಿಶೀಲನೆ ನಡೆಸುತ್ತಿದ್ದಾಗ, ಕೈತಪ್ಪಿ ಫೈರ್​ ಆಗಿ ಹೊಟ್ಟೆಗೆ ಗುಂಡು ತಗುಲಿದೆ. ಕೂಡಲೇ ರೆಚೆಲ್​ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Younes Zarou: ಅನುಮತಿಯಿಲ್ಲದೆ ಜನ ಸೇರಿಸಿದ ಜರ್ಮನ್‌ ಸೋಶಿಯಲ್‌ ಮೀಡಿಯಾ ಸ್ಟಾರ್‌ಗೆ ಚರ್ಚ್‌ ಸ್ಟ್ರೀಟ್‌ನಿಂದ ಗೇಟ್‌ಪಾಸ್‌

ಜರ್ಮನ್‌ ಸೋಶಿಯಲ್‌ ಮೀಡಿಯಾ ಸ್ಟಾರ್‌ಗೆ ಚರ್ಚ್‌ ಸ್ಟ್ರೀಟ್‌ನಿಂದ ಗೇಟ್‌ಪಾಸ್‌

Church Street: ಇನ್‌ಸ್ಟಾಗ್ರಾಮ್‌ಲ್ಲಿ 2.1 ಕೋಟಿ ಅನುಯಾಯಿಗಳನ್ನು ಹೊಂದಿರುವ ಝರೌ, ದೊಡ್ಡ ಸಭೆಗೆ ಯಾವುದೇ ಅನುಮತಿಗಳನ್ನು ತೆಗೆದುಕೊಳ್ಳದೆ ಚರ್ಚ್ ಸ್ಟ್ರೀಟ್‌ಗೆ ಆಗಮಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲಿಗೆ ಬರುವ ಸ್ವಲ್ಪ ಸಮಯದ ಮೊದಲು, ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಅನ್ನು ಹಾಕಿದ್ದರು.

Dharmasthala Case: 5ನೇ ಜಾಗದಲ್ಲೂ ಸಿಗದ ಕಳೇಬರ; ಪ್ಯಾನ್‌-‌ ಡೆಬಿಟ್‌ ಕಾರ್ಡ್ ಸಿಕ್ಕಿದೆ ಎಂಬುದು ಸುಳ್ಳು

5ನೇ ಜಾಗದಲ್ಲೂ ಸಿಗದ ಕಳೇಬರ; ಪ್ಯಾನ್‌-‌ ಡೆಬಿಟ್‌ ಕಾರ್ಡ್ ಕೂಡ ಸಿಕ್ಕಿಲ್ಲ

Mass burial: ಒಂದನೇ ಸ್ಪಾಟ್‌ನಲ್ಲಿ ಎರಡು ID ಕಾರ್ಡ್‌ಗಳು ಲಭ್ಯವಾಗಿದ್ದವು ಎಂದು ಧರ್ಮಸ್ಥಳದಿಂದ ಕಾಣೆಯಾಗಿದ್ದಾರೆ ಎನ್ನಲಾದ ಅನನ್ಯ ಭಟ್ ಅವರ ತಾಯಿ ಸುಜಾತಾ ಭಟ್ ಅವರ ಪರ ವಕೀಲ ಮಂಜುನಾಥ್ ಹೇಳಿಕೆ ಬಿಡುಗಡೆ ಮಾಡಿದ್ದರು. ಈ ಹೇಳಿಕೆಯನ್ನು ಎಸ್‌ಐಟಿ ಟೀಂ ಸಂಪೂರ್ಣವಾಗಿ ತಳ್ಳಿಹಾಕಿದೆ.

Murder Case: ತಾಯಿಯ ಕೊಲೆ ಮಾಡಿ ಶವ ಅರೆಬರೆ ಸುಟ್ಟು ಪಕ್ಕದಲ್ಲೇ ಮಲಗಿದ ಮಗ!

ತಾಯಿಯ ಕೊಲೆ ಮಾಡಿ ಶವ ಅರೆಬರೆ ಸುಟ್ಟು ಪಕ್ಕದಲ್ಲೇ ಮಲಗಿದ ಮಗ!

Chikkamagaluru: ಇವರ ಒಂಟಿ ಮನೆ ನಿರ್ಜನ ಪ್ರದೇಶದಲ್ಲಿದೆ. ಒಂಟಿಮನೆಯಲ್ಲಿ ಈ ಭೀಕರ ಕೊಲೆ ನಡೆದಿದೆ. ಯಾವ ಕಾರಣಕ್ಕಾಗಿ ತಾಯಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದಾನೆ, ಈತ ಮಾನಸಿಕ ಅಸ್ವಸ್ಥನೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದ್ದು, ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.

Honey Trap Case: ಸಚಿವ ರಾಜಣ್ಣ ಮೇಲೆ ಹನಿಟ್ರ್ಯಾಪ್‌ ಯತ್ನ ನಡೆದೇ ಇಲ್ಲ: ಸಿಐಡಿ ವರದಿ

ಸಚಿವ ರಾಜಣ್ಣ ಮೇಲೆ ಹನಿಟ್ರ್ಯಾಪ್‌ ಯತ್ನ ನಡೆದೇ ಇಲ್ಲ: ಸಿಐಡಿ ವರದಿ

KN Rajanna: ಕಳೆದ ವಿಧಾನಸಭಾ ಅಧಿವೇಶನದ ವೇಳೆ ತಮ್ಮ ಮೇಲೆ ಮೂರು ಬಾರಿ ಹನಿಟ್ರ್ಯಾಪ್ ಯತ್ನ ನಡೆದಿತ್ತು ಎಂದು ಸಚಿವ ರಾಜಣ್ಣಗಂಭೀರ ಸ್ವರೂಪದ ಆರೋಪ ಮಾಡಿದ್ದರು. ಆರೋಪದಲ್ಲಿ ಹುರುಳಿಲ್ಲವೆಂದು ಷರಾ ಬರೆದು ಸರ್ಕಾರಕ್ಕೆ ವಿಚಾರಣಾ ವರದಿಯನ್ನು ಸಿಐಡಿ ಸಲ್ಲಿಸಿದೆ.

Festival Fashion 2025: ಆರೆಂಜ್‌ ಡ್ರೆಸ್‌ನಲ್ಲಿ ಶ್ರಾವಣ ಮಾಸಕ್ಕೆ ಶುಭ ಕೋರಿದ ಚೈತ್ರಾ ವಾಸುದೇವನ್‌

ಆರೆಂಜ್‌ ಡ್ರೆಸ್‌ನಲ್ಲಿ ಶ್ರಾವಣ ಮಾಸಕ್ಕೆ ಶುಭ ಕೋರಿದ ಚೈತ್ರಾ ವಾಸುದೇವನ್‌

Festival Fashion 2025: ಫೆಸ್ಟೀವ್‌ ಸೀಸನ್‌ ಆರಂಭವಾಗಿರುವ ಹಿನ್ನೆಲೆಯಲ್ಲಿ ನಿರೂಪಕಿ ಹಾಗೂ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಚೈತ್ರಾ ವಾಸುದೇವನ್‌ ಅತ್ಯಾಕರ್ಷಕ ಹೈ ಸ್ಲಿಟ್‌ ಆರೆಂಜ್‌ ಡ್ರೆಸ್‌ನಲ್ಲಿ ಕಾಣಿಸಿಕೊಂಡು ಶ್ರಾವಣ ಮಾಸಕ್ಕೆ ಶುಭಾಶಯ ಕೋರಿದ್ದಾರೆ. ಈ ಸೀಸನ್‌ ಸ್ಟೈಲ್‌ ಸ್ಟೇಟ್‌ಮೆಂಟ್‌ ಬಗ್ಗೆ ಅವರು ಹೇಳಿರುವುದೇನು? ಇಲ್ಲಿದೆ ಡಿಟೇಲ್ಸ್.

Loading...