ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Caste census: ಜಾತಿ ಗಣತಿ ವಿಚಾರವಾಗಿ ನಾಳೆ ಕಾಂಗ್ರೆಸ್ ಒಕ್ಕಲಿಗ ಶಾಸಕರ ಜತೆ ಚರ್ಚೆ: ಡಿಸಿಎಂ ಡಿಕೆಶಿ

ಜಾತಿ ಗಣತಿ ವಿಚಾರವಾಗಿ ನಾಳೆ ಒಕ್ಕಲಿಗ ಶಾಸಕರ ಜತೆ ಚರ್ಚೆ: ಡಿಕೆಶಿ

Caste census: ನಾನು ಜಾತಿ ಗಣತಿ ವರದಿಯನ್ನು ಸಂಪೂರ್ಣವಾಗಿ ನೋಡಿಲ್ಲ, ಅದರ ಅಧ್ಯಯನ ಮಾಡಲಾಗುತ್ತಿದೆ. ನಾಳೆ ಕಾಂಗ್ರೆಸ್ ಪಕ್ಷದ ನಮ್ಮ ಸಮುದಾಯದ ಶಾಸಕರ ಸಭೆ ಕರೆದಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ.

N Ravikumar: ನಿಪ್ಪಾಣಿಯಿಂದ 2ನೇ ಹಂತದ ಬಿಜೆಪಿ ಜನಾಕ್ರೋಶ ಯಾತ್ರೆ: ಎನ್.ರವಿಕುಮಾರ್

ನಿಪ್ಪಾಣಿಯಿಂದ 2ನೇ ಹಂತದ ಬಿಜೆಪಿ ಜನಾಕ್ರೋಶ ಯಾತ್ರೆ: ಎನ್.ರವಿಕುಮಾರ್

N Ravikumar: ಡಾ.ಬಿ.ಆರ್‌. ಅಂಬೇಡ್ಕರ್ ಅವರು ನಿಪ್ಪಾಣಿಗೆ ಆಗಮಿಸಿ ನಾಳೆಗೆ 100 ವರ್ಷ ಆಗುತ್ತಿದೆ. ಇದನ್ನು ವಿಜೃಂಭಣೆಯಿಂದ ಆಚರಿಸುವ ಹಿನ್ನೆಲೆಯಲ್ಲಿ ನಿಪ್ಪಾಣಿಯಲ್ಲಿ ಕಾರ್ಯಕ್ರಮ ಇದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

N Chaluvarayaswamy: ವಿಶ್ವವೇ ಒಪ್ಪಿಕೊಂಡ ನಾಯಕ ಡಾ.ಬಿ.ಆರ್. ಅಂಬೇಡ್ಕರ್: ಎನ್. ಚಲುವರಾಯಸ್ವಾಮಿ

ವಿಶ್ವವೇ ಒಪ್ಪಿಕೊಂಡ ನಾಯಕ ಡಾ.ಬಿ.ಆರ್. ಅಂಬೇಡ್ಕರ್: ಎನ್. ಚಲುವರಾಯಸ್ವಾಮಿ

N Chaluvarayaswamy: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸರ್ವಕಾಲಕ್ಕೂ ಸರ್ವರೂ ಒಪ್ಪುವಂತಹ ಸಂವಿಧಾನವನ್ನು ನಮಗೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Basangouda Patil Yatnal: ಯತ್ನಾಳ್‌ ಇದ್ದ ವೇದಿಕೆ ಮೇಲೆ ಮಚ್ಚು ಹಿಡಿದು ಹೋಗಿದ್ದ ವ್ಯಕ್ತಿ ಬಂಧನ

ಯತ್ನಾಳ್‌ ಇದ್ದ ವೇದಿಕೆ ಮೇಲೆ ಮಚ್ಚು ಹಿಡಿದು ಹೋಗಿದ್ದ ವ್ಯಕ್ತಿ ಬಂಧನ

Basangouda Patil Yatnal: ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜ್‌ ಆವರಣದಲ್ಲಿ ಭಾನುವಾರ ಈ ಘಟನೆ ನಡೆದಿತ್ತು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವೇದಿಕೆ ಮೇಲೆ ಮಾತನಾಡುತ್ತಿದ್ದ ವೇಳೆ, ವ್ಯಕ್ತಿಯೊಬ್ಬ ಮಚ್ಚು ಹಿಡಿದು ಬಂದು ತೀವ್ರ ಆತಂಕ ಸೃಷ್ಟಿಸಿದ್ದ. ಹೀಗಾಗಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.

Yuddhakaanda Movie: ಅಜಯ್ ರಾವ್ ನಟನೆಯ ʼಯುದ್ಧಕಾಂಡʼ ಚಿತ್ರದ ಟ್ರೇಲರ್ ರಿಲೀಸ್‌ ಮಾಡಿದ ರವಿಚಂದ್ರನ್

ʼಯುದ್ಧಕಾಂಡʼ ಚಿತ್ರದ ಟ್ರೇಲರ್ ರಿಲೀಸ್‌ ಮಾಡಿದ ರವಿಚಂದ್ರನ್

Yuddhakaanda Movie: ಶ್ರೀಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಲಾಂಛನದಲ್ಲಿ ಅಜಯ್ ರಾವ್ ನಿರ್ಮಿಸಿ, ನಾಯಕನಾಗಿ ನಟಿಸಿರುವ ʼಯುದ್ಧಕಾಂಡʼ ಚಿತ್ರದ ಟ್ರೇಲರ್ ಅನ್ನು ಕ್ರೇಜಿಸ್ಟಾರ್ ರವಿಚಂದ್ರನ್ ಬಿಡುಗಡೆ ಮಾಡಿದರು. ಪಾಂಚಜನ್ಯ ಮೊಳಗಿಸಿ ಚಾಲನೆ‌ ನೀಡಿದರು. ಈ ಕುರಿತ ವಿವರ ಇಲ್ಲಿದೆ.

Nikhil Kumaraswamy: ʼಜಾತಿ ಗಣತಿʼ ಸಿದ್ದರಾಮಯ್ಯ ಅವರಿಗಾಗಿ ಸಿದ್ದರಾಮಯ್ಯನವರೇ ಮಾಡಿಕೊಂಡ ವರದಿ: ನಿಖಿಲ್ ಕುಮಾರಸ್ವಾಮಿ ಲೇವಡಿ

ಜಾತಿ ಗಣತಿ ನೆಪದಲ್ಲಿ ಸಿದ್ದರಾಮಯ್ಯ ಟೆಸ್ಟ್ ರನ್ ಮಾಡ್ತಿದ್ದಾರೆ-ನಿಖಿಲ್

Nikhil Kumaraswamy: ಸಮೀಕ್ಷೆ ನಡೆಸಿದವರು ಎಷ್ಟು ಮನೆಗಳಿಗೆ ಹೋಗಿದ್ದಾರೆ ಎಂಬ ದಾಖಲೆಗಳು ಇರಬೇಕು. ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿಗಳು ಆಗಿರುವ ನಮ್ಮ ತಂದೆಯ ಮನೆಗೆ ಯಾರೂ ಬಂದು ಸಮೀಕ್ಷೆ ಮಾಡಿಲ್ಲ. ಅದೇ ರೀತಿ ನಮ್ಮ ಅಜ್ಜ, ಈ ದೇಶದ ಮಾಜಿ ಪ್ರಧಾನಿಗಳು. ಅವರ ಮನೆಗೂ ಯಾರೂ ಭೇಟಿ ಕೊಟ್ಟು ಸಮೀಕ್ಷೆ ಮಾಡಿಲ್ಲ. ಇಂಥ ಅಸಂಖ್ಯಾತ ಉದಾಹರಣೆಗಳನ್ನು ಕೊಡಬಲ್ಲೆ. ನನಗೆ ಗಣತಿ ನಡೆದಿರುವ ಬಗ್ಗೆಯೇ ಅನುಮಾನವಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.

Shivaram Hebbar: ಶಾಸಕ ಶಿವರಾಮ್ ಹೆಬ್ಬಾರ್​​ಗೂ ಬಿಜೆಪಿಗೂ ಸಂಬಂಧ ಇಲ್ಲ: ಆರ್‌.ಅಶೋಕ್‌ ಶಾಕಿಂಗ್‌ ಹೇಳಿಕೆ!

ಶಿವರಾಮ್ ಹೆಬ್ಬಾರ್​​ಗೂ ನಮ್ಮ ಪಕ್ಷಕ್ಕೂ ಸಂಬಂಧ ಇಲ್ಲ: ಆರ್‌.ಅಶೋಕ್‌

Shivaram Hebbar: ಶಾಸಕ ಶಿವರಾಮ್ ಹೆಬ್ಬಾರ್‌ಗೂ ನಮ್ಮ ಪಕ್ಷಕ್ಕೂ ಮುಗಿದ ಅಧ್ಯಾಯ. ಅವರು ಈಗ ನಮ್ಮ ಪಕ್ಷದವರಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಯಲ್ಲಾಪುರ ಶಾಸಕ ಶಿವರಾಮ್‌ ಹೆಬ್ಬಾರ್‌ ಅವರು ಹಲವು ತಿಂಗಳುಗಳಿಂದ ಬಿಜೆಪಿಯೊಂದಿಗೆ ಅಂತರ ಕಾಯ್ದುಕೊಂಡು ಬರುತ್ತಿರುವ ಬಗ್ಗೆ ಆರ್. ಅಶೋಕ್ ಪ್ರತಿಕ್ರಿಯಿಸಿದ್ದಾರೆ.

BY Vijayendra: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯ ಮುಚ್ಚಿಡಲು ಕೇಂದ್ರದ ವಿರುದ್ಧ ಅಪಪ್ರಚಾರ: ವಿಜಯೇಂದ್ರ

ರಾಜ್ಯ ಸರ್ಕಾರ ತನ್ನ ನಿಲುವನ್ನು ಮೊದಲು ಸ್ಪಷ್ಟಪಡಿಸಲಿ: ವಿಜಯೇಂದ್ರ ಟೀಕೆ

BY Vijayendra: ರಾಜ್ಯದ ಕಾಂಗ್ರೆಸ್ ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದು ಮತ್ತು ಕೇಂದ್ರದ ವಿರುದ್ಧ ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Panchamasali Trust: ಪಂಚಮಸಾಲಿ ಟ್ರಸ್ಟ್ ಅಸಮಾಧಾನ; ಏ.20ಕ್ಕೆ ರಾಜ್ಯ‌ಮಟ್ಟದ ಸಭೆ ಕರೆದ ಜಯ ಮೃತ್ಯುಂಜಯ ಸ್ವಾಮೀಜಿ

ಏ.20ಕ್ಕೆ ರಾಜ್ಯ‌ಮಟ್ಟದ ಪಂಚಮಸಾಲಿ ಸಮಾಜ ಸಭೆ: ಜಯ ಮೃತ್ಯುಂಜಯ ಸ್ವಾಮೀಜಿ

Panchamasali Trust: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರ ಬೆಂಬಲಕ್ಕೆ ನಿಂತ ಕಾರಣ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಪದಾಧಿಕಾರಿಗಳು ಅಸಮಾಧಾನ ಹೊರಹಾಕಿದ್ದರು. ಇದೀಗ ಭಿನ್ನಮತ ಶಮನಗೊಳಿಸಲು, ಜಯ ಮೃತ್ಯುಂಜಯ ಸ್ವಾಮೀಜಿ ಅವರು ಏ. 20ಕ್ಕೆ ಸಭೆ ಕರೆದಿದ್ದಾರೆ.

Pralhad Joshi: ವಾಜಪೇಯಿ, ನರೇಂದ್ರ ಮೋದಿ ಕಾಲಘಟ್ಟದಲ್ಲಿ ಡಾ.ಅಂಬೇಡ್ಕರ್‌ ಅವರಿಗೆ ಅತ್ಯುನ್ನತ ಗೌರವ ಅರ್ಪಿಸಲಾಗಿದೆ: ಜೋಶಿ

ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್ ಅವರಿಗೆ ಎನ್‌ಡಿಎ ಸರ್ಕಾರದಿಂದಲೇ ಗೌರವ: ಜೋಶಿ

Pralhad Joshi: ಸ್ವಾತಂತ್ರ್ಯ ಪೂರ್ವದಿಂದಲೂ ಡಾ.ಅಂಬೇಡ್ಕರ್ ಅವರು ಅಧಿಕಾರಸ್ಥರಿಂದ ಅವಮಾನಕ್ಕೆ ಒಳಗಾಗುತ್ತಲೇ ಬಂದರು. ವಾಜಪೇಯಿ ಮತ್ತು ನರೇಂದ್ರ ಮೋದಿ ಅವರ ಕಾಲಘಟ್ಟದಲ್ಲಿ ಅವರಿಗೆ ಅತ್ಯುನ್ನತ ಗೌರವ ಅರ್ಪಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Pavana Seetha: ಸೀತಾ ನದಿಯ ಮಡಿಲು ಶುಭ್ರಗೊಳಿಸುವ ʼಪಾವನ ಸೀತಾʼ ಅಭಿಯಾನ

ಸೀತಾ ನದಿಯ ಮಡಿಲು ಶುಭ್ರಗೊಳಿಸುವ ʼಪಾವನ ಸೀತಾʼ ಅಭಿಯಾನ

ಪರಿಸರ ಸ್ವಚ್ಛತೆ, ಸೀತಾ ನದಿಗೆ ಕಸ ಎಸೆಯದಂತೆ ಸ್ಥಳಿಯರು ಹಾಗೂ ಪ್ರವಾಸಿಗರ ಮನ ಒಲಿಸುವುದು, ಇತರ ನದಿಗಳ ಸ್ವಚ್ಛತಾ ಕಾರ್ಯಕ್ಕೂ ಆಯಾಯ ನದಿ ದಡದ ಊರುಗಳ ಜನತೆಗೆ ಈ ಮೂಲಕ ಪ್ರೇರಣೆಯಾಗುವುದು ಈ ಕಾರ್ಯದ ಹಿಂದಿನ ಉದ್ದೇಶವಾಗಿದೆ ಎಂದು ಆಯೋಜಕರಲ್ಲಿ ಒಬ್ಬರಾದ ವಸಂತ ಗಿಳಿಯಾರು ತಿಳಿಸಿದ್ದಾರೆ.

Lorry owners Strike: ರಾಜ್ಯದಲ್ಲಿ ಇಂದು ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಲಾರಿ ಮುಷ್ಕರ; 6 ಲಕ್ಷ ಲಾರಿಗಳ ಸಂಚಾರ ಸ್ಥಗಿತ!

ಇಂದು ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

Lorry owners Strike: ಲಾರಿ ಮುಷ್ಕರ ಸಮಯದಲ್ಲಿ ರಾಜ್ಯದಲ್ಲಿ 6 ಲಕ್ಷಕ್ಕೂ ಹೆಚ್ಚು ಲಾರಿಗಳು ಸಂಚಾರವನ್ನು ಸ್ಥಗಿತಗೊಳಿಸಲಿವೆ. ಹೊರರಾಜ್ಯಗಳಿಂದಲೂ ಲಾರಿಗಳು ಬರಲು ಬಿಡುವುದಿಲ್ಲ. ಅಂದು ವಾಣಿಜ್ಯ ಸೇರಿ ಎಲ್ಲ ಮಾದರಿಯ ಸರಕು ಸೇವೆಗಳು ಸ್ತಬ್ಧಗೊಳ್ಳಲಿದೆ ಎಂದು ರಾಜ್ಯ ಲಾರಿ ಮಾಲೀಕರ ಸಂಘ ಹೇಳಿದೆ.

Bengaluru News: ಬೆಂಗಳೂರು ಯುವತಿಗೆ ಲೈಂಗಿಕ ಕಿರುಕುಳ ಕೇಸ್‌; ಆರೋಪಿ ಬಂಧನಕ್ಕಾಗಿ ಪೊಲೀಸರ ರೋಚಕ ಕಾರ್ಯಚರಣೆ

ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ ಮೆರೆದಿದ್ದ ಆರೋಪಿ ಖಾಕಿ ಬಲೆಗೆ

Bengaluru Molestation Case: ಸುದ್ದಗುಂಟೆಪಾಳ್ಯ ಪೊಲೀಸರು ಸಂತೋಷ್ ಡೇನಿಯಲ್ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಸಂತೋಷ್ ವಿಚಾರಣೆ ವೇಳೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಈ ಕೃತ್ಯ ತನ್ನಿಂದಲೇ ನಡೆದಿದೆ ಎಂದು ಹೇಳಿದ್ದಾನೆ. ಬೈಕ್ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿ ಆರೋಪಿ ಮನೆಗೆ ತೆರಳಿದ್ರು, ಪೊಲೀಸರು ಬೆನ್ನುಬಿದ್ದಿರುವ ವಿಷಯ ತಿಳಿದು ಏಪ್ರಿಲ್ 9 ರಂದು ಆರೋಪಿ ಎಸ್ಕೇಪ್ ಆಗಿದ್ದು, ಆರೋಪಿ ಹೊಸೂರು ಮತ್ತು ಸೇಲಂ ಮೂಲಕ ಕೇರಳದ ಕೋಝಿಕೋಡ್​​ಗೆ ತಲುಪಿದ್ದ.

Karnataka Weather: ನಾಳೆ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ನಾಳೆ ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

Karnataka Rain: ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

CM Siddaramaiah: ಮನುವಾದಿಗಳು ಇದ್ದಕಿದ್ದಂತೆ ಅಂಬೇಡ್ಕರ್ ಮೇಲೆ ಪ್ರೀತಿ ಬಂದಂತೆ ಆಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಇಲ್ಲದೇ ಹೋಗಿದ್ದರೆ ಎಲ್ಲರಿಗೂ ಶಿಕ್ಷಣ ದೊರೆಯುತ್ತಿರಲಿಲ್ಲ: ಸಿಎಂ

Ambedkar Jayanthi: ಮನುವಾದಿಗಳು ಇದ್ದಕಿದ್ದಂತೆ ಅಂಬೇಡ್ಕರ್ ಮೇಲೆ ಪ್ರೀತಿ ಬಂದಂತೆ ಆಡುತ್ತಿದ್ದಾರೆ. ಆದರೆ ಸಂವಿಧಾನವನ್ನು ಮೊದಲಿಗೆ ವಿರೋಧಿಸಿದ್ದು ಇವರೇ. ಸಂವಿಧಾನದ ಜಾರಿಯನ್ನು ವಿರೋಧಿಸಿದ್ದವರೇ ಈ ಮನುವಾದಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

CM Siddaramaiah: ಆರ್‌ಎಸ್‌ಎಸ್‌, ಬಿಜೆಪಿ ಪರಿವಾರ ಹೇಳುವ ಸುಳ್ಳುಗಳನ್ನು ಮೆಟ್ಟಿ, ಸತ್ಯ ಹೇಳುವ ಎದೆಗಾರಿಕೆ ಬೆಳೆಸಿಕೊಳ್ಳಿ: ಸಿಎಂ

ಕಾಂಗ್ರೆಸ್ ಕಾರ್ಯಕರ್ತರಿಗೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು: ಸಿದ್ದರಾಮಯ್ಯ

CM Siddaramaiah: ಕಾಂಗ್ರೆಸ್ ಕಾರ್ಯಕರ್ತರಿಗೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು. ಸೈದ್ದಾಂತಿಕ‌ ಹೋರಾಟವನ್ನು ನಾವು ನೀವೆಲ್ಲಾ ಮುನ್ನಡೆಸಬೇಕು ಎಂದು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸಿದ್ದನ್ನು, ಅಂಬೇಡ್ಕರ್ ಅವರು ಮನುಸ್ಮೃತಿಗೆ ಬೆಂಕಿ ಹಾಕಿ ಸುಟ್ಟಿದ್ದು ಏಕೆ ಎನ್ನುವುದನ್ನು ನಮ್ಮ ಕಾರ್ಯಕರ್ತರು ಸ್ಪಷ್ಟವಾಗಿ ಅರಿತುಕೊಳ್ಳಬೇಕು. ಜನರಿಗೆ, ಇವತ್ತಿನ ಯುವ ಸಮುದಾಯಕ್ಕೆ ಸತ್ಯವನ್ನು ಅರ್ಥ ಮಾಡಿಸಬೇಕು ಎಂದು ಹೇಳಿದ್ದಾರೆ.

ವರ್ತನಾ ವಿಜ್ಞಾನವನ್ನು ಬಳಸಿಕೊಂಡು ಬೆಂಗಳೂರು ಮೆಟ್ರೋ ಬಳಕೆ ಹೆಚ್ಚಿಸುವ ವಿನೂತನ ಯೋಜನೆ ಪ್ರಾರಂಭ

ಬೆಂಗಳೂರು ಮೆಟ್ರೋ ಬಳಕೆ ಹೆಚ್ಚಿಸುವ ವಿನೂತನ ಯೋಜನೆ ಪ್ರಾರಂಭ

ಸ್ಟೇಷನ್ ಆಕ್ಸೆಸ್ ಆಂಡ್ ಮೊಬಿಲಿಟಿ ಪ್ರೋಗ್ರಾಂ (ಸ್ಟಾಂಪ್) ತಂಡವು ಟಿಎಂಎಫ್ ಮತ್ತು ಡಬ್ಲ್ಯೂ ಆರ್‌ಐ ಇಂಡಿಯಾ ಸಂಸ್ಥೆಗಳ ನೇತೃತ್ವದಲ್ಲಿ ಭಾರತದ ನಗರಗಳಲ್ಲಿ ಸಾರ್ವಜನಿಕ ಸಾರಿಗೆಯ ಸಂಪರ್ಕ ಕೊರತೆಯನ್ನು ತಗ್ಗಿಸಲು ಕೆಲಸ ಮಾಡುತ್ತದೆ. ಇದು ಎಲೆಕ್ಟ್ರಿಕ್ ಆಟೋರಿಕ್ಷಾಗಳಿಂದ ಹಿಡಿದು ಕಾರ್‌ ಪೂಲಿಂಗ್ ಆಪ್‌ ವರೆಗೆ ವಿನೂತನ ಆವಿಷ್ಕಾರಗಳನ್ನು ಒಟ್ಟುಗೂಡಿಸಿ ಉತ್ತಮ ಸಾರಿಗೆ ವ್ಯವಸ್ಥೆ ಕಲ್ಪಿಸು ತ್ತದೆ

Bidar News: ಹುಬ್ಬಳ್ಳಿ ಪ್ರಕರಣ ಬೆನ್ನಲ್ಲೇ ಬೀದರ್‌ನಲ್ಲಿ ಬಾಲಕಿ ಕಿಡ್ನ್ಯಾಪ್‌ಗೆ ಯತ್ನ

ಹುಬ್ಬಳ್ಳಿ ಪ್ರಕರಣ ಬೆನ್ನಲ್ಲೇ ಬೀದರ್‌ನಲ್ಲಿ ಬಾಲಕಿ ಕಿಡ್ನ್ಯಾಪ್‌ಗೆ ಯತ್ನ

Bidar News: ಬೀದರ್‌ನ ವಿದ್ಯಾನಗರ ಬಡಾವಣೆಯ 11ನೇ ಕ್ರಾಸ್‌ನಲ್ಲಿರುವ ಸತೀಶ್ ಬಕ್ಕಾಚೌಡೇಕರ ಎಂಬುವವರ ಮನೆ ಬಳಿ ಘಟನೆ ನಡೆದಿದೆ. ಬಾಲಕಿ ಮನೆ ಮುಂದೆ ಆಟವಾಡುತ್ತಿದ್ದಾಗ, ಯುವಕನೊಬ್ಬ ಬಾಲಕಿಯ ಅಪಹರಣಕ್ಕೆ ಯತ್ನಿಸಿದ್ದಾನೆ. ಈ ವೇಳೆ ಪೋಷಕರು ಹೊರಬರುತ್ತಿದ್ದಂತೆ ಬೈಕ್ ಸಮೇತ ಯುವಕ ಪರಾರಿಯಾಗಿದ್ದಾನೆ.

Chikkaballapur News: ಕಸಾಪ ಕಾರಣವಾಗಿ ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಕೈಂಕರ್ಯ ನಡೆಯುವಂತಾಗಿದೆ : ಕಸಾಪ ಅಧ್ಯಕ್ಷ ಡಾ.ಚಿನ್ನಕೈವಾರಮಯ್ಯ

ಕಸಾಪ ಕಾರಣವಾಗಿ ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಕೈಂಕರ್ಯ

ವಿಶೇಷವಾಗಿ ಯುವ ಜನತೆ ಕನ್ನಡ ಭಾಷೆ,ಕಲೆ, ಸಾಹಿತ್ಯದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸ ಬೇಕಾಗುತ್ತದೆ. ಇದೇ ದಿನ ವರನಟ ಡಾ.ರಾಜ್ ಪುಣ್ಯಸ್ಮರಣೆ ಮಾಡುವ ಅವಕಾಶ ಸಿಕ್ಕಿರುವುದು ಸಂತೋಷದಾಯಕ. ತಮ್ಮ ನಟನೆಯ ಮೂಲಕ ವಿಶೇಷ ವ್ಯಕ್ತಿತ್ವ ರೂಪಿಸಿಕೊಂಡಿದ್ದಲ್ಲದೆ ಗೋಕಾಕ್ ಚಳುವಳಿ ಮೂಲಕ ಕನ್ನಡದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರ. ಪ್ರತಿ ಹುಣ್ಣುಮೆ ಕಾರ್ಯಕ್ರಮ ದಲ್ಲಿ ಕನ್ನಡ ಗೀತೆಗಳ ಗಾಯನ, ಕವಿತೆಗಳ ವಾಚನ ವಿಶೇಷ ಅನುಭವ ತಂದು ಕೊಡುತ್ತದೆ

ಮಿಂಚುವ ಹೊಳಪು: ಜೋಯಾಲುಕ್ಕಾಸ್‌ನ ಅಪೂರ್ವವಾದ ನೂತನ ಶೋರೂಮ್ ಅನಾವರಣ

ಜೋಯಾಲುಕ್ಕಾಸ್‌ನ ಅಪೂರ್ವವಾದ ನೂತನ ಶೋರೂಮ್ ಅನಾವರಣ

ಅತ್ಯಾಧುನಿಕ ಸೌಲಭ್ಯ, ಅಂತರರಾಷ್ಟ್ರೀಯ ಗುಣಮಟ್ಟದ ಒಳಾಂಗಣ ವಿನ್ಯಾಸ, ಅತ್ಯಾಧುನಿಕ ಭದ್ರತಾ ವ್ಯವಸ್ಥೆ ಮತ್ತು ಸಾಂಪ್ರದಾಯಿಕ ಹಾಗೂ ಸಮಕಾಲೀನ ವಿನ್ಯಾಸಗಳನ್ನು ಒಳಗೊಂಡ ವಿಸ್ತಾರವಾದ ಸಂಗ್ರಹಗಳನ್ನು ಒಳಗೊಂಡಿದೆ. ಸೀಮಿತ ಅವಧಿಗೆ, ಗ್ರಾಹಕರು ಪ್ರತಿ ಖರೀದಿಯೊಂದಿಗೆ ಖಚಿತವಾದ ಉಚಿತ ಉಡುಗೊರೆಯನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಇದು ಸಂತಸದಾಯಕವಲ್ಲದೆ, ಸಂದರ್ಭದ ಮಾಂತ್ರಿಕತೆ ಯನ್ನು ಹೆಚ್ಚಿಸುತ್ತದೆ

Chikkaballapur News: ಯುವಜನತೆ ಸಮಾಜ ಸೇವಾಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು: ವಾಲ್ಮೀಕಿ ನಾಯಕ ಸಮುದಾಯದ ಮುಖಂಡ ಅರ್ ಅಶೋಕ್ ಕುಮಾರ್ ಕರೆ

ಯುವಜನತೆ ಸಮಾಜಸೇವಾಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು

ಕಾದಲವೇಣಿ ಗ್ರಾಮದ ಅಂಬೇಡ್ಕರ್ ಭವನದ ಅವರಣದಲ್ಲಿ ಲಯನ್ ಸಂಸ್ಥೆ, ಲಯನ್ ಸೇವಾ ಟ್ರಸ್ಟ್, ಜೈ ಭೀಮ್ ಜೇನುಗೂಡು ಗೆಳೆಯರ ಬಳಗ, ಲಯನ್ ರಕ್ತ ನಿಧಿ ಯಲಹಂಕ ಇವರ ಸಂಯಕ್ತ ಆಶ್ರಯ ದಲ್ಲಿ ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ ನಡೆದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

ಮೌಲ್ಯಮಾಪನ ಕುಲಸಚಿವರಾಗಿ ಲೋಕನಾಥ್ ಅಧಿಕಾರ ಸ್ವೀಕಾರ

ಮೌಲ್ಯಮಾಪನ ಕುಲಸಚಿವರಾಗಿ ಲೋಕನಾಥ್ ಅಧಿಕಾರ ಸ್ವೀಕಾರ

ಉನ್ನತ ಶಿಕ್ಷಣ ಇಲಾಖೆ ಇವರ ನೇಮಕಮಾಡಿ ಆದೇಶ ಹೊರಡಿಸಿದ್ದು ಕುಲಪತಿ ನಿರಂಜನವಾನಳ್ಳಿ ಅವರ ಸಮ್ಮುಖದಲ್ಲಿ ಅವರು ಅಧಿಕಾರ ವಹಿಸಿಕೊಂಡಿದ್ದು ಪರೀಕ್ಷಾಂಗ, ಮೌಲ್ಯಮಾಪನ ಎರಡೂ ಕೂಡ ಮಹತ್ವದ ವಿಭಾಗಳು. ಇದರ ಮುಖವಾಣಿಯಾಗಿ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಿ ವಿದ್ಯಾರ್ಥಿಗಳ ಭವಿಷ್ಯ ಕಾಪಾಡುವ ಮೂಲಕ ವಿಶ್ವವಿದ್ಯಾಲಯದ ಘನತೆ ಕಾಪಾಡಿ ಎಂದು ಕುಪತಿಗಳು ಹಾರೈಸಿದ್ದಾರೆ

Tumkur (Sira) news: ಡಾ.ಅಂಬೇಡ್ಕರ್ ಜಯಂತಿ : ಚಿಂತನೆಗಳು ಮತ್ತು ಆಶಯ: ಡಾಕ್ಟರ್ ಬಿ ಆರ್ ಅಂಬೇಡ್ಕರ್ ಜಯಂತಿ ವಿಶೇಷ

ಡಾಕ್ಟರ್ ಬಿ ಆರ್ ಅಂಬೇಡ್ಕರ್ ಜಯಂತಿ ವಿಶೇಷ

ಅಂಬೇಡ್ಕರ್ ಅವರ ಜೀವನ ಚಿಂತನೆ ಆಕಾಶದಷ್ಟು ಎತ್ತರ, ಸಮುದ್ರದಷ್ಟು ಆಳ, ಭಾರತದ ಸಾಮಾಜಿಕ, ರಾಜಕೀಯ, ಧಾರ್ಮಿಕ ಜೀವನದ ಮೇಲೆ ಅಂಬೇಡ್ಕರ್ ಅವರ ವ್ಯಕ್ತಿತ್ವ ಚಿಂತನೆಗಳ ಪ್ರಸ್ತುತತೆಯನ್ನು ಇಂದಿಗೂ ನಾವು ಕಾಣಬಹುದು. ಅಂಬೇಡ್ಕರ್ ಅವರ ಜೀವನ ಹೋರಾಟ ಜಗತ್ತಿನ ಇತಿಹಾಸದಲ್ಲಿಯೇ ಒಂದು ಅಪೂರ್ವವಾದ ಚಳುವಳಿ ಇವರ ಪ್ರಭಾವ ಭಾರತೀಯ ಜನ ಜೀವನದಲ್ಲಿ ಶತಮಾನಗಳಿಂದ ಬೇರು ಬಿಟ್ಟಿದ್ದ ವ್ಯವಸ್ಥೆ, ಸಂಪ್ರದಾಯ, ಜಡತ್ವಗಳು, ಕೊಚ್ಚಿ ಹೋಗಿ ಹೊಸತನದ ಹೊಸ ಆವಿಷ್ಕಾರಕ್ಕೆ ಹೊಸ ಆಯಾಮಕ್ಕೆ ದಾರಿ ಮಾಡಿ ಕೊಟ್ಟಿತು

ಸಕಲ ನರಸಿಂಹುಲು ಚೆಟ್ಟಿ ಒಂದು ನೆನಪು ಸ್ಮರಣಿಕೆ ಬಿಡುಗಡೆ

ಸಕಲ ನರಸಿಂಹುಲು ಚೆಟ್ಟಿ ಒಂದು ನೆನಪು ಸ್ಮರಣಿಕೆ ಬಿಡುಗಡೆ

ಆಕರ್ಷಕ ವ್ಯಕ್ತಿತ್ವದ ಸಕಲ ನರಸಿಂಹಲು ಚೆಟ್ಟಿ ಅವರು 97 ವರ್ಷದ ಸಾರ್ಥಕ ಜೀವನವನ್ನು ಪೂರೈಸಿದ್ದು, ಅವರ ಬದುಕಿನ ಕುರಿತು ಪ್ರಕಟಿಸಲಾದ ಸ್ಮರಣಿಕೆಯನ್ನು ಚಿನ್ಮಯ ಮಿಷನ್‌ ಪೂಜ್ಯ ಸ್ವಾಮಿ ಬ್ರಹ್ಮಾನಂದಜೀ ಅವರು ಬೆಂಗಳೂರಿನ ಭಾರತೀಯ ವಿದ್ಯಾ ಭವನದಲ್ಲಿ ಬಿಡುಗಡೆ ಮಾಡಿದರು.