ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Sivasri Skandaprasad: ಸಂಸದ ತೇಜಸ್ವಿ ಸೂರ್ಯ ಜತೆ ಸಪ್ತಪದಿ ತುಳಿದ ಗಾಯಕಿ ಶಿವಶ್ರೀ; ಪ್ರಧಾನಿ ಮೋದಿಯಿಂದ ಮೆಚ್ಚುಗೆ ಪಡೆದ ಇವರ ಹಿನ್ನೆಲೆ ಏನು?

ತೇಜಸ್ವಿ ಸೂರ್ಯ ಜತೆ ಸಪ್ತಪದಿ ತುಳಿದ ಗಾಯಕಿ ಶಿವಶ್ರೀ ಹಿನ್ನೆಲೆ ಏನು?

Sivasri Skandaprasad: ಕಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡು ಮೂಲದ ಕರ್ನಾಟಕ ಸಂಗೀತ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್‌ ಮಾ. 6ರಂದು ಬೆಂಗಳೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಪ್ರಧಾನಿ ಮೋದಿ ಅವರಿಂದ ಮೆಚ್ಚುಗೆ ಪಡೆದ ಶಿವಶ್ರೀ ಅವರ ಪರಿಚಯ ಇಲ್ಲಿದೆ.

Karnataka Weather: ನಾಳೆ ಮೈಸೂರು, ಚಾಮರಾಜನಗರ ಜಿಲ್ಲೆ ಸೇರಿ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ

Karnataka Weather: ರಾಜ್ಯದಾದ್ಯಂತ ಭಾನುವಾರ ಒಣ ಹವೆಯ ವಾತಾವರಣವಿತ್ತು. ರಾಜ್ಯದಲ್ಲಿ ರಣ ಬಿಸಿಲು ನೆತ್ತ ಸುಡುತ್ತಿರುವುದರಿಂದ ಜನ ಹೈರಾಣಾಗಿದ್ದಾರೆ. ಈ ನಡುವೆ ರಾಜ್ಯಕ್ಕೆ ಭಾರಿ ಮಳೆ ಮುನ್ಸೂಚನೆ ಸಿಕ್ಕಿದ್ದು, ಇನ್ನು ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಬೇಸಿಗೆಯಾಗಲಿದೆ.

Gold smuggling case: ಚಿನ್ನ ಕಳ್ಳಸಾಗಣೆ; ನಟಿ ರನ್ಯಾ ರಾವ್‌ಗೆ 15 ದಿನ ನ್ಯಾಯಾಂಗ ಬಂಧನ

ನಟಿ ರನ್ಯಾ ರಾವ್‌ಗೆ 15 ದಿನ ನ್ಯಾಯಾಂಗ ಬಂಧನ

Gold smuggling case: ದುಬೈನಿಂದ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಅವರನ್ನು ಈ ಹಿಂದೆ ಮೂರು ದಿನಗಳ ಕಾಲ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ವಶಕ್ಕೆ ನೀಡಲಾಗಿತ್ತು. ಇದೀಗ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶಿಸಿದೆ.

Tumkur News: 52 ಗ್ರಾಂ ಚಿನ್ನದ ಒಡವೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ!

52 ಗ್ರಾಂ ಚಿನ್ನದ ಒಡವೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ!

Tumkur News: ಹಾಸನ ಜಿಲ್ಲೆಯ ಅರಸೀಕೆರೆ ಮೂಲದ ಗಾಯತ್ರಿ ಎಂಬುವರು 4 ಲಕ್ಷ ರೂಪಾಯಿ ಬೆಲೆ ಬಾಳುವ 52 ಗ್ರಾಂ ಚಿನ್ನದ ಒಡವೆಗಳಿದ್ದ ಬ್ಯಾಗ್‌ನ್ನು ಬಿಟ್ಟು ಹೋಗಿದ್ದರು. ಆ ಬ್ಯಾಗ್‌ನ್ನು ತುಮಕೂರಿನ ಆಟೋ ಚಾಲಕ ರವಿಕುಮಾರ್ ಅವರು ಗಾಯತ್ರಿ ಅವರಿಗೆ ವಾಪಸ್ ನೀಡಿದ್ದಾರೆ.

Chakravarthy Sulibele: ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಚಕ್ರವರ್ತಿ ಸೂಲಿಬೆಲೆ ಕರೆ

ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಚಕ್ರವರ್ತಿ ಸೂಲಿಬೆಲೆ ಕರೆ

ಆರಂಭದಲ್ಲಿ ನಮ್ಮ (ಹಿಂದೂ) ಹೆಣ್ಣುಮಕ್ಕಳನ್ನು ಲವ್ ಜಿಹಾದ್ ಮೂಲಕ ಮದುವೆಯಾಗುತ್ತಿದ್ದರು. ಮತಾಂತರ ಮಾಡುತ್ತಿದ್ದರು. ಈಗ ಹಿಂದೂ ಯುವತಿಯರು ಎಚ್ಚೆತ್ತುಕೊಂಡಿದ್ದಾರೆ. ಹಾಗಾಗಿ ಅವರು ಹೆಸರನ್ನೇ ಬದಲಾಯಿಸಿ ಹಿಂದೂ ಹೆಸರು ಇಟ್ಟುಕೊಂಡು ಪ್ರೀತಿಯ ನಾಟಕವಾಡಿ ಮತಾಂತರ ಮಾಡುತ್ತಿದ್ದಾರೆ ಎಂದು ಸೂಲಿಬೆಲೆ ಆರೋಪಿಸಿದರು.

'ಕೆಎಲ್ ರಾಹುಲ್ ಕಾಪಾಡು ಬ್ರೋ'; ಹುಬ್ಬಳ್ಳಿ ಪೊಲೀಸರ ಕ್ರಿಯಾತ್ಮಕ ಜಾಗೃತಿಗೆ ನೆಟ್ಟಿಗರು ಫಿದಾ

'ಕೆಎಲ್ ರಾಹುಲ್ ಕಾಪಾಡು ಬ್ರೋ'; ಹುಬ್ಬಳ್ಳಿ ಪೊಲೀಸರ ಕ್ರಿಯಾತ್ಮಕ ಜಾಗೃತಿ

ನ್ಯೂಜಿಲ್ಯಾಂಡ್‌ ವಿರುದ್ಧದ ಫೈನಲ್‌ ಪಂದ್ಯದಲ್ಲಿ ಭಾರತ ಕೊನೆಯ ಕ್ಷಣದಲ್ಲಿ ಸಂಕಷ್ಟಕ್ಕೆ ಸಿಲುಕಿದರೂ ಕೂಡ ರಾಹುಲ್ ಜವಾಬ್ದಾರಿಯುತ ಬ್ಯಾಟಿಂಗ್‌ ಮೂಲಕ ಅಜೇಯ 34 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ದರು. ಕೆ.ಎಲ್‌ ರಾಹುಲ್‌ ಅವರು ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಜಯಿಸಿದ 5ನೇ ಕನ್ನಡಿಗ ಎನಿಸಿದರು.

Gold smuggling case: ಸದನದಲ್ಲಿ ಸದ್ದು ಮಾಡಿದ ರನ್ಯಾ ರಾವ್‌ ಪ್ರಕರಣ; ಇಬ್ಬರು ಪ್ರಭಾವಿ ಸಚಿವರ ನಂಟು ಆರೋಪ

ಸದನದಲ್ಲಿ ಸದ್ದು ಮಾಡಿದ ರನ್ಯಾ ರಾವ್‌ ಪ್ರಕರಣ

Gold smuggling case: ಶೂನ್ಯ ವೇಳೆಯಲ್ಲಿ ಬಿಜೆಪಿ ಶಾಸಕ ಸುನೀಲ್ ಕುಮಾರ್ ಈ ಪ್ರಕರಣದ ಬಗ್ಗೆ ಪ್ರಸ್ತಾಪ ಮಾಡಿ, ರಾಜ್ಯ ಸರ್ಕಾರ ಯಾರನ್ನೋ ರಕ್ಷಣೆ ಮಾಡುವ ಪ್ರಯತ್ನ ನಡೆಸುತ್ತಿದೆ. ಇದೊಂದು ಅಂತಾರಾಷ್ಟ್ರೀಯ ಚಿನ್ನ ಸಾಗಾಟ ಪ್ರಕರಣವಾಗಿದೆ. ಇಷ್ಟೊಂದು ಪ್ರಮಾಣದಲ್ಲಿ ಚಿನ್ನ ಸಾಗಾಟ ಆಗಿದ್ದು ಗೃಹ ಸಚಿವರಿಗೆ ಗೊತ್ತಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

Ranya Rao: ನಟಿ ರನ್ಯಾ ರಾವ್ ಕೇಸ್‌ನಲ್ಲಿ ಉದ್ಯಮಿಯ ಪುತ್ರನೂ ಆರೆಸ್ಟ್‌

ನಟಿ ರನ್ಯಾ ರಾವ್ ಕೇಸ್‌ನಲ್ಲಿ ಉದ್ಯಮಿಯ ಪುತ್ರನೂ ಆರೆಸ್ಟ್‌

ಫೈವ್ ಸ್ಟಾರ್ ಹೋಟೆಲ್ ಮಾಲೀಕನ ತಮ್ಮನ ಮಗನನ್ನು ಆರೆಸ್ಟ್ ಮಾಡಲಾಗಿದೆ. ಬಂಧಿತನನ್ನು ತರುಣ್ ರಾಜು ಎಂದು ಗುರುತಿಸಲಾಗಿದೆ. ಉದ್ಯಮಿ ಪುತ್ರ ಹಾಗೂ ರನ್ಯಾ ರಾವ್ ಸ್ನೇಹಿತರಾಗಿದ್ದರು. ತರುಣ್ ರಾಜು ನಟಿ ರನ್ಯಾ ರಾವ್ ಮೂಲಕ ಅಕ್ರಮವಾಗಿ ಚಿನ್ನು ತರಿಸಿಕೊಳ್ಳುತ್ತಿದ್ದ ಎನ್ನುವ ಆರೋಪ ಕೇಳಿ ಬಂದಿದೆ.

Ka Vem Srinivas Death: ಪ್ರಧಾನಿ ಮೋದಿಯಿಂದ ಮೆಚ್ಚುಗೆ ಪಡೆದಿದ್ದ ಕಲಾಪೋಷಕ ಕಾವೆಂಶ್ರೀ ನಿಧನ

ಮೋದಿ ಅವರಿಂದ ಮೆಚ್ಚುಗೆ ಪಡೆದಿದ್ದ ಕಲಾಪೋಷಕ ಕಾವೆಂಶ್ರೀ ನಿಧನ

Kalamangi Venkatagiriyappa Srinivas: ಗದಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕಾವೆಂ ಶ್ರೀನಿವಾಸ್ ನಿಧನರಾದರು. ಕಾಳಮಂಜಿ ವೆಂಕಟಗಿರಿಯಪ್ಪ ಶ್ರೀನಿವಾಸ್ ಅವರ ಕಲಾ ಸೇವೆಯ ಬಗ್ಗೆ ಪ್ರಧಾನಿ ಮೋದಿ ಅವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿ, ಮೆಚ್ಚುಗೆ ವ್ಯಕ್ತಪಡಿಸಿದ್ದರು.

Arjun Krishna: ನಟ ಯಶ್ ಬಹುಕಾಲದ ಆಪ್ತ ದಿಢೀರ್‌ ಸಾವು; ಮೊದಲ ಚಿತ್ರ ರಿಲೀಸ್‌ಗೂ ಮೊದಲೇ ನಿಧನ!

ನಟ ಯಶ್ ಬಹುಕಾಲದ ಆಪ್ತ ದಿಢೀರ್‌ ಸಾವು

Arjun Krishna: ನಟ ಯಶ್ ಅವರ ಆಪ್ತ ಅರ್ಜುನ್‌ ಕೃಷ್ಣ ನಿರ್ದೇಶಕರಾಗಲು ಹೊರಟಿದ್ದರು. ಒಂದೊಂದೇ ಹಂತ ದಾಟಿ ತಮ್ಮ ಮೊಟ್ಟಮೊದಲ ಚಿತ್ರದ ಶೂಟಿಂಗ್ ಕೂಡ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಅನಾರೋಗ್ಯದಿಂದ ಕಳೆದ ತಿಂಗಳು ಇಹಲೋಕ ತ್ಯಜಿಸಿದ್ದಾರೆ.

Shiva Rajkumar: ಡಾಕ್ಯುಮೆಂಟರಿ ರೂಪದಲ್ಲಿ ಬರಲಿದೆ ಶಿವಣ್ಣನ ಕ್ಯಾನ್ಸರ್‌ ಹೋರಾಟದ ಕಥೆ

ಡಾಕ್ಯುಮೆಂಟರಿ ರೂಪದಲ್ಲಿ ಬರಲಿದೆ ಶಿವಣ್ಣನ ಕ್ಯಾನ್ಸರ್‌ ಹೋರಾಟದ ಕಥೆ

Shiva Rajkumar: ಕ್ಯಾನ್ಸ್‌ರ್‌ನಿಂದ ಸಂಪೂರ್ಣ ಚೇತರಿಸಿಕೊಂಡಿರುವ ಹ್ಯಾಟ್ರಿಕ್‌ ಹೀರೋ ಶಿವ ರಾಜ್‌ಕುಮಾರ್‌ ಇದೀಗ ಶೂಟಿಂಗ್‌ನಲ್ಲಿ ನಿರತರಾಗಿದ್ದಾರೆ. ಕ್ಯಾನ್ಸರ್‌ ವಿರುದ್ಧ ತಾವು ನಡೆಸಿದ ಹೋರಾಟವನ್ನು ಇದೀಗ ಡಾಕ್ಯುಮೆಂಟರಿ ರೂಪದಲ್ಲಿ ಹೊರ ತರಲು ಇದೀಗ ಅವರು ಸಜ್ಜಾಗಿದ್ದಾರೆ. ಆ ಮೂಲಕ ಜಾಗೃತಿ ಮೂಡಿಸುವುದು ಅವರ ಉದ್ದೇಶ.

Self Harming: ಅಂತರ್ಧರ್ಮೀಯ  ಪ್ರೀತಿ ಮಾಡಿದ ಎಸ್‌ಎಸ್‌ಎಲ್‌ಸಿಯ ಹುಡುಗ-ಹುಡುಗಿ ಆತ್ಮಹತ್ಯೆ

ಅಂತರ್ಧರ್ಮೀಯ ಪ್ರೀತಿ ಮಾಡಿದ ಎಸ್‌ಎಸ್‌ಎಲ್‌ಸಿಯ ಹುಡುಗ-ಹುಡುಗಿ ಆತ್ಮಹತ್ಯೆ

ಇಬ್ಬರೂ 16 ವರ್ಷದವರು ಹಾಗೂ 10ನೇ ತರಗತಿ ವಿದ್ಯಾರ್ಥಿಗಳು. ಹೊಲದಲ್ಲಿರುವ ಮರದಲ್ಲಿ ಇಬ್ಬರ ಶವ ಒಂದೇ ಹಗ್ಗದಿಂದ ನೇತಾಡುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದ್ದು, ಅವರ ಕುಟುಂಬಗಳಿಗೆ ತಮ್ಮ ಪ್ರೀತಿ ವಿಚಾರ ತಿಳಿಸಿರಲಿಲ್ಲ.

Manipal Hospital: ಮಹಿಳಾ ನಾಯಕಿಯರ ಸಾಧನೆಗಳ ಸಂಭ್ರಮಾಚರಣೆ: ಮಣಿಪಾಲ್ ಆಸ್ಪತ್ರೆ ವತಿಯಿಂದ ಉದ್ಯಮಿಗಳಿಗೆ ಸನ್ಮಾನ

ಮಣಿಪಾಲ್‌ ಆಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ

ಮಣಿಪಾಲ್ ಹಾಸ್ಪಿಟಲ್‌ನಲ್ಲಿ ಬೆಂಗಳೂರಿನ ಮಹಿಳಾ ಉದ್ಯಮಿಗಳ ಶಕ್ತಿ, ಯಶಸ್ಸು, ಮತ್ತು ಸಾಧನೆಗಳನ್ನು ಗುರುತಿಸಿ ಅವರನ್ನು ಸನ್ಮಾನಿಸಲು ಒಂದು ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ 2025 ರ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿತು. ಈ ಸ್ಪೂರ್ತಿದಾಯಕ ಕಾರ್ಯಕ್ರಮವು ಮಣಿಪಾಲ ಕಮ್ಯುನಿಟಿ ಕನೆಕ್ಟ್ ಉಪಕ್ರಮದ ಅಡಿಯಲ್ಲಿ ಬರುವ ಮಣಿಪಾಲ ಸಖಿಯ ಭಾಗವಾಗಿತ್ತು.

ತೀರ್ಥಕ್ಷೇತ್ರಗಳಲ್ಲಿ ಸೋಪು, ಶಾಂಪೂ ಮಾರಾಟ ನಿಷೇಧ: ರಾಜ್ಯ ಸರ್ಕಾರ ಆದೇಶ

ತೀರ್ಥಕ್ಷೇತ್ರಗಳಲ್ಲಿ ಸೋಪು, ಶಾಂಪೂ ಮಾರಾಟ ನಿಷೇಧ: ರಾಜ್ಯ ಸರ್ಕಾರ ಆದೇಶ

ಪುಣ್ಯಕ್ಷೇತ್ರಗಳ ನದಿ ತೀರಗಳಲ್ಲಿ ಸೋಪು ಮತ್ತು ಶಾಂಪೂ ಬಳಸಿ ಸ್ನಾನ ಮಾಡುತ್ತಿರುವುದರಿಂದ ಅಲ್ಲಿರುವ ಮೀನು, ಏಡಿ, ಆಮೆ ಮತ್ತಿತರ ಜೀವಜಾಲಕ್ಕೆ ತೊಂದರೆ ಆಗುತ್ತಿದೆ. ಕೆಲವು ಕಡೆಗಳಲ್ಲಿ ಪವಿತ್ರ ಮೀನುಗಳು ಕೂಡ ಇದ್ದು, ಅವುಗಳಿಗೂ ತೊಂದರೆ ಆಗುತ್ತಿದೆ. ಮಾಲಿನ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸೋಪು ಹಾಗೂ ಶಾಂಪೂ ಬಳಕೆಯನ್ನು ನಿಷೇಧಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದರು.

Namma Metro: ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆ ಖಂಡಿಸಿ ರೈಲಿನೊಳಗೇ ಪ್ರತಿಭಟನೆ

ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆ ಖಂಡಿಸಿ ರೈಲಿನೊಳಗೇ ಪ್ರತಿಭಟನೆ

ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಹತ್ತಿದ ಕಾರ್ಯಕರ್ತರು, ರೈಲಿನ ಒಳಗಡೆ ಬೆಲೆ ಏರಿಕೆಯಿಂದ ಅಸಮಾನತೆ ಏರಿಕೆ ಎಂಬ ಫಲ ಪ್ರದರ್ಶಿಸಿ ಮೌನ ಪ್ರತಿಭಟಿಸಿದರು. ಬಳಿಕ ಎಂ. ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಹೊರಬಂದ ಬಳಿಕ 'ಮೆಟ್ರೋ ಪರಿಷ್ಕೃತ ದರವನ್ನು ಹಿಂಪಡೆಯಿರಿ' ಎಂಬ ಆಗ್ರಹದ ಫಲಕ ಪ್ರದರ್ಶಿಸಿದರು.

Bengaluru Karaga: ಬೆಂಗಳೂರು ಕರಗ ಏ.4ರಿಂದ 14ರವರೆಗೆ, 20 ಲಕ್ಷ ಜನರ ನಿರೀಕ್ಷೆ

ಬೆಂಗಳೂರು ಕರಗ ಏ.4ರಿಂದ 14ರವರೆಗೆ, 20 ಲಕ್ಷ ಜನರ ನಿರೀಕ್ಷೆ

ಈ ಬಾರಿ ಕರಗದಲ್ಲಿ 20 ಲಕ್ಷ ಜನ ಭಾಗಿಯಾಗುವ ನಿರೀಕ್ಷೆಯಿದೆ. ಏ.4ರಂದು ರಥೋತ್ಸವ ಹಾಗೂ ಧ್ವಜಾರೋಹಣ ನಡೆಯಲಿದ್ದು, ಏ.5ರಿಂದ ಏ.8ರ ತನಕ ಪ್ರತಿದಿನ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ನಡೆಯಲಿದೆ. ಸತತ 14 ವರ್ಷಗಳಿಂದ ಬೆಂಗಳೂರು ಕರಗ ಹೊರುತ್ತಿರುವ ಎ.ಜ್ಞಾನೇಂದ್ರ, ಈ ಸಲ 15ನೇ ಬಾರಿಗೆ ಕರಗ ಹೊರಲಿದ್ದಾರೆ.

Mid Day Meal: ರಾಜ್ಯದ ಶಾಲಾ ಮಕ್ಕಳಿಗೆ ಬೇಸಿಗೆ ರಜೆಯಲ್ಲೂ ಬಿಸಿಯೂಟ: ಸರ್ಕಾರ ಆದೇಶ

ರಾಜ್ಯದ ಶಾಲಾ ಮಕ್ಕಳಿಗೆ ಬೇಸಿಗೆ ರಜೆಯಲ್ಲೂ ಬಿಸಿಯೂಟ: ಸರ್ಕಾರ ಆದೇಶ

ಏಪ್ರಿಲ್- ಮೇ 2024ರ 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳಲ್ಲಿನ 223 ತಾಲ್ಲೂಕುಗಳಲ್ಲಿ 1-8 ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಒದಗಿಸಲಾಗುತ್ತದೆ. 7393.78 ಲಕ್ಷಗಳನ್ನು ಇದಕ್ಕಾಗಿ ನೀಡಲಾಗಿದೆ.

Vastu Tips: ಮನೆಯ ಈ ದಿಕ್ಕಿನಲ್ಲಿ ಆಮೆ ಪ್ರತಿಮೆ ಇಟ್ಟರೆ ನಿಮ್ಮ ಅದೃಷ್ಟ ಖುಲಾಯಿಸುತ್ತೆ..!

ಮನೆಯಲ್ಲಿ ಆಮೆ ಪ್ರತಿಮೆ ಇಡುವುದು ಶುಭವೋ..? ಅಶುಭವೋ...?

ಸಾವಿರಾರು ವರ್ಷಗಳ ಕಾಲ ಬದುಕಬಲ್ಲ ಆಮೆಗೆ ಪುರಾಣ ಮತ್ತು ವಾಸ್ತುವಿನಲ್ಲೂ ಮಹತ್ವ ಇದೆ. ಮನೆಯಲ್ಲಿ ಆಮೆಯನ್ನು ಇಡುವುದರಿಂದ ಕುಟುಂಬ ಸದಸ್ಯರಲ್ಲಿ ಪ್ರೀತಿಯ ಭಾವನೆ ಹೆಚ್ಚಾಗಿ, ಪ್ರಗತಿ ಸಾಧಿಸುತ್ತಾರೆ ಎಂಬ ನಂಬಿಕೆ ಇದೆ. ಈ ಆಮೆ ಪ್ರತಿಮೆಯನ್ನು ಮನೆಯಲ್ಲಿ ಇಡುವುದರಿಂದ ಹಣದ ಕೊರತೆ ಇರುವುದಿಲ್ಲ. ವಾಸ್ತುವಿನಲ್ಲಿ (vastu) ವಿಶೇಷ ಸ್ಥಾನಮಾನ ಹೊಂದಿರುವ ಈ ಆಮೆಯನ್ನು ಮನೆಯಲ್ಲಿ ತಂದಾಗ ಅದನ್ನು ಸರಿಯಾದ ದಿಕ್ಕಿನಲ್ಲಿ, ಸರಿಯಾದ ಕ್ರಮದಲ್ಲಿ ಇಟ್ಟರೆ ಮಾತ್ರ ಲಾಭ.

Kendriya Vidyalaya: ಪೋಷಕರೇ ಗಮನಿಸಿ, ಕೇಂದ್ರೀಯ ವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಓಪನ್‌

ಪೋಷಕರೇ ಗಮನಿಸಿ, ಕೇಂದ್ರೀಯ ವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಓಪನ್‌

ಕೇಂದ್ರೀಯ ವಿದ್ಯಾಲಯದಲ್ಲಿ 1 ನೇ ತರಗತಿಯ ಮಕ್ಕಳ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಮುನ್ನ, ಮಗುವಿನ ಕನಿಷ್ಠ ವಯಸ್ಸು 06 ವರ್ಷಗಳು ಆಗಿರಬೇಕು. ಎಲ್ಲಾ ತರಗತಿಗಳಿಗೆ ವಯಸ್ಸನ್ನು 31.03.2025 ರಂತೆ ಲೆಕ್ಕಹಾಕಲಾಗುತ್ತದೆ. 2025-26 ರ ಕೆವಿಎಸ್ ಪ್ರವೇಶ ಮಾರ್ಗಸೂಚಿಗಳ ಪ್ರಕಾರ ತರಗತಿಗಳಲ್ಲಿ ಸೀಟುಗಳನ್ನು ಕಾಯ್ದಿರಿಸಲಾಗುವುದು.

Hampi Horror: ಹಂಪಿ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

ಹಂಪಿ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿಯೂ ಬಂಧನ

ಹಲ್ಲೆ ಮತ್ತು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಇಬ್ಬರು ಗಂಗಾವತಿ ನಿವಾಸಿ ಯುವಕರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಇವರನ್ನು ಮಲ್ಲೇಶ್ ಅಲಿಯಾಸ್ ಹಂಡಿಮಲ್ಲ (22), ಚೇತನ್ ಸಾಯಿ (21) ಎಂದು ಗುರುತಿಸಲಾಗಿದೆ. ಮೂರನೇ ಆರೋಪಿಯ ಗುರುತು ಗೊತ್ತಾಗಬೇಕಿದೆ.

Shocking News: ಅಸೌಖ್ಯ ಗುಣಪಡಿಸಲು ಅಗರಬತ್ತಿಯಿಂದ ಸುಟ್ಟ ತಾಯಿ, ಮಗು ಸಾವು

ಅಸೌಖ್ಯ ಗುಣಪಡಿಸಲು ಅಗರಬತ್ತಿಯಿಂದ ಸುಟ್ಟ ತಾಯಿ, ಮಗು ಸಾವು

ಏಳು ತಿಂಗಳ ಮಗುವಿಗೆ ಅನಾರೋಗ್ಯ ಕಾಡಿತ್ತು. ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಕಾಯಿಲೆ ವಾಸಿಯಾಗಿರಲಿಲ್ಲ. ಹೀಗಾಗಿ ಮಗುವಿಗೆ ಅಗರಬತ್ತಿಯ ಬೆಂಕಿಯಿಂದ ಬಿಸಿ ಸುಟ್ಟರೆ ವಾಸಿಯಾಗುತ್ತದೆ ಎಂದು ಯಾರೋ ಹೇಳಿದ್ದ ಮಾತನ್ನು ನಂಬಿದ ತಾಯಿ, ಅದನ್ನು ಪ್ರಯೋಗ ಮಾಡಿದ್ದಾರೆ.

Weather Forecast: ಇಂದಿನ ಹವಾಮಾನ; ರಾಜಧಾನಿಯಲ್ಲಿ ಮೋಡ ಕವಿದ ಆಕಾಶ, ಉಳಿದೆಡೆ ಒಣ ಹವೆ

ಇಂದು ಬೆಂಗಳೂರಲ್ಲಿ ಮೋಡ ಕವಿದ ಆಕಾಶ, ಉಳಿದೆಡೆ ಒಣ ಹವೆ

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34°C ಮತ್ತು 20°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

S L Bhyrappa: ಹಿರಿಯ ಸಾಹಿತಿ ಎಸ್‌.ಎಲ್‌.ಭೈರಪ್ಪ ಅವರಿಗೆ ಹುಟ್ಟೂರು ಸಂತೇಶಿವರದಲ್ಲಿ ಗಣ್ಯರ ಸಮ್ಮುಖದಲ್ಲಿ ಸಮ್ಮಾನ

ಎಸ್‌.ಎಲ್‌.ಭೈರಪ್ಪ ಅವರಿಗೆ ಹುಟ್ಟೂರು ಸಂತೇಶಿವರದಲ್ಲಿ ಸಮ್ಮಾನ

S L Bhyrappa: ಹುಟ್ಟೂರಾದ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ ಗಣ್ಯರ ಸಮ್ಮುಖದಲ್ಲಿ ಹಿರಿಯ ಸಾಹಿತಿ ಎಸ್‌.ಎಲ್‌.ಭೈರಪ್ಪ ಅವರಿಗೆ ಸನ್ಮಾನ ನಡೆಯಿತು. ಸಮಾರಂಭದ ಅಂಗವಾಗಿ ಬೆಳಗ್ಗೆೆ ಚಿಕ್ಕೋನಹಳ್ಳಿ ಗೇಟ್ ಬಳಿಯಿಂದ ಸಂತೇಶಿವರ ಗ್ರಾಮದವರೆಗೆ ಬೆಳ್ಳಿ ಸಾರೋಟಿನಲ್ಲಿ ಎಸ್‌.ಎಲ್‌.ಭೈರಪ್ಪ ಅವರನ್ನು ಅದ್ಧೂರಿ ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಯಿತು.

Chikkaballapur news: ಒಳಮೀಸಲು ಜಾರಿಗೆ ನಮ್ಮ ಸರಕಾರ ಬದ್ಧ; ಬಲಗೈ ಸಮುದಾಯದ ವಿರೋಧವಿಲ್ಲ : ಸಚಿವ ಕೆ.ಹೆಚ್.ಮುನಿಯಪ್ಪ

ಸರಕಾರ ಸಂಪೂರ್ಣವಾಗಿ ಒಳಮೀಸಲು ಪರವಾಗಿದೆ

ಒಳಮೀಸಲಾತಿ ಜಾರಿ ಸಂಬಂಧ ಮುಖ್ಯಮಂತ್ರಿಗಳು, ಹೆಚ್.ಸಿ.ಮಹದೇವಪ್ಪ, ಗೃಹಸಚಿವ ಡಾ.ಜಿ. ಪರಮೇಶ್ವರ್ ಅವರೊಂದಿಗೆ ಮಾತನಾಡಿದ್ದೇನೆ. ದತ್ತಾಂಶದ ಬಗ್ಗೆ ಶೀಘ್ರ ವರದಿ ನೀಡುವಂತೆ ಜಸ್ಟೀಸ್ ನಾಗಮೋಹನ್‌ದಾಸ್ ಅವರಲ್ಲಿ ಮನವಿ ಮಾಡಿದ್ದೇವೆ. ಅವರು ಹಲವಾರು ಸಮಿತಿಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು ಅವರ ಸಮಿತಿ ವರದಿ ನೀಡಲು ಶ್ರಮಿಸುತ್ತಿದೆ