ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Ananth Kumar Hegde: ರೋಡ್‌ ರೇಜ್‌ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಅನಂತ್‌ಕುಮಾರ್‌ ಹೆಗಡೆಗೆ ನೋಟೀಸ್

ರೋಡ್‌ ರೇಜ್‌: ವಿಚಾರಣೆಗೆ ಹಾಜರಾಗಲು ಅನಂತ್‌ಕುಮಾರ್‌ ಹೆಗಡೆಗೆ ನೋಟೀಸ್

Ananth Kumar Hegde: ಪ್ರಕರಣದ ನಡೆದ ಬಳಿಕ ಅನಂತ್‌ಕುಮಾರ್‌ ಹೆಗಡೆ ಅವರನ್ನು ಪೊಲೀಸರು ಒಂದು ಸುತ್ತಿನ ವಿಚಾರಣೆ ನಡೆಸಿ ಕಳಿಸಿದ್ದರು. ಇದೀಗ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಹೆಗಡೆಗೆ ದಾಬಸ್ ಪೇಟೆ ಪೊಲೀಸರು ನೋಟಿಸ್ ನೀಡಿದ್ದಾರೆ. ಪ್ರಕರಣದಲ್ಲಿ ಆರೋಪಿಗಳನ್ನು ಬಿಟ್ಟು ಕಳಿಸಲಾಗಿದೆ ಎಂದು ಸ್ಥಳೀಯರು ಸೇರಿ ಆಕ್ರೋಶ ವ್ಯಕ್ತಪಡಿಸಿದ್ದರು.

Heart Failure: ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಸಾವು

ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಸಾವು

Heart Failure: ಬೆಳಗಾವಿಯ ಚಮಕೇರಿಯ ವಿದ್ಯಾರ್ಥಿನಿ ರೇಣುಕಾ ಸಂಜಯ ಬಂಡಗಾರ (15) ಬೆಳಗಿನ ಜಾವ ಶಾಲಾ ಆವರಣದಲ್ಲಿ ಸಹಪಾಠಿಗಳೊಂದಿಗೆ ಆಟವಾಡುತ್ತಿದ್ದ ವೇಳೆ ಅಸ್ವಸ್ಥಳಾಗಿ ಕುಸಿದುಬಿದ್ದಳು. ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ.

Star Fashion 2025: ಫ್ಯಾಷನ್‌ ಪ್ರಿಯರ ಕಣ್ಣು ಕುಕ್ಕಿದ ನಟಿ ಸಾರಾ ಧರಿಸಿದ್ದ ಆಫ್‌ ಶೋಲ್ಡರ್‌ ಜಂಪ್‌ಸೂಟ್!

ಫ್ಯಾಷನ್‌ ಪ್ರಿಯರ ಕಣ್ಣು ಕುಕ್ಕಿದ ನಟಿ ಸಾರಾ ಧರಿಸಿದ್ದ ಜಂಪ್‌ಸೂಟ್!

Star Fashion 2025: ಸಿನಿಮಾ ಇವೆಂಟ್‌ವೊಂದರಲ್ಲಿ ಬಾಲಿವುಡ್‌ ನಟಿ ಸಾರಾ ಅಲಿ ಖಾನ್‌ ಧರಿಸಿದ್ದ ರೆಡ್‌ ಆಫ್‌ ಶೋಲ್ಡರ್‌ನ ಪಿನ್‌ ಸ್ಟ್ರೈಪ್ಸ್‌ನ ಜಂಪ್‌ ಸೂಟ್‌ ಇದೀಗ ಫ್ಯಾಷನ್‌ ಪ್ರಿಯರ ಕಣ್ಣು ಕುಕ್ಕಿದೆ. ಹಾಗಾದಲ್ಲಿ, ಇದ್ಯಾವ ಬಗೆಯ ಔಟ್‌ಫಿಟ್‌? ಏನಿದರ ವಿಶೇ‍ಷತೆ? ಇಲ್ಲಿದೆ ಡಿಟೇಲ್ಸ್

Self Harming: ಯುನಿಫಾರಂ ಧರಿಸದಿದ್ದರೆ ಶಿಕ್ಷಕರು ಬೈತಾರೆ ಎಂದು ವಿದ್ಯಾರ್ಥಿನಿ ಆತ್ಮಹತ್ಯೆ

ಯುನಿಫಾರಂ ಧರಿಸದಿದ್ದರೆ ಶಿಕ್ಷಕರು ಬೈತಾರೆ ಎಂದು ವಿದ್ಯಾರ್ಥಿನಿ ಆತ್ಮಹತ್ಯೆ

Self Harming: ಶಾಲಾ ಶಿಕ್ಷಕರು ವಿದ್ಯಾರ್ಥಿನಿಗೆ ಯುನಿಫಾರಂ ಬಟ್ಟೆಯನ್ನು ನೀಡಿ, ಸೋಮವಾರದಿಂದ ಯೂನಿಫಾರಂ ಧರಿಸಿ ಶಾಲೆಗೆ ಬರುವಂತೆ ಸೂಚನೆ ನೀಡಿದ್ದರು. ಪೋಷಕರು ಸಮವಸ್ತ್ರ ಹೊಲಿಯಲು ಟೈಲರ್‌ಗೆ ನೀಡಿದ್ದಾರೆ. ಆದರೆ ಯೂನಿಫಾರಂ ರೆಡಿಯಾಗಿರಲಿಲ್ಲ. ಇದರಿಂದ ವಿದ್ಯಾರ್ಥಿನಿ ಭಯಭೀತಳಾಗಿದ್ದಳು.

Triple Murder Case: ಕಲಬುರಗಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ, ಅಮಾನುಷವಾಗಿ ಕೊಚ್ಚಿ ಮೂವರ ಕೊಲೆ

ಕಲಬುರಗಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ, ಅಮಾನುಷವಾಗಿ ಕೊಚ್ಚಿ ಮೂವರ ಕೊಲೆ

Kalaburagi Triple Murder Case: ಹಳೆ ವೈಷಮ್ಯದಿಂದ ಮೂವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಮೂವರೂ ಒಂದು ಢಾಬಾದಲ್ಲಿ ಕೆಲಸ ಮಾಡುತ್ತಿದ್ದರು. ದುಷ್ಕರ್ಮಿಗಳು ಆ ಢಾಬಾಗೇ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದು ಪರಾರಿಯಾಗಿದ್ದಾರೆ.

Murder Case: ಹಾವೇರಿಯಲ್ಲಿ ನಡುಬೀದಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಟ್ರಾಕ್ಟರ್‌ ಕೊಲೆ

ಹಾವೇರಿ: ನಡುಬೀದಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಟ್ರಾಕ್ಟರ್‌ ಕೊಲೆ

ಗುತ್ತಿಗೆದಾರ ಶಿವಾನಂದ ಕುನ್ನೂರು (40) ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ನಿನ್ನೆ ಹೊಟೇಲ್​ನಲ್ಲಿ ಊಟ ಮಾಡಿ ವಾಪಸ್​ ಕಾರಿನ ಕಡೆಗೆ ಹೋಗುತ್ತಿದ್ದ ವೇಳೆ ನಾಲ್ಕು ಜನರ ತಂಡ ಅಟ್ಯಾಕ್​ ಮಾಡಿ, ಕಬ್ಬಿಣದ ರಾಡ್ ಮತ್ತು ತಲವಾರ್‌ನಿಂದ ಹೊಡೆದು ಕೊಲೆ ಮಾಡಿದೆ.

Draping Saree: ಪ್ರಿ ಡ್ರೇಪಿಂಗ್ ಸೀರೆಯ ಕಮಾಲ್!

Draping Saree: ಪ್ರಿ ಡ್ರೇಪಿಂಗ್ ಸೀರೆಯ ಕಮಾಲ್!

Draping Saree: ಸೀರೆಯನ್ನು ಪ್ರಿ ಡ್ರೇಪಿಂಗ್ ಮಾಡಿಸುವುದರಿಂದ ಇಲ್ಲವೇ ಮಾಡುವುದರಿಂದ ಕ್ಷಣಾರ್ಧದಲ್ಲಿ ಭಾರಿ ರೇಷ್ಮೆ ಸೀರೆಯನ್ನೂ ನಿರಾಂತಕವಾಗಿ ಉಡಬಹುದು ಎನ್ನುತ್ತಾರೆ ಸ್ಟೈಲಿಸ್ಟ್. ಆದರೆ, ಇದಕ್ಕೂ ಮುನ್ನ ಒಂದಿಷ್ಟು ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಿ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಈ ಕುರಿತಂತೆ ಒಂದಿಷ್ಟು ವಿವರ ನೀಡಿದ್ದಾರೆ.

Karnataka Weather: ಆರೆಂಜ್‌ ಅಲರ್ಟ್;‌ ಇಂದು ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆ ನಿರೀಕ್ಷೆ!

ಆರೆಂಜ್‌ ಅಲರ್ಟ್;‌ ಇಂದು ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆ ನಿರೀಕ್ಷೆ!

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ.

Mango crop: ರಾಜ್ಯದ ಮಾವು ಬೆಳೆಗಾರರಿಗೆ ಗುಡ್‌ ನ್ಯೂಸ್:‌ 2.5 ಲಕ್ಷ ಮೆ.ಟನ್‌ ಮಾವು ಖರೀದಿಗೆ ಕೇಂದ್ರ ಅನುಮೋದನೆ

ಕರ್ನಾಟಕದಿಂದ 2.5 ಲಕ್ಷ ಮೆ.ಟನ್‌ ಮಾವು ಖರೀದಿಗೆ ಕೇಂದ್ರ ಅನುಮೋದನೆ

Mango crop: ರಾಜ್ಯದಲ್ಲಿ ಬೆಲೆ ಕುಸಿತದಿಂದ ಕಂಗಾಲಾಗಿರುವ ಮಾವು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ₹1616 ಕ್ವಿಂಟಲ್‌ ಬೆಂಬಲ ಬೆಲೆಯಲ್ಲಿ 2.5 ಲಕ್ಷ ಮೆಟ್ರಿಕ್‌ ಟನ್‌ ಮಾವು ಖರೀದಿಗೆ ಅನುಮೋದನೆ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

Chikkaballapur News: ಅಪರಾಧ ಕೃತ್ಯಗಳನ್ನು ತಡೆಯಲು ಪೊಲೀಸ್ ಇಲಾಖೆಯೊಂದಿಗೆ ಆಟೋ ಚಾಲಕರು ಕೈ ಜೋಡಿಸಿ : ಎಸ್ಪಿ.ಕುಶಾಲ್ ಚೌಕ್ಸೆ

ಅಪರಾಧ ಕೃತ್ಯಕ್ಕೆ ತಡೆಗೆ ಕೈ ಜೋಡಿಸಿ

ಇದೇ ಮೊದಲ ಬಾರಿಗೆ ಆಟೊ ಚಾಲಕರ ಸಂಘದಿಂದ ಚಾಲಕರಿಗೆ ಗುರುತಿನ ಚೀಟಿ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ. ಚಾಲಕರ ಹಿಂಭಾಗದ ಸೀಟಿನಲ್ಲಿ ಚಾಲಕರ ಪೋಟೋ ಮಾಹಿತಿಯುಳ್ಳ ಕಾರ್ಡನ್ನು ಪ್ರಯಾಣಿಕರಿಗೆ ಕಾಣುವಂತೆ ಹಾಕಬೇಕು.ಕುತ್ತಿಗಯಲ್ಲಿ ಗುರುತಿನ ಚೀಟಿ ಧರಿಸುವುದರಿಂದ ಸಾರ್ವಜನಿಕ ರಲ್ಲಿ ನಿಮ್ಮ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡಲಿದೆ.

ಗುಡಿಬಂಡೆಯ ವರ್ಲಕೊಂಡ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

ಗುಡಿಬಂಡೆಯ ವರ್ಲಕೊಂಡ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ

ವರ್ಲಕೊಂಡ ಬೆಟ್ಟದ ಸುತ್ತಮುತ್ತಲಿನಲ್ಲಿ ಚಿರತೆಗಳು ಕಾಣಿಸಿಕೊಂಡಿದೆ. ಈ ಭಾಗದಲ್ಲಿ ಜನರು ಕೃಷಿ ಚಟುವಟಿಕೆಗಳನ್ನು, ನರೇಗಾ ಕಾಮಗಾರಿಗಳನ್ನು ಮಾಡುತ್ತಿರುತ್ತಾರೆ. ಜೊತೆಗೆ ಕೆಲವು ಕುಟುಂಬಗಳು ತಮ್ಮ ಜಮೀನುಗಳಲ್ಲಿಯೇ ವಾಸವಿದ್ದಾರೆ. ಕುರಿ,ಮೇಕೆ, ಜಾನುವಾರುಗಳನ್ನು ಸಹ ಸಾಕಿದ್ದಾರೆ. ಇದೀಗ ಚಿರತೆಗಳು ಡ್ರೋನ್ ಕ್ಯಾಮೆರಾದಲ್ಲಿ ಕಾಣಿಸಿದ್ದು, ನಮಗೆ ತುಂಬಾನೆ ಭಯವಾಗಿದೆ.

Chikkaballapur News: ಕಾಗತಿ ಶಾಲಾ ಮಕ್ಕಳಿಗೆ ಶಬರಿ ಜನ ಸೇವಾ ಟ್ರಸ್ಟ್ ವತಿಯಿಂದ ಲೇಖನ ಸಾಮಗ್ರಿಗಳ ವಿತರಣೆ

ಶಬರಿ ಜನ ಸೇವಾ ಟ್ರಸ್ಟ್ ವತಿಯಿಂದ ಲೇಖನ ಸಾಮಗ್ರಿಗಳ ವಿತರಣೆ

ಸರ್ಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ ಬೇಡ,ಏಕೆಂದರೆ ಅವುಗಳು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಬದುಕು ಕಟ್ಟಿಕೊಳ್ಳಲು ಸಹಾಯ ಮಾಡುವ ಜೀವನದ ಪಾಠಗಳನ್ನು ಕಲಿಸುತ್ತವೆ.ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ತರಬೇತಿ ಪಡೆದವರಾಗಿರುತ್ತಾರೆ ಮತ್ತು ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಪ್ರೋತ್ಸಾಹಿಸಬೇಕು

ಆಧ್ಯಾತ್ಮ, ಯೋಗ ಎರಡೂ ಸಹ ಜೀವನದಲ್ಲಿ ಪ್ರಮುಖ ಪಾತ್ರ ಹೊಂದಿದೆ

ಆಧ್ಯಾತ್ಮ, ಯೋಗ ಎರಡೂ ಸಹ ಜೀವನದಲ್ಲಿ ಪ್ರಮುಖ ಪಾತ್ರ ಹೊಂದಿದೆ

ಆಧ್ಯಾತ್ಮ ವಿಚಾರವೇ ಇರಲಿ ಅಥವಾ ಇನ್ಯಾವುದೇ ಕಾರ್ಯವೇ ಆಗಲಿ ಸತಿ ಪತಿಯರು ಒಗ್ಗಟ್ಟಾಗಿ ಮಾಡಿದರೆ ಮಾತ್ರ ಅದಕ್ಕೆ ತಕ್ಕ ಫಲ ಸಿಗಲಿದೆ. ಆಧ್ಯಾತ್ಮ, ಯೋಗ ಎರಡೂ ಸಹ ಜೀವನದಲ್ಲಿ ಪ್ರಮುಖ ಪಾತ್ರ ಹೊಂದಿದ್ದು ಅದು ನಮಗೆಲ್ಲ ಅವಶ್ಯ ಮತ್ತು ಅನಿವಾರ್ಯವಾಗಿದೆ. ಆ ನಿಟ್ಟಿನಲ್ಲಿ ನಮ್ಮಲ್ಲಿ ಸಂಜೆ ಹಾಗೂ ಬೆಳಗ್ಗೆ ಯೊಇಗ ತರಗತಿಯೂ ಸಹ ನಡೆಯಲಿದೆ

ಹ್ಯಾಪಿಡೆಂಟ್ “ಚಮ್ಕಿಂಗ್ ಗಮ್: ಚಮ್ಕಾ ಮುಸ್ಕಾನ್, ಜಗ್‌ಮಗ್‌ ಜಹಾನ್” ಅಭಿಯಾನವು ವಿಶಿಷ್ಠ ಕಥಾನಕಕ್ಕೆ ಹೊಸ ರೂಪ

ಹ್ಯಾಪಿಡೆಂಟ್ “ಚಮ್ಕಿಂಗ್ ಗಮ್ ಅಭಿಯಾನ

ಹೊಸ ಕ್ಯಾಂಪೇನ್‌ನ ಹೆಸರು “ಚಮ್ಕಿಂಗ್ ಗಮ್: ಚಮ್ಕಾ ಮುಸ್ಕಾನ್, ಜಗ್‌ಮಗ್‌ ಜಹಾನ್” ಎಂಬುದಾ ಗಿದ್ದು, ಹೊಸತನದ ಸಿನಿಮೀಯ ಸನ್ನಿವೇಶಗಳನ್ನು ಮತ್ತೆ ನೆನಪಿಸುತ್ತದೆ. ಆಕರ್ಷಕ ನಗು ಮತ್ತು ಸ್ಫೂರ್ತಿ ನೀಡುವ ಅದರ ಶಕ್ತಿಯನ್ನೂ ಇದು ಪ್ರತಿಬಿಂಬಿಸುತ್ತಿದ್ದು, ದೃಶ್ಯಾತ್ಮಕವಾಗಿ ಅದ್ಭುತ ಜಗತ್ತನ್ನು ಇದು ಅನಾವರಣಗೊಳಿಸುತ್ತಿದೆ.

Pralhad Joshi: ಭ್ರಷ್ಟಾಚಾರದಲ್ಲಿ ಕರ್ನಾಟಕ ಅಗ್ರ ಸ್ಥಾನದಲ್ಲಿದೆ ಎಂದ ಪ್ರಲ್ಹಾದ್‌ ಜೋಶಿ

ಭ್ರಷ್ಟಾಚಾರದಲ್ಲಿ ಕರ್ನಾಟಕ ಅಗ್ರ ಸ್ಥಾನದಲ್ಲಿದೆ ಎಂದ ಪ್ರಲ್ಹಾದ್‌ ಜೋಶಿ

Pralhad Joshi: ತಾವೊಬ್ಬ ಆರ್ಥಿಕ ತಜ್ಞವೆಂದೇ ಬಿಂಬಿಸಿಕೊಳ್ಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆರ್ಥಿಕ ಸುಭಿಕ್ಷವಾಗಿದ್ದ ಕರ್ನಾಟಕವನ್ನು ದಿವಾಳಿತನದತ್ತ ಕೊಂಡೊಯ್ಯುತ್ತಿದ್ದಾರೆ. ಎರಡನೇ ಬಾರಿ ಸಿಎಂ ಆಗಿ ಅಧಿಕಾರಕ್ಕೆ ಬರುತ್ತಲೇ ರಾಜ್ಯದ ಆರ್ಥಿಕತೆಯನ್ನು ಮಣ್ಣುಪಾಲು ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕಿಡಿಕಾರಿದ್ದಾರೆ.

CM Siddaramaiah: ಏಳು ಮಸೂದೆಗಳಿಗೆ ಅನುಮೋದನೆ ನೀಡಿ: ರಾಷ್ಟ್ರಪತಿಗಳಿಗೆ ಸಿಎಂ ಸಿದ್ದರಾಮಯ್ಯ ಮನವಿ

ಏಳು ಮಸೂದೆಗಳಿಗೆ ಅನುಮೋದನೆ ನೀಡಿ: ರಾಷ್ಟ್ರಪತಿಗಳಿಗೆ ಸಿಎಂ ಮನವಿ

CM Siddaramaiah: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ನವದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಂಗಳವಾರ ಭೇಟಿ ಮಾಡಿ ಚರ್ಚಿಸಿದ್ದಾರೆ. ಏಳು ಮಸೂದೆಗಳ ಅನುಮೋದನೆ ನೀಡಲು ರಾಷ್ಟ್ರಪತಿ ಅವರಿಗೆ ಸಿಎಂ ಮನವಿ ಮಾಡಿದ್ದಾರೆ.

Mango Price Drop: ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ; 2.5 ಲಕ್ಷ ಟನ್ ಮಾವು ಖರೀದಿಗೆ ನಿರ್ಧಾರ, ಬೆಲೆ ಎಷ್ಟು?

ಕರ್ನಾಟಕ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ

Mango Price Drop: ಕರ್ನಾಟಕ ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ ಕ್ವಿಂಟಲ್‌ಗೆ 1,616 ರೂ.ಗಳಂತೆ ಗರಿಷ್ಠ 2,50,000 ಟನ್ ಮಾವು ಖರೀದಿಸಲು ಅನುಮೋದಿಸಲಾಗಿದೆ ಎಂದು ನಾನು ನಿಮಗೆ ತಿಳಿಸಲು ಬಯಸುತ್ತೇನೆ ಎಂದು ಶಿವರಾಜ್‌ ಸಿಂಗ್ ಚೌಹಾಣ್ ಅವರು ಕುಮಾರಸ್ವಾಮಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

Bandi Devara Utsava: ಜೂ.25ರಿಂದ ಮೂರು ದಿನ ಬೆಂಗಳೂರು ಬಂಡಿದೇವರ ಉತ್ಸವ

ಜೂ.25ರಿಂದ ಮೂರು ದಿನ ಬೆಂಗಳೂರು ಬಂಡಿದೇವರ ಉತ್ಸವ

Bengaluru News: ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಜೂ.25ರಿಂದ 27 ವರೆಗೆ ಮೂರು ದಿನಗಳ ಕಾಲ ಬಂಡಿ ದೇವರ ಉತ್ಸವವನ್ನು ನಗರದಲ್ಲಿ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಬಂಡಿದೇವರ ಉತ್ಸವ ಸಮಿತಿಯ ಅಧ್ಯಕ್ಷ ಡಾ. ತಲಕಾಡು ಚಿಕ್ಕರಂಗೇಗೌಡ ತಿಳಿಸಿದ್ದಾರೆ.

Green Ammonia: ಹಸಿರು ಅಮೋನಿಯಾ ಉತ್ಪಾದನೆ ಗುರಿ ಸಾಧನೆಯತ್ತ ಭಾರತ; ಟೆಂಡರ್‌ಗೆ ಸಿದ್ಧತೆ

ಹಸಿರು ಅಮೋನಿಯಾ ಉತ್ಪಾದನೆ ಗುರಿ ಸಾಧನೆಯತ್ತ ಭಾರತ

Green Ammonia: 2070ರ ವೇಳೆಗೆ ನಿವ್ವಳ-ಶೂನ್ಯ ಇಂಗಾಲ ಹೊರಸೂಸುವಿಕೆ ಗುರಿ ಸಾಧನೆಯತ್ತ ಸಾಗಿರುವ ಕೇಂದ್ರ ಸರ್ಕಾರ, ಹಸಿರು ಅಮೋನಿಯಾ ಹೊರತೆಗೆಯಲು ಮಹತ್ವದ ಟೆಂಡರ್ ಸಹ ಬಿಡುಗಡೆ ಮಾಡಿದೆ. ಭಾರತದ ರಸಗೊಬ್ಬರ ವಲಯವನ್ನು ಇಂಗಾಲ ಮುಕ್ತಗೊಳಿಸಲು ಭಾರತೀಯ ಸೌರಶಕ್ತಿ ನಿಗಮ ಲಿಮಿಟೆಡ್ (SECI) ಗ್ರೀನ್ ಅಮೋನಿಯಾ ಟೆಂಡರ್ ಸಿದ್ಧಪಡಿಸಿದೆ.

Karnataka Rains: ನಾಳೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್;‌ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಎಚ್ಚರಿಕೆ!

ನಾಳೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್;‌ ಭಾರಿ ಮಳೆ ಸಾಧ್ಯತೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ.

Self Harming: ರೀಲ್ಸ್ ವಿಚಾರಕ್ಕೆ ಪ್ರೇಮಿಗಳ ಜಗಳ; ನೇಣಿಗೆ ಶರಣಾದ ಯುವತಿ!

ರೀಲ್ಸ್ ವಿಚಾರಕ್ಕೆ ಪ್ರೇಮಿಗಳ ಜಗಳ; ನೇಣಿಗೆ ಶರಣಾದ ಯುವತಿ

Self Harming: ಇನ್‌ಸ್ಟಾಗ್ರಾಮ್ ರೀಲ್ಸ್‌ ವಿಚಾರ ಆರಂಭವಾದ ಪ್ರೇಮಿಗಳ ಜಗಳ ಯುವತಿಯ ಆತ್ಮಹತ್ಯೆಯಲ್ಲಿ ಅಂತ್ಯವಾಗಿದೆ. ತುಮಕೂರಿನಲ್ಲಿ ಯುವತಿ ನೇಣಿಗೆ ಶರಣಾಗಿದ್ದಾಳೆ. ಈ ಸಂಬಂಧ ‌ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್‌ ದಾಖಲಿಸಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

CM Siddaramaiah: ನಿರ್ಮಲಾ ಸೀತಾರಾಮನ್‌ ಭೇಟಿಯಾದ ಸಿಎಂ ಸಿದ್ದರಾಮಯ್ಯ; ರಾಜ್ಯಗಳ ಬೆಳವಣಿಗೆಗೆ ಪೂರಕವಾಗಿ ತೆರಿಗೆ ಹಂಚಿಕೆ ಮಾಡುವಂತೆ ಮನವಿ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿಯಾದ ಸಿಎಂ ಸಿದ್ದರಾಮಯ್ಯ

CM Siddaramaiah: 15 ನೇ ಹಣಕಾಸು ಆಯೋಗವು ತನ್ನ ಶಿಫಾರಸಿನಲ್ಲಿ ಕರ್ನಾಟಕದ ತೆರಿಗೆ ಪಾಲನ್ನು ಶೇ. 4.713 ರಿಂದ ಶೇ.3.647 ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯದ ತೆರಿಗೆ ಪಾಲು 14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇ.23ರಷ್ಟು ಕಡಿಮೆಯಾಗಿರುವುದರ ಕುರಿತು ಮುಖ್ಯಮಂತ್ರಿಗಳು ಕೇಂದ್ರ ಹಣಕಾಸು ಸಚಿವರಿಗೆ ವಿವರಿಸಿದ್ದಾರೆ.

HD Kumaraswamy: ಮಾವು ಬೆಳೆಗಾರರ ನೆರವಿಗೆ ಧಾವಿಸಿ: ಕೇಂದ್ರ ಕೃಷಿ ಸಚಿವರಿಗೆ ಎಚ್.ಡಿ.ಕುಮಾರಸ್ವಾಮಿ ಪತ್ರ

ಮಾವು ಬೆಳೆಗಾರರ ನೆರವಿಗೆ ಧಾವಿಸಿ: ಕೇಂದ್ರ ಕೃಷಿ ಸಚಿವರಿಗೆ ಎಚ್‌ಡಿಕೆ ಪತ್ರ

HD Kumaraswamy: ಬೆಲೆ ಕುಸಿತದಿಂದ ತೀವ್ರ ಕಂಗಾಲಾಗಿರುವ ರಾಜ್ಯದ ಮಾವು ಬೆಳೆಗಾರರ ನೆರವಾಗಬೇಕು. ಸದ್ಯಕ್ಕೆ ಕೇಂದ್ರ ಸರ್ಕಾರ ನೆರವಿಗೆ ಬಾರದಿದ್ದರೆ ಬೆಳೆಗಾರರಿಗೆ ಬೇರೆ ನೆರವಿನ ಖಾತರಿ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

Bengaluru Power Cut: ಜೂ.25, 26ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಜೂ.25, 26ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Bengaluru Power Cut: ಆಡುಗೋಡಿ ಮತ್ತು ಆಸ್ಟೀನ್ ಟೌನ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಜೂ.25 ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.