ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕರ್ನಾಟಕ

Dr Sathish K Patil Column: ಮತ್ತೆ ಬಂಗಾಳದಲ್ಲಿ ದೀದಿ, ತಮಿಳುನಾಡಿನಲ್ಲಿ ಸ್ಟಾಲಿನ್‌ ಅಧಿಪತ್ಯವೇ ?

ಮತ್ತೆ ಬಂಗಾಳದಲ್ಲಿ ದೀದಿ, ತಮಿಳುನಾಡಿನಲ್ಲಿ ಸ್ಟಾಲಿನ್‌ ಅಧಿಪತ್ಯವೇ ?

ಇನ್ನು ತೀವ್ರವಾಗಿರುವ ಆಡಳಿತ-ವಿರೋಧಿ ಅಲೆಯನ್ನು ತಗ್ಗಿಸಲು 74 ಹಾಲಿ ಶಾಸಕರಿಗೆ ಈ ಸಲ ಟಿಕೆಟ್ ಕೊಡದೆ ಹೊಸ ಮುಖಗಳಿಗೆ ಆದ್ಯತೆ ನೀಡುವ ಮೂಲಕ ಚುನಾವಣಾ ತಂತ್ರಗಾರಿಕೆ ಮೆರೆದಿರುವ ಮಮತಾ, ಈ ಅಂಶವು ತಮಗೆ ಲಾಭ ತಂದುಕೊಡಬಹುದು ಎನ್ನುವ ಲೆಕ್ಕಾಚಾರ ವನ್ನು ಹಾಕಿಕೊಂಡಿದ್ದಾರೆ.

Bagepally News: ತಾಲ್ಲೂಕಿನಾದ್ಯಂತ ಸಂಭ್ರಮದ ಶ್ರೀ ರಾಮನವಮಿ ಆಚರಣೆ: ಪಾನಕ, ಮಜ್ಜಿಗೆ, ಕೋಸಂಬರಿ ಹಂಚಿದ ಶ್ರೀರಾಮ ಭಕ್ತರು

ತಾಲ್ಲೂಕಿನಾದ್ಯಂತ ಸಂಭ್ರಮದ ಶ್ರೀ ರಾಮನವಮಿ ಆಚರಣೆ

ಪಟ್ಟಣದ ಬಯಲಾಂಜನೇಯ, ಹಳೆ ಎಸ್. ಬಿ.ಎಂ ರಸ್ತೆಯಲ್ಲಿರುವ ಕೋದಂಡ ರಾಮಸ್ವಾಮಿ, ದೇವರಗುಡಿಪಲ್ಲಿ ಒಂದು ಕಣ್ಣಿನ ಆಂಜನೇಯ ಸ್ವಾಮಿ, ಪಂಚಮುಖಿ ಆಂಜನೇಯ ಸ್ವಾಮಿ, ನಗರ್ಲ ಬಯಲು ಆಂಜನೇಯ ಸ್ವಾಮಿ, ಗೂಳೂರು ಆಂಜನೇಯ ಸ್ವಾಮಿ ಹಾಗೂ ವಿವಿಧ ಶ್ರೀರಾಮಮಂದಿರ ದಲ್ಲಿ ಮರ್ಯಾದಾ ಪುರಷೋತ್ತಮನಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.

Shidlaghatta News: ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ: ಡಿವೈಎಸ್ಪಿ ಮುರಳೀಧರ್

ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ: ಡಿವೈಎಸ್ಪಿ ಮುರಳೀಧರ್

ಸಮಾಜದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಯ ಮುಖ್ಯ ಉದ್ದೇಶವಾಗಿದ್ದು, ರೌಡಿಶೀಟರ್‌ಗಳು ತಮ್ಮ ನಡೆನುಡಿಯಲ್ಲಿ ಬದಲಾವಣೆ ತರಬೇಕು ಎಂದು ಸೂಚಿಸ ಲಾಯಿತು. ಮುಂದಿನ ದಿನಗಳಲ್ಲಿ ಯಾವುದೇ ಪ್ರಕರಣಗಳಲ್ಲಿ ಹೆಸರು ಬರುತ್ತದೆ ಎಂದರೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ

Bagepally News: ಶ್ರೀ ಕೋದಂಡರಾಮಸ್ವಾಮಿ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ಕೋದಂಡರಾಮಸ್ವಾಮಿ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

ಬಾಗೇಪಲ್ಲಿ ತಾಲೂಕಿನ ಕಸಭಾ ಹೋಬಳಿಯ ತೀಮಾಕಲಪಲ್ಲಿ ಗ್ರಾಮದಲ್ಲಿ ಗ್ರಾಮಸ್ಥರಿಂದ ನಿರ್ಮಿಸಿ ರುವ ಶ್ರೀ ಸೀತಾ, ರಾಮ, ಲಕ್ಷ್ಮಣ ಹನುಮ ಸಮೇತ ದೇಗುಲ ಲೋಕಾರ್ಪಣೆ ಹಾಗೂ ಶ್ರೀ ಕೋದಂಡ ರಾಮಸ್ವಾಮಿ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ತೀಮಾಕಲಪಲ್ಲಿ ಗ್ರಾಮದಲ್ಲಿ ನಿರ್ಮಿಸಿರುವ ನೂತನ ದೇವಾಲಯ ಹಾಗೂ ಧ್ವಜ ಸ್ತಂಭ ಸ್ಥಾಪನೆ, ಕೋದಂಡರಾಮಸ್ವಾಮಿ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ಕೆ ಗ್ರಾಮಸ್ಥರು ಸೇರಿದಂತೆ ಹಲವು ಗಣ್ಯರ ಸಹಕಾರ ನೀಡಿದ್ದಾರೆ

Bagepally News: ಮಿಟ್ಟೇಮರಿ ಶ್ರೀ ಸೀತಾರಾಮ ಲಕ್ಷ್ಮಣ ದೇವಸ್ಥಾನಕ್ಕೆ ಗುಂಜೂರು ಶ್ರೀನಿವಾಸರೆಡ್ಡಿ ಭೇಟಿ: ಜನರ ಒಳಿತಿಗಾಗಿ ವಿಶೇಷ ಪೂಜೆ

ಮಿಟ್ಟೇಮರಿ ದೇವಸ್ಥಾನಕ್ಕೆ ಗುಂಜೂರು ಶ್ರೀನಿವಾಸರೆಡ್ಡಿ ಭೇಟಿ

ಧಾರ್ಮಿಕ ನಂಬಿಕೆಗಳು ಸಮಾಜದಲ್ಲಿ ಸೌಹಾರ್ದತೆ ಮತ್ತು ಮಾನವೀಯ ಮೌಲ್ಯಗಳನ್ನು ಬಲಪಡಿಸು ತ್ತವೆ ಎಂದು ಹೇಳಿದರು. ಗ್ರಾಮೀಣ ಭಾಗಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸುವುದು ಅವಶ್ಯಕವಾಗಿದೆ. ಸೇವೆಯೇ ತಮ್ಮ ಪ್ರಮುಖ ಗುರಿಯಾಗಿದೆ. ಹಾಗೂ ದೇವಸ್ಥಾನಗಳು ಕೇವಲ ಪೂಜಾ ಸ್ಥಳಗಳಲ್ಲ, ಸಮಾಜವನ್ನು ಒಂದಾಗಿ ಕಟ್ಟಿ ಹಿಡಿಯುವ ಶಕ್ತಿಕೇಂದ್ರಗಳಾಗಿವೆ.

Chikkaballapur News: ಸಮಾಜ ಹಾಗೂ ರಾಜಕಾರಣದ ಅಂಕುಡೊಂಕುಗಳನ್ನು ವಿಮರ್ಶಿಸಿದ ಸಾಹಿತಿ ಹಾಗೂ ಪತ್ರಕರ್ತ ಪಿ.ಲಂಕೇಶ್ : ಕಾಗತಿ ನಾಗರಾಜಪ್ಪ

ಸಮಾಜದ ಅಂಕುಡೊಂಕುಗಳ ವಿಮರ್ಶಿಸಿದ ಸಾಹಿತಿ ಹಾಗೂ ಪತ್ರಕರ್ತ ಪಿ.ಲಂಕೇಶ್

ವಿದ್ಯಾರ್ಥಿಗಳಾದ ನೀವು ಸಮಾಜದಲ್ಲಿ ನಡೆಯುವ ಅನ್ಯಾಯ ಮತ್ತು ಅಕ್ರಮಗಳನ್ನು ಖಂಡಿಸು ವಂತಹ ಧೈರ್ಯ ತೋರಬೇಕಿದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದ ಅವರು ಪಿ.ಲಂಕೇಶ್ ಅವರು ನೇರ ನಿಷ್ಟುರ ಬರಹಗಾರರಾದ್ದರು. ಇವರ ಸಾಹಿತ್ಯ ಬರಹಗಳಲ್ಲಿ ವೈಚಾರಿಕತೆ, ಮಾನವೀಯತೆ ಹಾಗೂ ಸಾಮಾಜಿಕ ಕಳಕಳಿ ತುಂಬಿರುತ್ತಿತ್ತು

Manchenahalli News: ನೀರಿನ ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸಿಕೊಂಡ ಕೆರೆ, ರೈತರ ಭೂಮಿಗೆ ಫಲವತ್ತಾದ ಮಣ್ಣು, ಗ್ರಾಮಸ್ಥರ ಮೊಗದಲ್ಲಿ ಮಂದಹಾಸ

ಕೆರೆಯ ಅಭಿವೃದ್ಧಿ ಮಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಕೆರೆಗಳು ಗ್ರಾಮೀಣ ಜನತೆಯ ಜೀವನಾಡಿಗಳು, ಕೆರೆಗಳಲ್ಲಿ ನೀರು ಸಂಗ್ರಹವಾಗುವುದರಿಂದ ಅಂತರ್ಜಲ ಮಟ್ಟ ವೃದ್ಧಿಯಾಗಿ ರೈತರಿಗೆ ಅನುಕೂಲವಾಗಲಿದೆ. ಪ್ರಕೃತಿ ಚೆನ್ನಾಗಿದ್ದರೆ ನಮಗೆ ಉತ್ತಮ ಆರೋಗ್ಯ ನೀಡುತ್ತದೆ. ಆದರೆ ಪರಿಸರ ಮಾಲಿನ್ಯದಿಂದಾಗಿ ಇಂದು ಶುದ್ಧ ಗಾಳಿ, ನೀರು ಮತ್ತು ಆಹಾರ ಸಿಗುವುದು ಕಷ್ಟವಾಗಿದೆ.

IPL 2026 Tickets: ಐಪಿಎಲ್ ಟಿಕೆಟ್ ಕೇಳ್ತಿರುವ ಶಾಸಕರಿಗೆ ನಾಚಿಕೆ ಆಗಬೇಕು: ಯತ್ನಾಳ್‌ ಕಿಡಿ

ಐಪಿಎಲ್ ಟಿಕೆಟ್ ಕೇಳ್ತಿರುವ ಶಾಸಕರಿಗೆ ನಾಚಿಕೆ ಆಗಬೇಕು: ಯತ್ನಾಳ್‌ ಕಿಡಿ

ಕೋಲಾರ ನಗರದಲ್ಲಿ ಶ್ರೀರಾಮ‌ ಸೇನಾ ವತಿಯಿಂದ ಶ್ರೀರಾಮ ನವಮಿ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಶ್ರೀ ರಾಮೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮಾತನಾಡಿದ್ದಾರೆ. ಶಾಸಕರ ಇಂತಹ ನಡವಳಿಕೆಯಿಂದ ವಿಧಾನಸಭೆಯ ಘನತೆ ಕಡಿಮೆ ಆಗುತ್ತಿದೆ ಎಂದು ಕಿಡಿಕಾರಿದ್ದಾರೆ.

Lord Mahavir Jayanti: ಮಾ.31ಕ್ಕೆ ಭಗವಾನ್ ಮಹಾವೀರ್ ಜಯಂತಿ

Lord Mahavir Jayanti: ಮಾ.31ಕ್ಕೆ ಭಗವಾನ್ ಮಹಾವೀರ್ ಜಯಂತಿ

ಕಾರ್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್(Dr M C Sudhakar) ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಉಪಸ್ಥಿತಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್ ತಂಗಡಗಿ (Shivaraj S Thangadgi) ನೆರವೇರಿಸಲಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಇ.ಪ್ರದೀಪ್ ಈಶ್ವರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

Chikkaballapur News: ಏಪ್ರಿಲ್ 1 ಕ್ಕೆ ಜನಗಣತಿ ಕಾರ್ಯಕ್ಕೆ ಚಾಲನೆ: ಜಿಲ್ಲಾಧಿಕಾರಿ ಜಿ.ಪ್ರಭು

ಏಪ್ರಿಲ್ 1 ಕ್ಕೆ ಜನಗಣತಿ ಕಾರ್ಯಕ್ಕೆ ಚಾಲನೆ: ಜಿಲ್ಲಾಧಿಕಾರಿ ಜಿ.ಪ್ರಭು

2026-27ನೇ ಸಾಲಿನ ಜನಗಣತಿ ಕಾರ್ಯವು ಜಿಲ್ಲೆಯಲ್ಲಿ ಏಪ್ರಿಲ್ 1 ರಿಂದ ಆರಂಭವಾಗಿ ಮೇ 15 ರವರೆಗೆ ನಡೆಯಲಿದೆ. ಜನಗಣತಿ ಕಾರ್ಯಕ್ಕೆ 2,533 ಜನಗಣತಿದಾರರನ್ನು 422 ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ. 150 ರಿಂದ 200 ಮನೆಗಳನ್ನು ಒಳಗೊಳ್ಳುವಂತೆ ಒಟ್ಟು ಜಿಲ್ಲೆಯಲ್ಲಿ 3,121 ಬ್ಲಾಕ್ ಗಳನ್ನು ಮಾಡಲಾಗಿದೆ. ಒಂದು ಬ್ಲಾಕ್ ನಲ್ಲಿ 700 ರಿಂದ 800 ಜನರು ಇರಲಿದ್ದಾರೆ.

Free heart treatment to 27 children: ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ

27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ

ಸಂಕೀರ್ಣ ಪ್ರಕರಣಗಳನ್ನು ಮಾನವೀಯ ಕಾಳಜಿಯಿಂದ ಕೈಗೆತ್ತಿಕೊಂಡ ತಜ್ಞ ವೈದ್ಯರು ಚಿಕಿತ್ಸೆ ನೀಡಿ ದರು. ಅಗತ್ಯವಿದ್ದ 27 ಮಂದಿಗೆ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಇದರಲ್ಲಿ ಹಲವು ತೆರೆದ ಹೃದಯ ಶಸ್ತ್ರ ಚಿಕಿತ್ಸೆಗಳು ಸೇರಿದ್ದವು. ಉಳಿದ ಪ್ರಕರಣಗಳಿಗೆ ಇತರ ಅಗತ್ಯ ವಿಧಾನಗಳಲ್ಲಿ ಚಿಕಿತ್ಸೆ ನೀಡಲಾಗಿದೆ. ಆರು ಮಂದಿ ಶಸ್ತ್ರಚಿಕಿತ್ಸಕರು, ಮಕ್ಕಳ ಹೃದ್ರೋಗ ತಜ್ಞರು, ಅನಸ್ತೇಶಿಯಾ ತಜ್ಞರು ಹಾಗೂ ತೀವ್ರ ನಿಗಾ ಘಟಕದ ಸಿಬ್ಬಂದಿ ಈ ಶಿಬಿರದಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಿದರು

Sprint Fest 2026: ಬ್ರಿಗೇಡ್ ಸ್ಕೂಲ್ಸ್ ನಿಂದ ಸ್ಪ್ರಿಂಟ್‌ ಫೆಸ್ಟ್ 2026 ಆಯೋಜನೆ: ಅಶಕ್ತ ಮಕ್ಕಳ ಶಿಕ್ಷಣ ಮತ್ತು ಆರೋಗ್ಯ ನೆರವಿಗಾಗಿ ವಿದ್ಯಾರ್ಥಿಗಳಿಂದ 40 ಲಕ್ಷ ರೂ. ಸಂಗ್ರಹದ ಗುರಿ

ಬ್ರಿಗೇಡ್ ಸ್ಕೂಲ್ಸ್ ನಿಂದ ಸ್ಪ್ರಿಂಟ್‌ ಫೆಸ್ಟ್ 2026 ಆಯೋಜನೆ

ಸ್ಪ್ರಿಂಟ್ ಫೆಸ್ಟ್ 2026 ಓಟವು ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನದಿಂದ ಪ್ರಾರಂಭ ವಾಗಿ ಕಬ್ಬನ್ ಪಾರ್ಕ್ ಮತ್ತು ವೆಂಕಟಪ್ಪ ಆರ್ಟ್ ಗ್ಯಾಲರಿ ಮೂಲಕ ಸಾಗಿ, ಪುನಃ ಸೇಂಟ್ ಜೋಸೆಫ್ ಮೈದಾನದಲ್ಲೇ ಮುಕ್ತಾಯಗೊಳ್ಳಲಿದೆ. ಈ ವರ್ಷದ ಸ್ಪ್ರಿಂಟ್‌ ಫೆಸ್ಟ್‌ ನಲ್ಲಿ 1ಕಿ.ಮೀ, 3ಕಿ.ಮೀ, 5ಕಿ.ಮೀ ಮತ್ತು 10ಕಿ.ಮೀ ಎಂಬ ನಾಲ್ಕು ವಿಭಾಗಗಳಿದ್ದು, ಸುಮಾರು 3,000ಕ್ಕೂ ಹೆಚ್ಚು ಓಟಗಾರರು ಭಾಗವಹಿ ಸುವ ನಿರೀಕ್ಷೆಯಿದೆ.

ಕೇಂದ್ರ ಸರ್ಕಾರವು ವಾಣಿಜ್ಯ ಎಲ್‌ಪಿಜಿ ಹಂಚಿಕೆ ಶೇ.70 ಹೆಚ್ಚಿಸಿದೆ: ಸಚಿವ ಜೋಶಿ

ಕೇಂದ್ರವು ವಾಣಿಜ್ಯ ಎಲ್‌ಪಿಜಿ ಹಂಚಿಕೆ ಶೇ.70 ಹೆಚ್ಚಿಸಿದೆ: ಜೋಶಿ

Pralhad Joshi: ಸದಾ ಜನರ ಹಿತ ಬಯಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಾಣಿಜ್ಯ ಎಲ್‌ಪಿಜಿ ಹಂಚಿಕೆಯನ್ನು ಈಗಿರುವ ಮಟ್ಟದಿಂದ ಶೇ.70ಕ್ಕೆ ಹೆಚ್ಚಿಸುವಂತೆ ನಿರ್ದೇಶಿಸಿದ್ದು, ಈ ಕ್ರಮದಿಂದ ದೇಶದ ಉಕ್ಕು, ಆಟೋಮೊಬೈಲ್ ಮತ್ತು ಜವಳಿ ಉದ್ಯಮಗಳಿಗೆ ಆದ್ಯತೆ ಸಿಗಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಗೆಳತಿಯ ಅಶ್ಲೀಲ ವಿಡಿಯೊ ವೈರಲ್ ಮಾಡಿದ ಯುವಕನಿಗೆ ಜೈಲು ಶಿಕ್ಷೆ

ಗೆಳತಿಯ ಅಶ್ಲೀಲ ವಿಡಿಯೊ ವೈರಲ್ ಮಾಡಿದ ಯುವಕನಿಗೆ ಜೈಲು ಶಿಕ್ಷೆ

ಯುವತಿಯು ಬೇರೊಬ್ಬರ ಜತೆ ಮದುವೆಯಾದ ವಿಷಯ ತಿಳಿದ ಆರೋಪಿ, ಆಕೆ ವಿರುದ್ಧ ದ್ವೇಷ ಬೆಳೆಸಿಕೊಂಡಿದ್ದ. ಆಕೆಯ ಖಾಸಗಿ ಫೋಟೊ ಮತ್ತು ವಿಡಿಯೊಗಳನ್ನು ಸೋಷಿಯಲ್ ಮೀಡಿಯಾ ಹಾಗೂ ಅಶ್ಲೀಲ ವೆಬ್‌ಸೈಟ್‌ಗಳಲ್ಲಿ ಹರಿಬಿಟ್ಟ ಹಿನ್ನೆಲೆಯಲ್ಲಿ ಆತನಿಗೆ‌ ಬೆಂಗಳೂರಿನ ಕೋರ್ಟ್ ಶಿಕ್ಷೆ ವಿಧಿಸಿದೆ.

Karnataka Bypolls: ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆ; ಕಾಂಗ್ರೆಸ್‌ನಿಂದ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ಉಪ ಚುನಾವಣೆ; ಕಾಂಗ್ರೆಸ್‌ನಿಂದ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಯ ಮತದಾನ ಏಪ್ರಿಲ್‌ 9ರಂದು ನಡೆಯಲಿದೆ. ಮೇ 4 ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗಲಿದೆ. ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿ 40 ಮಂದಿ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

Tumkur News: ರಂಗಭೂಮಿ ಎಂಬುದು ಗಂಧರ್ವ ಕಲೆ: ಶ್ರೀನಿವಾಸ್

ರಂಗಭೂಮಿ ಎಂಬುದು ಗಂಧರ್ವ ಕಲೆ: ಶ್ರೀನಿವಾಸ್

Tumkur News: ಪ್ರೇಕ್ಷಕರು ಇರುವ ಕಡೆ ನಾಟಕವನ್ನು ಒಯ್ದು ಆಡಿಸುವುದೇ ಬೀದಿ ನಾಟಕ ಎಂದ ಅವರು, ರಂಗಮಂದಿರವನ್ನಾಗಲಿ, ಬೆಳಕಿನ ವಿನ್ಯಾಸದ ಚಾತುರ್ಯ, ವೇಷಭೂಷಣ ಯಾವುದೇ ರಂಗಭೂಮಿಯ ನೆರವು ಇಲ್ಲದೆ ಆಯೋಜನೆಯಾಗುವ ಪ್ರಕಾರ ಬೀದಿ ನಾಟಕ ಎಂದು ಸಮಾಜ ಸೇವಕ ಎಸ್.ಟಿ. ಶ್ರೀನಿವಾಸ್ ತಿಳಿಸಿದ್ದಾರೆ.

ಮುದ್ದೇನಹಳ್ಳಿಯಲ್ಲಿ 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ

27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ

ಶ್ರೀ ಮಧುಸೂದನ ಸಾಯಿ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯಲ್ಲಿ (Sri Madhusudan Sai Institute of Medical Sciences and Research Centre - SMSIMSR) ಸೆಂಟರ್‌ನಲ್ಲಿ ಆಯೋಜಿಸಿದ್ದ ಮಕ್ಕಳ ಉಚಿತ ಹೃದಯ ಚಿಕಿತ್ಸೆ ವಿಶೇಷ ಶಿಬಿರದಲ್ಲಿ ಸಂಕೀರ್ಣ ಹೃದಯ ಸಮಸ್ಯೆ ಹೊಂದಿದ್ದ ಮಕ್ಕಳಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ಸೇರಿದಂತೆ ವಿವಿಧ ಚಿಕಿತ್ಸೆಗಳನ್ನು ತಜ್ಞ ವೈದ್ಯರು ಯಶಸ್ವಿಯಾಗಿ ನೆರವೇರಿಸಿದರು.

2026ರ ಐಪಿಎಲ್‌ ಟೂರ್ನಿಯ ಹಿನ್ನೆಲೆಯಲ್ಲಿ ಕೆಎಸ್‌ಸಿಎ ಅಧಿಕಾರಿಗಳ ಜೊತೆ ಶಾಲಿನಿ ರಜನೀಶ್‌ ಸಭೆ

IPL 2026: ಕೆಎಸ್‌ಸಿಎ ಅಧಿಕಾರಿಗಳ ಜೊತೆ ಶಾಲಿನಿ ರಜನೀಶ್‌ ಸಭೆ!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಆರಂಭಕ್ಕೂ ಮುನ್ನ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು, ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಗೂ ಸುತ್ತುಮುತ್ತು ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ. ಅಲ್ಲದೆ ಸೂಕ್ತ ಅಧಿಕಾರಿಗಳ ಜೊತೆ ಸಭೆಯನ್ನು ನಡೆಸಿದ್ದಾರೆ.

Davanagere south bypolls: ಸಿಎಂ ಸಂಧಾನ ಸಕ್ಸಸ್‌; ದಾವಣಗೆರೆ ಕಣದಿಂದ ಹಿಂದೆ ಸರಿದ ಸ್ವತಂತ್ರ ಅಭ್ಯರ್ಥಿ ಸಾದಿಕ್ ಪೈಲ್ವಾನ್

ದಾವಣಗೆರೆ ಕಣದಿಂದ ಹಿಂದೆ ಸರಿದ ಸ್ವತಂತ್ರ ಅಭ್ಯರ್ಥಿ ಸಾದಿಕ್ ಪೈಲ್ವಾನ್

Karnataka By-Election: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಕಣದಿಂದ ಹಿಂದೆ ಸರಿದಿದ್ದು, ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ; ಕಲಬುರಗಿಯಲ್ಲಿ ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ

Kalaburagi News: ಖಾಲಿ ಇರುವ 2.84 ಲಕ್ಷ ಹುದ್ದೆಗಳ ತಕ್ಷಣದ ಭರ್ತಿಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘದ ನೇತೃತ್ವದಲ್ಲಿ ಶುಕ್ರವಾರ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಜರುಗಿತು. ಈ ಕುರಿತ ವಿವರ ಇಲ್ಲಿದೆ.

ಕೇಂದ್ರವನ್ನು ಟೀಕಿಸುವುದರಲ್ಲೇ 3 ವರ್ಷ ಕಾಲಹರಣ: ಕಾಂಗ್ರೆಸ್‌ ನಾಯಕರ ವಿರುದ್ಧ ವಿಜಯೇಂದ್ರ ಕಿಡಿ

ಕೇಂದ್ರವನ್ನು ಟೀಕೆ ಮಾಡುವುದರಲ್ಲೇ 3 ವರ್ಷ ಕಾಲಹರಣ: ವಿಜಯೇಂದ್ರ

BY Vijayendra: ರಾಜ್ಯದಲ್ಲಿ ಕಾಂಗ್ರೆಸ್ಸಿನವರು, ಈ ಸರ್ಕಾರವು ಕೇಂದ್ರ ಸರ್ಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ ಮಾಡಿದ್ದಾರೆ. ಆದರೆ, ಮೋದಿ ಅವರ ಜನಪರ ಕಾಳಜಿ ಏನು ಎಂಬುದನ್ನು ರಾಜ್ಯದ ಮುಖ್ಯಮಂತ್ರಿಗಳು, ಅವರ ಸಚಿವ ಸಂಪುಟದ ಸದಸ್ಯರು ಅರ್ಥ ಮಾಡಿಕೊಳ್ಳಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

IPL 2026 tickets: ನಾಳಿನ ಐಪಿಎಲ್‌ ಉದ್ಘಾಟನಾ ಪಂದ್ಯಕ್ಕೆ ಶಾಸಕರಿಗೆ 2 ಟಿಕೆಟ್‌ ನೀಡಲು ಕೆಎಸ್‌ಸಿಎ ಒಪ್ಪಿಗೆ

ನಾಳಿನ ಆರ್‌ಸಿಬಿ ಪಂದ್ಯಕ್ಕೆ ಶಾಸಕರಿಗೆ 2 ಟಿಕೆಟ್‌; ಕೆಎಸ್‌ಸಿಎ ಒಪ್ಪಿಗೆ

RCB vs SRH IPL 2026 Match: ಮಾರ್ಚ್ 28ರಂದು ನಡೆಯಲಿರುವ ಐಪಿಎಲ್ ಕ್ರಿಕೆಟ್‌ನ ಉದ್ಘಾಟನಾ ಪಂದ್ಯ ವೀಕ್ಷಿಸಲು ಶಾಸಕರಿಗೆ ತಲಾ 4 ಟಿಕೆಟ್‌ಗಳನ್ನು ನೀಡಬೇಕೆಂದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಆದರೆ, ಒಬ್ಬ ಶಾಸಕರಿಗೆ ಎರಡು ಟಿಕೆಟ್‌ನಂತೆ ಎಲ್ಲ ಶಾಸಕರಿಗೂ ಕ್ರಿಕೆಟ್ ಮ್ಯಾಚ್ ನೋಡಲು ಅವಕಾಶ ಮಾಡಿಕೊಡುತ್ತೇವೆ ಎಂದು ಕೆಎಸ್‌ಸಿಎ ತಿಳಿಸಿದೆ.

ಅಪೋಲೋ ಆಸ್ಪತ್ರೆಯಲ್ಲಿ 1,000 ಟ್ರಾನ್ಸ್‌ ಕ್ರೇನಿಯಲ್ ಡಾಪ್ಲರ್ ಪ್ರಕ್ರಿಯೆ ಪೂರ್ಣ: ಪಾರ್ಶ್ವವಾಯು ರೋಗಪತ್ತೆಯಲ್ಲಿ ಮಹತ್ವದ ಸಾಧನೆ

1,000 ಟ್ರಾನ್ಸ್‌ ಕ್ರೇನಿಯಲ್ ಡಾಪ್ಲರ್ ಪ್ರಕ್ರಿಯೆ ಪೂರ್ಣ

ಈ 1,000 ಪ್ರಕ್ರಿಯೆಗಳ ಅವಧಿಯಲ್ಲಿ, ಟಿಸಿಡಿ ತಂತ್ರಜ್ಞಾನವು ಆಸ್ಪತ್ರೆಯಲ್ಲಿ ಸಾಮಾನ್ಯ ಮತ್ತು ಸುಧಾ ರಿತ ಪಾರ್ಶ್ವವಾಯು ಮೌಲ್ಯಮಾಪನ ಮಾಡಲು ಅನುವು ಮಾಡಿಕೊಟ್ಟಿದೆ. ಇದರಲ್ಲಿ ತೀವ್ರ ಪಾರ್ಶ್ವ ವಾಯುವಿಗೆ ಒಳಗಾದ 350ಕ್ಕೂ ಹೆಚ್ಚು ರೋಗಿಗಳ ಮೇಲ್ವಿಚಾರಣೆಯನ್ನೂ ಮಾಡಲಾಗಿದೆ. ಈ ತಂತ್ರ ಜ್ಞಾನವು ಮೆದುಳಿನ ಒಳಗಿನ ರಕ್ತನಾಳಗಳ ಸಂಕುಚಿತಗೊಳ್ಳುವಿಕೆ, ಅಡೆತಡೆಗಳು ಮತ್ತು ರಕ್ತಪರಿಚಲನೆ ಯ ಅಸಮಾನತೆಯನ್ನು ತ್ವರಿತವಾಗಿ ಗುರುತಿಸಲು ಸಹಾಯ ಮಾಡಿದೆ.

SSLC Exam: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ; ಈ ವರ್ಷದಿಂದ ಹಿಂದಿ ಭಾಷೆ ಅಂಕಗಳಿಗೆ ಕೊಕ್‌!

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆ ಅಂಕಗಳಿಗೆ ಕೊಕ್‌!

ನಮ್ಮಲ್ಲಿ ಸದ್ಯಕ್ಕೆ ತ್ರಿಭಾಷಾ ನೀತಿ ಜಾರಿಯಲ್ಲಿದೆ. ಆದರೆ ಹಿಂದಿ ಭಾಷೆಯ ಅಂಕಗಳನ್ನು ಫಲಿತಾಂಶದಲ್ಲಿ ಅಂಕಗಳ ಬದಲಿಗೆ ಗ್ರೇಡ್ ರೂಪದಲ್ಲಿ ನೀಡುವುದರಿಂದ ವಿದ್ಯಾರ್ಥಿಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ. ಈ ವರ್ಷದಿಂದಲೇ ಈ ಎಲ್ಲಾ ಬದಲಾವಣೆಗಳು ಜಾರಿಗೆ ಬರಲಿವೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

Loading...